Headlines

ವಾರ ಭವಿಷ್ಯ: ಜುಲೈ 19 ರಿಂದ ಈ ರಾಶಿಯವರಿಗೆ ಅದೃಷ್ಟ: ಆದರೆ ಅಂದುಕೊಂಡ ಕಾರ್ಯಕ್ಕೆ ತೊಂದರೆಯಾಗುವ ಸಾಧ್ಯತೆ – Kannada News | Rashi Bhavishya: July 19 28, 2026 Weekly Predictions for All Zodiac Signs

ಜುಲೈ 19ರಿಂದ 28, 2026ರ ವರೆಗೆ ​ಗ್ರಹಗತಿಗಳ ಸಂಚಾರ ಮತ್ತು ಸಂಯೋಗದ ಆಧಾರ ಮೇಲೆ ಅಂದುಕೊಂಡ ಕಾರ್ಯಕ್ಕೆ ಸಣ್ಣ ತೊಂದರೆ, ಬೇಸರಿಸದೇ ಮುಂದೆ ಸಾಗುವುದು, ಬೆನ್ನ ಹಿಂದೆ ಕುಚೋದ್ಯ, ಪ್ರಾಮಾಣಿಕತೆ ಪ್ರಶ್ನೆ, ಲಾಭ ನಷ್ಟದ ಲೆಕ್ಕಾಚಾರ ಮುಂತಾದವು ಇವೆಲ್ಲ ಈ ವಾರದಲ್ಲಿ ಕಾಣಿಸಿಕೊಳ್ಳಲಿದೆ ​ ಮೇಷ ರಾಶಿ : ​ದ್ವಿತೀಯದಲ್ಲಿ ಮಂಗಳ ಹಾಗೂ ಅಷ್ಟಮದಲ್ಲಿ ಚಂದ್ರನ ಸಂಚಾರವಿರುವುದರಿಂದ ಈ ವಾರ ಮಾತಿನ ಮೇಲೆ ನಿಯಂತ್ರಣವಿರಲಿ. ಹಣಕಾಸಿನ ಹರಿವು ಚೆನ್ನಾಗಿದ್ದರೂ ಆಕಸ್ಮಿಕ ಖರ್ಚುಗಳು ಎದುರಾಗಬಹುದು. ಹಳೆಯ ಹೂಡಿಕೆಗಳು ಕೈ…

Read More

ಅಂದು RCB ಆಟಗಾರನ ಹೀಯಾಳಿಸಿ ಇಂದು ದೂರು ನೀಡಿದ CSK – Kannada News | RCB vs CSK: CSK’s Double Standard in the ‘Idli Sambar’ Row

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಕೇವಲ ಕ್ರಿಕೆಟ್ ಮೈದಾನದ ಹೋರಾಟಕ್ಕೆ ಮಾತ್ರವಲ್ಲದೆ, ಅಭಿಮಾನಿಗಳ ನಡುವಿನ ಜಿದ್ದಾಜಿದ್ದಿಗೂ ಹೆಸರುವಾಸಿ. ಆದರೆ, ಈ ಬಾರಿ ಈ ಪೈಪೋಟಿ ಮೈದಾನದ ಹೊರಗೆ ‘ಸಾಂಸ್ಕೃತಿಕ ಅವಮಾನ’ದ ತಿರುವು ಪಡೆದುಕೊಂಡಿದೆ. ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ನಡುವಿನ ಪಂದ್ಯದ ವೇಳೆ ನಡೆದ ‘ಇಡ್ಲಿ-ಸಾಂಬಾರ್’ ಹಾಡಿನ ವಿವಾದ ಈಗ ಬಿಸಿಸಿಐ (BCCI) ಮೆಟ್ಟಿಲೇರಿದೆ. ಏಪ್ರಿಲ್ 5 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸಿಎಸ್​ಕೆ ವಿರುದ್ಧದ ಪಂದ್ಯದ ವೇಳೆ ಆರ್​ಸಿಬಿ ಡಿಜೆ ಚೆನ್ನೈ…

Read More

ಅಲಿ ಖಮೇನಿ ಕಥೆ ಮುಗಿತಾ?: ಇಸ್ರೇಲ್ ಮಾಧ್ಯಮಗಳ ಸಾವಿನ ವರದಿ ಬೆನ್ನಲ್ಲೇ ಇರಾನ್ ಸಚಿವರ ಹೇಳಿದ್ದೇನು? – Kannada News | Iran Leader Khamenei’s Death Rumors Amidst Intensifying Israel Iran Conflict

ಟೆಹ್ರಾನ್, ಫೆ.28: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಸಾವಿನ ಕುರಿತಾದ ವದಂತಿಗಳು ಜಗತ್ತಿನಾದ್ಯಂತ ಸಂಚಲನ ಮೂಡಿಸಿವೆ. ಇಸ್ರೇಲ್‌ನ ಪ್ರಮುಖ ಮಾಧ್ಯಮ ಸಂಸ್ಥೆಗಳು ವರದಿ ಮಾಡಿರುವ ಪ್ರಕಾರ, ಇಸ್ರೇಲ್ ಮತ್ತು ಅಮೆರಿಕ ಇತ್ತೀಚೆಗೆ ಇರಾನ್‌ನ ಪ್ರಮುಖ ನೆಲೆಗಳ ಮೇಲೆ ನಡೆಸಿದ ವಾಯುದಾಳಿಯಲ್ಲಿ ಖಮೇನಿ ಅವರು ಮೃತಪಟ್ಟಿದ್ದಾರೆ. ಕೆಲವು ವರದಿಗಳು ಖಮೇನಿ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ರಹಸ್ಯ ಸುರಕ್ಷಿತ ತಾಣಕ್ಕೆ ಸ್ಥಳಾಂತರಿಸಲಾಗಿದೆ ಎಂದು…

Read More

ಬಾಗಲಕೋಟೆ ಬೈ ಎಲೆಕ್ಷನ್: ಕಾಂಗ್ರೆಸ್​​ ಟಿಕೆಟ್​​ಗಾಗಿ ಹೆಚ್​​.ವೈ. ಮೇಟಿ ಮಕ್ಕಳ ನಡುವೆಯೇ ಪೈಪೋಟಿ

ಬಾಗಲಕೋಟೆ, ಮಾರ್ಚ್​ 17: ಹೆಚ್​.ವೈ.ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯಲಿದೆ ಎಂದು ಆಯೋಗ ಘೋಷಿಸಿದ ಬೆನ್ನಲ್ಲೇ ಟಿಕೆಟ್​​ ಆಕಾಂಕ್ಷಿಗಳ ನಡುವಿನ ಪೈಪೋಟಿ ಜೋರಾಗಿದೆ. ಕಾಂಗ್ರೆಸ್​​ ಮತ್ತು ಬಿಜೆಪಿ ಸೇರಿ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಟಿಕೆಟ್​​ಗಾಗಿ ಲಾಬಿಯೂ ಜೋರಾಗಿದೆ. ಕಾಂಗ್ರೆಸ್​​ನಿಂದ ಸ್ಫರ್ಧೆಗಾಗಿ ದಿವಂಗತ ಶಾಸಕ ಮೇಟಿ ಕುಟುಂಬದಲ್ಲಿಯೇ ಗುದ್ದಾಟ ನಡೆಯುತ್ತಿದ್ದರೆ, ಇತ್ತ ಬಿಜೆಪಿಯಲ್ಲಿ ವಿವಿಧ ಸಮುದಾಯಗಳ ಮುಖಂಡರು ನಮಗೊಂದು ಅವಕಾಶ ಕೊಡಿ ಎಂದು ಬಹಿರಂಗವಾಗಿಯೇ ಹೇಳುತ್ತಿದ್ದಾರೆ. ಕಾಂಗ್ರೆಸ್​​ ಟಿಕೆಟ್​​ಗಾಗಿ…

Read More

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬೆಂಗಳೂರಿನಲ್ಲಿ 3 ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ಎಫ್‌ಐಆರ್ – Kannada News | Rahul Gandhi Defamation: Bengaluru Cyber Crime Files FIR Against 3 Instagram Handles

ಬೆಂಗಳೂರು, ಜು.30: ಲೋಕಸಭೆಯ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ, ನಿಂದನೀಯ ಹಾಗೂ ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದಡಿಯಲ್ಲಿ ಬೆಂಗಳೂರು ಪೊಲೀಸರು ಮೂರು ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ಪ್ರಕರಣ (FIR) ದಾಖಲಿಸಿಕೊಂಡಿದ್ದಾರೆ. ಕೆಪಿಸಿಸಿ ಶಾಸನಬದ್ಧ ಹಾಗೂ ಕಾನೂನು ಕೋಶದ (Legal Cell) ಸದಸ್ಯರೊಬ್ಬರು ನೀಡಿರುವ ದೂರಿನ ಆಧಾರದ ಮೇರೆಗೆ ಬೆಂಗಳೂರಿನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಜುಲೈ 27ರಂದು ಈ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ‘ground.reality_india’…

Read More

ದೆಹಲಿ: ಜಲಮಂಡಳಿ ಅಗೆದಿದ್ದ ಹೊಂಡಕ್ಕೆ ಬಿದ್ದು ಬೈಕ್ ಸವಾರ ಸಾವು – Kannada News | Delhi Man’s Body Recovered From Open Jal Board Pit After Nightlong Search

ನವದೆಹಲಿ, ಫೆಬ್ರವರಿ 06: ಜಲಮಂಡಳಿ ಅಗೆದಿದ್ದ ಹೊಂಡಕ್ಕೆ ಬಿದ್ದು, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ದೆಹಲಿಯ ಜನಕಪುರಿಯಲ್ಲಿ ನಡೆದಿದೆ. ಗುರುವಾರ ರಾತ್ರಿ ಕಮಲ್ ತನ್ನ ಕಚೇರಿಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಅಪಘಾತ(Accident) ಸಂಭವಿಸಿದೆ. ವರದಿಗಳ ಪ್ರಕಾರ, ರೋಹಿಣಿಯಲ್ಲಿರುವ ತಮ್ಮ ಕಚೇರಿಯಿಂದ ಮನೆಗೆ ಹಿಂದಿರುಗುತ್ತಿದ್ದರು.ಕೈಲಾಸಪುರಿಯಲ್ಲಿ ವಾಸವಾಗಿದ್ದರು. ತಡರಾತ್ರಿಯಾದರೂ ಮಗ ಮನೆಗೆ ಬಾರದ್ದನ್ನು ಕಂಡು ಕುಟುಂಬದವರು ಆತಂಕಕ್ಕೊಳಗಾದರು. ಕುಟುಂಬದವರ ಪ್ರಕಾರ, ಅವರು ಇಡೀ ರಾತ್ರಿ ಜನಕಪುರಿ, ಸಾಗರ್‌ಪುರ, ವಿಕಾಸಪುರಿ ಮತ್ತು ರೋಹಿಣಿ ಸೇರಿದಂತೆ ಅರ್ಧ ಡಜನ್ ಪೊಲೀಸ್ ಠಾಣೆಗಳಿಗೆ ಭೇಟಿ…

Read More

ಬಿಗ್​​ಬಾಸ್: ಕೊನೆಯಲ್ಲಿ ಕೈಕೊಟ್ಟ ಅದೃಷ್ಟ, ರನ್ನರ್ ಅಪ್ ಆದ ಕನ್ನಡತಿ ತನುಜಾ – Kannada News | Bigg Boss Telugu Tanuja Puttaswamy became runner up, Kalyan is winner

ತೆಲುಗು ಬಿಗ್​​ಬಾಸ್ (Bigg Boss) ಫಿನಾಲೆ ಇಂದು (ಡಿಸೆಂಬರ್ 21) ನಡೆದಿದೆ. ಬರೋಬ್ಬರಿ 106 ದಿನಗಳ ಶೋ ಇದಾಗಿದ್ದು, ಫಿನಾಲೆಗೆ ಕರ್ನಾಟಕದ ಇಬ್ಬರು ಸ್ಪರ್ಧಿಯರು ಬಂದಿದ್ದರು. ಈ ಕಾರಣಕ್ಕೆ ಈ ಬಾರಿಯ ತೆಲುಗು ಬಿಗ್​​ಬಾಸ್ ಗಮನ ಸೆಳೆದಿತ್ತು. ನಟಿ ಸಂಜನಾ ಗಲ್ರಾನಿ ಮತ್ತು ಕನ್ನಡ ಸಿನಿಮಾ ಮೂಲಕ ನಟನೆ ಆರಂಭಿಸಿದ ಈಗ ತೆಲುಗು ಧಾರಾವಾಹಿಗಳಲ್ಲಿ ಮಿಂಚುತ್ತಿರುವ ಕರ್ನಾಟಕದ ಹುಡುಗಿ ತನುಜಾ ಪುಟ್ಟಸ್ವಾಮಿ ಇಬ್ಬರೂ ಸಹ ತೆಲುಗು ಬಿಗ್​​ಬಾಸ್ ಫಿನಾಲೆಗೆ ಬಂದಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಅದೃಷ್ಟ…

Read More

Video: ಡಿಕೆ ಶಿವಕುಮಾರ್​ಗೆ ಅಭಿನಂದನೆ ತಿಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 28: ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜತೆ ಬೆಳಗ್ಗೆ ಉಪಾಹಾರ ಸೇವಿಸಿರುವ ಸಿದ್ದರಾಮಯ್ಯ ಡಿಕೆ ಶಿವಕುಮಾರ್​ಗೆ ಅಭಿನಂದನೆ ತಿಳಿಸಿದ್ದಾರೆ. ಇಂದು ರಾಜ್ಯಪಾಲರು ಇರುವುದಿಲ್ಲವಂತೆ, ಹೋಗಿ ನೋಡುತ್ತೇನೆ ಎಂದಿದ್ದಾರೆ.ಕಾಂಗ್ರೆಸ್ ಹೈಕಮಾಂಡ್ ತಾನು ಪ್ರಬಲವಾಗಿದೆ ಎಂಬ ಸಂದೇಶವನ್ನು ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಧಿಕಾರ ಹಸ್ತಾಂತರದ ಮೂಲಕ ಸ್ಪಷ್ಟಪಡಿಸಿದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶಗಳಲ್ಲಿ ನಡೆದ ಗೊಂದಲಗಳಿಗೆ ಅವಕಾಶ ನೀಡದೆ, ಸಿದ್ದರಾಮಯ್ಯ ಯಾವುದೇ ಅಸಮಾಧಾನವಿಲ್ಲದೆ ಅಧಿಕಾರ ಹಸ್ತಾಂತರಿಸಲು ಒಪ್ಪಿಕೊಂಡಿದ್ದಾರೆ….

Read More

ನೆದರ್ಲ್ಯಾಂಡ್ಸ್‌ನಿಂದ ಭಾರತಕ್ಕೆ ವಾಪಸ್ ಬರಲಿವೆ ಚೋಳರ ಕಾಲದ ತಾಮ್ರ ಶಾಸನಗಳು! – Kannada News | 11th Century Chola Copper Plates Repatriated to India from Netherlands: PM Modi

ನೆದರ್ಲ್ಯಾಂಡ್ಸ್‌ನಿಂದ ಭಾರತಕ್ಕೆ ವಾಪಸ್ ಬರಲಿವೆ ಚೋಳರ ಕಾಲದ ತಾಮ್ರ ಶಾಸನಗಳು! Image Credit source: PM Narendra Modi X account ನೆದರ್​ಲ್ಯಾಂಡ್ಸ್, ಮೇ 17: ಪ್ರತಿ ಭಾರತೀಯನೂ ಹೆಮ್ಮೆ ಪಡುವಂತಹ ಐತಿಹಾಸಿಕ ಕ್ಷಣವೊಂದಕ್ಕೆ ನೆದರ್ಲ್ಯಾಂಡ್ಸ್ ಸಾಕ್ಷಿಯಾಗಿದೆ. 11ನೇ ಶತಮಾನಕ್ಕೆ ಸೇರಿದ ಪ್ರಸಿದ್ಧ ಚೋಳ ಸಾಮ್ರಾಜ್ಯದ ತಾಮ್ರದ ಶಾಸನಗಳು (Copper Plates) ಸುದೀರ್ಘ ವರ್ಷಗಳ ನಂತರ ನೆದರ್ಲ್ಯಾಂಡ್ಸ್‌ನಿಂದ ಮತ್ತೆ ಭಾರತಕ್ಕೆ ಮರಳುತ್ತಿವೆ. ನೆದರ್ಲ್ಯಾಂಡ್ಸ್ ಪ್ರಧಾನಿ ರಾಬ್ ಜೆಟ್ಟೆನ್ ಅವರ ಸಮ್ಮುಖದಲ್ಲಿ ನಡೆದ ಈ ಐತಿಹಾಸಿಕ ಹಸ್ತಾಂತರ ಕಾರ್ಯಕ್ರಮದಲ್ಲಿ…

Read More

ಕಬ್ಬಿನ ಹಾಲು ಕುಡಿಯುವುದಕ್ಕಿಂತಲೂ ನೇರವಾಗಿ ಕಬ್ಬು ತಿನ್ನುವುದೇ ಒಳ್ಳೆಯದಂತೆ! ಯಾಕೆ ಗೊತ್ತಾ? – Kannada News | Sugarcane Milk vs. Whole Sugarcane: Nutritional Comparison

Sugarcane Milk Vs. Whole SugarcaneImage Credit source: Getty Images ಕಬ್ಬು (Sugarcane) ಎಷ್ಟೇ ಫ್ರೆಶ್ ಆಗಿ ಸಿಕ್ಕರೂ ಕೂಡ ಅದನ್ನು ತಿನ್ನುವ ಉತ್ಸಾಹ ಎಲ್ಲರಲ್ಲಿಯೂ ಇರುವುದಿಲ್ಲ. ಹಾಗಾಗಿ ಇದನ್ನು ಬಹಳ ಕಡಿಮೆ ಪ್ರಮಾಣದಲ್ಲಿ ಸೇವನೆ ಮಾಡಲಾಗುತ್ತದೆ. ಮಾರುಕಟ್ಟೆ, ಬಜಾರ್‌ ಹೀಗೆ ಎಲ್ಲಿ ನೋಡಿದರೂ ಇದರ ವ್ಯಾಪಾರ ವ್ಯಾಪಕವಾಗಿ ಕಂಡುಬಂದರೂ ಕೂಡ ಮುಗಿಬಿದ್ದು ಖರೀದಿ ಮಾಡುವವರು ಬಹಳ ಕಡಿಮೆ. ಹಬ್ಬ ಹರಿದಿನಗಳಲ್ಲಿ ಮಾತ್ರ ಇದನ್ನು ಪೂಜೆ ಮತ್ತು ಅಲಂಕಾರಕ್ಕಾಗಿ ಮನೆಗೆ ತರಲಾಗುತ್ತದೆ ಆದರೆ ತಿನ್ನುವ ಉತ್ಸುಕತೆ…

Read More