ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್​ಗಳನ್ನು ಎಸೆದ CSK ಆಟಗಾರ – Kannada News | Aman Khan Creates Unwanted Record in ODI Cricket

ಏಕದಿನ ಕ್ರಿಕೆಟ್ ಶುರುವಾಗಿ ಬರೋಬ್ಬರಿ 54 ವರ್ಷಗಳಾಗಿವೆ. ಈ ಐವತ್ತನಾಲ್ಕು ವರ್ಷಗಳಲ್ಲಿ ಅತ್ಯಂತ ದುಬಾರಿ ಓವರ್​ಗಳನ್ನು ಎಸೆದ ಹೀನಾಯ ದಾಖಲೆಯೊಂದು ಭಾರತೀಯ ಆಟಗಾರನ ಹೆಸರಿಗೆ ಸೇರ್ಪಡೆಯಾಗಿದೆ. ಅದು ಕೂಡ 10 ಓವರ್​ಗಳಲ್ಲಿ ಬರೋಬ್ಬರಿ 123 ರನ್​ಗಳನ್ನು ನೀಡುವ ಮೂಲಕ ಎಂಬುದೇ ಅಚ್ಚರಿ. ವಿಜಯ ಹಝಾರೆ ಟೂರ್ನಿಯಲ್ಲಿ ಜಾರ್ಖಂಡ್ ವಿರುದ್ಧದ ಪಂದ್ಯದಲ್ಲಿ ಪುದುಚೇರಿ ಪರ ಕಣಕ್ಕಿಳಿದ ಅಮಾನ್ ಖಾನ್ 10 ಓವರ್​ಗಳಲ್ಲಿ ಬರೋಬ್ಬರಿ 123 ರನ್​​ಗಳನ್ನು ನೀಡಿದ್ದಾರೆ. ಈ ಮೂಲಕ ಲಿಸ್ಟ್​ ಎ (ಏಕದಿನ) ಕ್ರಿಕೆಟ್​ನಲ್ಲಿ 10 ಓವರ್​ಗಳಲ್ಲಿ…

Read More

ಈ ಅವ್ಯವಸ್ಥೆಗೆ ಸರ್ಕಾರ ಮಾತ್ರ ಹೊಣೆಯಾ? ಜನರ ತಪ್ಪಿಲ್ವಾ?: SMVT ಟರ್ಮಿನಲ್ ಸ್ಥಿತಿ ನೋಡಿ

ಬೆಂಗಳೂರು, ಮಾ.26: ದೇಶದ ಮೊದಲ ಹವಾನಿಯಂತ್ರಿತ (AC) ರೈಲ್ವೆ ಟರ್ಮಿನಲ್ ಎಂಬ ಹೆಗ್ಗಳಿಕೆಯೊಂದಿಗೆ ಉದ್ಘಾಟನೆಗೊಂಡ ಬೆಂಗಳೂರಿನ ಬೈಯಪ್ಪನಹಳ್ಳಿಯ SMVT ನಿಲ್ದಾಣ, ಇಂದು ತನ್ನ ಗತವೈಭವವನ್ನು ಕಳೆದುಕೊಳ್ಳುತ್ತಿದೆ. ವಿಮಾನ ನಿಲ್ದಾಣದ ಮಾದರಿಯ ವಿನ್ಯಾಸ, ಸ್ವಚ್ಛತೆ ಮತ್ತು ಅತ್ಯಾಧುನಿಕ ಸೌಲಭ್ಯಗಳಿಗೆ ಮಾದರಿಯಾಗಿದ್ದ ಈ ನಿಲ್ದಾಣ, ಪ್ರಸ್ತುತ ನಿರ್ವಹಣೆಯ ಕೊರತೆ ಮತ್ತು ಕಸದ ರಾಶಿಯಿಂದಾಗಿ ಸುದ್ದಿಯಲ್ಲಿದೆ. ವಿಶ್ವದರ್ಜೆಯ ಸೌಲಭ್ಯಗಳನ್ನು ಕಲ್ಪಿಸುವುದು ಎಷ್ಟು ಮುಖ್ಯವೋ, ಅದನ್ನು ದಿನನಿತ್ಯ ನಿರ್ವಹಿಸುವುದು ಅಷ್ಟೇ ಮುಖ್ಯ. ಕಸದ ವಿಲೇವಾರಿ, ಸ್ವಚ್ಛತೆ ಮತ್ತು ನಿರಂತರ ಮೇಲ್ವಿಚಾರಣೆಯಲ್ಲಿ ರೈಲ್ವೆ ಇಲಾಖೆಯ…

Read More

ಭಾರತ-ಅಮೆರಿಕ ಒಪ್ಪಂದದಿಂದ ಗಾಬರಿಗೊಂಡ ಯೂನಸ್, ಟ್ರಂಪ್ ಜತೆ ರಹಸ್ಯ ಒಪ್ಪಂದಕ್ಕೆ ಯತ್ನ – Kannada News | Bangladesh Alarmed: Yunus Secret US Trade Deal Raises Fears Amid Elections and India US Pact

ಢಾಕಾ, ಫೆಬ್ರವರಿ 06: ಭಾರತ ಹಾಗೂ ಅಮೆರಿಕ ನಡುವಿನ ಬಹು ಚರ್ಚಿತ ವ್ಯಾಪಾರ ಒಪ್ಪಂದವು ಬಾಂಗ್ಲಾದೇಶ(Bangladesh) ಸರ್ಕಾರದೊಳಗೆ ಕಳವಳವನ್ನು ಹುಟ್ಟುಹಾಕಿದೆ. ಡೊನಾಲ್ಡ್​ ಟ್ರಂಪ್ ಭಾರತದೊಂದಿಗೆ ವ್ಯಾಪಾರ ಒಪ್ಪಂದವನ್ನು ಘೋಷಿಸಿದ ಬಳಿಕ, ಬಾಂಗ್ಲಾದೇಶ ಕೂಡ ಅಮೆರಿಕದೊಂದಿಗೆ ಸಾಧ್ಯವಾದಷ್ಟು ಬೇಗ ಒಪ್ಪಂದವನ್ನು ಮಾಡಿಕೊಳ್ಳಲು ಬಯಸುತ್ತಿದೆ. ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಫೆಬ್ರವರಿ 12ರ ಚುನಾವಣೆಗೆ ಮೊದಲು ಅದನ್ನು ಮುಕ್ತಾಯಗೊಳಿಸುವ ಆಶಯದೊಂದಿಗೆ ಅಮೆರಿಕದೊಂದಿಗಿನ ಈ ವ್ಯಾಪಾರ ಒಪ್ಪಂದವನ್ನು ರಹಸ್ಯವಾಗಿಟ್ಟಿದೆ. ಅಮೆರಿಕದ ಒಪ್ಪಂದಕ್ಕೆ ಸಂಬಂಧಿಸಿದಂತೆ ಯೂನಸ್ ಅವರ ಗೌಪ್ಯತೆಯು ಹಲವು ಪ್ರಶ್ನೆಗಳನ್ನು…

Read More

ಮೇ 10ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಏನು ವಿಶೇಷ? – Kannada News | PM Narendra Modi to Visit Bengaluru on May 10, Says R Ashok

ಬೆಂಗಳೂರು, ಮೇ 10: ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಅಧಿಕಾರ ಹಾಗೂ ಕೇರಳ ರಾಜ್ಯದ ಮೂರು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಹಿನ್ನೆಲೆ HAL ಏರ್​ಪೋರ್ಟ್ ಪ್ರವೇಶದ್ವಾರ ಬಳಿ ಕಾರ್ಯಕ್ರಮ ಆಯೋಜಿಸಲಾಗಿದೆ. ಮೇ 10ರಂದು ಬೆಳಿಗ್ಗೆ 9 ಗಂಟೆಗೆ ಮೋದಿ ಅವರು HAL ಏರ್‌ಪೋರ್ಟ್‌ಗೆ ಆಗಮಿಸಲಿದ್ದು, ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇನ್ನು ಕಾರ್ಯಕ್ರಮಕ್ಕೆ…

Read More

ಚಿಕ್ಕಪ್ಪ ಪವನ್ ಕಲ್ಯಾಣ್ ದಾಖಲೆ ಮುರಿದ ರಾಮ್ ಚರಣ್ – Kannada News | Ram Charan’s Peddi Movie beats Pawan Kalyan’s OG movie record

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಹಲವು ಮುಂದೂಡಿಕೆಗಳ ಬಳಿಕ ಕೊನೆಗೂ ಜೂನ್ 4 ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರವನ್ನು ಚಿತ್ರತಂಡ ಇನ್ನೂ ಪ್ರಾರಂಭ ಮಾಡಿಲ್ಲ. ಪ್ರಸ್ತುತ ಸಿನಿಮಾದ ಪ್ರೀ ರಿಲೀಸ್ ಸೇಲ್​​ ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ. ಸಿನಿಮಾಕ್ಕೆ ಸಾಕಷ್ಟು ಹೈಪ್ ಸೃಷ್ಟಿಯಾಗಿದ್ದು, ಸಿನಿಮಾ ಪ್ಯಾನ ಇಂಡಿಯಾ ಲೆವೆಲ್​​ನಲ್ಲಿ ಬಿಡುಗಡೆ ಆಗಲಿದೆ. ಅಮೆರಿಕ ಅದರಲ್ಲೂ ಉತ್ತರ ಅಮೆರಿಕ ಮಾರುಕಟ್ಟೆಯ ಮೇಲೆ ಹೆಚ್ಚು ಗಮನವನ್ನು ‘ಪೆದ್ದಿ’ ಚಿತ್ರತಂಡ ವಹಿಸಿದೆ. ಇದೀಗ ‘ಪೆದ್ದಿ’ ಸಿನಿಮಾವು ನಾಯಕ ರಾಮ್…

Read More

ಈ ಗ್ರಾಮದ ಸೊಸೆಯಂದಿರು ಸ್ಮಾರ್ಟ್​​ಫೋನ್ ಬಳಸುವಂತಿಲ್ಲ; ಕಾರಣ ಕೇಳಿದ್ರೆ ಆಶ್ಚರ್ಯ ಪಡುತ್ತೀರ! – Kannada News | Rajasthan Panchayat bans Smartphone Usage of Women Human Rights Commission issues notice

ಜೋಧಪುರ, ಫೆಬ್ರವರಿ 18: ರಾಜಸ್ಥಾನದ ಜಾಲೋರ್ ಜಿಲ್ಲೆಯ ಗ್ರಾಮ ಪಂಚಾಯತ್ ಜನವರಿ 26ರಿಂದ ತನ್ನ ಗ್ರಾಮದ 15 ಹಳ್ಳಿಗಳ ಸೊಸೆಯಂದಿರು ಮತ್ತು ಯುವತಿಯರು ಕ್ಯಾಮೆರಾ ಹೊಂದಿರುವ ಸ್ಮಾರ್ಟ್​​ಫೋನ್‌ಗಳನ್ನು (Smartphones) ಬಳಸುವುದನ್ನು ನಿಷೇಧಿಸಿದೆ. ಮನೆಯಲ್ಲಿ ಮಾತ್ರವಲ್ಲ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅಥವಾ ನೆರೆಹೊರೆಯವರ ಮನೆಗೆ ಕೂಡ ಸ್ಮಾರ್ಟ್​​ಫೋನ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಸ್ಮಾರ್ಟ್​​ಫೋನ್ ಬದಲಾಗಿ, ಅವರು ಕೀಪ್ಯಾಡ್ ಫೋನ್‌ಗಳನ್ನು ಮಾತ್ರ ಬಳಸಲು ಅನುಮತಿ ನೀಡಲಾಗಿದೆ. ಲಿಂಗ ಅಸಮಾನತೆಯನ್ನು ಸೂಚಿಸುವ ಈ ನಿರ್ಧಾರಕ್ಕೆ ಮಾನವ ಹಕ್ಕುಗಳ ಆಯೋಗ ನೋಟಿಸ್ ನೀಡಿದೆ. ಗ್ರಾಮ…

Read More

ಧಾರವಾಡದಲ್ಲಿ ಉಗ್ರ ಹೋರಾಟ ಬೆನ್ನಲ್ಲೇ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್ – Kannada News | Karnataka finance department approves appointment 24 thousand Jobs after Youths Protest in Dharwad

ಬೆಂಗಳೂರು, (ಫೆಬ್ರವರಿ 24):ಕರ್ನಾಟಕದಲ್ಲಿ (Karnataka) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ (Jobs) ಭರ್ತಿಗೆ ಆಗ್ರಹಿಸಿ ವಿದ್ಯಾಕಾಶಿ ಧಾರವಾಡದಲ್ಲಿ ಈ ಹಿಂದೆಯೂ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದು. ಆದರೂ ಸರ್ಕಾರ ಯಾವುದೇ ಕ್ರಮಕೈಗೊಳ್ಳದಿದ್ದರಿಂದ ರೊಚ್ಚಿಗೆದ್ದ ಯುವಕರು ಸರ್ಕಾರದ ವಿರುದ್ಧ ಮತ್ತೆ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಯುವಕರ ಕಿಚ್ಚು ಜೋರಾಗುತ್ತಿದ್ದಂತೆಯೇ ಇತ್ತ ಕರ್ನಾಟಕ ಆರ್ಥಿಕ ಇಲಾಖೆ (Karnataka finance department ), 24 ಸಾವಿ ಹುದ್ದೆಗಳ ನೇಮಕಾತಿಗೆ ನೇಮಕಾತಿಗೆ ಮಂಜೂರಾತಿ ನೀಡಿದೆ. ಕರ್ನಾಟಕದ ವಿವಿಧ ಒಟ್ಟು 32…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯವಿಡೀ ಒಣ ಹವೆಯ ವಾತಾವರಣ, ಬೆಂಗಳೂರಿನಲ್ಲಿ ಚಳಿ – Kannada News | Bengaluru temperature: Dry weather all over Karnataka, cold and clear sky in Bengaluru

ರಾಜ್ಯವಿಡೀ ಒಣ ಹವೆಯ ವಾತಾವರಣ, ಬೆಂಗಳೂರಿನಲ್ಲಿ ಚಳಿ ಬೆಂಗಳೂರು, ಫೆಬ್ರುವರಿ 06: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯ ವಾತಾವರಣವೇ (Weather Forecast) ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕ ಎಲ್ಲೆಲ್ಲಿ…

Read More

ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ರಾತ್ರಿಪೂರ್ತಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ

ಆನೇಕಲ್​, ಜನವರಿ 08: ಹಳೆ ದ್ವೇಷದ ಹಿನ್ನೆಲೆ ರೌಡಿಶೀಟರ್ ಗಂಗಾ ಮತ್ತು ಆತನ ಗ್ಯಾಂಗ್, ರೌಡಿಶೀಟರ್ ಕಾರ್ತಿಕ್ ಅಲಿಯಾಸ್ ಸಲಗನನ್ನು ಅಪಹರಿಸಿ ರಾತ್ರಿಪೂರ್ತಿ ಚಿತ್ರಹಿಂಸೆ ನೀಡಿದೆ. ಆನೇಕಲ್ ತಾಲೂಕಿನ ಹುಸ್ಕೂರು ಬಳಿ ಈ ಘಟನೆ ನಡೆದಿದ್ದು, ಕಾರ್ತಿಕ್‌ನನ್ನು ಕಿಡ್ನ್ಯಾಪ್ ಮಾಡುವುದಲ್ಲದೆ, ಆತನ ಬೆರಳನ್ನು ಕತ್ತರಿಸಿ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. ಇಡೀ ರಾತ್ರಿ ಚಿತ್ರಹಿಂಸೆ ನೀಡಿದ ನಂತರ, ಗ್ಯಾಂಗ್ ಕಾರ್ತಿಕ್‌ನನ್ನು ಹುಸ್ಕೂರು ಬಳಿಯೇ ರಸ್ತೆಗೆ ಎಸೆದು ಪರಾರಿಯಾಗಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಕಾರ್ತಿಕ್‌ನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ…

Read More

PSLನ ಬಿಗ್ ಆಫರ್ ತ್ಯಜಿಸಿ IPLಗೆ ಬಂದ ಆಸ್ಟ್ರೇಲಿಯನ್ ವೇಗಿ..!

ಪಾಕಿಸ್ತಾನ್ ಸೂಪರ್ ಲೀಗ್ (PSL 2026) ತ್ಯಜಿಸಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ (IPL 2026) ಆಗಮಿಸುತ್ತಿರುವ ಆಟಗಾರರ ಪಟ್ಟಿ ಬೆಳೆಯುತ್ತಿದೆ. ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಆಸ್ಟ್ರೇಲಿಯಾ ವೇಗಿ ಸ್ಪೆನ್ಸರ್ ಜಾನ್ಸನ್. ಸ್ಪೆನ್ಸರ್ ಈ ಬಾರಿಯ ಐಪಿಎಲ್​ಗೆ ಆಯ್ಕೆಯಾಗಿರಲಿಲ್ಲ. ಇತ್ತ ಐಪಿಎಲ್​ನಲ್ಲಿ ಚಾನ್ಸ್ ಸಿಗದ ಕಾರಣ ಸ್ಪೆನ್ಸರ್ ಜಾನ್ಸನ್ ಪಾಕಿಸ್ತಾನ್ ಸೂಪರ್​ ಲೀಗ್​​ಗೆ ಹೆಸರು ನೀಡಿದ್ದಾರೆ. ಅದರಂತೆ ಅವರನ್ನು ಕ್ವೆಟ್ಟಾ ಗ್ಲಾಡಿಯೇಟರ್ಸ್ ಫ್ರಾಂಚೈಸಿಯು ಆಸ್ಟ್ರೇಲಿಯಾ ವೇಗಿಯನ್ನು ₹1.88 ಕೋಟಿ ರೂ.ಗೆ (PKR) ಖರೀದಿಸಿತ್ತು. ಆದರೆ ಇದೀಗ…

Read More