Headlines

IND vs AFG: ಮೊದಲ ಪಂದ್ಯಕ್ಕೆ ಹೇಗಿರಲಿದೆ ಪ್ಲೇಯಿಂಗ್ 11? ಕೊಹ್ಲಿ, ಪಾಂಡ್ಯ ಸ್ಥಾನ ತುಂಬುವವರು ಯಾರು? – Kannada News | India vs Afghanistan 1st ODI:Probable Playing XI, Kohli and Pandya Replacements

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More

ಅನ್ನಭಾಗ್ಯ ಅಕ್ಕಿ ವಿತರಣೆಯಲ್ಲಿ ಗೊಂದಲ, ಸಂಕಷ್ಟದಲ್ಲಿ ಸಿಲುಕಿದ್ಯಾ ಗ್ಯಾರಂಟಿ ಯೋಜನೆ? – Kannada News | Beneficiaries faces Problems for Free Rice Under Anna Bhagya Scheme, what happened?

ಬೆಂಗಳೂರು, (ಮೇ 24): ಅನ್ನಭಾಗ್ಯ ಯೋಜನೆ (Anna Bhagya Scheme). ಸಿಎಂ ಸಿದ್ದರಾಮಯ್ಯಗೆ ಅನ್ನರಾಮಯ್ಯ ಅನ್ನೋ ಕೀರ್ತಿ ತಂದು ಕೊಟ್ಟ ಮಹತ್ವದ ಯೋಜನೆ. ರಾಜ್ಯದಲ್ಲಿ ಯಾರೊಬ್ಬರೂ ಹಸಿವಿನಿಂದ ಮಲಗಬಾರದು ಅನ್ನೋ ಧೇಯೋದ್ದೇಶದಿಂದ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ. ಆದ್ರೆ ಇದೇ ಯೋಜನೆ ಹಲವು ಗೊಂದಲಗಳಿಗೆ ಕಾರಣವಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಕ್ಕೆ, ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುತ್ತೆ. ಅಂದ್ರೆ ಕೇಂದ್ರ ಸರ್ಕಾರದಿಂದ 5 ಕೆಜಿ ಅಕ್ಕಿ, ರಾಜ್ಯ ಸರ್ಕಾರದಿಂದ 5…

Read More

ಬರೋಬ್ಬರಿ 27 ಬಾರಿ… ಹೊಸ ಇತಿಹಾಸ ನಿರ್ಮಿಸಿದ ಜೋ ರೂಟ್ – Kannada News | Joe Root Breaks Kevin Pietersen’s Record

ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ (Joe Root) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಕೆವಿನ್ ಪೀಟರ್ಸನ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆ ಮುರಿಯುವ ಮೂಲಕ. ಅಂದರೆ ಇಂಗ್ಲೆಂಡ್ ಪರ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಎಂಬ ದಾಖಲೆ ರೂಟ್ ಪಾಲಾಗಿದೆ. Source link

Read More

ಖುಷಿಯಿಂದ ಪತ್ನಿ-ಮಗು ನೋಡಲು ತೆರಳಿದ್ದ ಗಂಡ: ವಾಪಸ್ ಮನೆಗೆ ಬಂದಾಗ ಖುಷಿಯೇ ಮಾಯ! ಆಗಿದ್ದೇನು?

ನೆಲಮಂಗಲ, ಮಾರ್ಚ್​ 23: ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ಮನೆ ಕಳ್ಳತನವಾಗಿದ್ದು (house theft), 5 ಲಕ್ಷ ರೂ ಬೆಲೆ ಬಾಳುವ ಗ್ರಾಂ ಚಿನ್ನ, 5 ಲಕ್ಷ ರೂ ಬೆಲೆ ಬಾಳುವ 2 ಕೆಜಿ ಬೆಳ್ಳಿ ವಸ್ತು ಹಾಗೂ ನಗದು ಸೇರಿದಂತೆ 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಖತರ್ನಾಕ್ ಕಳ್ಳರು ದೋಚಿದ್ದಾರೆ. ನವೀನ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ…

Read More

Karnataka Budget 2026 PDF Download: ಕರ್ನಾಟಕ ಬಜೆಟ್ 2026-27, ಪಿಡಿಎಫ್ ಪ್ರತಿ ಡೌನ್​ಲೋಡ್ ಮಾಡಿ

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ 2026-27 ನೇ ಸಾಲಿನ ಬಜೆಟ್ (Karnataka Budget 2026) ಮಂಡನೆಯಾಗಿದೆ. ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ, ಅತಿಹೆಚ್ಚು ಆಯವ್ಯಯ ಮಂಡಿಸಿದ ದಾಖಲೆಯನ್ನೂ ತಮ್ಮ ಹೆಸರಿಗೆ ಬರೆದುಕೊಂಡರು. ಅವರು 2026ರವರೆಗೆ 17 ಬಜೆಟ್ ಮಂಡನೆ ಮಾಡಿದಂತಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸ್ಕೀಮ್​ಗಳಿಗೆ ಅನುದಾನ, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸೇರಿದಂತೆ ಅನೇಕ ಘೋಷಣೆಗಳನ್ನು ಬಜೆಟ್​​ನಲ್ಲಿ ಮಾಡಲಾಗಿದೆ. ಕರ್ನಾಟಕ ಬಜೆಟ್​ 2026-27 ಪಿಡಿಎಫ್ ಪ್ರತಿ ಇಲ್ಲಿ…

Read More

‘ಆಲ್ಫಾ’ ಚಿತ್ರ ಪಾಕಿಸ್ತಾನದಲ್ಲಿ ಟ್ಯಾಕ್ಸ್​ ಫ್ರೀ? ಇದರ ಹಿಂದಿನ ಕಥೆ ಏನು? – Kannada News | Is Alia Bhatt’s Alpha Tax Free in Pakistan? Here is the Truth Behind the Viral Post

ಆಲಿಯಾ ಭಟ್, ಶಾರ್ವರಿ ನಟನೆಯ ‘ಆಲ್ಫಾ’ ಸಿನಿಮಾ ತೀವ್ರ ಟೀಕೆಗಳನ್ನು ಎದುರಿಸುತ್ತಿದೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ನೆಗೆಟಿವ್ ವಿಮರ್ಶೆ ಸಿಗುತ್ತಿದೆ. ಈ ಸಿನಿಮಾನ ಟೀಕಿಸಲು ಕೆಲವರು ಒಂದು ಹಂತ ಮುಂದಕ್ಕೆ ಹೋಗಿದ್ದಾರೆ. ‘ಈ ಚಿತ್ರವನ್ನು ಪಾಕಿಸ್ತಾನದಲ್ಲಿ ಟ್ಯಾಕ್ಸ್ ಫ್ರೀ ಮಾಡಲಾಗಿದೆ’ ಎಂಬ ಪೋಸ್ಟರ್ ಎಲ್ಲ ಕಡೆಗಳಲ್ಲಿ ವೈರಲ್ ಮಾಡಿದ್ದಾರೆ. ಇದಕ್ಕೂ ಒಂದು ಕಾರಣ ಇದೆ. ಆ ಬಗ್ಗೆ ಇಲ್ಲಿದೆ ವಿವರ. ‘ಆಲ್ಫಾ’ ಸಿನಿಮಾ ಒಂದು ಸ್ಪೈ ಯೂನಿವರ್ಸ್. ಈ ಚಿತ್ರದಲ್ಲಿ ಆಲಿಯಾ ಭಟ್ ಅವರು ಭರ್ಜರಿ…

Read More

SSLC ಟಾಪರ್​ಗಳಿಗೆ ಇನ್ಮುಂದೆ ಲ್ಯಾಪ್‌ಟಾಪ್ ಬದಲು ನಗದು ಬಹುಮಾನ – Kannada News | Now SSLC Toppers from Karnataka to Get Cash Prize Instead of Laptops, Government Decision

ಬೆಂಗಳೂರು, ಜನವರಿ 24: ರಾಜ್ಯ ಸರ್ಕಾರ ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ (SSLC) ಟಾಪರ್‌ಗಳಿಗೆ ಲ್ಯಾಪ್‌ಟಾಪ್‌ ಬದಲಿಗೆ ನಗದು ಬಹುಮಾನ (Cash Prize) ನೀಡಲಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಈಗಾಗಲೇ ಆದೇಶ ಹೊರಡಿಸಿದ್ದು, ಅದರ ಪ್ರಕಾರ ಪ್ರತಿ ಜಿಲ್ಲೆಯಲ್ಲಿ ಅಗ್ರ ಸ್ಥಾನ ಪಡೆದ ಟಾಪ್-3 ವಿದ್ಯಾರ್ಥಿಗಳ ಆಧಾರ್ ಲಿಂಕ್ಡ್ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ನಗದು ಬಹುಮಾನವು ಪ್ರತಿ ವಿದ್ಯಾರ್ಥಿಗೆ 50,000 ರೂ. ಆಗಿರಲಿದೆ. 2024-25ನೇ ಶೈಕ್ಷಣಿಕ ವರ್ಷದಲ್ಲಿ 758 ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್…

Read More

ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆ ಬಳಿ ಕಣ್ಣೀರು ಹಾಕಿದ ದೇವೇಗೌಡ; ಇನ್ನು ಆ ದೇವರೇ ಕಾಪಾಡಬೇಕು ಎಂದ ಹೆಚ್‌ಡಿಕೆ – Kannada News | Deve Gowda’s Wife Chennamma’s Health Critical; Family Prays at Bengaluru Manipal

ದೇವೇಗೌಡರ ಪತ್ನಿ,ಕುಮಾರಸ್ವಾಮಿ ಕಣ್ಣೀರು ಬೆಂಗಳೂರು, ಜು.17 : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಭೇಟಿ ನೀಡಿ ಹೊರಬಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಗದ್ಗದಿತರಾಗಿ ಕಣ್ಣೀರು ಹಾಕಿರುವ ಹೃದಯವಿದ್ರಾವಕ ದೃಶ್ಯ ಕಂಡುಬಂದಿದೆ. ಆಸ್ಪತ್ರೆಯಿಂದ ಹೊರಬರುವಾಗ ಮಾಧ್ಯಮಗಳ ಮುಂದೆ ಕಣ್ಣೀರು ಹಾಕುತ್ತಲೇ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು…

Read More

ವೃತ್ತಿಪರ ಫುಟ್‌ಬಾಲ್ ಆಟಗಾರ ಆಗಲಿದ್ದಾರೆ ಬಾಲಿವುಡ್ ನಟ ಟೈಗರ್ ಶ್ರಾಫ್ – Kannada News | Actor Tiger Shroff All Set To Make Professional Football Debut In Durand Cup

ಬಾಲಿವುಡ್‌ ನಟ ಟೈಗರ್ ಶ್ರಾಫ್ (Tiger Shroff) ಈಗ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ತಮ್ಮ ಮಾರ್ಷಲ್ ಆರ್ಟ್ಸ್ ಮತ್ತು ಫಿಟ್ನೆಸ್‌ಗೆ ಹೆಸರಾಗಿರುವ ಅವರು ಫುಟ್​​ಬಾಲ್ ಮೈದಾನಕ್ಕೆ ಇಳಿಯುತ್ತಿದ್ದಾರೆ. ಹಾಗಂತ ಅವರು ಫುಟ್​​ಬಾಲ್ ಆಧರಿಸಿ ಸಿನಿಮಾ ಮಾಡುತ್ತಿದ್ದಾರೆ ಎಂದುಕೊಳ್ಳಬೇಡಿ. ಅವರು ಈಗ ವೃತ್ತಿಪರ ಫುಟ್‌ಬಾಲ್‌ ಜಗತ್ತಿಗೆ ಕಾಲಿಡಲಿದ್ದಾರೆ ಎಂಬ ವರದಿಗಳು ಹೇಳಿವೆ. ಪ್ರತಿಷ್ಠಿತ ಡ್ಯುರಾಂಡ್ ಕಪ್ ಟೂರ್ನಿಯಲ್ಲಿ ಅವರು ಮುಂಬೈ ಎಫ್‌ಸಿ ತಂಡವನ್ನು ಪ್ರತಿನಿಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದು ಅವರ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಉದ್ಯಮಿ…

Read More

H1B Visa: ಅಮೆರಿಕದಲ್ಲಿ ಉದ್ಯೋಗ ಬಯಸುವ ಭಾರತೀಯ ಐಟಿ ವೃತ್ತಿಪರರಿಗೆ ಗುಡ್​ ನ್ಯೂಸ್, ಡೊನಾಲ್ಡ್​ ಟ್ರಂಪ್ ವಿಧಿಸಿದ್ದ ಎಚ್​1ಬಿ ವೀಸಾ ಹೆಚ್ಚುವರಿ ಶುಲ್ಕ ರದ್ದು – Kannada News

ಬೋಸ್ಟನ್, ಜೂನ್ 09: ಅಮೆರಿಕ(America)ದಲ್ಲಿ  ಕೆಲಸ ಮಾಡುವ ಕನಸು ಕಾಣುತ್ತಿರುವ ಭಾರತೀಯ ಐಟಿ ವೃತ್ತಿಪರರು ಹಾಗೂ ಅಲ್ಲಿನ ಜಾಗತಿಕ ತಂತ್ರಜ್ಞಾನ ಸಂಸ್ಥೆಗಳಿಗೆ ಯುಎಸ್ ಫೆಡರಲ್ ನ್ಯಾಯಾಲಯ ದೊಡ್ಡ ಪರಿಹಾರ ನೀಡಿದೆ. ಹೊಸ ಎಚ್​-1ಬಿ ವೀಸಾ ಅರ್ಜಿಗಳ ಮೇಲೆ ವಾರ್ಷಿಕ ಬರೋಬ್ಬರಿ $1,00,000 ಅಂದರೆ ಸುಮಾರು 96 ಲಕ್ಷ ರೂ. ಹೆಚ್ಚುವರಿ ಶುಲ್ಕ ವಿಧಿಸುವ ಡೊನಾಲ್ಡ್​ ಟ್ರಂಪ್ ಆಡಳಿತ ವಿವಾದಾತ್ಮಕ ನಿರ್ಧಾರವನ್ನು ಬೋಸ್ಟನ್ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ. ಈ ಭಾರಿ ಶುಲ್ಕದ ನೀತಿ ಸಂಪೂರ್ಣವಾಗಿ ಕಾನೂನು ಬಾಹಿರ ಎಂದು…

Read More