Headlines

IPL 2026: ಆರ್​ಸಿಬಿ- ಎಸ್‌ಆರ್‌ಎಚ್ ಪಂದ್ಯ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

ಐಪಿಎಲ್‌ನ 19 ನೇ ಸೀಸನ್ (IPL 2026) ಮಾರ್ಚ್ 28 ರ ಶನಿವಾರದಿಂದ ಪ್ರಾರಂಭವಾಗುತ್ತಿದೆ. ಈ ಪಂದ್ಯಾವಳಿಯಲ್ಲಿ ಒಟ್ಟು 65 ದಿನಗಳಲ್ಲಿ 74 ಪಂದ್ಯಗಳು ನಡೆಯಲಿವೆ. ಒಟ್ಟು 10 ತಂಡಗಳು ಲೀಗ್ ಹಂತದಲ್ಲಿ 70 ಪಂದ್ಯಗಳನ್ನು ಮತ್ತು ಪ್ಲೇಆಫ್‌ನಲ್ಲಿ 4 ಪಂದ್ಯಗಳನ್ನು ಆಡಲಿವೆ. ಈ ಆವೃತ್ತಿಯ ಆರಂಭಿಕ ಪಂದ್ಯದಲ್ಲಿ, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು (RCB vs SRH) ಎದುರಿಸಲಿದೆ. ಹೀಗಾಗಿ ಈ ಬಾರಿಯೂ, ಆರ್‌ಸಿಬಿ ಅದೇ ಆವೇಗವನ್ನು ಮುಂದುವರೆಸಿ ಗೆಲುವಿನ…

Read More

ಗದಗ: ಎಗ್ಗಿಲ್ಲದೇ ನಡೀತಿದೆ ಅಕ್ರಮ ಮರಳು ಲೂಟಿ, ಸರ್ಕಾರಕ್ಕೆ ನಿತ್ಯ ಲಕ್ಷಾಂತರ ರೂ. ತೆರಿಗೆ ವಂಚನೆ

ಗದಗ, ಏಪ್ರಿಲ್ 1: ಗದಗ (Gadag) ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಮರಳು ಗಣಿಗಾರಿಕೆ ಎಗ್ಗಿಲ್ಲದೇ ಸಾಗಿದ್ದು, ಕಾನೂನಿನ ಭಯವಿಲ್ಲದೇ ಹಗಲು-ರಾತ್ರಿ ಮರಳು ಲೂಟಿ ಮಾಡಲಾಗುತ್ತಿದೆ. ಸಕ್ರಮದ ಪರವಾನಗಿ ಪಡೆದು ಅದರ ಮರೆಯಲ್ಲಿ ಅಕ್ರಮವಾಗಿ ಮರಳು ಸಾಗಿಸುವ ಮೂಲಕ ಸರ್ಕಾರಕ್ಕೆ ನಿತ್ಯ ಲಕ್ಷಾಂತರ ರೂಪಾಯಿ ತೆರಿಗೆ ವಂಚನೆ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸಕ್ರಮದ ಹೆಸರಲ್ಲಿ ಅಕ್ರಮದ ಅಟ್ಟಹಾಸ ನರಗುಂದ ತಾಲೂಕಿನ ವಾಸನ, ಕಲ್ಲಾಪುರ ಹಾಗೂ ಶಿರೋಳ ಗ್ರಾಮಗಳ ವ್ಯಾಪ್ತಿಯ ಪಟ್ಟಾ ಭೂಮಿಯಲ್ಲಿ ಮರಳು ತೆಗೆಯಲು ಸರ್ಕಾರದಿಂದ…

Read More

ಬೆಂಗಳೂರಿನ Oben Rorr Evo ಎಲೆಕ್ಟ್ರಿಕ್ ಬೈಕ್ ಸೂಪರ್ ಹಿಟ್; ಬೆಲೆ 1.25 ಲಕ್ಷ, 180 ಕಿಮೀ ರೇಂಜ್; ಬಿಸಿ ದೋಸೆಯಂತೆ ವಾಹನಗಳ ಮಾರಾಟ – Kannada News | Oben Electric’s Oben Rorr Evo bike starts deliveries in Bengaluru, after getting over 25,000 bookings

ಬೆಂಗಳೂರು, ಜುಲೈ 9: ಸಿಲಿಕಾನ್ ಸಿಟಿ ಮೂಲದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಿಕಾ ಕಂಪನಿಯಾದ ಓಬೆನ್ ಎಲೆಕ್ಟ್ರಿಕ್, ತನ್ನ ಇತ್ತೀಚಿನ ಪ್ರೀಮಿಯಂ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಮಾಡಲ್ ಆದ ‘ಓಬೆನ್ ರೋರ್ ಇವೊ’ (Oben Rorr Evo) ವಿತರಣೆಯನ್ನು (Deliveries) ತನ್ನ ತವರು ನಗರಿ ಬೆಂಗಳೂರಿನಲ್ಲಿ ಅಧಿಕೃತವಾಗಿ ಪ್ರಾರಂಭಿಸಿದೆ. ಮಾರುಕಟ್ಟೆಗೆ ಬಂದ ಕೆಲವೇ ದಿನಗಳಲ್ಲಿ ಈ ಬೈಕ್ ಗ್ರಾಹಕರಿಂದ ಭರ್ಜರಿ ಪ್ರತಿಕ್ರಿಯೆ ಪಡೆದಿದ್ದು, ದೇಶಾದ್ಯಂತ ಈಗಾಗಲೇ 25,000ಕ್ಕೂ ಹೆಚ್ಚು ಬುಕ್ಕಿಂಗ್‌ಗಳನ್ನು ದಾಖಲಿಸಿದೆ. ‘ಓಬೆನ್ ರೋರ್ ಇವೊ’ ಬೈಕ್‌ನ ಪ್ರಮುಖ…

Read More

Video: ಇದು ವೃದ್ಧ ದಂಪತಿಯ ಶುದ್ಧ ಪ್ರೀತಿ; ಮಡದಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ ವೃದ್ಧ ವ್ಯಕ್ತಿ – Kannada News | Elderly woman gets emotional after seeing surprise birthday gift from husband

ಪ್ರತಿಯೊಬ್ಬ ಹೆಣ್ಣು ತನ್ನ ಉಸಿರು ಇರುವ ತನಕ ತನ್ನ ಗಂಡ ತನ್ನನ್ನು ಕಣ್ಣರೆಪ್ಪೆಯ ಹಾಗೆ ನೋಡಿಕೊಳ್ಳಲಿ ಎಂದು ಬಯಸುತ್ತಾಳೆ. ಅಂತಹ ಜೀವನ ಸಂಗಾತಿ ಸಿಕ್ಕರೆ ಆಕೆಗಿಂತ ಅದೃಷ್ಟವಂತೆ ಬೇರೆ ಯಾರಿಲ್ಲ. ಆದರೆ ಈ ಹೃದಯಸ್ಪರ್ಶಿ ದೃಶ್ಯ ನೋಡಿದಾಗ ಈ ವೃದ್ಧ ದಂಪತಿಯೂ (Elderly couple) ಯುವ ಜೋಡಿಗಳಿಗೆ ಮಾದರಿ  ಎಂದೆನಿಸುತ್ತದೆ. ವಯಸ್ಸಾದ ವ್ಯಕ್ತಿ (Old man) ತನ್ನ ಪತ್ನಿಯನ್ನು ಸಂತೋಷವಾಗಿರಿಸುವ ಸಣ್ಣ ಪ್ರಯತ್ನದಲ್ಲಿ ತೊಡಗಿಕೊಂಡಿದ್ದಾರೆ. ವೃದ್ಧರೊಬ್ಬರು ತಮ್ಮ ಪತ್ನಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ್ದಾರೆ. ಭಾವುಕ ಕ್ಷಣದ ಈ…

Read More

Panchamrutha: ವಿಷ್ಣು ಪೂಜೆಯಲ್ಲಿ ಪಂಚಾಮೃತದ ಮಹತ್ವವೇನು? ಇದನ್ನು ಸೇವಿಸುವಾಗ ಮಾಡಲೇಬಾರದ ತಪ್ಪುಗಳಿವು! – Kannada News | Panchamrutha in Vishnu Puja: Importance, Preparation and Mistakes to Avoid for Blessings

ಧಾರ್ಮಿಕ ಗ್ರಂಥಗಳು ಭಗವಾನ್ ವಿಷ್ಣುವನ್ನು ಬ್ರಹ್ಮಾಂಡದ ರಕ್ಷಕ ಮತ್ತು ಪಾಲಕ ಎಂದು ಬಣ್ಣಿಸುತ್ತವೆ. ಲೋಕ ಕಲ್ಯಾಣಕ್ಕಾಗಿ ಹಾಗೂ ದುಷ್ಟ ಶಿಕ್ಷಕ, ಶಿಷ್ಟ ರಕ್ಷಕನಾಗಿ ವಿಷ್ಣು ಭೂಮಿಯ ಮೇಲೆ ಅನೇಕ ಅವತಾರಗಳನ್ನು ಎತ್ತಿದ್ದಾನೆ. ಮಹಾವಿಷ್ಣುವಿಗೆ ಅತ್ಯಂತ ಪ್ರಿಯವಾದ ದಿನವೆಂದರೆ ಅದು ಏಕಾದಶಿ. ಏಕಾದಶಿಯ ದಿನದಂದು ಉಪವಾಸ ವ್ರತವನ್ನು ಆಚರಿಸಿ, ವಿಷ್ಣುವನ್ನು ಆರಾಧಿಸುವುದರಿಂದ ಮಾನವನಿಗೆ ಮೋಕ್ಷ ಸಿಗುತ್ತದೆ ಮತ್ತು ಮರಣಾನಂತರ ವೈಕುಂಠದಲ್ಲಿ ಸ್ಥಾನ ಲಭಿಸುತ್ತದೆ ಎಂಬುದು ಸನಾತನ ಧರ್ಮದ ಗಾಢ ನಂಬಿಕೆಯಾಗಿದೆ. ಪೂಜೆಯ ಫಲ ನೀಡುವ ಪವಿತ್ರ ಪಂಚಾಮೃತ: ವಿಷ್ಣುವಿಗೆ…

Read More

ವೈದ್ಯರ ಎಡವಟ್ಟು ಬಾಣಂತಿ ಸಾವು ಆರೋಪ; ಚಿಂತಾಮಣಿ ಸರ್ಕಾರಿ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ! – Kannada News | Chintamani Hospital Tragedy: Woman Dies Post Sterilization, Medical Negligence Alleged

ಚಿಕ್ಕಬಳ್ಳಾಪುರ ಮೇ.11: ವೈದ್ಯರು ಮಾಡುವ ಎಡವಟ್ಟು ಒಂದೆರಡಲ್ಲ, ಇವರು ಮಾಡುವ ಸಮಸ್ಯೆಗಳಿಗೆ ಸಾಮಾನ್ಯ ಜನ ಬಲಿಯಾಗುತ್ತಿದ್ದಾರೆ. ಇಂತಹದೇ ಅದೆಷ್ಟೋ ಪ್ರಕರಣಗಳು ಈಗ ಬೆಳಕಿದೆ ಬಂದಿದೆ. ಇದೀಗ ಚಿಕ್ಕಬಳ್ಳಾರಪುರದಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಘಟನೆಯಿಂದ ಆಕ್ರೋಶಗೊಂಡ ಸಂಬಂಧಿಕರು ಆಸ್ಪತ್ರೆಯ ಮುಂದೆ ಮೃತದೇಹವನ್ನಿಟ್ಟು ಧರಣಿ ನಡೆಸುತ್ತಿದ್ದಾರೆ. ಬಟ್ಲಹಳ್ಳಿ ಗ್ರಾಮದ ನಿವಾಸಿ ನರ್ಮದಾ ಜಿ.ಎನ್ (24) ಮೃತಪಟ್ಟ ದುರ್ದೈವಿ. ಇವರಿಗೆ ಇಬ್ಬರು…

Read More

ಬೇಸಿಗೆಯಲ್ಲಿ ಬೆವರಿನ ವಾಸನೆಯನ್ನು ಹೋಗಲಾಡಿಸಿ, ದಿನವಿಡೀ ಫ್ರೆಶ್‌ ಆಗಿರಲು ಏನು ಮಾಡಬೇಕು?

ಬೇಸಿಗೆಯಲ್ಲಿ (summer) ನಿರ್ಜಲೀಕರಣ, ಶೆಖೆ, ಕಿರಿಕಿರಿ ಸಮಸ್ಯೆ ಒಂದುಕಡೆಯಾದ್ರೆ, ಇನ್ನೊಂದು ಕಡೆ ವಿಪರೀತ ಬೆವರಿನ ಸಮಸ್ಯೆ. ಹೌದು ಬೇಸಿಗೆಯಲ್ಲಿ ದೇಹ ವಿಪರೀತ ಬೆವರುವ ಕಾರಣ ಮೈ ತುರಿಕೆ, ಬೆವರು ಸಾಲೆಗಳ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅಲ್ಲದೆ ಈ ಬೆವರಿನ ಕಾರಣದಿಂದ ದೇಹದಲ್ಲಿ ದುರ್ವಾಸನೆಯು ಸಹ ಕಾಣಿಸಿಕೊಳ್ಳುತ್ತದೆ. ಈ ಬೆವರಿನ ವಾಸನೆಯಿಂದಾಗಿ ಅನೇಕರು ಮುಜುಗರಕ್ಕೊಳಗಾಗುತ್ತಿರುತ್ತಾರೆ. ನೀವು ಕೂಡ ಈ ಸಮಸ್ಯೆಯನ್ನು ಎದುರಿಸುತ್ತಿದ್ದೀರಾ? ಪರ್‌ಫ್ಯೂಮ್‌ ಹಾಕಿದ್ರೂ ಬೆವರಿನ ವಾಸನೆಯನ್ನು ಹೋಗಲಾಡಿಸಲು ಸಾಧ್ಯವಾಗುತ್ತಿಲ್ವಾ? ಹಾಗಿದ್ರೆ ಈ ಕೆಲವೊಂದು ಸರಳ ಸಲಹೆಗಳನ್ನು ಅನುಸರಿಸುವ ಮೂಲಕ…

Read More

ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮರ್ಮಾಘಾತ: ಅಚ್ಚರಿ ಮೂಡಿಸಿದ ಅಣ್ಣಾಮಲೈ ನಡೆ! – Kannada News | Former Tamil Nadu BJP chief K Annamalai steps down as election in charge for six constituencies, here is Why

ಚೆನ್ನೈ, (ಫೆಬ್ರವರಿ 03): ತಮಿಳುನಾಡು ವಿಧಾನಸಭೆ ಚುನಾವಣೆಯ (Tamil Nadu Assembly Elections 2026) ಹೊಸ್ತಿಲಲ್ಲಿ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ (Annamalai) ಬಿಜೆಪಿಗೆ ದೊಡ್ಡ ಶಾಕ್ ಕೊಟ್ಟಿದ್ದಾರೆ. ತಮಿಳುನಾಡಿನ ಆರು ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡ ಕೆಲವೇ ದಿನಗಳಲ್ಲಿ ಅಣ್ಣಾಮಲೈ ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ. ಹೌದು…ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಮ್ಮ ತಂದೆ ಅನಾರೋಗ್ಯ ಕಾರಣ ನೀಡಿ ಇಂದು (ಫೆಬ್ರವರಿ 03) ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದರಿಂದ ಚುನಾವಣೆ ಹೊಸ್ತಿಲಲ್ಲೇ…

Read More

IAS, IPS ಅಧಿಕಾರಿಗಳ ವರ್ಗಾವಣೆ: ಮುನೀಶ್‌ ಮೌದ್ಗಿಲ್‌ಗೆ ಮಹತ್ವದ ಜವಾಬ್ದಾರಿ – Kannada News

ಬೆಂಗಳೂರು, (ಜೂನ್ 07): ಕರ್ನಾಟಕ ಸರ್ಕಾರವು ಇಂದು (ಜೂನ್ 07)  ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.  ಡಿಕೆ ಶಿವಕುಮಾರ್ (DK Shivakumar) ಸರ್ಕಾರ ಬರುತ್ತಿದ್ದಂತೆಯೇ ಪ್ರಮುಖ  ಅಧಿಕಾರಿಗಳ ಸ್ಥಳ ಬದಲಾವಣೆಯಾಗುತ್ತಿದೆ. ಇದೀಗ 6 ಐಎಎಸ್ ಅಧಿಕಾರಿಗಳ ಜೊತೆಗೆ ಐಪಿಎಸ್ ಆಫೀರ್ಸ್​​​​​ಗಳನ್ನೂ ಸಹ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಮುಖವಾಗಿ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ಸಿಎಂ ಪ್ರಧಾನ ಕಾರ್ಯದರ್ಶಿಯ ಹೆಚ್ಚುವರಿ ಹೊಣೆ ನೀಡಲಾಗಿದೆ. ಇನ್ನು  ಮುಖ್ಯವಾಗಿ  ಗುಪ್ತಚರ ವಿಭಾಗದ…

Read More

ಬೆಂಗಳೂರಿನಲ್ಲಿ ಜೀ ತೆಲುಗು ‘ಸರಿಗಮಪ’ ಆಡಿಷನ್; ಯುವ ಗಾಯಕರಿಗೆ ಸುವರ್ಣಾವಕಾಶ – Kannada News | Zee Telugu SaReGaMaPa Bengaluru Auditions: Your Path to Singing Stardom

ಸಂಗೀತಕ್ಕೆ ಭಾಷೆಯ ಮಿತಿ ಇಲ್ಲ. ಪರಭಾಷೆಯ ಅನೇಕ ಗಾಯಕರು ಕನ್ನಡ ಹಾಡನ್ನು ಹಾಡಿದ್ದು ಇದೆ. ಅದೇ ರೀತಿ ಅನೇಕ ಕನ್ನಡದ ಕಲಾವಿದರು ಪರಭಾಷೆಯಲ್ಲಿ ಮಿಂಚಿದ್ದಾರೆ. ಈಗ ಜೀ ತೆಲುಗು ವಾಹಿನಿಯವರು ಪ್ರತಿಭೆಗಳನ್ನು ಅರಸಿ ಬೆಂಗಳೂರಿಗೆ ಬರುತ್ತಿದ್ದಾರೆ. ‘ಸರಿಗಮಪ’ ತೆಲುಗು ಆಡಿಷನ್ಸ್ ಬೆಂಗಳೂರಿನಲ್ಲ ನಡೆಯಲಿದೆ. ಈ ಬಾರಿ ‘ಸರಿಗಮ ಪ – ನೆಕ್ಸ್ಟ್ ಇಂಡಿಯಾಸ್ ಸಿಂಗಿಂಗ್ ಸೆನ್ಸೇಷನ್’ ಎಂಬ ಹೊಸ ಶೀರ್ಷಿಕೆಯೊಂದಿಗೆ ಕಾರ್ಯಕ್ರಮ ಮೂಡಿಬರಲಿದ್ದು, ದೇಶದ ವಿವಿಧೆಡೆ ಆಡಿಷನ್‌ಗಳು ಆರಂಭವಾಗಿವೆ. ತೆಲುಗು ರಾಜ್ಯಗಳ ಜೊತೆಗೆ ದೇಶದ ಇತರೆ ಭಾಗಗಳಲ್ಲಿರುವ…

Read More