Headlines

ರೇವಣ್ಣನ ಮಾತಿಗೆ ಇದ್ದಕ್ಕಿದ್ದಂತೆ ಕೋಪಗೊಂಡ ಕುಮಾರಸ್ವಾಮಿ, ವಿಡಿಯೋ ನೋಡಿ – Kannada News | HD Kumaraswamy Angry On His brother HD Revanna for disturbing During press conference In Hassan

ಹಾಸನ, (ಜನವರಿ 21): ಇದೇ ಜನವರಿ 24ರಂದು ಜೆಡಿಎಸ್​ ಹಾಸನದಲ್ಲಿ (Hassan) ಬೃಹತ್ ಸಮಾವೇಶ ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ (HD Kumaraswamy )ಅವರು ಇಂದು (ಜನವರಿ 21) ಹಾಸನಕ್ಕೆ ಭೇಟಿ ನೀಡಿ ಸಮಾವೇಶದ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ಮಾಡಿದರು. ಬಳಿಕ ಎಚ್​​​ಡಿಕೆ ಸುದ್ದಿಗೋಷ್ಠಿ ನಡೆಸಿ ಮಾತನಾಡುವ ವೇಳೆ ಸಹೋದರ ಎಚ್​​​ಡಿ ರೇವಣ್ಣ  (HD Revanna) ಮೇಲೆ ಕೋಪಗೊಂಡಿರುವ ಪ್ರಸಂಗ ಜರುಗಿದೆ. ಹೌದು…ಕುಮಾರಸ್ವಾಮಿ ಮಾತನಾಡುವಾಗ ಪಕ್ಕದಲ್ಲೇ ಕುಳಿತ್ತಿದ್ದ ರೇವಣ್ಣ ಸಹ…

Read More

ತತ್​ಕ್ಷಣದ ಪರಿಹಾರ ಮತ್ತು ಭವಿಷ್ಯದ ಪ್ರಗತಿ ಮಧ್ಯೆ ನೀತಿ ಸೇತುವಾಗಿರುವ ಬಜೆಟ್ 2026 – Kannada News | Union Budget 2026: Driving India’s Manufacturing, AI & Economic Future

ಫೆಬ್ರುವರಿ 1ರಂದು ನಿರ್ಮಲಾ ಸೀತಾರಾಮನ್ ಅವರು ಪ್ರಸ್ತುತಪಡಿಸಿದ ಕೇಂದ್ರ ಬಜೆಟ್ 2026 (Union Budget) ಅನ್ನು ಭಾರತದ ಹಿಂದಿನ ಸಾಧನೆಗಳು ಹಾಗೂ ಭವಿಷ್ಯದ ಆಶೋತ್ತರಗಳ ನಡುವೆ ಕೊಂಡಿಯಾಗುವ ‘ನೀತಿ ಸೇತು’ (Policy Bridge) ಎಂದು ಬಣ್ಣಿಸಲಾಗುತ್ತಿದೆ. ಮ್ಯಾನುಫ್ಯಾಕ್ಚರಿಂಗ್ ಮತ್ತು ಎಐ ಸನ್ನದ್ಧತೆ (AI preparedness) ಮೇಲೆ ಗಮನ ಹರಿಸುತ್ತಾ ಪ್ರಗತಿಗೆ ಪುಷ್ಟಿ ಕೊಡುವ ಈ ಬಜೆಟ್, ವಿಶ್ವದಲ್ಲೇ ಅತಿವೇಗವಾಗಿ ಬೆಳೆಯುವ ಆರ್ಥಿಕತೆ ಎನ್ನುವ ಸ್ಥಾನ ಭಾರತಕ್ಕೆ ಮುಂದುವರಿಯುವಂತೆ ಮಾಡುತ್ತದೆ. ಈ ಬಜೆಟ್​ನಲ್ಲಿ ನೀತಿ ಮುಂದುವರಿಕೆ (ಶೇ. 60-70)…

Read More

ಅಪ್ಪುಗೆ, ನಗು, ತಮಾಷೆ; ಇಸ್ರೇಲ್​ ಪ್ರಧಾನಿಯಿಂದ ಮೋದಿಗೆ ಆತ್ಮೀಯ ಸ್ವಾಗತ – Kannada News | Israel PM Netanyahu warmly welcomes PM Narendra Modi in Tel Aviv

ಟೆಲ್ ಅವಿವ್, ಫೆಬ್ರವರಿ 25: ಪ್ರಧಾನಿ ಮೋದಿ (PM Modi in Israel) ಇಸ್ರೇಲ್​ಗೆ ಭೇಟಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 4.15ರ ಸುಮಾರಿಗೆ ಇಸ್ರೇಲ್​ನ ಟೆಲ್ ಅವಿವ್‌ಗೆ ತಲುಪಿದ್ದಾರೆ. 6 ಗಂಟೆಗಳ ಸುದೀರ್ಘ ಪ್ರಯಾಣದ ಬಳಿಕ ಇಸ್ರೇಲ್​ಗೆ ತೆರಳಿದ ಮೋದಿಯನ್ನು ವಿಮಾನ ನಿಲ್ದಾಣದಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ವಾಗತಿಸಿದರು. ವಿಮಾನದಿಂದ ಇಳಿಯುತ್ತಿದ್ದಂತೆ ನೆತನ್ಯಾಹು ಪ್ರಧಾನಿ ಮೋದಿಯನ್ನು ಅಪ್ಪುಗೆ ಮೂಲಕ ಸ್ವಾಗತಿಸಿದರು. ಈ ವೇಳೆ ನೆತನ್ಯಾಹು ಅವರ ಪತ್ನಿ ಬೆನ್ ಗುರಿಯನ್ ಕೂಡ…

Read More

ಪ್ರಯಾಗರಾಜ್ ಮಾಘ ಮೇಳದ ಶಿಬಿರದಲ್ಲಿ ಬೆಂಕಿ ಅವಘಡ; 15 ಡೇರೆಗಳು ಸುಟ್ಟು ಭಸ್ಮ – Kannada News | Fire accident in Prayagraj Magh Mela 15 Tents Gutted

ಪ್ರಯಾಗರಾಜ್, ಜನವರಿ 13: ಉತ್ತರ ಪ್ರದೇಶದ ಪ್ರಯಾಗರಾಜ್ ಮಾಘ ಮೇಳದ ನಾರಾಯಣ ಧಾಮ ಶಿಬಿರದಲ್ಲಿ ಭಾರಿ ಬೆಂಕಿ (Fire Accident) ಕಾಣಿಸಿಕೊಂಡಿದ್ದು, 15 ಡೇರೆಗಳು ಮತ್ತು ಸುಮಾರು 20 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಇದು ಯಾತ್ರಿಕರಲ್ಲಿ ಆತಂಕ ಮೂಡಿಸಿದೆ. 3 ಕಿಲೋಮೀಟರ್ ದೂರದಲ್ಲಿ ಜ್ವಾಲೆಗಳು ಗೋಚರಿಸುತ್ತಿದ್ದವು. ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸಿದರು. ಎಲ್ಲಾ ಭಕ್ತರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಪ್ರಾಥಮಿಕ ತನಿಖೆಯಲ್ಲಿ ಬೆಂಕಿಗೆ ಕಾರಣ ಶಾರ್ಟ್ ಸರ್ಕ್ಯೂಟ್ ಎಂದು ತಿಳಿದುಬಂದಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

ತಮ್ಮ ನೋವಿನ ಕಥೆ ಹೇಳಿದ ‘ಜೋಡಿ ನಂಬರ್ 1’ ಸ್ಪರ್ಧಿಗಳು

ಜೀ ಕನ್ನಡದಲ್ಲಿ ಏಪ್ರಿಲ್ 4ರಂದು ಜೋಡಿ ನಂಬರ್ 1 ಶೋ ಆರಂಭ ಆಗಲಿದೆ. ಈ ಶೋ ನೋಡಲು ಫ್ಯಾನ್ಸ್ ಕಾದಿದ್ದಾರೆ. 10 ಸೆಲೆಬ್ರಿಟಿ ಜೋಡಿಗಳು ಶೋನಲ್ಲಿ ಭಾಗವಹಿಸುತ್ತಿದ್ದಾರೆ. ಧನರಾಜ್, ಬಾಳು ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗವಹಿಸುತ್ತಿದ್ದಾರೆ. ಈ ಶೋಗೆ ನೆನಪಿರಲಿ ಪ್ರೇಮ್, ಮಾಳವಿಕಾ, ರಾಜೇಶ್ ನಟರಂಗ, ಛಾಯಾ ಸಿಂಗ್ ಜಡ್ಜ್ ಸ್ಥಾನದಲ್ಲಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್​ ವಿವಾದಾತ್ಮಕ ಹೇಳಿಕೆ ವೈರಲ್ – Kannada News | Gandhi is Pak’s Father, Not India’s; Nehru Not First PM: MLA Yatnal controversial statement

ಯಾದಗಿರಿ, ಫೆಬ್ರವರಿ 23: ಮಹಾತ್ಮ ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದ ರಾಷ್ಟ್ರಪಿತ ಎಂದು  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಫೆ. 21ರಂದು ಜಿಲ್ಲೆಯ ಗುರುಮಠಕಲ್​ನಲ್ಲಿ ನಡೆದ ಶಿವಾಜಿ ಜಯಂತಿಯಲ್ಲಿ ಮಾತನಾಡಿದ ಶಾಸಕ ಯತ್ನಾಳ್ ಭಾಷಣದ ವಿಡಿಯೋ ಇದೀಗ ವೈರಲ್ ಆಗಿದೆ. ಗಾಂಧೀಜಿಯನ್ನ ಭಾರತದ ರಾಷ್ಟ್ರಪಿತ ಎಂದು ನಾನು ಒಪ್ಪಿಕೊಳ್ಳುವುದಿಲ್ಲ. ಜವಾಹರ ಲಾಲ್ ನೆಹರುರನ್ನು ಮೊದಲ ಪ್ರಧಾನಿ ಎಂದು ಒಪ್ಪಿಕೊಳ್ಳಲ್ಲ ಎಂದು ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

ಡಿಕೆಶಿ ಪರ ಹಿಂದುಳಿದ ಮಠಾಧೀಶರಿಂದ ಬ್ಯಾಟಿಂಗ್; ಹೈಕಮಾಂಡ್​ಗೆ ಪತ್ರ ಬರೆದು ಪೋಸ್ಟ್ – Kannada News | Kalaburagi backward community Seers Push DK Shivakumar for Karnataka CM Post

ಕಲಬುರಗಿ, ಡಿಸೆಂಬರ್ 22: ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ  ಆಡಳಿತ ಹಂಚಿಕೆ ಸಂಬಂಧಿಸಿದ ಚರ್ಚೆ ಮತ್ತೊಮ್ಮೆ ಜೋರಾಗಿದೆ. ಇಲ್ಲಿಯವರೆಗೂ ಸಿಎಂ ಸಿದ್ದರಾಮಯ್ಯಗೆ ಹಿಂದುಳಿದ ವರ್ಗಗಳು ಸಾಥ್ ಕೊಡುತ್ತಲೇ ಬಂದಿವೆ. ಆದರೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಒತ್ತಾಯದೊಂದಿಗೆ ಹಿಂದುಳಿದ ಸಮುದಾಯದ ಮಠಾಧೀಶರು ಮುನ್ನಡೆಸಿರುವ ಮಹತ್ವದ ಚಳವಳಿ ಕಲಬುರಗಿಯಲ್ಲಿ ಆರಂಭವಾಗಿದೆ. ಬ್ರಹ್ಮ ಶ್ರೀ ನಾರಾಯಣ ಗುರುಶಕ್ತಿಪೀಠದ ರಾಜ್ಯಾಧ್ಯಕ್ಷರಾದ ಪ್ರಣವಾನಂದ ಶ್ರೀಗಳ ನೇತೃತ್ವದಲ್ಲಿ ಹಿಂದುಳಿದ ಮಠಾಧೀಶರ ಮಹಾಸಭೆ ಡಿಕೆಶಿ ಪರ ಬಹಿರಂಗ ಬೆಂಬಲ ವ್ಯಕ್ತಪಡಿಸಿದೆ. ಈ…

Read More

ಲಾರಿಗೆ ಕಾರು ಡಿಕ್ಕಿ: ಭೀಕರ ಅಪಘಾತಕ್ಕೆ ಮೂವರು ಯುವಕರು ಬಲಿ

ಬೆಂಗಳೂರು, ಮಾರ್ಚ್​ 08: ನಗರದ ಹೊರವಲಯದ ಅಗರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತಪಟ್ಟ ಯುವಕರನ್ನು ಸೈಫ್ ಪಾಷಾ, ಯೂಸುಫ್ ಖಾನ್ ಮತ್ತು ಅಜರ್ ಪಾಷಾ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬೆಂಗಳೂರಿನಿಂದ ಹಾರೋಹಳ್ಳಿ ಕಡೆಗೆ ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು…

Read More

‘ಧುರಂಧರ್ 2’ ಸಿನಿಮಾ ತಿರಸ್ಕರಿಸಿದ ಆ ಸ್ಟಾರ್ ನಟನಿಗೆ ಈಗ ಬೇಸರ

ಧುರಂಧರ್ 2 ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಮೊದಲ ಎರಡು ದಿನಗಳಲ್ಲಿ, ಈ ಚಿತ್ರವು ವಿಶ್ವಾದ್ಯಂತ 240 ಕೋಟಿ ಗಳಿಸಿದೆ. ಭಾರತದಲ್ಲಿ, ಈ ಚಿತ್ರವು 100 ಕೋಟಿ ಗಡಿ ದಾಟಿದೆ. ಮುಂದಿನ ಕೆಲವು ದಿನಗಳಲ್ಲಿ, ಧುರಂಧರ್ 2 ಭಾರತೀಯ ಚಿತ್ರರಂಗದಲ್ಲಿ ಹೊಸ ಗಳಿಕೆಯ ಇತಿಹಾಸವನ್ನು ಸೃಷ್ಟಿಸುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ. ಈ ಚಿತ್ರವನ್ನು ನೋಡಿದ ನಂತರ ಚಿತ್ರಮಂದಿರದಿಂದ ಹೊರಬರುವ ಪ್ರತಿಯೊಬ್ಬರೂ ಈ ಚಿತ್ರವನ್ನು ಹೊಗಳುತ್ತಿದ್ದಾರೆ. ಏಕೆಂದರೆ ಧುರಂಧರ್‌ನ ಮೊದಲ ಭಾಗವು ಕೊನೆಗೊಂಡ ತಿರುವು ಅನೇಕ ಪ್ರಶ್ನೆಗಳಿಗೆ ಉತ್ತರಿಸದೆ…

Read More

ಕೇಂದ್ರ ಸರ್ಕಾರವನ್ನ ಸಂಶಯಿಸುವ ಅಗತ್ಯವಿಲ್ಲ: ಗ್ಯಾಸ್ ಸಿಲಿಂಡರ್ ರಿಟ್ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

ಬೆಂಗಳೂರು, (ಮಾರ್ಚ್ 23): ಗ್ಯಾಸ್ ಸಿಲಿಂಡರ್ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ (bangalore hotel association) ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court)​ ಇತ್ಯರ್ಥಗೊಳಿಸಿದೆ. ಇಂದು (ಮಾರ್ಚ್ 23) ಹೋಟೆಲ್ ಅಸೋಸಿಯೇಷನ್​ ಹಾಗೂ ಕೇಂದ್ರ ಸರ್ಕಾರದ ಪರ ವಾದ ಆಲಿಸಿ ರಿಟ್ ಅರ್ಜಿ ಇತ್ಯರ್ಥಪಡಿಸಿದೆ. ಎಲ್‌ಪಿಜಿ ಪೂರೈಕೆ ಬಗ್ಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಕೇಂದ್ರ ಸರ್ಕಾರ ನೀಡಿರುವ ಹೇಳಿಕೆಯನ್ನು ಸಂಶಯಿಸುವ ಅಗತ್ಯವಿಲ್. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಯಾವುದೇ ನಿರ್ದೇಶನ…

Read More