ಟ್ರಾಫಿಕ್ ಕಿರಿಕಿರಿಗೆ ಗುಡ್ ಬೈ ಹೇಳಲು ಬೆಂಗಳೂರಿನ 5 ಕಡೆ ನಿರ್ಮಾಣವಾಗಲಿದೆ ಎಲಿವೇಟೆಡ್​​ ಕಾರಿಡಾರ್: ಎಲ್ಲೆಲ್ಲಿ ಗೊತ್ತಾ? – Kannada News | Five Elevated Corridors Planned in Bengaluru to Ease Traffic Congestion: Here’s the List

ಬೆಂಗಳೂರು, ಜನವರಿ 12: ಬೆಂಗಳೂರಿನ (Bangalore) ಜನರು ಅತಿಯಾಗಿ ಜಿಗುಪ್ಸೆಗೆ ಒಳಗಾಗುವುದು ಇಲ್ಲಿನ ಸಂಚಾರ (Traffic) ದಟ್ಟಣೆಯಿಂದ. ಹೀಗಾಗಿ ಸಂಚಾರ ದಟ್ಟಣೆ ನಿವಾರಣೆಗಾಗಿ ಸರ್ಕಾರ ನಾನಾ ಯೋಜನೆಗಳನ್ನು ಹಾಕಿಕೊಳ್ಳುತ್ತಿದೆ. ಇದೀಗ ಪ್ರಮುಖ ಭಾಗಗಳಲ್ಲಿ ಎಲಿವೇಟೆಡ್​ ಕಾರಿಡಾರ್​​ ನಿರ್ಮಾಣಕ್ಕೆ ನಿರ್ಧರಿಸಿದೆ. ಒಟ್ಟು ಸುಮಾರು 75 ಕಿಲೋ ಮೀಟರ್​ ಉದ್ದದ 5 ಎತ್ತರಿಸಿದ ರಸ್ತೆಗಳು ಅಥವಾ ಎಲಿವೇಟೆಡ್​ ಕಾರಿಡಾರ್​ಗಳ ನಿರ್ಮಾಣದ ಜವಾಬ್ದಾರಿಯನ್ನು ಬೆಂಗಳೂರು ಸ್ಮಾರ್ಟ್​​ ಇನ್ಫ್ರಾಸ್ಟ್ರಕ್ಚರ್​​ ಲಿಮಿಟೆಡ್​ಗೆ ವಹಿಸಲಾಗಿದೆ. ಎಲ್ಲೆಲ್ಲಿ ಎಲಿವೇಟೆಡ್​ ಕಾರಿಡಾರ್? ನಾಗವಾರ ಜಂಕ್ಷನ್​​​ – ನ್ಯೂ ಏರ್ಪೋರ್ಟ್​​​ ರಸ್ತೆ…

Read More

ಶತಕ ತಪ್ಪಿಸಿ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ – Kannada News | Virat Kohli is now Oldest Indian batter to be dismissed in 90s in ODI

ಇದಕ್ಕೂ ಮುನ್ನ ಈ ವಿಶೇಷ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು. 1986 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಗವಾಸ್ಕರ್ 92 ರನ್​​ಗಳಿಸಿ ಶತಕ ವಂಚಿತರಾಗಿದ್ದರು. ಈ ವೇಳೆ ಅವರ ವಯಸ್ಸು 36 ವರ್ಷ, 282 ದಿನಗಳು. ಈ ಮೂಲಕ ಭಾರತದ ಪರ ಏಕದಿನ ಕ್ರಿಕೆಟ್​​ನಲ್ಲಿ 90+ ರನ್​​​ಗಳಿಸಿ ಶತಕ ತಪ್ಪಿಸಿಕೊಂಡ ಅತ್ಯಂತ ಹಿರಿಯ ಬ್ಯಾಟ್ಸ್​​ಮನ್ ಎನಿಸಿಕೊಂಡಿದ್ದರು. Source link

Read More

ಬೇಕಿರುವುದು ತೈಲವಲ್ಲ ವೆನೆಜುವೆಲಾದ ಕೀಲಿಕೈ, ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡ ಟ್ರಂಪ್ – Kannada News | Trump’s Truth Social Post Declares Him Acting President of Venezuela Amid Caracas Crisis

ವಾಷಿಂಗ್ಟನ್, ಜನವರಿ 12: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​(Donald Trump)ನ ಇತ್ತೀಚಿನ ಹೇಳಿಕೆಗಳನ್ನು ಗಮನಿಸಿದಾಗ ಅವರಿಗೆ ಬೇಕಾಗಿರುವುದು ಕೇವಲ ವೆನೆಜುವೆಲಾದ ತೈಲ ಮಾತ್ರವಲ್ಲ, ದೇಶದ ಕೀಲಿಕೈ ಕೂಡ ಎಂಬುದು ಸ್ಪಷ್ಟವಾಗುತ್ತದೆ. ಅಮೆರಿಕವು ಇತ್ತೀಚೆಗೆ ವೆನೆಜುವೆಲಾ ವಿರುದ್ಧ ಮಿಲಿಟರಿ ದಾಳಿ ನಡೆಸಿ, ಅದರ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಬಂಧಿಸಿತ್ತು. ಈಗ ಅಷ್ಟೇ ಅಲ್ಲ ಡೊನಾಲ್ಡ್​ ಟ್ರಂಪ್ ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡಿರುವುದು ಅಚ್ಚರಿಯನ್ನುಂಟು ಮಾಡಿದೆ. ಅವರು ತಮ್ಮ ಟ್ರುತ್ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಇದರ…

Read More

Bengaluru Air Quality: ಬೆಂಗಳೂರಿಗಿಂತ ಕಳಪೆ ಏರ್ ಕ್ವಾಲಿಟಿ ಇದೆ ಉಡುಪಿಯಲ್ಲಿ! – Kannada News | Bangalore Air Pollution Crisis: Udupi’s Air quality is getting worse than Bengaluru

ಬೆಂಗಳೂರಿಗಿಂಗ ಕಳಪೆ ಏರ್ ಕ್ವಾಲಿಟಿ ಇದೆ ಉಡುಪಿಯಲ್ಲಿ! ಬೆಂಗಳೂರು, ಜನವರಿ 12: ಕಳೆದ ಕೆಲ ದಿನಗಳಿಂದ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಸುಧಾರಿಸುತ್ತಿದೆ. ಅಷ್ಟೇ ಅಲ್ಲ, ಮೈಸೂರು, ವಿಜಯಪುರದಲ್ಲೂ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ. ಆದರೆ ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ಮೊದಲು ಎರಡಂಕಿಯಲ್ಲಿದ್ದರೂ ಈಗ ಮೂರಂಕಿ ತಲುಪಿದೆ. ಈ ನಗರಗಳಲ್ಲಿ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಉಡುಪಿಯಲ್ಲಿ…

Read More

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 

ಗಿಲ್ಲಿ ನಟ ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಅವರು ಫಿನಾಲೆ ವೀಕ್ ತಲುಪಿದ್ದಾರೆ. ಕಳೆದ ವೀಕೆಂಡ್​​ನಲ್ಲಿ ಗಿಲ್ಲಿ ನಟ ಎವಿಕ್ಷನ್ ಭಾಷಣ ನೀಡಿದ್ದಾರೆ. ‘ಎವಿಕ್ಷನ್ ಆದ್ರೆ ಹೇಗೆ ಮಾತಾಡ್ತೀರಾ’ ಎಂದು ಸುದೀಪ್ ಕೇಳಿದರು. ಗಿಲ್ಲಿ ಅದ್ಭುತವಾಗಿ ಮಾತನಾಡಿದರು. ‘ಸೋಲಬಹುದು, ಸತ್ತಿಲ್ಲ’ ಎಂಬ ಸುದೀಪ್ ಮಾತನ್ನು ನೆನಪಿಸಿಕೊಂಡರು. ಆ ಸಂದರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..! – Kannada News | WPL 2026: Sneh Rana bowls most expensive over in WPL history

ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್ ಎಸೆದ ಹೀನಾಯ ದಾಖಲೆಯೊಂದು ಸ್ನೇಹ್ ರಾಣಾ ಹೆಸರಿಗೆ ಸೇರ್ಪಡೆಯಾಗಿದೆ. ಇದರೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್​ನ ಒಂದು ಓವರ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಭರ್ಜರಿ ದಾಖಲೆಯೊಂದು ಸೋಫಿ ಡಿವೈನ್ ಹೆಸರಿಗೆ ಸೇರ್ಪಡೆಯಾಗಿದೆ. ಹೌದು, ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬೌಲರ್ ಸ್ನೇಹ್ ರಾಣಾ ವಿರುದ್ಧ ಸೋಫಿ ಡಿವೈನ್ ಬರೋಬ್ಬರಿ 32 ರನ್​ ಚಚ್ಚಿದ್ದಾರೆ. ಈ ಪಂದ್ಯದ 6ನೇ ಓವರ್​ನಲ್ಲಿ…

Read More

ಬೆಂಗಳೂರಿನಲ್ಲಿ ಮಂಗಳೂರು ಮೂಲದ ಟೆಕ್ಕಿ ಕೊಲೆ ಕೇಸ್​ಗೆ ಸ್ಫೋಟಕ ಟ್ವಿಸ್ಟ್: ಹತ್ಯೆಗೂ ಮುನ್ನ ರೇಪ್ ಮಾಡಿರುವ ಶಂಕೆ – Kannada News | Another Twist in Bengaluru Techie Murder Case: Police Suspect Assault Before Killing

ಬೆಂಗಳೂರು, ಜನವರಿ 12: ಬೆಂಗಳೂರಿನಲ್ಲಿ (Bangalore) ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಹತ್ಯೆ (34) (Techie Murder Case) ಪ್ರಕರಣದ ತನಿಖೆ ವೇಳೆ ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಇದು ಕೇವಲ ಕೊಲೆ ಪ್ರಕರಣವಲ್ಲ, ಹತ್ಯೆಗೂ ಮುನ್ನ ಸಂತ್ರಸ್ತೆ ಮೇಲೆ ಆರೋಪಿ ಅತ್ಯಾಚಾರ ಎಸಗಿರುವ ಸಾಧ್ಯತೆ ಇದೆ ಎಂಬ ಗಂಭೀರ ಅನುಮಾನ ಪೊಲೀಸರಿಗೆ ವ್ಯಕ್ತವಾಗಿದೆ. ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ ಆರೋಪಿಯಾಗಿರುವ ಕೇರಳ ಮೂಲದ ಕರ್ನಲ್ ಕುರೈ (18) ವಿರುದ್ಧ ಈಗಾಗಲೇ ಕೊಲೆ ಪ್ರಕರಣದ…

Read More

ಬಿಗ್ ಬಾಸ್​ಗೆ ಮರಳಿದ ಮಲ್ಲಮ್ಮ; ಅಟ್ಯಾಟ್​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್ – Kannada News | Mallamma Back to Bigg Boss House Dhruvanth Feels Detached to Her

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಮನೆಗೆ ಮಲ್ಲಮ್ಮ ಅವರು ಮರಳಿದ್ದಾರೆ. ಈ ಮೊದಲು ಧ್ರುವಂತ್ ಹಾಗೂ ಮಲ್ಲಮ್ಮ ಕ್ಲೋಸ್ ಆಗಿದ್ದರು. ಈ ಕ್ಲೋಸ್​​ನೆಸ್ ಈಗ ಉಳಿದಿಲ್ಲ ಎಂದು ಧ್ರುವಂತ್​​ಗೆ ಅನಿಸಿದೆ. ಈ ವಿಷಯವನ್ನು ಅವರು ಅಶ್ವಿನಿ ಗೌಡ ಬಳಿ ಹೇಳಿಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಯಾರಾದರೂ ನಮಿಸಿದರೆ ರಾಜ್​​ಕುಮಾರ್ ಏನು ಹೇಳುತ್ತಿದ್ದರು? ರಜನಿ ಕೂಡ ಅಚ್ಚರಿಪಟ್ಟರು – Kannada News | Dr. Rajkumar’s Humility: Upendra Reveals Legend’s Timeless Wisdom

ರಾಜ್​​ಕುಮಾರ್ ಅವರು ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಹಲವು ವರ್ಷಗಳ ಕಾಲ ಆ್ಯಕ್ಟೀವ್ ಆಗಿದ್ದರು. ಅವರು ಚಿತ್ರರಂಗದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಚಿತ್ರರಂಗದಲ್ಲಿ ಮೇರು ನಟನಾಗಿ ಮೆರೆದರು. ಅವರಿಗೆ ಸರಿಸಾಟಿಯಾಗಿ ಮತ್ತೋರ್ವ ಹೀರೋ ನಿಲ್ಲೋಕೆ ಸಾಧ್ಯವಿಲ್ಲ. ರಾಜ್​​ಕುಮಾರ್ ಅವರು ಇಷ್ಟು ದೊಡ್ಡ ಹೀರೋ ಆದರು ಎಂದಿಗೂ ಅಹಂನಿಂದ ಮೆರೆದವರು ಅಲ್ಲ. ಇದಕ್ಕೆ ಉಪೇಂದ್ರ ಅವರು ಕೊಟ್ಟ ಒಳ್ಳೆಯ ಉದಾಹರಣೆಯನ್ನು ಇಲ್ಲಿ ನೋಡೋಣ. ಉಪೇಂದ್ರ ನಟನೆಯ ‘45’ ಸಿನಿಮಾ ಕಳೆದ ವರ್ಷಾಂತ್ಯಕ್ಕೆ…

Read More

Virat Kohli: ಎಷ್ಟಿದೆ ಅಂತ ಗೊತ್ತಿಲ್ಲ, ಎಲ್ಲವನ್ನೂ ಅಮ್ಮನಿಗೆ ಕಳಿಸ್ತೀನಿ..! – Kannada News | I send my awards to my mother, she likes to keeping the awards: Virat Kohli

2026ರ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿ ಭಾರತ ತಂಡ ಶುಭಾರಂಭ ಮಾಡಿದೆ. ಹೀಗೆ ಶುಭಾರಂಭ ಮಾಡಲು ಕಾರಣಕರ್ತರು ವಿರಾಟ್ ಕೊಹ್ಲಿ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 50 ಓವರ್​ಗಳಲ್ಲಿ ಬರೋಬ್ಬರಿ 300 ರನ್​ಗಳಿಸುವಲ್ಲಿ ಯಶಸ್ವಿಯಾದರು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು….

Read More