Headlines

ಇಂಧನ ಉಳಿಸಲು ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್

ಮುಂಬೈ, ಮೇ 14: ಪ್ರಧಾನಿ ನರೇಂದ್ರ ಮೋದಿ (PM Modi) ಇಂಧನ ಬಳಕೆ ಕಡಿಮೆ ಮಾಡುವಂತೆ ಮನವಿ ಮಾಡಿದ ನಂತರ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಮ್ಮ ಕಾರು ಹಾಗೂ ಬೆಂಗಾವಲು ವಾಹನವನ್ನು ಬಿಟ್ಟು ಬೈಕ್​ನಲ್ಲೇ ಇಂದು ವಿಧಾನ ಭವನಕ್ಕೆ ಆಗಮಿಸಿದ್ದಾರೆ. ಹೊಸದಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರ ಪ್ರಮಾಣವಚನ ಸಮಾರಂಭಕ್ಕೆ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್​ನಲ್ಲಿ ಸಿಎಂ ಫಡ್ನವೀಸ್​ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More

ಸಾವಿರಾರು ಕೋಟಿ ರೂ. ವಂಚನೆ: ಬೆಳಗಾವಿಯಲ್ಲಿ ಶಿವಂ ಅಸೋಸಿಯೇಟ್ ಮೇಲೆ ದಾಳಿ – Kannada News | Raid Conducted On Shivam Associates Office In Belagavi for Cheating rs 4500 crore

ಬೆಳಗಾವಿ, (ಮೇ 14): ಶಿವಂ ಅಸೋಸಿಯೇಟ್ (Shivam Associates) ಮಾಲೀಕನ ಕಚೇರಿ ಮೇಲೆ ಬೆಳಗಾವಿ (Belagavi) ಉಪ ವಿಭಾಗಾಧಿಕಾರಿ ಶ್ರವಣ ನಾಯಕ್ ಹಾಗೂ ಸಹಕಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಂದಾಜು 4,500 ಕೋಟಿ ಹಣ ವಂಚನೆ ಮಾಡಿದ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಡಿಸಿ ಮೊಹಮ್ಮದ್ ರೋಷನ್ ಸೂಚನೆಯ ಮೇರೆಗೆ ಶಿವಾನಂದ ನೀಲಣ್ಣನವರ್​​ಗೆ ಸೇರಿದ 2 ಕಚೇರಿ ಮೇಲೆ ದಾಳಿ ಮಾಡಲಾಗಿದ್ದು, ಕಳೆದ 8 ಗಂಟೆಗಳಿಂದ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಇನ್ನು ದಾಖಲೆ ಪರಿಶೀಲನೆ ವೇಳೆ ಅಧಿಕಾರಿಗಳು…

Read More

ಉತ್ತರ ಪ್ರದೇಶದಲ್ಲಿ ಭಾರೀ ಮಳೆ, ಬಿರುಗಾಳಿ; ಒಂದೇ ದಿನದಲ್ಲಿ 111 ಜನ ಸಾವು, 72 ಮಂದಿಗೆ ಗಾಯ – Kannada News | 111 people died after Dust Storm and Heavy Rainfall in Uttar Pradesh

ಲಕ್ನೋ, ಮೇ 14: ಉತ್ತರ ಪ್ರದೇಶದಲ್ಲಿ ಮೇ 13ರಂದು ಉಂಟಾದ ತೀವ್ರ ಗುಡುಗು, ಆಲಿಕಲ್ಲು ಮಳೆ ಮತ್ತು ಮಿಂಚು ಭಾರೀ ಹಾನಿಯನ್ನುಂಟುಮಾಡಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ 26 ಜಿಲ್ಲೆಗಳಲ್ಲಿ 111 ಜನರು ಸಾವನ್ನಪ್ಪಿದ್ದಾರೆ ಮತ್ತು 72 ಜನರು ಗಾಯಗೊಂಡಿದ್ದಾರೆ. ಇದಲ್ಲದೆ, 170 ಪ್ರಾಣಿಗಳು ಸಾವನ್ನಪ್ಪಿವೆ ಮತ್ತು 227 ಮನೆಗಳು ಹಾನಿಗೊಳಗಾಗಿವೆ. ಪ್ರಯಾಗ್‌ರಾಜ್‌ನಲ್ಲಿ ಅತಿ ಹೆಚ್ಚು ಸಾವುನೋವುಗಳು ದಾಖಲಾಗಿದ್ದು, ಅಲ್ಲಿ 21 ಜನರು ಸಾವನ್ನಪ್ಪಿದ್ದಾರೆ. ಇದರ ನಂತರ ಮಿರ್ಜಾಪುರದಲ್ಲಿ 19, ಭದೋಹಿ (ಸಂತ ರವಿದಾಸ್ ನಗರ)ಯಲ್ಲಿ 16…

Read More

ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್? – Kannada News | Trisha Krishnan reportedly offered Rs 12 Cr remuneration for Rajinikanth Kamal Haasan movie

ರಜನಿಕಾಂತ್ ಮತ್ತು ಕಮಲ್ ಹಾಸನ್ (Kamal Haasan) ಒಟ್ಟಿಗೆ ನಟಿಸಲಿರುವ ಹೊಸ ಸಿನಿಮಾಗೆ ನಾಯಕಿ ಯಾರು ಎಂಬ ಪ್ರಶ್ನೆ ಎಲ್ಲರ ಮನದಲ್ಲೂ ಮೂಡಿದೆ. ತ್ರಿಶಾ ಕೃಷ್ಣನ್ (Trisha Krishnan) ಹೆಸರು ಬಲವಾಗಿ ಕೇಳಿಬರುತ್ತಿದೆ. ಕಳೆದ 22 ವರ್ಷಗಳಿಂದ ಚಿತ್ರರಂಗದಲ್ಲಿ ಟಾಪ್ ನಟಿಯಾಗಿ ಮಿಂಚುತ್ತಿರುವ ತ್ರಿಶಾ ಅವರು ಈ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎಂಬ ಗಾಸಿಪ್ ಹಬ್ಬಿದೆ. ಈ ಸಿನಿಮಾಗಾಗಿ ಅವರು ದೊಡ್ಡ ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ. ನೆಲ್ಸನ್ ದಿಲೀಪ್ ಕುಮಾರ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ತ್ರಿಶಾ…

Read More

ಶಿರಸಿಯ 3ನೇ ಕ್ಲಾಸ್​ ವಿದ್ಯಾರ್ಥಿಯಿಂದ ವಿಶ್ವದಾಖಲೆ: ಶೀರ್ಷಾಸನದಲ್ಲಿ ಶಿವತಾಂಡವ ಪಠಿಸಿದ ಬಾಲ ಪ್ರತಿಭೆ – Kannada News | Sirsi Boy Om Sets World Record by Reciting Shiv Tandav Stotra in Sirsasana

ಬಾಲಕ ಓಂ, ತಂದೆ ಶ್ರೀನಿವಾಸ ನಾಯ್ಕImage Credit source: tv9 kannada ಕಾರವಾರ, ಮೇ 14: ಸಾಧಿಸುವ ಛಲ ಒಂದಿದ್ದರೆ ಯಾರು ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಶಿರಸಿಯ 3ನೇ ತರಗತಿಯ ವಿದ್ಯಾರ್ಥಿ (student) ಓಂ ಮಾದರಿಯಾಗಿದ್ದಾನೆ. ಶೀರ್ಷಾಸನದಲ್ಲಿ ಅಂದರೆ ತಲೆಕೆಳಗಾಗಿ ನಿಂತು ಕೇವಲ 3 ನಿಮಿಷ 47 ಸೆಕೆಂಡುಗಳಲ್ಲಿ ಸಂಪೂರ್ಣ ಶಿವತಾಂಡವ ಸ್ತೋತ್ರವನ್ನು (Shiv Tandav Stotra) ಪಠಿಸುವ ಮೂಲಕ ಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ವಿಶ್ವದಾಖಲೆ ಬರೆದಿದ್ದಾನೆ. ಮುಖ್ಯಾಂಶಗಳು ವಿಶಿಷ್ಟ ವಿಶ್ವದಾಖಲೆ ಬರೆದ ಮೂರನೇ…

Read More

ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ಸ್ಟೇಷನ್ ಬಳಿ ವಾಹನ ಸವಾರರಿಗೆ ಹೊಸ ಸಮಸ್ಯೆ

ಬೆಂಗಳೂರು, (ಮೇ 14): ಮೆಟ್ರೋ ಹಳದಿ ಮಾರ್ಗದಲ್ಲಿ (Yellow Metro Line) ಸಂಚಾರ ದಟ್ಟಣೆ (Traffic)  ನಿಯಂತ್ರಿಸುವ ಉದ್ದೇಶದೊಂದಿಗೆ ನಿರ್ಮಿಸಲಾದ ಡಬಲ್ ಡೆಕ್ಕರ್ ಫ್ಲೈ ಓವರ್ (double decker flyover) ನಿಜಕ್ಕೂ ವಾಹನ ಸವಾರರಿಗೆ ರಿಲೀಫ್ ತಂದಿದೆ. 449 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಲೂಪ್ ಮತ್ತು ಇಳಿಜಾರು ಸೇರಿ 5.12 ಕಿಲೋ ಮೀಟರ್ ಉದ್ದವಿರುವ ಮೇಲ್ಸೇತುವೆ ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ ವರೆಗೆ ಸಂಪರ್ಕ ಕಲ್ಪಿಸುತ್ತೆ. ಆದರೆ ಮೇಲ್ಸೇತುವೆ ನಿರ್ಗಮನದ ಬಳಿ ಸಂಚಾರ ದಟ್ಟಣೆ ಗಮನಾರ್ಹ…

Read More

ಅವನತಿಯತ್ತ ಎಐಎಡಿಎಂಕೆ; ಒಳಜಗಳದಿಂದಾಗಿ ಎಂಜಿಆರ್, ಜಯಲಲಿತಾ ಪರಂಪರೆ ಕೊನೆಯಾಗುತ್ತಾ? – Kannada News | Tamil Nadu Politics Factions Intensify is AIADMK MGR Deam Party is heading for a split

ಚೆನ್ನೈ, ಮೇ 14: ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK) ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಒಂದು ಹೆಗ್ಗುರುತಾಗಿದೆ. ದ್ರಾವಿಡ ರಾಜಕೀಯ ದಿಗ್ಗಜ ಅಣ್ಣಾದೊರೈ ಹೆಸರಿನಲ್ಲಿ ಜನರ ಹೃದಯಗಳನ್ನು ಗೆದ್ದ ನಟ ಎಂ.ಜಿ. ರಾಮಚಂದ್ರನ್ (MGR) ಐದು ದಶಕಗಳ ಹಿಂದೆ ಸ್ಥಾಪಿಸಿದ ಈ ಪಕ್ಷವು ದಶಕಗಳ ಕಾಲ ತಮಿಳುನಾಡನ್ನು ಆಳಿತು. ಆದರೆ, ಈಗ ಈ ಪಕ್ಷದಲ್ಲಿ ಮತ್ತೊಮ್ಮೆ ಬಿರುಕು ಉಂಟಾಗಿದೆ. ಇದು ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷದ ಅವನತಿಯ ಮುನ್ಸೂಚನೆ ನೀಡುತ್ತಿದೆ. DMK ಮುಖ್ಯಸ್ಥ ಕರುಣಾನಿಧಿ ಅವರೊಂದಿಗಿನ ಭಿನ್ನಾಭಿಪ್ರಾಯದ ನಂತರ…

Read More

ವಾಹನ ಸವಾರರ ಗಮನಕ್ಕೆ: ಕಳೆದ 15 ದಿನಗಳಿಂದ ಬೆಂಗಳೂರಿನ ಈ ರಸ್ತೆ ಬಂದ್, ಕಡೆ ಹೋಗ್ಬೇಡಿ – Kannada News | Bengaluru Lavelle Road Closed from 15 days Over drainage Works

ಬೆಂಗಳೂರು, (ಮೇ 14): ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಪ್ರತಿಷ್ಠಿತ ರಸ್ತೆಗಳಲ್ಲಿ ಒಂದಾದ ಯುಬಿ ಸಿಟಿ ಬಳಿಯ ಲ್ಯಾವೆಲ್ಲೆ ರಸ್ತೆ  (Lavelle Road) ಕಳೆದ 15 ದಿನಗಳಿಂದ ಬಂದ್ ಮಾಡಲಾಗಿದೆ. ಒಳಚರಂಡಿ ಪೈಪ್ ಲೈನ್ ಅಳವಡಿಕೆ ಹಿನ್ನೆಲೆ ರಸ್ತೆ ಪೂರ್ತಿ ಅಗೆಯಲಾಗಿದ್ದು, ವಾಹನ ಸಂಚಾರಕ್ಕೆ ಹೊಡೆತ ಬಿದ್ದಿದೆ. ಇನ್ನು ಫುಟ್ ಪಾತ್ ಕೂಡ ಇಲ್ಲದೆ ಪಾದಚಾರಿಗಳ ಓಡಾಟ ಕೂಡ ದುಸ್ತರವಾಗಿದೆ. ಇನ್ನು ಕಳೆದ ಹದಿನೈದು ದಿನಗಳಿಂದ ಕಾಮಗಾರಿ ನಡೆಯುತ್ತಿರುವ ಪರಿಣಾ ಈ ರಸ್ತೆ ಸಂಪೂರ್ಣವಾಗಿ ಬಂದ್ ಆಗಿದೆ….

Read More

PBKS vs MI: ನಾಯಕರ ಬದಲಾವಣೆಯಲ್ಲೂ ದಾಖಲೆ ಬರೆದ ಮುಂಬೈ ಇಂಡಿಯನ್ಸ್

ಐಪಿಎಲ್ 2026 ರ 58ನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವವಹಿಸಿಕೊಂಡಿದ್ದರು. 2013 ರ ಐಪಿಎಲ್​ನಿಂದಲೂ ಮುಂಬೈ ತಂಡದ ಪರ ಆಡುತ್ತಿರುವ ಬುಮ್ರಾಗೆ ಇದೇ ಮೊದಲ ಬಾರಿಗೆ ಮುಂಬೈ ತಂಡವನ್ನು ಮುನ್ನಡೆಸುವ ಅವಕಾಶ ಸಿಕ್ಕಿತ್ತು. ಈ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮೂರನೇ ನಾಯಕ ಜಸ್ಪ್ರೀತ್ ಬುಮ್ರಾ. ವಾಸ್ತವವಾಗಿ ಮುಂಬೈ ಇಂಡಿಯನ್ಸ್ ತಂಡ ಹೆಚ್ಚಾಗಿ ತಂಡದ ನಾಯಕರನ್ನು ಬದಲಿಸುವುದಿಲ್ಲ. ಅದರಲ್ಲೂ ಆವೃತ್ತಿಯ…

Read More

ಕೇಜ್ರಿವಾಲ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮ – Kannada News | Delhi High Court judge Swarna Kanta Sharma recuses from excise policy case hear Contempt action aganist Arvind Kejriwal

ನವದೆಹಲಿ, ಮೇ 14: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಮತ್ತು ನ್ಯಾಯಾಲಯವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಮಾನನಷ್ಟ ಮತ್ತು ಅವಹೇಳನಕಾರಿ ಪೋಸ್ಟ್‌ಗಳನ್ನು ಪೋಸ್ಟ್ ಮಾಡಲಾಗಿದೆ ಎಂಬ ಆರೋಪದ ಮೇಲೆ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಮತ್ತು ಅವರ ಪಕ್ಷದ ಇತರ ಹಿರಿಯ ನಾಯಕರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸುವುದಾಗಿ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಹೇಳಿದ್ದಾರೆ. ಹಾಗೇ, ದೆಹಲಿ ಹೈಕೋರ್ಟ್ ನ್ಯಾಯಾಧೀಶೆ ಸ್ವರಣ ಕಾಂತ ಶರ್ಮಾ ಅವರು ದೆಹಲಿ…

Read More