Headlines

Optical Illusion: ಕೋಳಿ ಮರಿಗಳ ನಡುವೆ ಇದೆ ಐದು ನಿಂಬೆ ಹಣ್ಣು; ಜಸ್ಟ್ 10 ಸೆಕೆಂಡುಗಳಲ್ಲಿ ಹುಡುಕಿ – Kannada News | Optical Illusion: A challenge for your eyes, find a lemons in this chicks within 10 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: mirror.co.uk ಇತ್ತೀಚಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಸೇರಿದಂತೆ ಇನ್ನಿತ್ತರ ಟ್ರಿಕ್ಕಿ ಒಗಟಿನ ಆಟಗಳು ಬಹಳಷ್ಟು ಜನಪ್ರಿಯವಾಗುತ್ತಿವೆ. ಕಣ್ಣು ಹಾಯಿಸಿದ್ದಲೆಲ್ಲಾ ಮೆದುಳಿಗೆ ವ್ಯಾಯಾಮ ನೀಡುವ ಈ ಆಟಗಳನ್ನು ಬಿಡಿಸುವುದು ಹೇಳಿದ್ದಷ್ಟು ಸುಲಭವಲ್ಲ. ಇದು ನಿಮ್ಮ ದೃಷ್ಟಿ ಹಾಗೂ ಬುದ್ಧಿವಂತಿಕೆಗೆ ಸವಾಲು ಎಸೆಯುವುದಲ್ಲದೇ ನಿಮ್ಮನ್ನು ಯೋಚಿಸುವಂತೆ ಮಾಡುತ್ತದೆ. ಈ ಚಿತ್ರದಲ್ಲಿ ಕೋಳಿಮರಿಗಳಿವೆ. ಅವುಗಳ ನಡುವೆ 5 ನಿಂಬೆಹಣ್ಣುಗಳಿವೆ. ನೀವು ಹತ್ತು ಸೆಕೆಂಡುಗಳಲ್ಲಿ ಈ ನಿಂಬೆ ಹಣ್ಣುಗಳನ್ನು ಗುರುತಿಸಬೇಕು. ಈ ಚಿತ್ರದಲ್ಲಿ…

Read More

ಐತಿಹಾಸಿಕ ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ ಮುಕ್ತಾಯ; 20 ದಿನದಲ್ಲಿ 1 ಕೋಟಿ ರೂ.ಗೂ ಅಧಿಕ ದೇಣಿಗೆ ಸಂಗ್ರಹ! – Kannada News | Koppal Huligemma Temple Hundi Counting: Over Rs 1 Crore Cash, Gold and Silver Collected in Just 20 Days

ಕೊಪ್ಪಳ, ಜೂನ್ 21: ಜಿಲ್ಲೆಯ ಪ್ರಸಿದ್ಧ ಹಾಗೂ ಐತಿಹಾಸಿಕ ಕ್ಷೇತ್ರವಾದ ಹುಲಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ ಕಾರ್ಯ ಇಂದು ಅಧಿಕಾರಿಗಳ ಸಮ್ಮುಖದಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕಳೆದ ಮೇ 30 ರಂದು ಕೊನೆಯ ಬಾರಿ ಹುಂಡಿ ಎಣಿಕೆ ನಡೆದಿತ್ತು. ಕೇವಲ 20 ದಿನಗಳ ಅವಧಿಯಲ್ಲಿ ಭಕ್ತರು ದೇವಾಲಯಕ್ಕೆ ಬರೋಬ್ಬರಿ 1,03,93,851 ರೂಪಾಯಿ ನಗದು ಹಣವನ್ನು ಕಾಣಿಕೆಯಾಗಿ ಸಮರ್ಪಿಸಿದ್ದಾರೆ. ಹಣದ ಜೊತೆಗೆ ಭಕ್ತರು ತಮ್ಮ ಆರಾಧ್ಯ ದೇವಿಗೆ 78 ಗ್ರಾಂ ಚಿನ್ನ ಹಾಗೂ 3 ಕೆಜಿ…

Read More

ಎಚ್​ಎಎಲ್​ಗೆಯೇ ಚಳ್ಳೆಹಣ್ಣು ತಿನಿಸಲು ಯತ್ನಿಸಿದ ಹೈದರಾಬಾದ್ ಕಂಪನಿ; ತೇಜಸ್ ಯುದ್ಧವಿಮಾನದ ಬಿಡಿಭಾಗ ಪೂರೈಕೆಯಲ್ಲಿ ವಂಚನೆ; ದೂರು ದಾಖಲು – Kannada News | HAL Exposes Tejas Mark 1A Fake Parts Scam: Tec Aero Devices Sued for Forgery

ಬೆಂಗಳೂರು, ಜೂನ್ 12: ಭಾರತದ ಲಘು ಯುದ್ಧ ವಿಮಾನ ‘ತೇಜಸ್ ಮಾರ್ಕ್-1ಎ’ (Tejas Mark-1A) ಯೋಜನೆಗೆ ಬಿಡಿಭಾಗಗಳನ್ನು ಪೂರೈಸುವ ಹೈದರಾಬಾದ್ ಮೂಲದ ‘ಟೆಕ್ ಏರೋ ಡಿವೈಸಸ್’ (Tec Aero Devices) ಕಂಪನಿಯು ನಕಲಿ ಗುಣಮಟ್ಟದ ವರದಿಗಳನ್ನು ನೀಡಿದೆ ಎಂದು ಆರೋಪಿಸಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಬೆಂಗಳೂರಿನಲ್ಲಿ ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿ (Cheating and Forgery) ಮೊಕದ್ದಮೆ ಹೂಡಿದೆ. ಹೆಚ್‌ಎಎಲ್‌ನ ಏರ್‌ಕ್ರಾಫ್ಟ್ ವಿಭಾಗದ ಡೆಪ್ಯುಟಿ ಜನರಲ್ ಮ್ಯಾನೇಜರ್ ರಾಣು ಗುಪ್ತಾ ಅವರು ನೀಡಿದ ದೂರಿನ…

Read More

ಹೊಸ ಹೇರ್​​ಸ್ಟೈಲ್​ನಲ್ಲಿ ಕಾಣಿಸಿಕೊಂಡ ಮಾಳು ನಿಪ್ಪನಾಳ – Kannada News | Malu Nipanal’s New Hairstyle Goes viral After Bigg Boss

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿ ಮಾಳು ನಿಪ್ಪನಾಳ ಅವರು ಹೊಸ ಹೇರ್​​ಸ್ಟೈಲ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿದ್ದಾಗ ಚಾಲೆಂಜ್ ಒಂದರಲ್ಲಿ ಅವರು ತಲೆಯ ಎರಡೂ ಸೈಡ್ ಕೂದಲು ಕಟ್ ಮಾಡಿಸಿಕೊಂಡು, ಮಧ್ಯದಲ್ಲಿ ಮಾತ್ರ ಕೂದಲು ಬಿಟ್ಟುಕೊಂಡಿದ್ದರು. ಆದರೆ, ಈಗ ಅವರು ಹೊಸ ಹೇರ್​​ಸ್ಟೈಲ್​ ಅಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. ಆ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

2 ಲಕ್ಷಕ್ಕಾಗಿ 14 ವರ್ಷದ ಮಗಳನ್ನು ಕೋಲಾರದ 54 ವರ್ಷದ ವ್ಯಕ್ತಿಗೆ ಮಾರಿದ ತಾಯಿ! – Kannada News | Mother Sold 14 year old Daughter for Rs 2 Lakhs to 54 year Old Kolar Man in Andhra Pradesh

ಹೈದರಾಬಾದ್, ಫೆಬ್ರವರಿ 10: ಆಂಧ್ರಪ್ರದೇಶದ (Andhra Pradesh) ಅಣ್ಣಮಯ್ಯ ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ತಾಯಿಯೊಬ್ಬಳು ತನ್ನ ಅಪ್ರಾಪ್ತ ವಯಸ್ಸಿನ ಮಗಳನ್ನು ಮಾರಾಟಕ್ಕೆ ಇಟ್ಟಿದ್ದಾರೆ. 2 ಲಕ್ಷ ರೂ.ಗೆ ತಾಯಿ ತನ್ನನ್ನೇ ನಂಬಿಕೊಂಡಿದ್ದ ಮಗಳ ಜೀವನವನ್ನೇ ಹಾಳು ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪುಂಗನೂರಿನ ಬೀಡಿ ಕಾಲೋನಿಯ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ರಾಜಶೇಖರ್ ರೆಡ್ಡಿ ಎಂಬ 54 ವರ್ಷದ ವ್ಯಕ್ತಿಗೆ ಮಾರಾಟ ಮಾಡಲಾಗಿದೆ. ಬೀಡಿ ಕಾಲೋನಿಯಲ್ಲಿ ವಾಸಿಸುವ ರಾಮರಾಜು ಹಾಗೂ ಶೋಭಾ…

Read More

RSS ಬಗ್ಗೆ ಮತ್ತೆ ಪ್ರಿಯಾಂಕ್ ಖರ್ಗೆ​​ ಕಿಡಿ: ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಗೃಹ ಸಚಿವ – Kannada News | Priyank Kharge Targets RSS Again; Home Minister Says, ‘I’ll Pay the Registration Fee if Needed’

ಬೆಂಗಳೂರು, ಜೂನ್​​ 28: RSSನವರು ನಮ್ಮ ಮಾತು, ನಿಮ್ಮ ಮಾತು, ಸಂವಿಧಾನದ ಮಾತು ಕೇಳಲ್ಲ. ಆದರೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಗಳೇ RSS ನೋಂದಣಿ ಆಗಲಿ ಅಂದಿದ್ದಾರೆ. ಧರ್ಮಗುರುಗಳ ಮಾತಾದ್ರೂ ಕೇಳಲಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ವಿಶ್ವದ ಅತಿ ದೊಡ್ಡ ಸಂಸ್ಥೆ ಆರ್‌ಎಸ್‌ಎಸ್‌ ಏಕೆ ನೋಂದಣಿ ಆಗಿಲ್ಲಎಂದು ಕೇಳೋದೇ ತಪ್ಪಾ? ಅತಿ ದೊಡ್ಡ ಸಂಸ್ಥೆ ಆರ್​ಎಸ್​ಎಸ್ ದೊಡ್ಡ ಕಾರ್ಯಕ್ರಮಗಳನ್ನು ಮಾಡುತ್ತೆ. ಅಷ್ಟೊಂದು ಜನ ಬೀದಿಗೆ ಇಳಿಯುತ್ತಾರೆ. ಹೀಗಾಗಿ ನೋಂದಣಿ ಮಾಡಿಸಿಕೊಳ್ಳಿ ಎಂದಿದ್ದೇನೆ. ನೀವು…

Read More

Swapna Shastra: ಕನಸಿನಲ್ಲಿ ಜಿರಳೆ ಕಂಡರೆ ಏನರ್ಥ? ಸ್ವಪ್ನಶಾಸ್ತ್ರ ಹೇಳುವುದೇನು ಗೊತ್ತಾ? – Kannada News | Cockroach Dreams Meaning: Swapnashastra’s Interpretation and Omen

ಸ್ವಪ್ನಶಾಸ್ತ್ರದ ಪ್ರಕಾರ, ನಿದ್ರೆಯ ಸಮಯದಲ್ಲಿ ನಮಗೆ ಬೀಳುವ ಪ್ರತಿಯೊಂದು ಕನಸಿಗೂ ವಿಭಿನ್ನ ಹಾಗೂ ವಿಶೇಷವಾದ ಅರ್ಥವಿರುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಕೆಲವು ಕನಸುಗಳನ್ನು ಶುಭ ಶಕುನವೆಂದು ಪರಿಗಣಿಸಿದರೆ, ಇನ್ನು ಕೆಲವನ್ನು ಮುಂಬರುವ ಅಶುಭ ಘಟನೆಗಳ ಸಂಕೇತವೆಂದು ನೋಡಲಾಗುತ್ತದೆ. ಈ ಕನಸುಗಳ ಆಧಾರದ ಮೇಲೆ, ಭವಿಷ್ಯದಲ್ಲಿ ಎದುರಾಗಬಹುದಾದ ಕೆಲವು ಘಟನೆಗಳ ಬಗ್ಗೆ ನಾವು ಮುಂಚಿತವಾಗಿಯೇ ಜಾಗರೂಕರಾಗಬಹುದು. ಸ್ವಪ್ನಶಾಸ್ತ್ರದ ಪ್ರಕಾರ, ಕನಸಿನಲ್ಲಿ ಆಗಾಗ್ಗೆ ಜಿರಳೆಗಳು (Cockroaches) ಕಾಣಿಸಿಕೊಳ್ಳುವುದು ಸಹ ಒಂದು ವಿಶೇಷ ಚಿಹ್ನೆಯಾಗಿದೆ. ಇಂತಹ ಕನಸುಗಳು ಮುಖ್ಯವಾಗಿ ವ್ಯಕ್ತಿಯ ಮಾನಸಿಕ ಸ್ಥಿತಿ…

Read More

ಮಹಿಳೆಯರ ಕಷ್ಟ ಕೇಳೋಕೆ ಎಲ್ಲರೂ ಇರ್ತಾರೆ, ಆದ್ರೆ ಪುರುಷರ ನೋವು ಕೇಳೋರ ಯಾರು? – Kannada News | “Men Also Face Cruelty”: Karnataka Witnessing Formation of a National Mens Rights Protection Committee.

ಮಂಡ್ಯ, ಜು.4: ಜಿಲ್ಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ ಸಮಿತಿ ಎಂಬ ಹೊಸ ಸಂಸ್ಥೆ ರಚನೆಯಾಗಿದೆ. ಮಹಿಳೆಯರಿಗೆ ಯಾವುದೇ ರೀತಿಯ ತೊಂದರೆಯಾದಾಗ ಮಾಧ್ಯಮ, ಪೊಲೀಸ್ ಮತ್ತು ಸಾರ್ವಜನಿಕರ ಗಮನ ತಕ್ಷಣವೇ ಸೆಳೆಯುತ್ತದೆ. ಆದರೆ, ಪುರುಷರ ಮೇಲೆ ನಡೆಯುವ ದೌರ್ಜನ್ಯ ಅಥವಾ ಕಿರುಕುಳಕ್ಕೆ ಅಷ್ಟೊಂದು ಗಮನ ಸಿಗುತ್ತಿಲ್ಲ ಎಂದು ಈ ಸಮಿತಿಯ ಸದಸ್ಯರು ಮತ್ತು ಮಾಜಿ ಎಂಎಲ್ಸಿ ಹೆಚ್. ವಿಶ್ವನಾಥ್ ವಿಷಾದ ವ್ಯಕ್ತಪಡಿಸಿದ್ದಾರೆ. ರಜಿನಿ ರಾಜ್ ಅವರು ಈ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಪುರುಷರ ಹಕ್ಕುಗಳನ್ನು ರಕ್ಷಿಸುವುದು…

Read More

ಬೆಂಗಳೂರು: ಬೈಕ್‌ನಲ್ಲೇ ಕೀ ಬಿಟ್ಟು ಹೋದ ಮಾಲೀಕ, ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!

ಬೆಂಗಳೂರು, ಏಪ್ರಿಲ್ 10: ಮನೆ ಮುಂಭಾಗ ನಿಲ್ಲಿಸಿದ್ದ ಬೈಕನ್ನು ಕಳ್ಳನೊಬ್ಬ ಹಾಡಹಗಲೇ ಹೊತ್ತೊಯ್ದಿರುವ ಘಟನೆ ಬೆಂಗಳೂರಿನ ಲಕ್ಕಸಂದ್ರದಲ್ಲಿ ನಡೆದಿದೆ. ಮಾಲೀಕರು ಮಾಡಿದ ಒಂದು ಸಣ್ಣ ನಿರ್ಲಕ್ಷ್ಯ ಕಳ್ಳನಿಗೆ ವರದಾನವಾಗಿ ಪರಿಣಮಿಸಿದ್ದು, ಬೈಕ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಲಕ್ಕಸಂದ್ರದ 16ನೇ ಕ್ರಾಸ್ ಬಳಿ ಏಪ್ರಿಲ್ 9 ರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಿವಾಸಿಯೊಬ್ಬರು ಸುಜುಕಿ ಆಕ್ಸೆಸ್ 125 ಬೈಕ್ ಅನ್ನು ಮನೆ ಮುಂದೆ ನಿಲ್ಲಿಸಿದ್ದರು. ಆದರೆ, ಮರೆತು ಬೈಕ್‌ನಲ್ಲಿಯೇ ಕೀ ಬಿಟ್ಟು…

Read More

ಅಮಾನವೀಯ ಕೃತ್ಯ: ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಪರಾರಿ; 10 ದಿನದಿಂದ ನರಳಾಟ – Kannada News | Bagalkot: Relatives Abandon Critically Ill Man at Hospital; Public Outrage

ಅನಾರೋಗ್ಯಕ್ಕೆ ಒಳಗಾಗಿರುವ ವ್ಯಕ್ತಿ ಬಾಗಲಕೋಟೆ, ಜನವರಿ 03: ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು  ಬಂದು ಬಳಿಕ ಬಿಟ್ಟು ಪರಾರಿ ಆಗಿರುವಂತಹ ಘಟನೆಯೊಂದು ಬಾಗಲಕೋಟೆ (Bagalkote) ಜಿಲ್ಲೆಯ ರಬಕವಿ-ಬನಹಟ್ಟಿ (Rabkavi Banhatti) ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಸಂಬಂಧಿಕರಿಂದಲೇ ಅಮಾನವೀಯ ಕೃತ್ಯ ಎಸಗಲಾಗಿದ್ದು, ಸುಮಾರು ಹತ್ತು ದಿನಗಳಿಂದ ಸೂಕ್ತ ಆರೈಕೆ ಇಲ್ಲದೆ ವ್ಯಕ್ತಿ ಆಸ್ಪತ್ರೆಯಲ್ಲಿ ನರಳಾಡುತ್ತಿದ್ದಾರೆ. ಸದ್ಯ ಸಂಬಂಧಿಕರ ಈ ಕೃತ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ನಡೆದದ್ದೇನು? ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ವ್ಯಕ್ತಿಯ ಹೆಸರು ವಿಠ್ಠಲ…

Read More