ಬಳ್ಳಾರಿ ಗಲಭೆ: ರೆಡ್ಡಿ ಬೆನ್ನಿಗೆ ನಿಂತ ಬಿಜೆಪಿ ಹೈಕಮಾಂಡ್, ದೆಹಲಿಯಿಂದ ಬಂತು ಮಹತ್ವದ ಸೂಚನೆ – Kannada News | Ballari Clash: BJP High Command Backs Janardhana Reddy, Issues Key Directions from Delhi
ಬೆಂಗಳೂರು, ಜನವರಿ 12: ಬಳ್ಳಾರಿಯಲ್ಲಿ (Ballari) ನಡೆದ ಗಲಭೆಗೆ ಸಂಬಂಧಿಸಿದ ಮಾಹಿತಿ ಬಿಜೆಪಿ (BJP) ಕಾರ್ಯಾಧ್ಯಕ್ಷ ನಿತಿನ್ ನಬಿನ್ ಅವರಿಗೆ ತಲುಪಿದ್ದು, ಅವರು ಈ ಪ್ರಕರಣದ ಕುರಿತು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ದೂರವಾಣಿ ಮೂಲಕ ಕರೆ ಮಾಡಿ ಮಾತನಾಡಿದ್ದಾರೆ. ದೂರವಾಣಿ ಸಂಭಾಷಣೆಯಲ್ಲಿ ನಿತಿನ್ ನಬಿನ್ ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ, ಇದು ಗಂಭೀರ ವಿಚಾರವಾಗಿದ್ದು ಹೈಕಮಾಂಡ್ ನಿಮ್ಮ ಜತೆಗಿರಲಿದೆ ಎಂದು ಅಭಯ ನೀಡಿದ್ದಾರೆ ಎಂದು ತಿಳಿದುಬಂದಿದೆ. ಜರ್ನಾದನ ರೆಡ್ಡಿ ಜತೆ ನಿತಿನ್ ನಬಿನ್…