Headlines

Apprentice Recruitment 2026: ರೈಲ್ವೆ ನೇಮಕಾತಿ; 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, 10th ಪಾಸಾಗಿದ್ರೆ ಸಾಕು

ರೈಲ್ವೆ ನೇಮಕಾತಿ ಕೋಶ (RRC) ದಕ್ಷಿಣದ ದಕ್ಷಿಣ ಮಧ್ಯ ರೈಲ್ವೆ (SCR) ಪ್ರದೇಶಗಳಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ, ವಿವಿಧ ಇಲಾಖೆಗಳಲ್ಲಿ ಒಟ್ಟು 2,801 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಖಾಲಿ ಹುದ್ದೆಗಳನ್ನು ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಸಿಬ್ಬಂದಿ, S&T ಮತ್ತು ಇತರ ಇಲಾಖೆಗಳಲ್ಲಿ ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಏಪ್ರಿಲ್ 11 ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು…

Read More

ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆ – Kannada News | Saketh Sreenivasaiah from Karnataka Missing in California, Indian Consulate Launches Search Operation

ಸಾಕೇತ್ ಶ್ರೀನಿವಾಸಯ್ಯImage Credit source: LinkedIn/Saketh Sreenivasaiah ನವದೆಹಲಿ, ಫೆಬ್ರವರಿ 14: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕ (Karnataka)ಮೂಲದ ವಿದ್ಯಾರ್ಥಿ ಕಾಣೆಯಾಗಿರುವ ಬಗ್ಗೆ ವರದಿಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಕಾಣೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಸ್ಥಳೀಯ ಪೊಲೀಸರು ಮತ್ತು ಭಾರತೀಯ ದೂತಾವಾಸ ಕಚೇರಿ ತುರ್ತು ಕ್ರಮ ಕೈಗೊಂಡಿವೆ. ಮಾಸ್ಟರ್ಸ್ ವಿದ್ಯಾರ್ಥಿಯಾಗಿರುವ ಸಾಕೇತ್ ಶ್ರೀನಿವಾಸಯ್ಯ (Saketh Sreenivasaiah) ಅಮೆರಿಕದ ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಬರ್ಕ್ಲೇ (University of California, Berkeley) ಯಲ್ಲಿ ಪಿಜಿ ವ್ಯಾಸಂಗ ಮಾಡುತ್ತಿದ್ದಾರೆ. ಅವರು…

Read More

ಕರ್ನಾಟಕ ಹವಾಮಾನ ವರದಿ: ಮುಂದಿನ 7 ದಿನ ರಾಜ್ಯದಲ್ಲಿ ಬಿಸಿಲಿನ ನಡುವೆ ಅಲ್ಲಲ್ಲಿ ಮಳೆ ಸಾಧ್ಯತೆ – Kannada News | Karnataka Weather Report: Rain Forecast in Parts of the State Till May 12; Dry Conditions Elsewhere

ಬೆಂಗಳೂರು, ಮೇ 06: ಮುಂದಿನ 7 ದಿನಗಳ ಕಾಲ ಕರ್ನಾಟಕದಾದ್ಯಂತ (karnataka) ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನ ನಂತರ, ಅಲ್ಲಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ. ಜೊತೆಗೆ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುನ್ಸೂಚನೆ ನೀಡಿವೆ. ಮುಖ್ಯಾಂಶಗಳು ರಾಜ್ಯದಲ್ಲಿ ಇಂದಿನಿಂದ ಮೇ 12ರವರೆಗೆ…

Read More

ಲಿಥಿಯಂ ಮತ್ತು ವಿರಳ ಭೂಖನಿಜಗಳಿಗೆ ರಷ್ಯಾ ಜೊತೆ ಶೀಘ್ರದಲ್ಲೇ ಭಾರತದ ಮಹತ್ವದ ಒಪ್ಪಂದ – Kannada News | India to Secure Critical Minerals: Russia Partnership for Lithium & Rare Earths Supply

ನವದೆಹಲಿ, ಮೇ 14: ಭಾರತ ಮತ್ತು ರಷ್ಯಾ ದೇಶಗಳು ‘ಪ್ರಮುಖ ಖನಿಜಗಳ’ (Critical Minerals) ಪೂರೈಕೆ ಮತ್ತು ತಂತ್ರಜ್ಞಾನ ಹಂಚಿಕೆಗೆ ಸಂಬಂಧಿಸಿದಂತೆ ಮಹತ್ವದ ಪ್ರಾಥಮಿಕ ಒಪ್ಪಂದಕ್ಕೆ ಸಹಿ ಹಾಕಲು ಸಜ್ಜಾಗಿವೆ. ಇಂಧನ ಪರಿವರ್ತನೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಅತ್ಯಗತ್ಯವಾಗಿರುವ ಲಿಥಿಯಂ ಮತ್ತು ಅಪರೂಪದ ಭೂ ಖನಿಜಗಳ (Rare Earth Elements) ಪೂರೈಕೆಯನ್ನು ಖಚಿತಪಡಿಸಿಕೊಳ್ಳುವುದು ಈ ಒಪ್ಪಂದದ ಮುಖ್ಯ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ. ಅಂತಿಮ ಹಂತಗಳ ಮಾತುಕತೆಯಲ್ಲಿರುವ ಈ ಒಪ್ಪಂದವು ಕೇವಲ…

Read More

RSS​​​ನ್ನು ಅರ್ಥಮಾಡಿಕೊಳ್ಳಲು ವಿಕಿಪೀಡಿಯಾದಲ್ಲಿ ಹುಡುಕುವ ಬದಲು ಅದರ ಜತೆಗೆ ಕೆಲಸ ಮಾಡಿ: ಮೋಹನ್ ಭಾಗವತ್ – Kannada News | RSS Chief Clarifies: BJP, VHP Function Independently, Not Remote Controlled

ದೆಹಲಿ, ಜ.3: ಭಾರತೀಯ ಜನತಾ ಪಕ್ಷ (ಬಿಜೆಪಿ), ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ವಿದ್ಯಾ ಭಾರತಿಯಂತಹ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ಸಂಘದ ನಿಯಂತ್ರಣದಲ್ಲಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಅವರು ಹೇಳಿದ್ದಾರೆ. ಬಿಜೆಪಿ ಅಥವಾ ವಿಎಚ್‌ಪಿ ಮೂಲಕ ಆರ್‌ಎಸ್‌ಎಸ್ ಅನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಬೇಡಿ, ಅವರು ಸ್ವತಂತ್ರವಾಗಿ ಕೆಲಸ ಮಾಡುತ್ತಾರೆ ಮತ್ತು ಸಂಘದ ರಿಮೋಟ್ ಕಂಟ್ರೋಲ್​​​ನಲ್ಲಿ ಇಲ್ಲ. ಒಂದು ಆರ್​​ಎಸ್​​ಎಸ್​​ನ್ನು ಅದರ ಅಂಗ ಸಂಸ್ಥೆಗಳ ಮೂಲಕ ಅರ್ಥಮಾಡಿಕೊಳ್ಳುತ್ತಿದ್ದಾರೆ…

Read More

ಹೆಚ್ಎಂಟಿ ಕಾರ್ಖಾನೆ ಜಾಗ ವಿವಾದ: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಗಂಭೀರ ಆರೋಪ – Kannada News | HMT Factory Land Dispute: HD Kumaraswamy Levels Serious Allegations Against Karnataka Government

ಹೆಚ್.ಡಿ.ಕುಮಾರಸ್ವಾಮಿImage Credit source: tv9 kannada ಬೆಂಗಳೂರು, ಜುಲೈ 16: ‘‘ಹೆಚ್ಎಂಟಿ (HMT) ಕಾರ್ಖಾನೆಗೆ ಹೊಸ ರೂಪ ನೀಡಿ, ಅದನ್ನು ಪುನರಾರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆದರೆ, ರಾಜ್ಯ ಸರ್ಕಾರ ನಿರಂತರವಾಗಿ ಕಾರ್ಖಾನೆಯ ಮೇಲೆ ದಾಳಿ ಮಾಡುತ್ತಿದ್ದು, ಭೂಮಿಯನ್ನು ಕಬಳಿಸುವ ಹುನ್ನಾರ ನಡೆಸಿದೆ’’ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದ್ದಾರೆ. ಹೆಚ್​ಎಂಟಿ ಕಾರ್ಖಾನೆ ಕ್ಯಾಂಪಸ್​​ಗೆ ಹೆಚ್​ಡಿ ಕುಮಾರಸ್ವಾಮಿ ದಿಢೀರ್​ ಭೇಟಿ ಬೆಂಗಳೂರಿನ ಜಾಲಹಳ್ಳಿಯಲ್ಲಿರುವ…

Read More

Bengaluru Air Quality: ಮಳೆಯ ಸಿಂಚನಕ್ಕೆ ಬೆಂಗಳೂರು ಸೇರಿ ರಾಜ್ಯಾದ್ಯಂತ ವಾಯು ಮಾಲಿನ್ಯದಲ್ಲಿ ಭಾರಿ ಇಳಿಕೆ! – Kannada News | Karnataka AQI Update: Air Quality Improves Across State, Moderate in Bengaluru

ಬೆಂಗಳೂರು ಸೇರಿ ರಾಜ್ಯಾದ್ಯಂತ ವಾಯು ಮಾಲಿನ್ಯದಲ್ಲಿ ಭಾರಿ ಇಳಿಕೆ! ಬೆಂಗಳೂರು, ಜುಲೈ 06: ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ಇಂದು ಕರ್ನಾಟಕದಾದ್ಯಂತ ಗಾಳಿಯ ಗುಣಮಟ್ಟ ಗಮನಾರ್ಹವಾಗಿ ಸುಧಾರಿಸಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕುಸಿದಿದ್ದು, ಜನತೆಗೆ ನಿರಾಳ ತಂದಿದೆ. ಇಂದಿನ ವಾಯು ಗುಣಮಟ್ಟ ಸೂಚ್ಯಂಕದ (AQI) ಸಂಪೂರ್ಣ ವಿವರ ಇಲ್ಲಿದೆ. ಬೆಂಗಳೂರಿನ ವಾಯು ಗುಣಮಟ್ಟ ಬೆಂಗಳೂರಿನಲ್ಲಿ ಇಂದು ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ 55 ರಿಂದ 63ರ…

Read More

Viral: ತಿಂಗಳ ಸಂಬಳ 3.5 ಲಕ್ಷ ರೂಯಿದ್ರೂ ಉಳಿತಾಯ ಮಾತ್ರ ಶೂನ್ಯ; ಬೆಂಗಳೂರಿನ ವ್ಯಕ್ತಿ ಹೀಗೆಂದಿದ್ದೇಕೆ? – Kannada News | Bengaluru: A Bengaluru techie reveals the reality of city life, including expenses

ಬೆಂಗಳೂರು, ಜೂನ್ 22: ಬೆಂಗಳೂರು (Bengaluru) ಅಂದ್ರೆ ದುಬಾರಿ, ಜೇಬಲ್ಲಿ ದುಡ್ಡಿದ್ರೆ ಮಾತ್ರ ಇಲ್ಲಿ ಆರಾಮಾಗಿ ಜೀವನ ನಡೆಸಬಹುದು. ಗಂಡ ಹೆಂಡತಿ ಇಬ್ಬರೂ ದುಡಿದ್ರೂ ಜೀವನ ನಿರ್ವಹಣೆಗೆ ದುಡ್ಡೇ ಸಾಕಾಗಲ್ಲ. ಇನ್ನು ಒಬ್ಬರು ದುಡಿದು ಇಡೀ ಕುಟುಂಬವನ್ನು ನಡೆಸಿಕೊಂಡು ಹೋಗುತ್ತೇವೆ ಅಂದ್ರೆ ಅಷ್ಟು ಸುಲಭವಲ್ಲ. ಇದೀಗ ಬೆಂಗಳೂರಿನ ಇಂಜಿನಿಯರ್ ಒಬ್ಬರು ತಿಂಗಳಿಗೆ 3.5 ಲಕ್ಷ ರೂ ದುಡಿಯುತ್ತಿದ್ದಾರೆ. ಆದರೆ ತಿಂಗಳಿಗೆ 50,000 ರೂ ಉಳಿಸಲು ಸಾಧ್ಯವಾಗುತ್ತಿಲ್ಲ. ಹೆಚ್ಚಿನ ಆದಾಯವಿದ್ದರೂ ಹೆಚ್ಚಿನ ಖರ್ಚು ಉಳಿತಾಯವನ್ನೇ ಕಸಿದುಕೊಂಡಿದೆ. ಈ ಬಗ್ಗೆ…

Read More

T20 World Cup: ಬದಲಿ ತಂಡವಾಗಿ ಬಂದು ಈ ಆವೃತ್ತಿಯ ಮೊದಲ ದ್ವಿಶತಕ ಬಾರಿಸಿದ ಸ್ಕಾಟ್ಲೆಂಡ್ – Kannada News | Unexpected Entry, Dominant Win: Scotland Crushes Italy with T20 World Cup 2026 Highest Total

2026 ರ ಟಿ20 ವಿಶ್ವಕಪ್​ನ (T20 World Cup 2026) ಮೂರನೇ ದಿನದಾಟದ ಮೊದಲ ಪಂದ್ಯದಲ್ಲಿ ಸ್ಕಾಟ್ಲೆಂಡ್ ಹಾಗೂ ಇಟಲಿ (Scotland vs Italy) ತಂಡಗಳು ಮುಖಾಮುಖಿಯಾಗಿದ್ದವು. ಕ್ರಿಕೆಟ್ ಲೋಕದಲ್ಲಿ ಈಗಷ್ಟೇ ಅಂಬೆಗಾಲಿಡುತ್ತಿರುವ ಈ ಉಭಯ ತಂಡಗಳ ಕಾಳಗದ ಮೇಲೆ ಅಷ್ಟು ನಿರೀಕ್ಷೆಗಳಿರಲಿಲ್ಲ. ಆದರೆ ಇಟಲಿಗೆ ಹೋಲಿಸಿಕೊಂಡರೆ ಕೊಂಚ ಬಲಿಷ್ಠವಾಗಿ ಕಾಣುತ್ತಿದ್ದ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ ಭರ್ಜರಿ ಪ್ರದರ್ಶನ ನೀಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸ್ಕಾಟ್ಲೆಂಡ್ 20 ಓವರ್​ಗಳಲ್ಲಿ ಬರೋಬ್ಬರಿ 207 ರನ್…

Read More

ದಾವಣಗೆರೆ: ಹಾನಿಕಾರಕ ಇಂಜೆಕ್ಷನ್ ಹಾಕಿಕೊಂಡು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ – Kannada News | Davangere: Student commits suicide in private medical college hostel

ಪ್ರಾತಿನಿಧಿಕ ಚಿತ್ರImage Credit source: deccanchronicle ದಾವಣಗೆರೆ, ಫೆಬ್ರವರಿ 22: ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿ (student) ಹಾಸ್ಟೆಲ್​ನಲ್ಲಿ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ನಗರದ ಎಂಸಿಸಿ ಬಿ ಬ್ಲಾಕ್​ನಲ್ಲಿ ಇರುವ ಖಾಸಗಿ ವೈದ್ಯಕೀಯ ಕಾಲೇಜಿನ ಇಂಟರ್​ನ್ಯಾಷನಲ್ ಹಾಸ್ಟೆಲ್​ನಲ್ಲಿ ನಡೆದಿದೆ. ಮಹಾರಾಷ್ಟ್ರದ ಸತಾರ್ ಜಿಲ್ಲೆಯ ಕರಾಡ್ ನಿವಾಸಿ ಸಿದ್ಧಾರ್ಥ ತ್ರಯಂಬಕೆ (30) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವೈದ್ಯಕೀಯ ವಿದ್ಯಾರ್ಥಿ ಸಿದ್ಧಾರ್ಥ ತ್ರಯಂಬಕೆ ಡರ್ಮಾಟಾಲಾಜಿ ವಿಭಾಗದಲ್ಲಿ ಸ್ನಾತಕೋತ್ತರ…

Read More