Headlines

ಟೀಮ್ ಇಂಡಿಯಾದಿಂದ 6 ಆಟಗಾರರು ಔಟ್..!

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಶುಭ್​​ಮನ್ ಗಿಲ್ ಮುನ್ನಡೆಸಲಿದ್ದು, ಉಪನಾಯಕನಾಗಿ ಶ್ರೇಯಸ್ ಅಯ್ಯರ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಹಿಂದೆ ಭಾರತ ಏಕದಿನ ತಂಡದಲ್ಲಿ ಕಾಣಿಸಿಕೊಂಡಿದ್ದ ಆರು ಆಟಗಾರರು ಈ ಬಾರಿ ತಂಡದಲ್ಲಿ ಸ್ಥಾನ ಪಡೆದಿಲ್ಲ. ಆ ಆಟಗಾರರು ಯಾರೆಂದರೆ… (PC: BCCI) ರವೀಂದ್ರ ಜಡೇಜಾ: ಟೀಮ್ ಇಂಡಿಯಾದ ಅನುಭವಿ ಆಲ್​ರೌಂಡರ್ ರವೀಂದ್ರ ಜಡೇಜಾ ಅವರನ್ನು ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ. ಅವರ ಬದಲಿಗೆ ಆಲ್​ರೌಂಡರ್ ಆಗಿ ವಾಷಿಂಗ್ಟನ್…

Read More

ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು? ಏನಿದು CJP? ಅಮೆರಿಕದಲ್ಲಿದ್ದು ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?

ಬೆಂಗಳೂರು, ಮೇ 22): ಕಾಕ್ರೋಚ್‌ ಜನತಾ ಪಾರ್ಟಿ (cockroach Janata party) ಸಾಮಾಜಿಕ ಜಾಲತಾಣದಲ್ಲಿ ಆರಂಭವಾದ ಒಂದು ವಿಡಂಬನಾತ್ಮಕ ಅಭಿಯಾನ. ಇದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರತದ ಅತ್ಯಂತ ಶಕ್ತಿಶಾಲಿ ರಾಜಕೀಯ ಪಕ್ಷಗಳನ್ನು ಹಿಂದಿಕ್ಕುತ್ತಿದೆ. ಅಭಿಜೀತ್‌ ದಿಪ್ಕೆ (abhijeet dipke)  ಎಂಬ ಯುವಕ ಆರಂಭಿಸಿದ ಈ ಅಭಿಯಾನ ಈಗ Gen-Z ಸಂಘಟನೆಯಾಗಿ ಬದಲಾಗುತ್ತಿದೆ. ಭಾರತದ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಅವರು ಭಾರತದ ಯುವಕರ ಬಗ್ಗೆ ಹೇಳಿದ್ದಾರೆ ಎನ್ನಲಾದ ಹೇಳಿಕೆಗೆ ಪ್ರತಿಯಾಗಿ, ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಲು ಮತ್ತು…

Read More

ಜಗ್ಗೇಶ್ ಹೇಳಿದ್ದನ್ನು ಸಾಬೀತು ಮಾಡಿ, ಅವರಿಂದಲೇ ಸನ್ಮಾನ ಮಾಡಿಸಿಕೊಂಡ ಗಿಲ್ಲಿ ನಟ – Kannada News | Jaggesh’s Prophecy Fulfilled: Gilli Actor Felicitated After Bigg Boss Win and Success

ಆ ಭವಿಷ್ಯ ನಿಜವಾಗಿದೆ. ಗಿಲ್ಲಿ ಹೋದಲ್ಲಿ ಬಂದಲ್ಲಿ, ಬೌನ್ಸರ್​​ಗಳು, ಪೊಲೀಸರು ಸುತ್ತುವರಿಯುತ್ತಿದ್ದಾರೆ. ಗಿಲ್ಲಿಗೆ ಇಷ್ಟು ಜನಪ್ರಿಯತೆ ಸಿಗುತ್ತದೆ ಎಂದು ಅಂದೇ ಜಗ್ಗೇಶ್ ಊಹಿಸಿದ್ದರು. ಆ ಮಾತು ನಿಜವಾಗಿದೆ. ಈ ವಿಷಯದಲ್ಲಿ ಜಗ್ಗೇಶ್​​ಗೂ ಖುಷಿಯಾಗಿದೆ. ಜಗ್ಗೇಶ್ ಒಬ್ಬರನ್ನು ಎಷ್ಟು ಆಳವಾಗಿ ಅಧ್ಯಯನ ಮಾಡುತ್ತಾರೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ. Source link

Read More

ಮತ ಎಣಿಕೆ ದಿನ ತಿರುಪತಿಯಲ್ಲಿ ತ್ರಿಷಾ; ವಿಜಯ್​​ಗೋಸ್ಕರ ವಿಶೇಷ ಪೂಜೆ? – Kannada News | Trisha Krishnan Visits Tirupati on TN Election Result Day; Special Pooja for Thalapathy Vijay?

ದಳಪತಿ ವಿಜಯ್​​ಗೆ ಇಂದು (ಮೇ 4) ಪ್ರಮುಖ ದಿನ. ಏಕೆಂದರೆ, ಇಂದು ತಮಿಳುನಾಡು ಚುನಾವಣೆಯ ಫಲಿತಾಂಶ ಹೊರಬೀಳುತ್ತಿದೆ. ವಿಜಯ್ ಅವರು ಟಿವಿಕೆ ಪಕ್ಷದ ಮೂಲಕ ಚುನಾವಣೆ ಸ್ಪರ್ಧಿಸಿದ್ದಾರೆ. ಮತ ಎಣಿಕೆ ಆರಂಭಕ್ಕೂ ಮೊದಲು ತ್ರಿಷಾ ಅವರು ತಿರುಪತಿಗೆ ತೆರಳಿ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಈ ವಿಶೇಷ ಪೂಜೆ ದಳಪತಿ ವಿಜಯ್​​ಗೋಸ್ಕರವೇ ಎನ್ನುವ ಪ್ರಶ್ನೆ ಮೂಡಿದೆ. ಈ ವಿಷಯ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

IND vs NZ: ಗುರು ಯುವರಾಜ್ ದಾಖಲೆ ಮುರಿದು ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ

ಟೀಂ ಇಂಡಿಯಾದ ಸ್ಫೋಟಕ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ 2026 ರ ವರ್ಷವನ್ನು ಅಬ್ಬರದಿಂದ ಆರಂಭಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆರಂಭಿಕನಾಗಿ ಅಬ್ಬರದ ಇನ್ನಿಂಗ್ಸ್ ಆಡಿದ ಅಭಿಷೇಕ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟಿದಲ್ಲದೆ ಸ್ಫೋಟಕ ಅರ್ಧಶತಕವನ್ನು ಬಾರಿಸಿದ್ದಾರೆ. ಇದು ಈ ವರ್ಷದಲ್ಲಿ ಅಭಿಷೇಕ್ ಅವರ ಮೊದಲ ಅರ್ಧಶತಕವಾಗಿದೆ. ನಾಗ್ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಹೊಡಿಬಡಿ ಆಟವನ್ನಾಡಿದ ಅಭಿಷೇಕ್ ಕೇವಲ 22 ಎಸೆತಗಳಲ್ಲಿ ನಾಲ್ಕು…

Read More

CSAB Counseling 2026: NIT, IIIT ಗಳಲ್ಲಿ ಖಾಲಿ ಇರುವ B.Tech ಸೀಟುಗಳ ಭರ್ತಿಗೆ ಜುಲೈ 28 ರಿಂದ ನೋಂದಣಿ ಆರಂಭ! – Kannada News | CSAB Special Counseling 2026: Last Chance for NIT, IIIT, GFTI Admissions

ನವದೆಹಲಿ: JoSAA (ಜಾಯಿಂಟ್ ಸೀಟ್ ಅಲೋಕೇಶನ್ ಅಥಾರಿಟಿ) ಕೌನ್ಸೆಲಿಂಗ್‌ನ ಎಲ್ಲಾ ಸುತ್ತುಗಳು ಮುಕ್ತಾಯಗೊಂಡ ನಂತರ, ದೇಶದ ಪ್ರತಿಷ್ಠಿತ ಎಂಜಿನಿಯರಿಂಗ್ ಸಂಸ್ಥೆಗಳಲ್ಲಿ ಖಾಲಿ ಉಳಿದಿರುವ ಸೀಟುಗಳನ್ನು ಭರ್ತಿ ಮಾಡಲು ಕೇಂದ್ರ ಸೀಟ್ ಹಂಚಿಕೆ ಮಂಡಳಿ (CSAB) ವಿಶೇಷ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಘೋಷಿಸಿದೆ. JEE Main 2026 ಅಂಕಗಳ ಆಧಾರದ ಮೇಲೆ ನಡೆಯುವ ಈ ವಿಶೇಷ ಕೌನ್ಸೆಲಿಂಗ್ ಮೂಲಕ NIT, IIIT ಹಾಗೂ ಇತರ ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ (GFTI) ಪ್ರವೇಶ ಪಡೆಯಲು ಜುಲೈ 28 ರಿಂದ ನೋಂದಣಿ ಆರಂಭವಾಗಲಿದೆ….

Read More

ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ

ಗಿಲ್ಲಿ ನಟ ಅವರು ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರ ಬಗ್ಗೆ ಯಾರೇ ಕೆಟ್ಟದಾಗಿ ಮಾತನಾಡಿದರೂ ಅವರಿಗೆ ಗಿಲ್ಲಿ ಅಭಿಮಾನಿಗಳು ತೊಂದರೆ ಕೊಡುತ್ತಾರೆ. ಈಗಲೂ ಹಾಗೆಯೇ ಆಗಿದೆ. ಸಂದರ್ಶನದಲ್ಲಿ ಗಿಲ್ಲಿಗೆ ಕೆಟ್ಟ ಶಬ್ದಗಳಲ್ಲಿ ಸತೀಶ್ ಬೈದಿದ್ದರು. ಅವರನ್ನು ಕೊಳಕ ಎಂದೆಲ್ಲ ಹೇಳಿದ್ದರು. ಇದಕ್ಕೆ ಅವರು ದಂಡ ತೆತ್ತಬೇಕಾಗಿದೆ. ಕಾರ್ಯಕ್ರಮ ಒಂದಕ್ಕೆ ಸತೀಶ್ ತೆರಳಿದ್ದರು. ಅವರ ಹೊರ ಬರುವಾಗ ಎಲ್ಲರೂ ‘ಗಿಲ್ಲಿ ಗಿಲ್ಲಿ’ ಎಂದು ಕೂಗಿದ್ದಾರೆ. ಅವರ ಕಾರು ಪೂರ್ತಿಯಾಗಿ ಗಿಲ್ಲಿ ಹೆಸರಿನಿಂದ ತುಂಬಿ ಹೋಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಇಶಾನ್ ಕಿಶನ್​ಗೆ ಪಂದ್ಯವಾಡದಂತೆ ಬಿಸಿಸಿಐ ಸೂಚನೆ – Kannada News | Ishan Kishan has been given rest by the BCCI team

ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಕೇವಲ 33 ಎಸೆತಗಳಲ್ಲಿ ಶತಕ ಸಿಡಿಸಿದ್ದ ಜಾರ್ಖಂಡ್ ತಂಡದ ನಾಯಕ ಇಶಾನ್ ಕಿಶನ್​ ಬ್ಯಾಕ್ ಟು ಬ್ಯಾಕ್ 2 ಪಂದ್ಯಗಳಿಂದ ಹೊರಗುಳಿದಿದ್ದಾರೆ. ಈ ಹೊರಗುಳಿಯುವಿಕೆಗೆ ಮುಖ್ಯ ಕಾರಣ ಬಿಸಿಸಿಐ ಕಡೆಯಿಂದ ಬಂದ ಸೂಚನೆ. ಹೌದು, ಇಶಾನ್ ಕಿಶನ್​ಗೆ ಎಲ್ಲಾ ಪಂದ್ಯಗಳನ್ನು ಆಡದಂತೆ ಬಿಸಿಸಿಐ ಆಯ್ಕೆ ಸಮಿತಿ ಸೂಚಿಸಿದ್ದಾರೆ. ಹೀಗಾಗಿಯೇ ರಾಜಸ್ಥಾನ್ ಹಾಗೂ ಪುದುಚೇರಿ ವಿರುದ್ಧದ ಪಂದ್ಯಗಳಿಂದ ಇಶಾನ್ ಕಿಶನ್ ಹೊರಗುಳಿದಿದ್ದಾರೆ. ಅಲ್ಲದೆ ನಾಳೆ (ಡಿ.31) ನಡೆಯಲಿರುವ ತಮಿಳುನಾಡು ವಿರುದ್ಧದ ಪಂದ್ಯಕ್ಕೂ…

Read More

ತಾನೊಂದು ಬಗೆದರೆ, ದೈವವೊಂದು ಬಗೆಯಿತು: ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಯುವಕ – Kannada News | Kumta Beach Tragedy: Youth Drowns at Kadle Beach While Filming Reel

ಕಾರವಾರ, ಜೂನ್​ 15: ರೀಲ್ಸ್ (Reels) ಮಾಡಲು ಹೋಗಿ ಓರ್ವ ಯುವಕ ಸಮುದ್ರಪಾಲಾಗಿರುವಂತಹ (death) ಘಟನೆ ಉತ್ತರ ಕನ್ನಡ ಜಿಲ್ಲೆಯ (uttara kannada) ಕುಮಟಾ ತಾಲೂಕಿನ ಕಡ್ಲೆ ಕಡಲ ತೀರದಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಜೀವನ್ ಭಟ್ಟರಾಯಿ(26) ನೀರುಪಾಲಾದ ಯುವಕ. ಕರಾವಳಿ ಕಾವಲುಪಡೆ ಮತ್ತು ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆದಿದೆ. ಸದ್ಯ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಕಡ್ಲೆ ಬೀಚ್‌ನಲ್ಲಿ ರೀಲ್ಸ್ ವಿಡಿಯೋ ಮಾಡುವಾಗ ಯುವಕ ಸಮುದ್ರಪಾಲು ಕರಾವಳಿ ಕಾವಲುಪಡೆ, ಅಗ್ನಿಶಾಮಕ…

Read More

ಹಾರರ್, ಸಸ್ಪೆನ್ಸ್ ಸಿನಿಮಾ ಮಾಡಿ ಫೇಮಸ್ ಆಗಿದ್ದ ನಿರ್ದೇಶಕ ಬೆಂಗಳೂರಲ್ಲಿ ನಿಧನ

ತಮಿಳಿನ ಹಿರಿಯ ನಿರ್ದೇಶಕ ಹಾಗೂ ಸಂಗೀತ ಸಂಯೋಜಕ ದಕ್ಕಳಿ ಶ್ರೀನಿವಾಸನ್ ಅವರು ನಿಧನ ಹೊಂದಿದ್ದಾರೆ. ಅವರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನಲ್ಲಿ ಅವರು ಕೊನೆಯುಸಿರು ಎಳೆದಿದ್ದು, ಅವರಿಗೆ 72 ವರ್ಷ ವಯಸ್ಸಾಗಿತ್ತು. ಸುಮಾರು ಎರಡೂವರೆ ದಶಕಗಳ ಕಾಲ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. 1987ರಲ್ಲಿ ರಿಲೀಸ್ ಆದ ‘ಇವರ್ಗಳ್ ವರುಂಗಳಾ ತೂಂಗಲ್’ ಸಿನಿಮಾದಲ್ಲಿ ಬರಹಗಾರನಾಗಿ ಕೆಲಸ ಮಾಡಿ ಚಿತ್ರರಂಗಕ್ಕೆ ಶ್ರೀನಿವಾಸ ಕಾಲಿಟ್ಟರು. ಈ ಚಿತ್ರವನ್ನು ಅವರು ನಿರ್ಮಾಣವನ್ನೂ ಮಾಡಿದ್ದರು. ಆ ಬಳಿಕ ಕಮಲ್ ಹಾಸನ್ ನಟನೆಯ…

Read More