ಪವನ್ ಕಲ್ಯಾಣ್ ಅನುಪಸ್ಥಿತಿಯಲ್ಲಿ ಪ್ರಚಾರದ ಜವಾಬ್ದಾರಿ ಹೊತ್ತ ಶ್ರೀಲೀಲಾ
ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಅದೇ ದಿನ ಬಿಡುಗಡೆ ಆಗಲಿದ್ದು, ದೊಡ್ಡ ಪ್ರತಿಸ್ಪರ್ಧೆಯನ್ನು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಕ್ಕೆ ಒಡ್ಡಿದೆ. ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ಸಿನಿಮಾದ ನಾಯಕ ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿಯಾಗಿದ್ದು, ಪ್ರಚಾರಗಳಲ್ಲಿ ಪಾಲ್ಗೊಳ್ಳುವಷ್ಟು ಸಮಯ ಅವರಿಗಿಲ್ಲ. ಆಡಳಿತದ ದೃಷ್ಟಿಯಿಂದ ಅದು ಉಚಿತವೂ ಅಲ್ಲ. ಆದರೆ ಪವನ್ ಕಲ್ಯಾಣ್ ಗೈರು…