Headlines

Karnataka Air Quality: ಬೆಂಗಳೂರು, ಉಡುಪಿ, ಕಲಬುರಗಿಯಲ್ಲಿ ವಾಯು ಗುಣಮಟ್ಟ ಅಪಾಯಕಾರಿ

ಬೆಂಗಳೂರು, ಮಾ.11: ಬೇಸಿಗೆಯ ತಾಪಮಾನ ಏರಿಕೆಯಾಗುತ್ತಿದ್ದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟದ ಮಟ್ಟದಲ್ಲಿ ವ್ಯತ್ಯಯ ಕಂಡುಬರುತ್ತಿದೆ. ಇಂದು ಮಾರ್ಚ್ 11ರ ವರದಿಯ ಪ್ರಕಾರ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಗಾಳಿಯ ಗುಣಮಟ್ಟವು ‘ತೃಪ್ತಿದಾಯಕ’ ಮತ್ತು ‘ಮಧ್ಯಮ’ (Moderate) ಮಟ್ಟದಲ್ಲಿದೆ. ಧೂಳು ಮತ್ತು ಹೊಗೆಯಿಂದಾಗಿ ಉಸಿರಾಟದ ತೊಂದರೆ ಎದುರಾಗುವ ಸಾಧ್ಯತೆ ಎಂದು ತಜ್ಞರು ಹೇಳಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೇಸಿಗೆಯ ತಾಪಮಾನ ಏರಿಕೆಯಾಗುತ್ತಿದ್ದಂತೆ ವಾಯು ಮಾಲಿನ್ಯದ ಮಟ್ಟವೂ ಆತಂಕಕಾರಿಯಾಗಿ ಹೆಚ್ಚುತ್ತಿದೆ. ಇಂದು ಮಾರ್ಚ್ 11ರ ವರದಿಯ…

Read More

ಬಿಗ್ ಬಾಸ್ ಹೋಸ್ಟ್ ಆದ ಸೌರವ್ ಗಂಗೂಲಿ; ಹೊಸ ಕ್ಷೇತ್ರಕ್ಕೆ ಕಾಲಿಟ್ಟ ದಾದ

ಟೀಂ ಇಂಡಿಯಾದ ಮಾಜಿ ಕ್ರಿಕೆಟ್ ಆಟಗಾರ ಸೌರವ್ ಗಂಗೂಲಿ ಅವರು ಈಗ ಹೊಸ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ಅವರು ಬಣ್ಣದ ಲೋಕದಲ್ಲಿ ಮಿಂಚಲು ರೆಡಿ ಆಗಿದ್ದಾರೆ. ಬಿಗ್ ಬಾಸ್​ನ (Bigg Boss) ಬೆಂಗಾಲಿ ವರ್ಷನ್​​ಗೆ ಹೋಸ್ಟ್ ಆಗಿ ಆಯ್ಕೆ ಆಗಿದ್ದಾರೆ. ಈ ಮೂಲಕ ಭಾರತದ ಜನಪ್ರಿಯ ಶೋನ ಭಾಗವಾಗಲು ರೆಡಿ ಆಗಿದ್ದಾರೆ. ಶೀಘ್ರವೇ ಸ್ಟಾರ್ ಜಲ್ಶಾದಲ್ಲಿ ಈ ಶೋ ಪ್ರಸಾರ ಕಾಣಲಿದೆ. ‘ಬಿಗ್ ಬಾಸ್​​’ಗೆ ಭಾರತದಲ್ಲಿ ದೊಡ್ಡ ಮಾರುಕಟ್ಟೆ ಇದೆ. ಕಿಚ್ಚ ಸುದೀಪ್, ಸಲ್ಮಾನ್ ಖಾನ್, ಕಮಲ್ ಹಾಸನ್,…

Read More

Daily Devotional: ಶುಭ ಕಾರ್ಯಗಳಲ್ಲಿ ಮೊದಲಿಗೆ ದೀಪವನ್ನ ಬೆಳಗೋದು ಯಾಕೆ?

ಬೆಂಗಳೂರು, ಮಾ.11: ನಿತ್ಯ ಭಕ್ತಿ ಕಾರ್ಯಕ್ರಮಕ್ಕೆ ಸುಸ್ವಾಗತ. ಯಾವುದೇ ಶುಭ ಸಮಾರಂಭ, ಉದ್ಘಾಟನೆ ಅಥವಾ ಹೊಸ ಕೆಲಸ ಕಾರ್ಯಗಳನ್ನು ಪ್ರಾರಂಭಿಸುವ ಮೊದಲು ದೀಪ ಬೆಳಗುವುದು ನಮ್ಮ ಸನಾತನ ಸಂಪ್ರದಾಯದಲ್ಲಿ ಹಾಸುಹೊಕ್ಕಾಗಿದೆ. ಈ ಪದ್ಧತಿಯ ಹಿಂದಿನ ಮಹತ್ವವನ್ನು ನಾವು ಅರಿಯಬೇಕು. ದೀಪಂ ಜ್ಯೋತಿ ಪರಬ್ರಹ್ಮ ದೀಪಂ ಜ್ಯೋತಿ ಜನಾರ್ದನಃ ದೀಪೋ ಹರತು ಮೇ ಪಾಪಾನಿ ಸಂಧ್ಯಾ ದೀಪ ನಮೋಸ್ತುತೇ ಎಂಬ ಶ್ಲೋಕ ದೀಪದ ಆಧ್ಯಾತ್ಮಿಕ ಶಕ್ತಿಯನ್ನು ಸಾರುತ್ತದೆ. ದೀಪವನ್ನು ಭಗವಂತನ ಸ್ವರೂಪವೆಂದು ಪರಿಗಣಿಸಲಾಗುತ್ತದೆ. ದೀಪದ ಜ್ವಾಲೆಯು ಯಾವಾಗಲೂ ಊರ್ಧ್ವಮುಖವಾಗಿ…

Read More

ಬೆಂಗಳೂರಿನ ಬನಶಂಕರಿ ದೇವಸ್ಥಾನಕ್ಕೂ ತಟ್ಟಿದ ಯುದ್ಧದ ಬಿಸಿ: ಭಕ್ತರ ಗಮನಕ್ಕೆ ಇಂದಿನಿಂದ ಈ ಸೇವೆ ಸ್ಥಗಿತ

ಬೆಂಗಳೂರು, ಮಾ.11: ಇರಾನ್ ಇಸ್ರೇಲ್​​​, ಅಮೆರಿಕ ಯುದ್ಧ ಪರಿಣಾಮ ಇಡೀ ಜಗತ್ತಿಗೆ ಉಂಟಾಗಿದೆ. ಇದೀಗ ಭಾರತ ಕೂಡ ಇದರ ಎಫೆಕ್ಟ್​​​ನ್ನು ಅನುಭವಿಸುತ್ತಿದೆ, ಎಲ್​​​ಪಿಜಿ ಗ್ಯಾಸ್​​​ಗಳ ಬೆಲೆ ಕೂಡ ಹೆಚ್ಚಾಗಿದೆ. ಜತೆಗೆ ಕೊರತೆ ಕೂಡ ಉಂಟಾಗಿದೆ. ಈಗಾಗಲೇ ಬೆಂಗಳೂರಿನ ಹೊಟೇಲ್​​ಗಳಲ್ಲೂ ಕೂಡ ಇದರ ಪರಿಣಾ ಎದ್ದು ಕಾಣುತ್ತಿದೆ. ಇದರ ಪರಿಣಾಮ ರಾಜಧಾನಿಯ ಅತ್ಯಂತ ಪ್ರಸಿದ್ಧ ಮತ್ತು ಭಕ್ತರ ನೆಚ್ಚಿನ ಧಾರ್ಮಿಕ ಕೇಂದ್ರವಾದ ಬನಶಂಕರಿ ದೇವಸ್ಥಾನದಲ್ಲಿ ಇಂದಿನಿಂದ (ಮಾರ್ಚ್ 11) ಉಚಿತ ಅನ್ನ ಪ್ರಸಾದ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ವಾಣಿಜ್ಯ…

Read More

Daily Horoscope March 11: ಇಂದು ಈ ರಾಶಿಯವರ ಸಂಬಳ ಹೆಚ್ಚಾಗುತ್ತದೆ

ಬೆಂಗಳೂರು, ಮಾ.11: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ (ಮಾ.11) ವಿಶ್ಲೇಷಿಸಿದ್ದಾರೆ. ವಿಶ್ವಾ ವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ ಅಷ್ಟಮಿ, ಜೇಷ್ಠ ನಕ್ಷತ್ರ, ವಜ್ರಯೋಗ, ಬಾಲವಕರಣದಿಂದ ಕೂಡಿದ ಈ ದಿನವು ಕಾಲಾಷ್ಟಮಿ ಎಂದೂ ಗುರುತಿಸಲ್ಪಟ್ಟಿದೆ. ಈ ದಿನ ಕಾಲಭೈರವನ ಪೂಜೆಯಿಂದ ಸಮಯವನ್ನು ಅನುಕೂಲಕರವಾಗಿ ಬದಲಾಯಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ. ಚಂದ್ರನು ಜೇಷ್ಠ ನಕ್ಷತ್ರದ ವೃಶ್ಚಿಕ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದು, ಇದು ದ್ವಾದಶ ರಾಶಿಗಳಾದ ಮೇಷದಿಂದ ಮೀನದವರೆಗೆ ವಿವಿಧ ಫಲಗಳನ್ನು ನೀಡಲಿದೆ….

Read More

ಕರ್ನಾಟಕ ಹವಾಮಾನ: ಮುಂದಿನ 3 ದಿನಗಳ ಕಾಲ ಹೇಗಿರಲಿದೆ ವಾತಾವರಣ?

ಬೆಂಗಳೂರು, ಮಾ.11: ರಾಜ್ಯಾದ್ಯಂತ ಮಾರ್ಚ್ ತಿಂಗಳ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನಜೀವನ ಕಂಗೆಟ್ಟಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನವು ವಾಡಿಕೆಗಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇಂದು ಕೂಡ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜಧಾನಿಯಲ್ಲಿ ಒಣ ಹವಾಮಾನ ಮುಂದುವರಿಯಲಿದ್ದು, ಗರಿಷ್ಠ ತಾಪಮಾನ 34°C ಮತ್ತು ಕನಿಷ್ಠ ತಾಪಮಾನ 21°C ದಾಖಲಾಗುವ ಸಾಧ್ಯತೆ ಇದೆ. ಮಧ್ಯಾಹ್ನದ ವೇಳೆ ಬಿಸಿಲಿನ ತಾಪ ಹೆಚ್ಚಿರಲಿದೆ. ಕಲಬುರಗಿ,…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಮನಶ್ಶಾಂತಿಗೆ ಧಾರ್ಮಿಕ ಕಾರ್ಯ

ಮೇಷ ರಾಶಿ: ನಿಮ್ಮ ನಿಲುವು ಕೆಲವರಿಗೆ ಇಷ್ಟವಾಗುವುದು. ನಿಮ್ಮಿಂದಾಗದ ಕೆಲಸವನ್ನು ನೀವು ಒಪ್ಪಿಕೊಳ್ಳಲಾರಿರಿ. ವ್ಯಾಪಾರ ಯೋಜನೆಗಳು ಯಶಸ್ವಿಯಾಗುತ್ತವೆ ಸಂದರ್ಭೋಚಿತ ಮಾತುಗಳಿಂದ ಗೆಲುವುದು ಸಿಗಬಹುದು. ನಂಬಿಕೆ ದ್ರೋಹಹವು ನಿಮಗಾಗಲಿದೆ. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ನಿರೀಕ್ಷಿತ ಕಾರ್ಯವನ್ನು ಸಾಧಿಸುವ ತನಕ ನಿಮಗೆ ನೆಮ್ಮದಿ ಸಿಗದು. ಅಧಿಕಾರಿಗಳ ಜೊತೆ ಯೋಜನೆಯ ವಿವರಗಳನ್ನು ಹಂಚಿಕೊಳ್ಳುವಿರಿ. ವೃಷಭ ರಾಶಿ: ಮೋಸದ ಜಾಲಕ್ಕೆ ಸಿಕ್ಕುವ, ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಕೊಟ್ಟ ಹಣವನ್ನು ಹಿಂದಿರುಗಿಸುವಿರಿ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 11ರ ದಿನಭವಿಷ್ಯ

ಮನೆಯ ಮುಖ್ಯ ದ್ವಾರಕ್ಕೆ ಅರಿಶಿನ ನೀರು ಚಿಮುಕಿಸಿ. ಹೀಗೆ ಮಾಡುವುದರಿಂದ ನಕಾರಾತ್ಮಕವಾದ ದೃಷ್ಟಿ ದೋಷಗಳು ಪರಿಹಾರ ಆಗಲಿವೆ. ಕುಟುಂಬ ಸದಸ್ಯರ ಮಧ್ಯೆ ಇರುವಂಥ ಭಿನ್ನಾಭಿಪ್ರಾಯಗಳು ದೂರವಾಗಲಿವೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಬೇಗ ಆಸಕ್ತಿ ಕಳೆದುಕೊಳ್ಳುವಂತೆ ಆಗಲಿದೆ. ಮನಸ್ಸಿಟ್ಟು, ಶ್ರಮಪಟ್ಟು ಮಾಡಿದ ಕೆಲಸ ಎಲ್ಲದರಲ್ಲೂ ಯಶಸ್ಸು ಸಿಗುತ್ತದೆ ಎಂಬ ಖಾತ್ರಿ ಇರುವುದಿಲ್ಲ. ಮುಖ್ಯವಾಗಿ ನಿಮಗಿರುವ ಆಸಕ್ತಿ ಹಾಗೂ ಅಗತ್ಯವೇ ಎಲ್ಲರಿಗೂ ಇರುತ್ತದೆ ಎಂದು ಭಾವಿಸುವುದಕ್ಕೆ ಹೋಗಬೇಡಿ. ಮೇಲುನೋಟಕ್ಕೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 11ರ ದಿನಭವಿಷ್ಯ

ಹಣದ ಪರ್ಸ್‌ನಲ್ಲಿ ಒಂದು ಸಣ್ಣ ದಾಲ್ಚಿನ್ನಿ ಚಕ್ಕೆಯನ್ನು ಇಟ್ಟುಕೊಳ್ಳಿ. ಇದರಿಂದ ನಿಮ್ಮ ಮೇಲಿರುವ ಆರ್ಥಿಕ ಒತ್ತಡ ಕಡಿಮೆ ಆಗುತ್ತದೆ. ಹಣಕಾಸಿನ ಹರಿವು ಸರಾಗ ಆಗಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಇನ್ನೇನು ಇಂಥ ದಿನ ಹಣವನ್ನು ನೀಡುತ್ತೇನೆ ಎಂಬ ಮಾತು ನೀಡಿದ್ದವರು ಸಹ ಈ ತೀರ್ಮಾನದ ಬಗ್ಗೆ ಇನ್ನಷ್ಟು ಆಲೋಚನೆ ಮಾಡಬೇಕಿದೆ ಎಂದು ಹಣ ನೀಡುವುದನ್ನೇ ಮುಂದಕ್ಕೆ ಹಾಕಲಿದ್ದೀರಿ. ಸಂಗಾತಿಯ ಜತೆಗೆ ಉತ್ತಮವಾದ ಸಮಯವನ್ನು ಕಳೆಯುವಂಥ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 11ರ ದಿನಭವಿಷ್ಯ

ನಿಮ್ಮ ಮನೆಯ ಉತ್ತರ ದಿಕ್ಕಿನಲ್ಲಿ ಒಂದು ಲೋಟ ನೀರು ಇಡಿ. ಹೀಗೆ ಮಾಡುವುದರಿಂದ ಕೆಲಸ- ಕಾರ್ಯದಲ್ಲಿನ ಅಡೆತಡೆಗಳು ನಿವಾರಣೆ ಆಗಲಿದೆ. ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಬ್ರಾಂಡೆಡ್ ವಸ್ತುಗಳಿಗಾಗಿ ವಿಪರೀತ ಖರ್ಚು ಮಾಡುವಂಥ ಯೋಗ ಈ ದಿನ ನಿಮ್ಮ ಪಾಲಿಗೆ ಇದೆ. ಇದಕ್ಕಾಗಿ ನೀವೇನಾದರೂ ಕ್ರೆಡಿಟ್ ಕಾರ್ಡ್ ಬಳಸುತ್ತೀರಿ ಎಂದಾದರೆ ಅಳತೆಗೆ ಮೀರಿ ಖರ್ಚು ಬರಲಿದೆ. ನೀವೇನಾದರೂ ಕಮಿಷನ್ ಆಧಾರದಲ್ಲಿ…

Read More