Headlines

Video: ಏಳು ಅಭ್ಯಾಸಗಳನ್ನು ಅಳವಡಿಸಿಕೊಂಡು ತನ್ನ ಖರ್ಚು ವೆಚ್ಚಕ್ಕೆ ಬ್ರೇಕ್ ಹಾಕಿದ ಬೆಂಗಳೂರಿಗ – Kannada News | Bengaluru: A Bengaluru man put a stop to spending by adopting seven habits

ಬೆಂಗಳೂರು, ಮೇ 26: ಬೆಂಗಳೂರು (Bengaluru) ಅಂದ್ರೆ ದುಬಾರಿ. ಇಲ್ಲಿ ಕೈ ತುಂಬಾ ಸಂಬಳ ಇರುವ ಉದ್ಯೋಗವೇನೋ ಸಿಗುತ್ತದೆ. ಆದರೆ ಖರ್ಚು ಅಷ್ಟೇ ಇದೆ ಅನ್ನೋದು ಅನೇಕರ ಅಭಿಪ್ರಾಯ. ಮಾಯಾನಗರದಲ್ಲಿ ತಿಂಗಳ ಖರ್ಚು ವೆಚ್ಚಗಳನ್ನು ತೂಗಿಸಿಕೊಂಡು ಉಳಿತಾಯ ಮಾಡುವುದು ಸುಲಭವಲ್ಲ. ಆದರೆ ಬೆಂಗಳೂರಿನ ವ್ಯಕ್ತಿಯೊಬ್ಬರು ತನ್ನ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿದ್ದಾರೆ. ಉತ್ತಮ ಅಭ್ಯಾಸಗಳು ಚುರುಕಾದ ಆಯ್ಕೆಗಳಿಂದ ದುಡ್ಡು ಖರ್ಚಾಗುವುದನ್ನು ತಪ್ಪಿಸಿದ್ದಾರೆ. ತಾನು ಅಳವಡಿಸಿಕೊಂಡ ಏಳು ಅಭ್ಯಾಸಗಳನ್ನು ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿವೆ….

Read More

Iran Israel War: ವಿದೇಶಗಳಲ್ಲಿರುವ ಕನ್ನಡಿಗರಿಗೂ ತಟ್ಟಿದ ಯುದ್ಧದ ಬಿಸಿ; ದುಬೈ, ಬಹ್ರಾನ್​ನಲ್ಲಿ ಸಿಲುಕಿಕೊಂಡವರೆಷ್ಟು ಗೊತ್ತಾ? – Kannada News | Iran Israel Conflict: Kannadigas Stranded in Dubai, Bahrain Amidst Flight Chaos

ವಿದೇಶಗಳಲ್ಲಿರುವ ಕನ್ನಡಿಗರಿಗೂ ತಟ್ಟಿದ ಯುದ್ಧದ ಬಿಸಿ; ದುಬೈ, ಬಹ್ರಾನ್​ನಲ್ಲಿ ಸಿಲುಕಿಕೊಂಡವರೆಷ್ಟು ಗೊತ್ತಾ? ಬೆಂಗಳೂರು, ಮಾರ್ಚ್​ 01: ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ Iran Israel War ಮಧ್ಯಪ್ರಾಚ್ಯದ ಹಲವು ದೇಶಗಳಿಗೆ ವ್ಯಾಪಿಸಿದ್ದು, ಭದ್ರತಾ ಆತಂಕ ಹೆಚ್ಚಿಸಿದೆ. ವಿಮಾನ ಸಂಚಾರದಲ್ಲಿ ವ್ಯತ್ಯಯದ ಪರಿಣಾಮವಾಗಿ ದುಬೈ, ಬಹ್ರೇನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರತೀಯರು, ವಿಶೇಷವಾಗಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇರಾನ್–ಇಸ್ರೇಲ್ ಯುದ್ಧದ ಪರಿಣಾಮವಾಗಿ ಮಧ್ಯಪ್ರಾಚ್ಯದ ಹಲವು ರಾಷ್ಟ್ರಗಳಲ್ಲಿ ಭಯ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಬಹ್ರೇನ್ ಮತ್ತು…

Read More

Kids Bedroom Vastu: ಮಕ್ಕಳ ಮಲಗುವ ಕೋಣೆಯಲ್ಲಿ ಈ ವಸ್ತು ಇಡಲೇಬೇಡಿ; ವಾಸ್ತು ಎಚ್ಚರಿಕೆ ಇಲ್ಲಿದೆ – Kannada News | Kids Bedroom Vastu: Avoid These Items for Child’s Well being and Progress

ಮನೆಯಲ್ಲಿ ಮಕ್ಕಳ ಕೋಣೆಯನ್ನು (Kids Bedroom) ವಿನ್ಯಾಸಗೊಳಿಸುವಾಗ, ಅದು ಹೆಚ್ಚು ಆಕರ್ಷಕವಾಗಿ ಮತ್ತು ಸುಂದರವಾಗಿ ಕಾಣುವಂತೆ ಮಾಡಲು ವಿಶೇಷ ಗಮನ ಹರಿಸಲಾಗುತ್ತದೆ. ಆದರೆ, ಮಕ್ಕಳ ಕೋಣೆಯನ್ನು ಸಿದ್ಧಪಡಿಸುವ ಮುನ್ನ ವಾಸ್ತು ನಿಯಮಗಳನ್ನು ತಿಳಿದುಕೊಳ್ಳುವುದು ಅಷ್ಟೇ ಮುಖ್ಯ. ವಾಸ್ತು ಶಾಸ್ತ್ರದ ಪ್ರಕಾರ, ಮಕ್ಕಳ ಕೋಣೆಯಲ್ಲಿ ಇಡುವ ಕೆಲವು ವಸ್ತುಗಳು ಅವರ ಆರೋಗ್ಯ, ಮಾನಸಿಕ ವಿಕಾಸ ಮತ್ತು ಭವಿಷ್ಯದ ಪ್ರಗತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಹಾಗಾದರೆ, ಮಕ್ಕಳ ರೂಮಿನಲ್ಲಿ ಯಾವ ವಸ್ತುಗಳನ್ನುಇಡಬಾರದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಮುರಿದ ಆಟಿಕೆಗಳು…

Read More

ಭೀಮ್ ಯುಪಿಐ ಆ್ಯಪ್​ನಲ್ಲಿ ಪೇಮೆಂಟ್​ಗೆ ಪಿನ್ ಕೋಡ್ ಬದಲು ಫಿಂಗರ್ ಪ್ರಿಂಟ್ ಮತ್ತು ಫೇಸ್ ಅನ್​ಲಾಕ್ ಸಿಸ್ಟಂ

ನವದೆಹಲಿ, ಮಾರ್ಚ್ 24: ಭೀಮ್ (BHIM) ಪೇಮೆಂಟ್ ಆ್ಯಪ್​ನಲ್ಲಿ ಯುಪಿಐ ಪಾವತಿಗೆ ಪಿನ್ ಕೋಡ್ ಜೊತೆಗೆ ಬಯೋಮೆಟ್ರಿಕ್ ದೃಢೀಕರಣದ ಅವಕಾಶವನ್ನೂ ಕೊಡಲಾಗುತ್ತಿದೆ. ಯುಪಿಐ ಸಿಸ್ಟಂ ರೂಪಿಸಿದ ಎನ್​ಪಿಸಿಐನ ಅಂಗಸಂಸ್ಥೆಯಾದ ಭೀಮ್ ಸರ್ವಿಸಸ್ ಲಿಮಿಟೆಡ್ (BHIM Payments App) ಈ ಹೊಸ ಫೀಚರ್ ಅನಾವರಣಗೊಳಿಸಿರುವುದನ್ನು ಇಂದು ಘೋಷಿಸಿದೆ. ಭೀಮ್ ಆ್ಯಪ್ ಬಳಕೆದಾರರು 5,000 ರೂವರೆಗಿನ ಯುಪಿಐ ಟ್ರಾನ್ಸಾಕ್ಷನ್​ಗಳಿಗೆ ಬಯೋಮೆಟ್ರಿಕ್ ಅಥೆಂಟಿಕೇಶನ್ ನೀಡಬಹುದು ಫಿಂಗರ್ ಪ್ರಿಂಟ್ ಮತ್ತು ಫೇಶಿಯಲ್ ರೆಕಗ್ನಿಶನ್ ಸೌಲಭ್ಯ ಇರುವಂತಹ ಸ್ಮಾರ್ಟ್​ಫೋನ್​ಗಳಲ್ಲಿ ಭೀಮ್ ಆ್ಯಪ್ ಬಳಕೆದಾರರು ಈ…

Read More

CWG 2026: 2 ಚಿನ್ನ, 5 ಬೆಳ್ಳಿ, 3 ಕಂಚಿನ ಪದಕ ಗೆದ್ದ ಭಾರತ – Kannada News | CWG 2026: India Shines With 10 Medals

ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಭಾರತೀಯ ಕ್ರೀಡಾಪಟುಗಳು ಅದ್ಭುತ ಪ್ರದರ್ಶನವನ್ನು ಮುಂದುವರಿಸಿದ್ದಾರೆ. ಕ್ರೀಡಾಕೂಟದ ಆರಂಭಿಕ ದಿನಗಳಲ್ಲೇ ಭಾರತವು 2 ಚಿನ್ನ, 5 ಬೆಳ್ಳಿ ಹಾಗೂ 3 ಕಂಚು ಸೇರಿದಂತೆ ಒಟ್ಟು 10 ಪದಕಗಳನ್ನು ತನ್ನ ಮುಡಿಗೇರಿಸಿಕೊಂಡಿದೆ. ವೇಟ್‌ಲಿಫ್ಟಿಂಗ್ ಮತ್ತು ಪ್ಯಾರಾ ಅಥ್ಲೆಟಿಕ್ಸ್ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಭಾರತೀಯ ಕ್ರೀಡಾಪಟುಗಳು ದೇಶದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ. ಗೋಲ್ಡನ್ ಗರ್ಲ್ಸ್​: ಮೀರಾಬಾಯಿ ಚಾನು ಮಹಿಳೆಯರ 48 ಕೆಜಿ ವಿಭಾಗದಲ್ಲಿ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ….

Read More

ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ – Kannada News | CM Siddaramaiah will be Announce 56 thousand Jobs appointment This Budget Says Minister Santosh lad In Dharwad

ಧಾರವಾಡ (ಫೆಬ್ರವರಿ 24): ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ (Dharwad) ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಸರಣಿ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿದ್ದರಾಮಯ್ಯ (Siddaramaiah) ಸರ್ಕಾರ, ಅಭ್ಯರ್ಥಿಗಳಿಗೆ ದೊಡ್ಡ ಸಮಾಧಾನಕರ ಸುದ್ದಿಯೊಂದನ್ನು ನೀಡಿದ್ದಾರೆ. ಈ ಬಜೆಟ್​​ನಲ್ಲಿ 56 ಸಾವಿರ ಹುದ್ದೆ ಭರ್ತಿಗೆ ನಿರ್ಧರಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ (Santosh lad )ಮಾಹಿತಿ ನೀಡಿದ್ದಾರೆ. ಇನ್ನು ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಸಂತೋಷ ಲಾಡ್ , ಇದೀಗ ಸಿಎಂ 56 ಸಾವಿರ ಹುದ್ದೆ ಭರ್ತಿಗೆ…

Read More

Assembly Election Results 2026 Live: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ ಲೈವ್ ವಿಡಿಯೋ – Kannada News | Assembly Election Results 2026 Live Streaming on 5 State Vidhan Sabha poll Result Online in Kannada

ಪಂಚ ರಾಜ್ಯಗಳ ಚುನಾವಣೆಗಳ ಫಲಿತಾಂಶ ಆರಂಭವಾಗಿದೆ, ಅಸ್ಸಾಂ, ಕೇರಳ, ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಪಟ್ಟಕ್ಕಾಗಿ ಬಿಗ್ ಫೈಟ್​​ ನಡೆಲಿದೆ. ವಿಧಾನಸಭಾ ಚುನಾವಣೆಗಳ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ಕ್ಷಣ ಕ್ಷಣದ ಲೈವ್ ವಿಡಿಯೋ ಇಲ್ಲಿದೆ ನೋಡಿ. ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಮಂಡ್ಯ: ಹೈವೇಯಲ್ಲಿ ಕಂಟೇನರ್ ಲಾರಿ ಅಡ್ಡಗಟ್ಟಿ ಉದ್ಯಮಿ ಪುತ್ರನ ಅಟ್ಟಹಾಸ, ಫೈರಿಂಗ್ – Kannada News | Mandya Highway incident: Influential Businessman’s Son Opens Fire at Container Truck Driver in Dacoity Attempt

ಮಂಡ್ಯ ಪಶ್ಚಿಮ ಪೊಲೀಸ್ ಠಾಣೆImage Credit source: tv9 ಮಂಡ್ಯ, ಜುಲೈ 3: ಸಕ್ಕರೆ ನಾಡು ಮಂಡ್ಯದಲ್ಲಿ (Mandya) ಯುವಕರ ಪುಂಡಾಟಿಕೆ ಹಾಗೂ ರೌಡಿಸಂ ದಿನದಿಂದ ದಿನಕ್ಕೆ ಮಿತಿಮೀರುತ್ತಿರುವುದಕ್ಕೆ ಮತ್ತೊಂದು ಆಘಾತಕಾರಿ ಸಾಕ್ಷಿ ಸಿಕ್ಕಿದೆ. ಬೆಂಗಳೂರು-ಮೈಸೂರು ಹಳೆಯ ಹೆದ್ದಾರಿಯಲ್ಲಿ ಐಷಾರಾಮಿ ಕಾರಿನಲ್ಲಿ ಬಂದ ಮಂಡ್ಯದ ಪ್ರಭಾವಿ ಉದ್ಯಮಿಯೊಬ್ಬರ ಪುತ್ರ ಮತ್ತು ಆತನ ಗ್ಯಾಂಗ್, ಲಾರಿ ಚಾಲಕನ ಮೇಲೆ ಗನ್‌ನಿಂದ ಗುಂಡು ಹಾರಿಸಿ ದರೋಡೆಗೆ ಯತ್ನಿಸಿರುವುದು ದೃಢಪಟ್ಟಿದೆ. ಗುರುವಾರ ಮುಂಜಾನೆ 4 ಗಂಟೆ ಸುಮಾರಿಗೆ ಈ ಭೀಕರ ಕೃತ್ಯ…

Read More

ರೀಲ್ಸ್, ಫೇಸ್ಬುಕ್ ಪೋಸ್ಟ್​ಗಾಗಿ ಮಾಡಬಾರದು: ಪುನೀತ್ ಕೆರೆಹಳ್ಳಿಗೆ ಕೋರ್ಟ್ ಪಾಠ, ಕೇಸಿಗೆ ತಡೆ – Kannada News | Punith Kerehalli Case: HC Stays Illegal Immigrant Probe, Cautions on Social Media Posts

ಬೆಂಗಳೂರು, ಫೆಬ್ರವರಿ 05: ಅಕ್ರಮ ಬಾಂಗ್ಲಾ ವಲಸಿಗರನ್ನು ಪ್ರಶ್ನಿಸಿದ್ದ ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ (Puneeth Kerehalli) ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಹೈಕೋರ್ಟ್ ಏಕಸದಸ್ಯ ಪೀಠ ಪೊಲೀಸರನ್ನು ತರಾಟೆ ತೆಗೆದುಕೊಳ್ಳುವ ಮೂಲಕ ಕೇಸ್​ಗೆ ತಡೆ ನೀಡಿತ್ತು. ಬಳಿಕ ಪೊಲೀಸರನ್ನು ನಿಂದಿಸಲಾಗಿದೆ. ಹೀಗಾಗಿ ರೀಲ್ಸ್ ಮತ್ತು ಫೇಸ್​ ಬುಕ್ ಪೋಸ್ಟ್​ಗಾಗಿ ಇದನ್ನೆಲ್ಲಾ ಮಾಡಬಾರದು ಎಂದು ಪುನೀತ್ ಕೆರೆಹಳ್ಳಿಗೆ ಹೈಕೋರ್ಟ್ ಖಡಕ್​ ಎಚ್ಚರಿಕೆ ನೀಡಿದೆ. ಜೊತೆಗೆ ಸಿಕೆ ಅಚ್ಚುಕಟ್ಟೆ ಠಾಣೆ ಕೇಸ್​ಗೆ ಮಧ್ಯಂತರ ತಡೆ ನೀಡಿದೆ. ಅಕ್ರಮ ಬಾಂಗ್ಲಾ…

Read More

ಆಶಾ ಭೋಸ್ಲೆ ಗಳಿಸಿದ ಆಸ್ತಿಗಳೇನು? ಅವರ ಹಾಡು, ಬ್ಯುಸಿನೆಸ್, ರಿಯಲ್ ಎಸ್ಟೇಟ್ ಆದಾಯ ಎಷ್ಟಿತ್ತು ಗೊತ್ತಾ?

ಭಾರತ ಕಂಡ ಅತ್ಯದ್ಭುತ ಗಾಯನ ಪ್ರತಿಭೆಗಳಲ್ಲಿ ಒಬ್ಬರೆನಿಸಿರುವ ಆಶಾ ಭೋಸ್ಲೆ (Asha Bhosle) ಭಾನುವಾರ ಕೊನೆಯುಸಿರೆಳೆದಿದ್ದಾರೆ. ಭಾರತೀಯ ಸಂಗೀತ ಕ್ಷೇತ್ರದಲ್ಲಿ ಒಂದು ಯುಗದ ಅಂತ್ಯವಾಗಿದೆ. 92 ವರ್ಷ ವಯಸ್ಸಾಗಿದ್ದ ಅವರು ಅಪಾರ ಮತ್ತು ಅವಿಸ್ಮರಣೀಯ ಹಾಡುಗಳನ್ನು ನೀಡಿದ್ದಾರೆ. ಅವರಿಗೆ ಸಂಗೀತವೇ ಉಸಿರು ಮತ್ತು ಜೀವನವಾಗಿತ್ತು. ಲತಾ ಮಂಗೇಶ್ಕರ್, ಉಷಾ ಮಂಗೇಶ್ಕರ್, ಮೀನಾ ಮಂಗೇಶ್ಕರ್, ಹೃದಯನಾಥ್ ಮಂಗೇಶ್ಕರ್ ಅವರುಗಳ ಸೋದರಿಯಾದ ಆಶಾ ಭೋಸ್ಲೆ ಬಹಳ ಸುದೀರ್ಘ ಕಾಲ ಗಾಯನ ಕ್ಷೇತ್ರದಲ್ಲಿ ಮಿಂಚಿದವರು. ದಶಕಗಳ ಕಾಲ ಅವರ ಗಾಯನ ಇದೆ….

Read More