ಉಡುಪಿ ಬೀಚ್ನಲ್ಲಿ ಪವಾಡ! ಕಡಲಲ್ಲಿ ತೇಲಿಬಂತೇ ಕೃಷ್ಣನ ವಿಗ್ರಹ? ಅಸಲಿಯತ್ತು ಇಲ್ಲಿದೆ – Kannada News | Malpe Beach Viral Idol: Debunking Krishna Miracle, Unveiling Jaya Vijaya Truth
ಉಡುಪಿ, ಡಿ.23: ಕೆಲವೊಂದನ್ನು ಕಣ್ಣಾರೆ ಕಂಡರೂ ಪರಾಂಬರಿಸಿ ನೋಡಬೇಕು ಎಂಬ ಮಾತಿದೆ. ನೋಡಿದ ತಕ್ಷಣ ಅದನ್ನು ನಿರ್ಧಾರಿಸುವುದಲ್ಲ. ಅದರ ಬಗ್ಗೆ ವಿಚಾರ ಮಾಡಬೇಕು. ಅದರಲ್ಲೂ ಈ ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ವಿಷಯಗಳನ್ನು ನಂಬಬಾರದು. ಕೆಲವೊಂದನ್ನು ಪರಿಶೀಲನೆ ಮಾಡಬೇಕಾಗುತ್ತದೆ. ಯಾಕೆಂದರೆ ಅದರಲ್ಲಿ ಎಲ್ಲವೂ ಸತ್ಯವಾಗಿರುವುದಿಲ್ಲ. ಇದೀಗ ಇಲ್ಲೊಂದು ಅಂತಹದೇ ಘಟನೆಯೊಂದು ನಡೆದಿದೆ. ಇತ್ತೀಚಿಗೆ ಉಡುಪಿಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೆ ಈ ವೈರಲ್ ಆಗಿರುವ ವಿಡಿಯೋದಲ್ಲಿರುವ ಸತ್ಯವೇ ಬೇರೆ. ಅಷ್ಟಕ್ಕೂ ವೈರಲ್ ಆಗಿರುವ…