Headlines

ಇಷ್ಟರಲ್ಲೇ ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ ಶಿಖರ್ ಧವನ್- ಸೋಫಿ ಶೈನ್

ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ತಮ್ಮ ವೈಯಕ್ತಿಕ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಶಿಖರ್ ಧವನ್ ಫೆಬ್ರವರಿಯಲ್ಲಿ ತಮ್ಮ ದೀರ್ಘಕಾಲದ ಗೆಳತಿ ಸೋಫಿ ಶೈನ್ ಅವರನ್ನು ವರಿಸಲಿದ್ದಾರೆ. ಫೆಬ್ರವರಿ ಮೂರನೇ ವಾರದಲ್ಲಿ ದೆಹಲಿ-ಎನ್‌ಸಿಆರ್‌ನಲ್ಲಿ ವಿವಾಹ ನಡೆಯಲಿದ್ದು, ಕ್ರಿಕೆಟ್ ಮತ್ತು ಬಾಲಿವುಡ್ ಜಗತ್ತಿನ ಅನೇಕ ಪ್ರಮುಖ ವ್ಯಕ್ತಿಗಳು ಭಾಗವಹಿಸುವ ನಿರೀಕ್ಷೆಯಿದೆ. ವಿವಾಹದ ಸಿದ್ಧತೆಗಳು ಈಗಾಗಲೇ ಭರದಿಂದ ಸಾಗಿವೆ ವರದಿಯಾಗಿದೆ. ಆದಾಗ್ಯೂ ಈ ಸುದ್ದಿಯ ಬಗ್ಗೆ ಇದುವರೆಗೂ ಧವನ್ ಆಗಲಿ ಅವರ…

Read More

Daily Devotional: ಹೋಮದ ಬಳಿಕ ಅದರ ತಿಲಕಧಾರಣೆಯಿಂದ ಆಗುವ ಲಾಭಗಳು! – Kannada News | Daily Devotional: Benefits of Applying Homa Tilaka

ಬೆಂಗಳೂರು, ಫೆಬ್ರವರಿ​ 22​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಹೋಮದ ಬಳಿಕ ಅದರ ತಿಲಕಧಾರಣೆಯಿಂದ ಆಗುವ ಲಾಭಗಳೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸಂಪ್ರದಾಯದಲ್ಲಿ ಹೋಮ ತಿಲಕಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಕೇಸರಿ, ಚಂದನ, ವಿಭೂತಿ, ಗಂಧ ಇತ್ಯಾದಿಗಳನ್ನು ಹಣೆಗೆ ಧರಿಸುವ ಪದ್ಧತಿಯಲ್ಲಿ ಹೋಮದ ತಿಲಕ ಅತ್ಯಂತ ವಿಶೇಷವಾಗಿದೆ. ಗಣಹೋಮ, ಚಂಡಿ ಹೋಮ, ಮೃತ್ಯುಂಜಯ ಹೋಮ, ಸುದರ್ಶನ ಹೋಮ ಸೇರಿದಂತೆ ಯಾವುದೇ ಹೋಮದ ಬಳಿಕ ದೊರೆಯುವ ತಿಲಕವನ್ನು ಸೂರ್ಯ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶಿಸುವ…

Read More

ಕಮರ್ಷಿಯಲ್ ಅಷ್ಟೇ ಅಲ್ಲ, ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಕಿಲೋಮೀಟರ್ ಉದ್ದದ ಕ್ಯೂ!

ಬೆಂಗಳೂರು, ಮಾರ್ಚ್ 25: ಕರ್ನಾಟಕದ ವಿವಿಧ ಕಡೆಗಳಲ್ಲಿ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಪೂರೈಕೆ ಸಮಸ್ಯೆ ತೀವ್ರಗೊಂಡಿದೆ. ಹಲವು ಜಿಲ್ಲೆಗಳಲ್ಲಿ ಸಿಲಿಂಡರ್ ಕೊರತೆ ಎದ್ದು ಕಾಣುತ್ತಿದೆ. ಕಲಬುರಗಿ, ಆಳಂದ, ಬಳ್ಳಾರಿ, ಸಂಡೂರು ಮತ್ತು ದಾವಣಗೆರೆಯ ಜಗಳೂರಿನಲ್ಲಿ ಜನರು ಗ್ಯಾಸ್ ಸಿಲಿಂಡರ್‌ಗಳಿಗಾಗಿ ಪರದಾಡುತ್ತಿದ್ದಾರೆ. ಇಂಡಿಯನ್ ಗ್ಯಾಸ್ ಏಜೆನ್ಸಿಗಳ ಮುಂದೆ ರಾತ್ರಿಯಿಡೀ ಸರತಿ ಸಾಲಿನಲ್ಲಿ ನಿಲ್ಲುವ ದೃಶ್ಯಗಳು ಕಂಡುಬಂದಿವೆ. ಮಕ್ಕಳು, ಮಹಿಳೆಯರು ಮತ್ತು ವೃದ್ಧರೂ ಸಹ ಸಿಲಿಂಡರ್ ಪಡೆಯಲು ಮಳೆ, ಗಾಳಿ, ಬಿಸಿಲನ್ನೂ ಲೆಕ್ಕಿಸದೆ ಕಾಯುತ್ತಿದ್ದಾರೆ. ಖಾಲಿ ಸಿಲಿಂಡರ್‌ಗಳನ್ನು ಕಿಲೋಮೀಟರ್‌ಗಟ್ಟಲೆ…

Read More

ಚಪ್ಪಲಿ ಹೊರಗಡೆ ಬಿಡಿ ಅಂದಿದಷ್ಟೇ: ತಂದೆ-ಮಗನಿಂದ ವೈದ್ಯನ ಮೇಲೆ ಮನಸೋ ಇಚ್ಛೆ ಹಲ್ಲೆ – Kannada News | Mysuru Doctor Attacked by Father and Son for Asking to Remove Footwear

ಮೈಸೂರು, ಡಿಸೆಂಬರ್​​ 19: ಕ್ಷುಲ್ಲಕ ಕಾರಣಕ್ಕೆ ವೈದ್ಯನ ಮೇಲೆ ಅಪ್ಪ, ಮಗ ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಸಾತಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಕ್ಲಿನಿಕ್ ಹೊರಭಾಗ ಚಪ್ಪಲಿ ಬಿಟ್ಟು ಬನ್ನಿ ಅಂತಾ ಹೇಳಿದಕ್ಕೆ ಶಿಶು ಆಸ್ಪತ್ರೆಯ ವೈದ್ಯ ಡಾ.ಅನೂಪ್ ಮೇಲೆ ಹಲ್ಲೆ ನಡೆಸಲಾಗಿದೆ. ರುಬಿಯಾಜ್ ಷರೀಫ್, ಆತನ ತಂದೆ ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ. ರುಬಿಯಾಜ್ ಷರೀಫ್​ರ 3 ವರ್ಷದ ಮಗು ಆಸ್ಪತ್ರೆಗೆ ದಾಖಲಾಗಿದ್ದ ಕಾರಣ ಆಸ್ಪತ್ರೆಗೆ ಆತ ಬಂದಿದ್ದ. ಈ ವೇಳೆ ಚಪ್ಪಲಿ ಧರಿಸಿಯೇ ಒಳಬಂದ ಹಿನ್ನೆಲೆ ಅದನ್ನು…

Read More

Astrology Alert: ಶುಕ್ರ-ಕೇತು ಸಂಯೋಗ; ಈ 4 ರಾಶಿಯವರು ಜುಲೈನಲ್ಲಿ ಅತ್ಯಂತ ಜಾಗರೂಕರಾಗಿರಿ – Kannada News | Astrology alert venus ketu conjunction in july is your zodiac sign at risk

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಶಿ ಬದಲಾವಣೆ ಮತ್ತು ಸಂಯೋಗವು ಎಲ್ಲಾ ರಾಶಿಗಳ ಜೀವನದ ಮೇಲೆ ಪ್ರಭಾವ ಬೀರುತ್ತದೆ. ಮುಂಬರುವ ಜುಲೈ ತಿಂಗಳಲ್ಲಿ ಸುಖ, ಸಮೃದ್ಧಿಯ ಕಾರಕನಾದ ಶುಕ್ರ ಮತ್ತು ಛಾಯಾಗ್ರಹವಾದ ಕೇತು ಒಂದೇ ರಾಶಿಯಲ್ಲಿ ಒಂದಾಗುತ್ತಿದ್ದಾರೆ (ಸಂಯೋಗ). ಶುಕ್ರ ಮತ್ತು ಕೇತುವಿನ ಈ ಮೈತ್ರಿಯು ಕೆಲವು ರಾಶಿಗಳಿಗೆ ಸವಾಲಾಗಿ ಪರಿಣಮಿಸಲಿದೆ. ವಿಶೇಷವಾಗಿ ನಾಲ್ಕು ರಾಶಿಗಳ ಜನರಿಗೆ ಈ ಸಮಯವು ಆರ್ಥಿಕ ನಷ್ಟ, ದಾಂಪತ್ಯದಲ್ಲಿ ಕಹಿ ಮತ್ತು ಮಾನಸಿಕ ಒತ್ತಡವನ್ನು ತರಬಹುದು. ಹಾಗಾದರೆ ಆ ನಾಲ್ಕು ಅದೃಷ್ಟಹೀನ…

Read More

RCB 38 ವರ್ಷದ ಆಟಗಾರನನ್ನು ಆಯ್ಕೆ ಮಾಡಲು ಇದುವೇ ಕಾರಣ!

IPL 2026: ಐಪಿಎಲ್ 2026ರ ಟೂರ್ನಿಯ ಮಧ್ಯಭಾಗದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇಂಗ್ಲೆಂಡ್‌ನ ಅನುಭವಿ ವೇಗಿ ರಿಚರ್ಡ್ ಗ್ಲೀಸನ್ (Richard Gleeson) ಅವರನ್ನು 1.6 ಕೋಟಿ ರೂಪಾಯಿ ಮೂಲ ಬೆಲೆಗೆ ತನ್ನ ತಂಡಕ್ಕೆ ಸೇರಿಸಿಕೊಂಡಿದೆ. ಶ್ರೀಲಂಕಾದ ವೇಗಿ ನುವಾನ್ ತುಷಾರ ಅವರಿಗೆ ಪರ್ಯಾಯ ಆಟಗಾರನಾಗಿ ಗ್ಲೀಸನ್ RCB ಕ್ಯಾಂಪ್ ಸೇರಿದ್ದಾರೆ. ಆರ್​ಸಿಬಿ ಮ್ಯಾನೇಜ್‌ಮೆಂಟ್ ಈ ಹಠಾತ್ ನಿರ್ಧಾರ ತೆಗೆದುಕೊಳ್ಳಲು ಪ್ರಮುಖ ಕಾರಣಗಳು ಇಲ್ಲಿವೆ… (PC: RCB) ನುವಾನ್ ತುಷಾರ ಅನುಪಸ್ಥಿತಿ: RCB ತಂಡವು ಶ್ರೀಲಂಕಾದ…

Read More

ಸಾವಿರಾರು ಕೋಟಿ ರೂ. ವಂಚನೆ: ಬೆಳಗಾವಿಯಲ್ಲಿ ಶಿವಂ ಅಸೋಸಿಯೇಟ್ ಮೇಲೆ ದಾಳಿ – Kannada News | Raid Conducted On Shivam Associates Office In Belagavi for Cheating rs 4500 crore

ಬೆಳಗಾವಿ, (ಮೇ 14): ಶಿವಂ ಅಸೋಸಿಯೇಟ್ (Shivam Associates) ಮಾಲೀಕನ ಕಚೇರಿ ಮೇಲೆ ಬೆಳಗಾವಿ (Belagavi) ಉಪ ವಿಭಾಗಾಧಿಕಾರಿ ಶ್ರವಣ ನಾಯಕ್ ಹಾಗೂ ಸಹಕಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಂದಾಜು 4,500 ಕೋಟಿ ಹಣ ವಂಚನೆ ಮಾಡಿದ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಡಿಸಿ ಮೊಹಮ್ಮದ್ ರೋಷನ್ ಸೂಚನೆಯ ಮೇರೆಗೆ ಶಿವಾನಂದ ನೀಲಣ್ಣನವರ್​​ಗೆ ಸೇರಿದ 2 ಕಚೇರಿ ಮೇಲೆ ದಾಳಿ ಮಾಡಲಾಗಿದ್ದು, ಕಳೆದ 8 ಗಂಟೆಗಳಿಂದ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಇನ್ನು ದಾಖಲೆ ಪರಿಶೀಲನೆ ವೇಳೆ ಅಧಿಕಾರಿಗಳು…

Read More

‘ಟಾಕ್ಸಿಕ್ ರಿಲೀಸ್ ಆಗುವ ಮುನ್ನ ಈ ಕೆಲಸ ಮಾಡಿ’; KVNಗೆ ಬೇಡಿಕೆ ಇಟ್ಟ ಫ್ಯಾನ್ಸ್ – Kannada News | KVN Big Budget Films Plagued by Delays and Controversy: Fans Ask For Do a Pooja

ಕನ್ನಡದ ಹೆಮ್ಮೆಯ ನಿರ್ಮಾಣ ಸಂಸ್ಥೆ ‘ಕೆವಿಎನ್’ ಮೂರು ಬಿಗ್ ಬಜೆಟ್ ಚಿತ್ರಗಳನ್ನು ಘೋಷಣೆ ಮಾಡಿದಾಗಲೇ ಅಭಿಮಾನಿಗಳಲ್ಲಿ ಕುತೂಹಲ ಮೂಡಿತ್ತು. ಈ ಚಿತ್ರಗಳಿಗೆ ‘ಜನ ನಾಯಗನ್’, ‘ಟಾಕ್ಸಿಕ್’, ‘ಕೆಡಿ’ ಎಂದು ಟೈಟಲ್ ಕೊಡಲಾಗಿದೆ. ಜನವರಿಯಲ್ಲಿ ಒಂದು, ಮಾರ್ಚ್ ಅಲ್ಲಿ ಒಂದು ಹಾಗೂ ಏಪ್ರಿಲ್ ಅಂತ್ಯಕ್ಕೊಂದು ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಪ್ಲ್ಯಾನ್ ಎಲ್ಲವೂ ಉಲ್ಟಾ ಆಗಿದೆ. ಒಂದಾದ ಬಳಿಕ ಒಂದು ವಿಘ್ನ ಈ ಚಿತ್ರಗಳಿಗೆ ಎದುರಾಗುತ್ತಿದೆ. ಹೀಗಾಗಿ, ಅಭಿಮಾನಿಗಳು ಕೋರಿಕೆ ಒಂದನ್ನು ಇಟ್ಟಿದ್ದಾರೆ. ಜನವರಿ 9ರಂದು ತಮಿಳಿನ ‘ಜನ…

Read More

ದೇವನಹಳ್ಳಿ: 15 ದಿನದಿಂದ ವಿದ್ಯುತ್ ಇಲ್ಲದೆ ಜನ ಹೈರಾಣು; ಬೆಸ್ಕಾಂ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು – Kannada News | Devanahalli: 15 Days Power Outage Ignites Villager Protest Against BESCOM Negligence

ಹಾಳಾದ ಟ್ರಾನ್ಸ್ಫಾರ್ಮರ್, ಕತ್ತಲಲ್ಲಿ ಅಡುಗೆ ಮಾಡುತ್ತಿರುವ ಮಹಿಳೆ ದೇವನಹಳ್ಳಿ, ಫೆಬ್ರವರಿ 19: ಅದು ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್ ಮುನಿಯಪ್ಪ ಅವರ ಸ್ವಕ್ಷೇತ್ರದ ಕುಗ್ರಾಮ. ದಲಿತರೇ ವಾಸಿಸುವ ಆ ಗ್ರಾಮದಲ್ಲಿ ಕಳೆದ 15 ದಿನಗಳ ಹಿಂದೆ ಟ್ರಾನ್ಸ್ಫಾರ್ಮರ್ ಸುಟ್ಟು‌ ಹೋಗಿದೆ. ಹೀಗಾಗಿ 15 ದಿನಗಳಿಂದ ವಿದ್ಯುತ್ (power outage)​​ ಇಲ್ಲಿದೆ ಕತ್ತಲಲ್ಲಿ ಜೀವನ ಕಳೆಯುವಂತಾಗಿದೆ. ಬೆಸ್ಕಾಂ (BESCOM)  ಕಚೇರಿಗೆ ಅಲೆದು ಅಲೆದು ಸುಸ್ತಾದ ಗ್ರಾಮಸ್ಥರು ಇದೀಗ ಕರೆಂಟ್ ನೀಡುವಂತೆ ಒತ್ತಾಯಿಸಿ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಬೆಸ್ಕಾಂ ವಿರುದ್ಧ…

Read More

IPL 2026: ಉಚಿತ ಟಿಕೆಟ್​ಗಳ ಬೇಡಿಕೆಯಿಂದಲೇ ಫೈನಲ್ ಪಂದ್ಯ ಶಿಫ್ಟ್; ಬಿಸಿಸಿಐ ಸ್ಪಷ್ಟನೆ – Kannada News | PL 2026 Final: Bengaluru Loses Hosting Due to Free Ticket Demands; Ahmedabad Steps In

2026 ರ ಐಪಿಎಲ್ (IPL 2026) ಫೈನಲ್ ಪಂದ್ಯದ ಆತಿಥ್ಯ ಬೆಂಗಳೂರಿನ ಕೈತಪ್ಪಿದೆ. ಶಾಸಕರ ಉಚಿತ ಟಿಕೆಟ್​ಗಳ ಬೇಡಿಕೆಯೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಆದರೆ ಕರ್ನಾಟಕ ಸರ್ಕಾರ ಮಾತ್ರ ಈ ಆರೋಪವನ್ನು ಅಲ್ಲಗಳೆದಿದ್ದು, ತನ್ನದೆಯಾದ ಹೇಳಿಕೆಗಳನ್ನು ನೀಡುತ್ತಿದೆ. ಇದೆಲ್ಲದರ ನಡುವೆ ಐಪಿಎಲ್ ಫೈನಲ್ ಪಂದ್ಯದ ಸ್ಥಳವನ್ನು ಬೆಂಗಳೂರಿನಿಂದ ಅಹಮದಾಬಾದ್​ಗೆ ಬದಲಿಸಿದ್ದು ಏಕೆ ಎಂಬುದನ್ನು ಬಿಸಿಸಿಐ (BCCI) ಕಾರ್ಯದರ್ಶಿ ದೇವಜಿತ್ ಸೈಕಿಯಾ ಸ್ಪಷ್ಟವಾಗಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ. 15% ಮಾತ್ರ ಉಚಿತ ಟಿಕೆಟ್‌ ಈ ಬಗ್ಗೆ ಎಎನ್​ಐ ಜೊತೆ…

Read More