Headlines

ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್? – Kannada News | Trisha Krishnan reportedly offered Rs 12 Cr remuneration for Rajinikanth Kamal Haasan movie

ರಜನಿಕಾಂತ್ ಮತ್ತು ಕಮಲ್ ಹಾಸನ್ (Kamal Haasan) ಒಟ್ಟಿಗೆ ನಟಿಸಲಿರುವ ಹೊಸ ಸಿನಿಮಾಗೆ ನಾಯಕಿ ಯಾರು ಎಂಬ ಪ್ರಶ್ನೆ ಎಲ್ಲರ ಮನದಲ್ಲೂ ಮೂಡಿದೆ. ತ್ರಿಶಾ ಕೃಷ್ಣನ್ (Trisha Krishnan) ಹೆಸರು ಬಲವಾಗಿ ಕೇಳಿಬರುತ್ತಿದೆ. ಕಳೆದ 22 ವರ್ಷಗಳಿಂದ ಚಿತ್ರರಂಗದಲ್ಲಿ ಟಾಪ್ ನಟಿಯಾಗಿ ಮಿಂಚುತ್ತಿರುವ ತ್ರಿಶಾ ಅವರು ಈ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎಂಬ ಗಾಸಿಪ್ ಹಬ್ಬಿದೆ. ಈ ಸಿನಿಮಾಗಾಗಿ ಅವರು ದೊಡ್ಡ ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ. ನೆಲ್ಸನ್ ದಿಲೀಪ್ ಕುಮಾರ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ತ್ರಿಶಾ…

Read More

ಶಿರಸಿಯ 3ನೇ ಕ್ಲಾಸ್​ ವಿದ್ಯಾರ್ಥಿಯಿಂದ ವಿಶ್ವದಾಖಲೆ: ಶೀರ್ಷಾಸನದಲ್ಲಿ ಶಿವತಾಂಡವ ಪಠಿಸಿದ ಬಾಲ ಪ್ರತಿಭೆ – Kannada News | Sirsi Boy Om Sets World Record by Reciting Shiv Tandav Stotra in Sirsasana

ಬಾಲಕ ಓಂ, ತಂದೆ ಶ್ರೀನಿವಾಸ ನಾಯ್ಕImage Credit source: tv9 kannada ಕಾರವಾರ, ಮೇ 14: ಸಾಧಿಸುವ ಛಲ ಒಂದಿದ್ದರೆ ಯಾರು ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಶಿರಸಿಯ 3ನೇ ತರಗತಿಯ ವಿದ್ಯಾರ್ಥಿ (student) ಓಂ ಮಾದರಿಯಾಗಿದ್ದಾನೆ. ಶೀರ್ಷಾಸನದಲ್ಲಿ ಅಂದರೆ ತಲೆಕೆಳಗಾಗಿ ನಿಂತು ಕೇವಲ 3 ನಿಮಿಷ 47 ಸೆಕೆಂಡುಗಳಲ್ಲಿ ಸಂಪೂರ್ಣ ಶಿವತಾಂಡವ ಸ್ತೋತ್ರವನ್ನು (Shiv Tandav Stotra) ಪಠಿಸುವ ಮೂಲಕ ಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ವಿಶ್ವದಾಖಲೆ ಬರೆದಿದ್ದಾನೆ. ಮುಖ್ಯಾಂಶಗಳು ವಿಶಿಷ್ಟ ವಿಶ್ವದಾಖಲೆ ಬರೆದ ಮೂರನೇ…

Read More

ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ಸ್ಟೇಷನ್ ಬಳಿ ವಾಹನ ಸವಾರರಿಗೆ ಹೊಸ ಸಮಸ್ಯೆ

ಬೆಂಗಳೂರು, (ಮೇ 14): ಮೆಟ್ರೋ ಹಳದಿ ಮಾರ್ಗದಲ್ಲಿ (Yellow Metro Line) ಸಂಚಾರ ದಟ್ಟಣೆ (Traffic)  ನಿಯಂತ್ರಿಸುವ ಉದ್ದೇಶದೊಂದಿಗೆ ನಿರ್ಮಿಸಲಾದ ಡಬಲ್ ಡೆಕ್ಕರ್ ಫ್ಲೈ ಓವರ್ (double decker flyover) ನಿಜಕ್ಕೂ ವಾಹನ ಸವಾರರಿಗೆ ರಿಲೀಫ್ ತಂದಿದೆ. 449 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಲೂಪ್ ಮತ್ತು ಇಳಿಜಾರು ಸೇರಿ 5.12 ಕಿಲೋ ಮೀಟರ್ ಉದ್ದವಿರುವ ಮೇಲ್ಸೇತುವೆ ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ ವರೆಗೆ ಸಂಪರ್ಕ ಕಲ್ಪಿಸುತ್ತೆ. ಆದರೆ ಮೇಲ್ಸೇತುವೆ ನಿರ್ಗಮನದ ಬಳಿ ಸಂಚಾರ ದಟ್ಟಣೆ ಗಮನಾರ್ಹ…

Read More

ಅವನತಿಯತ್ತ ಎಐಎಡಿಎಂಕೆ; ಒಳಜಗಳದಿಂದಾಗಿ ಎಂಜಿಆರ್, ಜಯಲಲಿತಾ ಪರಂಪರೆ ಕೊನೆಯಾಗುತ್ತಾ? – Kannada News | Tamil Nadu Politics Factions Intensify is AIADMK MGR Deam Party is heading for a split

ಚೆನ್ನೈ, ಮೇ 14: ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK) ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಒಂದು ಹೆಗ್ಗುರುತಾಗಿದೆ. ದ್ರಾವಿಡ ರಾಜಕೀಯ ದಿಗ್ಗಜ ಅಣ್ಣಾದೊರೈ ಹೆಸರಿನಲ್ಲಿ ಜನರ ಹೃದಯಗಳನ್ನು ಗೆದ್ದ ನಟ ಎಂ.ಜಿ. ರಾಮಚಂದ್ರನ್ (MGR) ಐದು ದಶಕಗಳ ಹಿಂದೆ ಸ್ಥಾಪಿಸಿದ ಈ ಪಕ್ಷವು ದಶಕಗಳ ಕಾಲ ತಮಿಳುನಾಡನ್ನು ಆಳಿತು. ಆದರೆ, ಈಗ ಈ ಪಕ್ಷದಲ್ಲಿ ಮತ್ತೊಮ್ಮೆ ಬಿರುಕು ಉಂಟಾಗಿದೆ. ಇದು ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷದ ಅವನತಿಯ ಮುನ್ಸೂಚನೆ ನೀಡುತ್ತಿದೆ. DMK ಮುಖ್ಯಸ್ಥ ಕರುಣಾನಿಧಿ ಅವರೊಂದಿಗಿನ ಭಿನ್ನಾಭಿಪ್ರಾಯದ ನಂತರ…

Read More

ವಾಹನ ಸವಾರರ ಗಮನಕ್ಕೆ: ಕಳೆದ 15 ದಿನಗಳಿಂದ ಬೆಂಗಳೂರಿನ ಈ ರಸ್ತೆ ಬಂದ್, ಕಡೆ ಹೋಗ್ಬೇಡಿ – Kannada News | Bengaluru Lavelle Road Closed from 15 days Over drainage Works

ಬೆಂಗಳೂರು, (ಮೇ 14): ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಪ್ರತಿಷ್ಠಿತ ರಸ್ತೆಗಳಲ್ಲಿ ಒಂದಾದ ಯುಬಿ ಸಿಟಿ ಬಳಿಯ ಲ್ಯಾವೆಲ್ಲೆ ರಸ್ತೆ  (Lavelle Road) ಕಳೆದ 15 ದಿನಗಳಿಂದ ಬಂದ್ ಮಾಡಲಾಗಿದೆ. ಒಳಚರಂಡಿ ಪೈಪ್ ಲೈನ್ ಅಳವಡಿಕೆ ಹಿನ್ನೆಲೆ ರಸ್ತೆ ಪೂರ್ತಿ ಅಗೆಯಲಾಗಿದ್ದು, ವಾಹನ ಸಂಚಾರಕ್ಕೆ ಹೊಡೆತ ಬಿದ್ದಿದೆ. ಇನ್ನು ಫುಟ್ ಪಾತ್ ಕೂಡ ಇಲ್ಲದೆ ಪಾದಚಾರಿಗಳ ಓಡಾಟ ಕೂಡ ದುಸ್ತರವಾಗಿದೆ. ಇನ್ನು ಕಳೆದ ಹದಿನೈದು ದಿನಗಳಿಂದ ಕಾಮಗಾರಿ ನಡೆಯುತ್ತಿರುವ ಪರಿಣಾ ಈ ರಸ್ತೆ ಸಂಪೂರ್ಣವಾಗಿ ಬಂದ್ ಆಗಿದೆ….

Read More

PBKS vs MI: ನಾಯಕರ ಬದಲಾವಣೆಯಲ್ಲೂ ದಾಖಲೆ ಬರೆದ ಮುಂಬೈ ಇಂಡಿಯನ್ಸ್

ಐಪಿಎಲ್ 2026 ರ 58ನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವವಹಿಸಿಕೊಂಡಿದ್ದರು. 2013 ರ ಐಪಿಎಲ್​ನಿಂದಲೂ ಮುಂಬೈ ತಂಡದ ಪರ ಆಡುತ್ತಿರುವ ಬುಮ್ರಾಗೆ ಇದೇ ಮೊದಲ ಬಾರಿಗೆ ಮುಂಬೈ ತಂಡವನ್ನು ಮುನ್ನಡೆಸುವ ಅವಕಾಶ ಸಿಕ್ಕಿತ್ತು. ಈ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮೂರನೇ ನಾಯಕ ಜಸ್ಪ್ರೀತ್ ಬುಮ್ರಾ. ವಾಸ್ತವವಾಗಿ ಮುಂಬೈ ಇಂಡಿಯನ್ಸ್ ತಂಡ ಹೆಚ್ಚಾಗಿ ತಂಡದ ನಾಯಕರನ್ನು ಬದಲಿಸುವುದಿಲ್ಲ. ಅದರಲ್ಲೂ ಆವೃತ್ತಿಯ…

Read More

ಕೇಜ್ರಿವಾಲ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮ – Kannada News | Delhi High Court judge Swarna Kanta Sharma recuses from excise policy case hear Contempt action aganist Arvind Kejriwal

ನವದೆಹಲಿ, ಮೇ 14: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಮತ್ತು ನ್ಯಾಯಾಲಯವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಮಾನನಷ್ಟ ಮತ್ತು ಅವಹೇಳನಕಾರಿ ಪೋಸ್ಟ್‌ಗಳನ್ನು ಪೋಸ್ಟ್ ಮಾಡಲಾಗಿದೆ ಎಂಬ ಆರೋಪದ ಮೇಲೆ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಮತ್ತು ಅವರ ಪಕ್ಷದ ಇತರ ಹಿರಿಯ ನಾಯಕರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸುವುದಾಗಿ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಹೇಳಿದ್ದಾರೆ. ಹಾಗೇ, ದೆಹಲಿ ಹೈಕೋರ್ಟ್ ನ್ಯಾಯಾಧೀಶೆ ಸ್ವರಣ ಕಾಂತ ಶರ್ಮಾ ಅವರು ದೆಹಲಿ…

Read More

ಮುಂಗಾರು ಮಳೆ ಮುನ್ನವೇ ಈ ಲೇಔಟ್ ನಿವಾಸಿಗಳಿಗೆ ನಡುಕ ಶುರು: ವರ್ಷವಾದ್ರು ಮುಗಿಯದ ರಾಜಕಾಲುವೆ ಕಾಮಗಾರಿ – Kannada News | Sai Layout Residents Fear Monsoon as Rajakaluve Work Remains Incomplete Even After a Year

ಸಾಯಿ ಬಡಾವಣೆ, ಕಾಮಗಾರಿImage Credit source: tv9 kannada ಬೆಂಗಳೂರು, ಮೇ 14: ರಾಜಧಾನಿಯಲ್ಲಿ ಮಳೆ ಸುರಿದರೆ ಸಾಯಿ ಬಡಾವಣೆಯ (Sai Layout) ನಿವಾಸಿಗಳ ಕಣ್ಣಲ್ಲಿ ನೀರು ಬರುತ್ತದೆ. ಮಳೆಗಾಲ (rain) ಬಂತು ಅಂದರೆ ಬಡಾವಣೆಯಲ್ಲಿ ನೀರು ತುಂಬಿ ನೂರಾರು ಮನೆಗಳಿಗೆ ನುಗ್ಗುತ್ತದೆ. ಬದುಕು ಮೂರಾಬಟ್ಟೆಯಾಗುತ್ತದೆ. ಅಧಿಕಾರಿಗಳು ಮಾತ್ರ ಹಲವು ದಿನಗಳಿಂದ ಕಾಮಗಾರಿ ಚಾಲ್ತಿಯಲ್ಲಿದೆ ಎಂದು ಉಡಾಫೆ ಉತ್ತರ ನೀಡುತ್ತಿರುವುದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಮುಂಗಾರು ಮಳೆ ಬಂದರೆ ಅವಾಂತರ ಸೃಷ್ಟಿಯಾಗುವ ಆತಂಕ…

Read More

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು? – Kannada News | Mumbai parents celebrates sons 55 per cent result with marksheet cake watch viral video

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ. Read More Source link

Read More

ಉಪ್ಪಿನಂಶವಿರುವ ಆಹಾರ ಸೇವನೆಯನ್ನು ಕಡಿಮೆ ಮಾಡಿದ್ರೆ ನಮ್ಮ ಕಿಡ್ನಿ ಆರೋಗ್ಯವಾಗಿರುತ್ತಾ?

ಇತ್ತೀಚಿನ ದಿನಗಳಲ್ಲಿ ಮೂತ್ರಪಿಂಡ ಅಂದರೆ ಕಿಡ್ನಿಗೆ ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿದ್ದು ಇದನ್ನು ತಡೆಗಟ್ಟಲು ಕೆಲವು ಆರೋಗ್ಯಕರ ಸಲಹೆಗಳನ್ನು ಅನುಸರಿಸುವುದು ಬಹಳ ಅನಿವಾರ್ಯವಾಗಿದೆ. ಅದಕ್ಕಾಗಿಯೇ ಟಿವಿ9 ಕನ್ನಡ ಈ ವಿಷಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಪಡೆಯಲು ಬೆಂಗಳೂರು ರಾಮಯ್ಯ ಮೆಮೋರಿಯಲ್ ಆಸ್ಪತ್ರೆಯ ನೆಫ್ರಾಲಜಿ ವಿಭಾಗದ ಸಲಹೆಗಾರರಾದ ಡಾ. ಮೊಹಮ್ಮದ್ ಯೂಸುಫ್ (Dr. Mohammad Yousuff) ಅವರನ್ನು ಸಂಪರ್ಕಿಸಿತ್ತು. ಈ ವಿಷಯದ ಕುರಿತಂತೆ ಅವರು ಹೆಚ್ಚಿನ ಮಾಹಿತಿ ನೀಡಿದ್ದು, ಕಿಡ್ನಿ ಆರೋಗ್ಯವನ್ನು ಕಾಪಾಡಿಕೊಳ್ಳಲು ನಾವು ಯಾವ ರೀತಿಯ ದಿನಚರಿಯನ್ನು…

Read More