Headlines

ಸಿನಿಮಾವನ್ನೂ ಮೀರಿಸುವ ವಂಚನೆ: ಸತ್ತವರ ಹೆಸರು ಬಳಸಿ ಆದಿಚುಂಚನಗಿರಿ ಮಠದ 120 ಕೋಟಿ ರೂ. ಆಸ್ತಿ ಎಗರಿಸಿದ ಖದೀಮರು! – Kannada News | Adichunchanagiri Mutt Land Scam: 11 Arrested, Including 6 Govt Officials for Rs 120 Crore Fraud

ಬೆಂಗಳೂರು, ಜುಲೈ 14: ನಗರದ ಆದಿಚುಂಚನಗಿರಿ ಮಠಕ್ಕೆ ಸೇರಿದ ಬರೋಬ್ಬರಿ 120 ಕೋಟಿ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ (Fake Documents) ಸೃಷ್ಟಿಸಿ ವಂಚಿಸಿದ್ದ ಜಾಲವನ್ನು ಕೆಂಗೇರಿ ಪೊಲೀಸರು ಭೇದಿಸಿದ್ದಾರೆ. ಈ ಹೈಟೆಕ್ ಮತ್ತು ರೋಚಕ ವಂಚನೆ ಪ್ರಕರಣದಲ್ಲಿ ತೊಡಗಿದ್ದ 6 ಜನ ಸರ್ಕಾರಿ ಅಧಿಕಾರಿಗಳು ಹಾಗೂ ರೌಡಿ ಶೀಟರ್ ಸೇರಿದಂತೆ ಒಟ್ಟು 11 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 30 ವರ್ಷದ ಹಿಂದಿನ ಮಠದ ಜಾಗಕ್ಕೆ ಸ್ಕೆಚ್ ಸುಮಾರು 30 ವರ್ಷಗಳ ಹಿಂದೆ ಭಕ್ತರು…

Read More

ಭರ್ಜರಿ ಸೆಂಚುರಿ ಸಿಡಿಸಿದ ರುತುರಾಜ್ ಗಾಯಕ್ವಾಡ್ – Kannada News

ಶ್ರೀಲಂಕಾ ಎ ವಿರುದ್ಧದ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಎ ತಂಡದ ನಾಯಕ ತಿಲಕ್ ವರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ವೈಭವ್ ಸೂರ್ಯವಂಶಿ 12 ರನ್​ಗಳಿಸಿ ಔಟಾದರೆ, ಪ್ರಭ್​ಸಿಮ್ರಾನ್ ಸಿಂಗ್ 2 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪ್ರಿಯಾಂಶ್ ಆರ್ಯಾ 32…

Read More

ಜೊತೆ ನೃತ್ಯ ಮಾಡಲು ಪೀಡಿಸಿ, ಮೊಬೈಲ್ ನಂಬರ್‌ಗಾಗಿ ಡಿಮ್ಯಾಂಡ್!: ಬೆಂಗಳೂರು ರೆಸಾರ್ಟ್‌ನಲ್ಲಿ ಮಹಿಳೆಗೆ ಪುರುಷರ ಗುಂಪು ಕಿರುಕುಳ – Kannada News | Bengaluru Resort Incident: Woman Harassed at Office Event, Sparks Outrage Online

ಬೆಂಗಳೂರು ರೆಸಾರ್ಟ್‌ನಲ್ಲಿ ಮಹಿಳೆಗೆ ಪುರುಷರ ಗುಂಪು ಕಿರುಕುಳ ಬೆಂಗಳೂರು, ಏ,30: ಬೆಂಗಳೂರಿನಲ್ಲಿ ಕಾಮ ಪಿಶಾಚಿಗಳ ಹವಾಳಿ ಹೆಚ್ಚಾಗಿದೆ. ಪ್ರತಿದಿನ ಒಂದಲ್ಲ ಒಂದು ಪ್ರಕರಣಗಳು ದಾಖಲಾಗುತ್ತಿದೆ. ಇದೀಗ ಬೆಂಗಳೂರಿನ ರೆಸಾರ್ಟ್‌ನಲ್ಲಿ ಅಸಭ್ಯ ವರ್ತನೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ರಜೆಯಲ್ಲಿ ಕೆಲಸದ ಒತ್ತಡದಿಂದ ಮುಕ್ತಿ ಪಡೆಯಲು ಮೋಜು, ವಿಶ್ರಾಂತಿ ಮತ್ತು ನಿರಾತಂಕವಾಗಿ ಇರುವ ಎಂದರೆ ಇಂತವರ ಕಾಟ ಹೆಚ್ಚಾಗಿದೆ. ಈ ಬಗ್ಗೆ ಮಹಿಳೆಯೊಬ್ಬರು ತಮ್ಮ ಕೆಟ್ಟ ಅನುಭವದ ಬಗ್ಗೆ ವಿಡಿಯೋದಲ್ಲಿ ಹೇಳಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ….

Read More

ವಿವಾಹದ ಬಳಿಕವೂ ಖ್ಯಾತ ನಟಿ ಜೊತೆ ಸಂಬಂಧ ಹೊಂದಿದ್ದ ಅಕ್ಷಯ್ ಕುಮಾರ್? – Kannada News | Akshay Kumar and Priyanka Chopra Affair: Post Marriage Controversy That Rocked Bollywood

ಬಾಲಿವುಡ್ ಸೆಲೆಬ್ರಿಟಿಗಳು ತಮ್ಮ ಖಾಸಗಿ ಜೀವನದ ಕಾರಣಕ್ಕೆ ಆಗಾಗ ಸುದ್ದಿ ಆಗುತ್ತಾರೆ. ಈಗಲೂ ಸಹ, ನಟ ಅಕ್ಷಯ್ ಕುಮಾರ್ ಅವರ ಖಾಸಗಿ ಜೀವನ ಚರ್ಚೆ ಆಗುತ್ತದೆ. ಒಂದು ಕಾಲದಲ್ಲಿ ಅಕ್ಷಯ್ ಕುಮಾರ್ ಒಬ್ಬ ಪ್ರಸಿದ್ಧ ಮತ್ತು ಜನಪ್ರಿಯ ನಟಿಯನ್ನು ಪ್ರೀತಿಸುತ್ತಿದ್ದರು. ಆದರೆ ಅವರ ಪತ್ನಿ ಟ್ವಿಂಕಲ್ ಖನ್ನಾ ಅವರಿಗೆ ಅಕ್ಷಯ್ ಅವರ ಸಂಬಂಧದ ಬಗ್ಗೆ ತಿಳಿದಾಗ, ನಟನ ಜೀವನದಲ್ಲಿ ದೊಡ್ಡ ಬಿರುಗಾಳಿ ಎದ್ದಿತು. ಅಕ್ಷಯ್ ಅವರ ಸಂಬಂಧದದಲ್ಲಿ ಇದ್ದ ನಟಿ ಬೇರೆ ಯಾರೂ ಅಲ್ಲ, ನಟಿ ಪ್ರಿಯಾಂಕಾ…

Read More

ಗೋಕರ್ಣ ಸಮೀಪದ 44 ರೆಸಾರ್ಟ್​​ಗಳ ತೆರವಿಗೆ ಆದೇಶ! ಕಾರಣ ಇಲ್ಲಿದೆ

ಕಾರವಾರ, ಮಾರ್ಚ್ 9: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ದುಬ್ಬನಸಶಿ ಗ್ರಾಮದಲ್ಲಿ ಕರಾವಳಿ ನಿಯಂತ್ರಣ ವಲಯ (Coastal Regulation Zone/CRZ) ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ನಿರ್ಮಿಸಲಾದ ರೆಸಾರ್ಟ್‌ಗಳ ವಿರುದ್ಧ ತಾಲೂಕು ಆಡಳಿತ ಕಠಿಣ ಕ್ರಮ ಕೈಗೊಂಡಿದೆ. ಕುಮಟಾ ತಹಶೀಲ್ದಾರ್ ಶ್ರೀಕೃಷ್ಣ ಅವರು ಒಟ್ಟು 44 ಅನಧಿಕೃತ ರೆಸಾರ್ಟ್‌ಗಳನ್ನು ತೆರವುಗೊಳಿಸಲು ಆದೇಶ ನೀಡಿದ್ದಾರೆ. ಈ ರೆಸಾರ್ಟ್‌ಗಳು ದುಬ್ಬನಸಶಿ, ನಡುಮಸ್ಕೇರಿ ಸೇರಿದಂತೆ ಅರಬ್ಬಿ ಸಮುದ್ರ ತೀರದ ಭಾಗಗಳಲ್ಲಿ ನಿರ್ಮಾಣಗೊಂಡಿವೆ. ಆದರೆ 44 ರೆಸಾರ್ಟ್‌ಗಳ…

Read More

ಕಾಡು ಹಂದಿಗಾಗಿ ಇಟ್ಟಿದ್ದ ದೇಶಿ ಬಾಂಬ್ ಕಚ್ಚಿ ಆನೆ ಮರಿ ದಾರುಣ ಸಾವು – Kannada News | Baby Elephant dies after Accidentally Biting country made bomb in Erode

ಈರೋಡ್, ಜನವರಿ 13: ತಮಿಳುನಾಡಿನ ಈರೋಡ್ ಜಿಲ್ಲೆಯ ಸತ್ಯಮಂಗಲಂ ಹುಲಿ ಅಭಯಾರಣ್ಯದಲ್ಲಿ ದೇಶಿ ನಿರ್ಮಿತ ಬಾಂಬ್ ನುಂಗಿ ಹೆಣ್ಣು ಆನೆ ಮರಿ (Baby Elephant) ಸಾವನ್ನಪ್ಪಿದೆ. ಈ ಹಿನ್ನೆಲೆಯಲ್ಲಿ ರೈತನೊಬ್ಬನನ್ನು ಬಂಧಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಗುಥಿಯಾಲತ್ತೂರ್ ಮೀಸಲು ಅರಣ್ಯಕ್ಕೆ ಗಸ್ತು ತಿರುಗುತ್ತಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ 2 ವರ್ಷದ ಆನೆ ಮರಿ ಸತ್ತಿರುವುದನ್ನು ಕಂಡು ಅರಣ್ಯ ಇಲಾಖೆಯ ಪಶುವೈದ್ಯರಿಗೆ ಮಾಹಿತಿ ನೀಡಿದರು. ಆನೆ ಮರಿಯ ಸೊಂಡಿಲು ಮತ್ತು ಬಾಯಿಯಲ್ಲಿ…

Read More

ನೂತನ ಸಚಿವರಿಗೆ ಖಾತೆ ಹಂಚಿಕೆ:ಪ್ರಿಯಾಂಕ್​​ ಖರ್ಗೆಗೆ ಗೃಹ, ಇನ್ನುಳಿದ ಯಾರಿಗೆ ಯಾವ ಖಾತೆ? – Kannada News

ಬೆಂಗಳೂರು, (ಜೂನ್ 04): ಡಿಕೆ ಶಿವಕುಮಾರ್ (DK Shivakuamr) ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಡಿಕೆ ಶಿವಕುಮಾರ್ ಜೊತೆ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವ ವಚನ ಸ್ವೀಕರಿಸಿದ್ದ  13 ನೂತನ ಸಚಿವರಿಗೆ ಇಲಾಖೆಗಳ (Portfolios) ಜವಾಬ್ದಾರಿ ನೀಡಲಾಗಿದೆ. ಈ ಪೈಕಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಣಕಾಸು ಇಲಾಖೆ, DPAR ಸೇರಿದಂತೆ ಇತರೆ ಕೆಲ ಖಾತೆಗಳನ್ನು ತಮ್ಮ ಬಳಿ ಉಳಿಸಿಕೊಂಡಿದ್ದು, ಇನ್ನುಳಿದ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಇದರೊಂದಿಗೆ ಆಯಕಟ್ಟಿನ ಹಣಕಾಸು, ಜಲಸಂಪನ್ಮೂಲ, ಗೃಹ, ಲೋಕೋಪಯೋಗಿ, ಬೆಂಗಳೂರು ಅಭಿವೃದ್ದಿ…

Read More

ತೈಲ ಬಿಕ್ಕಟ್ಟು, ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು, ಹಬ್ಬ ಮುಗಿದ ಮೇಲೆ ಯುದ್ಧ ಮುಂದುವರೆಸೋಣ ಎಂದ ಪಾಕ್

ಇಸ್ಲಾಮಾಬಾದ್, ಮಾರ್ಚ್​ 19: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಹಲವು ದೇಶಗಳಲ್ಲಿ ತೈಲ ಬಿಕ್ಕಟ್ಟು ಎದುರಾಗಿದೆ. ಅದರಲ್ಲಿ ಪಾಕಿಸ್ತಾನ(Pakistan)ಕೂಡ ಒಂದು. ತೈಲ ಕೊರತೆಯಿಂದಾಗಿ ಮಾರ್ಚ್​ 23 ರಂದು ನಿಗದಿಯಾಗಿದ್ದ ಗಣರಾಜ್ಯೋತ್ಸವ ಪರೇಡ್​​ ಅನ್ನು ಕೂಡ ಸರ್ಕಾರ ರದ್ದುಗೊಳಿಸಿದೆ. ಪ್ರಧಾನಿ ಶೆಹಬಾಜ್ ಷರೀಫ್ ಅವರ ಕಚೇರಿ ಮಂಗಳವಾರ ಇದನ್ನು ಪ್ರಕಟಿಸಿದೆ. ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಉಂಟಾದ ಗಲ್ಫ್ ತೈಲ ಬಿಕ್ಕಟ್ಟಿನಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ. ಗಲ್ಫ್ ತೈಲ ಬಿಕ್ಕಟ್ಟು ಮತ್ತು ಸರ್ಕಾರ…

Read More

ತುಮಕೂರು: 2 ತಿಂಗಳು ಹಿಂದಷ್ಟೇ ಮದ್ವೆಯಾಗಿದ್ದ ಯುವಕ ಸಾವು: ಸಾವಿನ ಸುತ್ತ ಅನುಮಾನದ ಹುತ್ತ – Kannada News | Tumakuru: Newlywed Man dead Body Found; Confusion behind death

ತುಮಕೂರು, ಮಾರ್ಚ್​​ 05: ಕೆಲಸಕ್ಕೆಂದು ಮನೆಯಿಂದ ಹೋಗಿದ್ದ ವ್ಯಕ್ತಿ ಕೊಲೆಯಾದ (murder) ಸ್ಥಿತಿಯಲ್ಲಿ ಪತ್ತೆ ಆಗಿರುವಂತಹ ಘಟನೆ ಜಿಲ್ಲೆಯ ತಿಪಟೂರು ನಗರದ ಜೈಪುರ ರಸ್ತೆಯ ಚಿಕ್ಕಕೊಟ್ಟಗಿಹಳ್ಳಿ ಬಳಿಯ ತೋಟ ಒಂದರಲ್ಲಿ ನಡೆದಿದೆ. ಮನ್ಸೂರ್ (32) ಕೊಲೆಯಾದ ವ್ಯಕ್ತಿ. ಕಳೆದ ಎರಡು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಮನ್ಸೂರ್​ ಸಾವಿನ ಹಿಂದೆ ಅನುಮಾನಗಳು ಹುಟ್ಟಿಕೊಂಡಿದ್ದು, ಸದ್ಯ ತಿಪಟೂರು ಗ್ರಾಮಾಂತರ ಪೊಲೀಸರು ತನಿಖೆ ನಡೆಸಿದ್ದಾರೆ. ನಡೆದಿದ್ದೇನು? ತಿಪಟೂರು ನಗರದ ಆರ್ ಸಿಸಿ ಟ್ಯಾಂಕ್ ರಸ್ತೆಯ 3ನೇ ಕ್ರಾಸ್​​ನ ನಿವಾಸಿ ಮನ್ಸೂರ್, ಗುಜುರಿ…

Read More

94ನೇ ವಯಸ್ಸಿಗೆ ನಿರ್ದೇಶನ ಮಾಡಿದ ‘ಪುಷ್ಪಕ ವಿಮಾನ’ ನಿರ್ದೇಶಕ – Kannada News | Singeetam Srinivasa Rao Returns with ‘Sing Geetham’ at 94: Teaser Out Now

ಭಾರತೀಯ ಚಿತ್ರರಂಗದ ದಂತಕಥೆ, ಹಿರಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ಅವರು ಬರೋಬ್ಬರಿ 13 ವರ್ಷಗಳ ನಂತರ ಬೆಳ್ಳಿತೆರೆಗೆ ಮರಳುತ್ತಿದ್ದಾರೆ. ಅವರ ನಿರ್ದೇಶನದ ಹೊಸ ಚಿತ್ರ ‘ಸಿಂಗ್ ಗೀತಂ’ (Sing Geetham) ಟೀಸರ್ ಬಿಡುಗಡೆಯಾಗಿದ್ದು, 94ನೇ ವಯಸ್ಸಿನಲ್ಲೂ ಅವರ ಕ್ರಿಯಾಶೀಲತೆ ಕಂಡು ಎಲ್ಲರೂ ಅಚ್ಚರಿಕೊಂಡಿದ್ದಾರೆ.ಇವರು ಜೆನ್-ಜಿ ತಲೆಮಾರಿಗಿಂತಲೂ ಮಿಗಿಲು ಎಂದು ಗುಣಗಾನ ಮಾಡುತ್ತಿದ್ದಾರೆ. ಸಿಂಗೀತಂ ಅವರ ಹೆಸರಿನಲ್ಲೇ ಇರುವ ‘ಸಿಂಗ್ ಗೀತಂ’ ಎಂಬ ಶೀರ್ಷಿಕೆಯ ಈ ಚಿತ್ರದ 1 ನಿಮಿಷ 22 ಸೆಕೆಂಡುಗಳ ಟೀಸರ್ ಕುತೂಹಲ ಮೂಡಿಸುವಂತಿದೆ….

Read More