Headlines

ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಗೆ ನಡುಗಿದ ಮಲೆನಾಡು: ಕುಸಿದ ಧರೆ, ರಸ್ತೆಗೆ ಉರುಳಿದ ಮರಗಳು – Kannada News | Chikkamagaluru: Malnad Shivers as Intermittent Rain Triggers Landslides, Trees Fall on Roads

ಚಿಕ್ಕಮಗಳೂರು, ಆಗಸ್ಟ್​​ 10: ಮಳೆಯನಾಡು ಎಂದೇ ಪ್ರಸಿದ್ಧವಾಗಿರುವ ಕಾಫಿನಾಡು ಚಿಕ್ಕಮಗಳೂರು (chikkamagaluru) ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೊಂಚ ವಿರಾಮ ನೀಡಿದ್ದ ಮಳೆ (Rain) ಮತ್ತೆ ತನ್ನ ಆರ್ಭಟವನ್ನು ಮುಂದುವರಿಸಿದೆ. ಕೊಪ್ಪ, ಶೃಂಗೇರಿ, ಕಳಸ ಹಾಗೂ ಮೂಡಿಗೆರೆ ತಾಲೂಕಿನ ಹಲವು ಭಾಗಗಳಲ್ಲಿ ರಣಮಳೆಯಾಗುತ್ತಿದ್ದು, ವಾಡಿಕೆ ಪ್ರಮಾಣದಷ್ಟು ಮಳೆಯಾಗದಿದ್ದರೂ ಬಿಟ್ಟು ಬಿಟ್ಟು ಸುರಿಯುತ್ತಿರುವ ನಿರಂತರ ಗಾಳಿ-ಮಳೆಯಿಂದಾಗಿ ಭೂಮಿಯ ತೇವಾಂಶ ಹೆಚ್ಚಾಗಿ ನಾನಾ ಅವಾಂತರಗಳು ಸಂಭವಿಸುತ್ತಿವೆ. ಮಳೆಗೆ ಧರೆ ಕುಸಿತ: ಮನೆ ನುಗ್ಗಿದ ಮಣ್ಣು ಮಿಶ್ರಿತ ನೀರು ಕೊಪ್ಪ ತಾಲೂಕಿನ ಅಂಬಳಿಕೆ…

Read More

ಮಾಣಿಕ ಪ್ರಭು ದೇವಸ್ಥಾನಕ್ಕೆ ಮೂಗು ಮುಚ್ಚಿಕೊಂಡು ಬರ್ತಿದ್ದ ಭಕ್ತರು: ಫ್ಯಾಕ್ಟರಿ ಮುಚ್ಚಲು ಈಶ್ವರ ಖಂಡ್ರೆ ಸೂಚನೆ – Kannada News | TV9 Impact: Minister Eshwar Khandre Orders To Close Chemical Factory Polluting Water In Bidar

ಬೆಂಗಳೂರು, (ಆಗಸ್ಟ್ 10): ಬೀದರ್ (Bidar) ಜಿಲ್ಲೆಯ ಹುಮನಾಬಾದ್ (Humnabad) ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳು (Factory) ಗುರುಗಂಗಾ, ಮಾಂಜ್ರಾ ನದಿಗೆ ರಾಸಾಯನಿಕ ತ್ಯಾಜ್ಯ ಹರಿಯ ಬಿಡುತ್ತಿರುವ ಬಗ್ಗೆ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ ಪ್ರಸಿದ್ಧ ಮಾಣಿಕ ಪ್ರಭು ದೇವಸ್ಥಾನಕ್ಕೆ ಬರೋ ಭಕ್ತರು ಮೂಗು ಮುಚ್ಚಿಕೊಂಡು ‌ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಇದನೆಲ್ಲಾ ಅರಿತ ಸಚಿವ ಈಶ್ವರ್ ಖಂಡ್ರೆ, ಈ ಕೂಡಲೇ 3 ಕೈಗಾರಿಕೆ ಮುಚ್ಚಿಸಲು ಸೂಚನೆ ನೀಡಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿಯವರಿಗೆ ಲಿಖಿತ ಸೂಚನೆ ನೀಡಿರುವ ಅವರು, ಮೆ.6H…

Read More

ವಿಶಾಖಪಟ್ಟಣದಲ್ಲಿ ಆಗಸ್ಟ್ 19ರಿಂದ ಆರ್​ಎಸ್​ಎಸ್​ ಅಖಿಲ ಭಾರತ ಸಮನ್ವಯ ಬೈಠಕ್ – Kannada News | RSS All India Coordination Meeting Will be held in Visakhapatnam from August 19

ವಿಶಾಖಪಟ್ಟಣ, ಆಗಸ್ಟ್ 10: ಆಂಧ್ರಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ಗುಡಿಲೋವಾದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರೇರಣೆಯಿಂದ ಕಾರ್ಯನಿರ್ವಹಿಸುತ್ತಿರುವ ವಿವಿಧ ಅಂಗಸಂಸ್ಥೆಗಳ ಅಖಿಲ ಭಾರತ ಸಮನ್ವಯ ಸಭೆ ನಡೆಯಲಿದೆ. ಆಗಸ್ಟ್ 19ರಿಂದ 21ರವರೆಗೆ 3 ದಿನಗಳ ಕಾಲ ಈ ಪ್ರಮುಖ ಸಭೆಗಳು ನಡೆಯಲಿವೆ ಎಂದು ಆರ್‌ಎಸ್‌ಎಸ್ ಅಖಿಲ ಭಾರತ ಪ್ರಚಾರ ಪ್ರಮುಖ್ ಸುನಿಲ್ ಅಂಬೇಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಾಮಾಜಿಕ ಜೀವನ ಮತ್ತು ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಸಕ್ರಿಯವಾಗಿರುವ ಸುಮಾರು 32 ಸಂಘ ಪರಿವಾರದ ಅಂಗಸಂಸ್ಥೆಗಳು ಈ ಸಭೆಯಲ್ಲಿ…

Read More

676 ಸ್ಟಾರ್ಟ್‌ಅಪ್‌ಗಳು, 548 ಒಪ್ಪಂದಗಳು: ಭಾರತದ ರಕ್ಷಣಾ ತಂತ್ರಜ್ಞಾನದ ಕನಸಿಗೆ ‘iDEX’ ಬಲ – Kannada News | 676 startups, 548 contracts: How iDEX is scaling India’s defence tech ambitions

2026ರ ಜುಲೈನಲ್ಲಿ ಹೈದರಾಬಾದ್​ನಲ್ಲಿ ನಡೆದ ಡಿಫೆನ್ಸ್ ನಾವೀನ್ಯತೆಯ ಪ್ರದರ್ಶನದಲ್ಲಿ ಕಂಡ ದೃಶ್ಯImage Credit source: PTI ನವದೆಹಲಿ, ಆಗಸ್ಟ್ 10: ಭಾರತದ ರಕ್ಷಣಾ ಕ್ಷೇತ್ರದಲ್ಲಿ ನಾವೀನ್ಯತೆ (Defence Innovation) ಮತ್ತು ಸ್ವಾವಲಂಬನೆಯು ಸರ್ಕಾರಿ ಪ್ರಯೋಗಗಳ ಹಂತವನ್ನು ದಾಟಿ ದೊಡ್ಡ ಮಟ್ಟದ ಕ್ರಾಂತಿಗೆ ಕಾರಣವಾಗಿದೆ. ನೂರಾರು ನವೋದ್ಯಮಗಳು (Startups) ಹಾಗೂ ಎಂಎಸ್​ಎಂಇಗಳು (MSMEs) ಭಾರತೀಯ ಸಶಸ್ತ್ರ ಪಡೆಗಳ ತಾಂತ್ರಿಕ ಸವಾಲುಗಳಿಗೆ ಪರಿಹಾರ ಕಂಡುಹಿಡಿಯುತ್ತಿವೆ. ಈ ಬೃಹತ್ ಬದಲಾವಣೆಯ ಕೇಂದ್ರಬಿಂದುವಾಗಿ ‘ಐಡಿಇಎಕ್ಸ್’ (Innovations for Defence Excellence – iDEX)…

Read More

ಬಿಡದಿ ಟೌನ್​​​ಶಿಪ್ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ – Kannada News | BY Vijayendra Clarifies on His Conversation With Madhu Bangarappa about Bidadi Township Row And JDS

ಬೆಂಗಳೂರು, (ಆಗಸ್ಟ್ 10): ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಒಮ್ಮತ ಇದೆ ಎಂದು ಬಹಿರಂಗವಾಗಿ ಹೇಳಲಾಗುತ್ತಿದ್ದರೂ, ಆಂತರಿಕವಾಗಿ ಗೊಂದಲ ಇದೆ ಎಂಬುವುದು ಪದೇ ಪದೇ ಸಾಬೀತಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಬಿಡದಿ ಟೌನ್ ಶಿಪ್ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಸಚಿವ ಮಧು ಬಂಗಾರಪ್ಪ ನಡುವಿನ ಪಿಸು ಮಾತು ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು…. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಅತಿವೃಷ್ಠಿ ಹಾಗೂ ಅನಾವೃಷ್ಟಿ ಪರಿಶೀಲನಾ ಸಭೆಗೂ ಮುನ್ನ ಸಚಿವ ಮಧು ಬಂಗಾರಪ್ಪ…

Read More

ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಗೆ ನಡುಗಿದ ಮಲೆನಾಡು: ಕುಸಿದ ಧರೆ, ರಸ್ತೆಗೆ ಉರುಳಿದ ಮರಗಳು – Kannada News | Chikkamagaluru malnad shivers as intermittent rain triggers landslides trees fall on roads

ಚಿಕ್ಕಮಗಳೂರು, ಆಗಸ್ಟ್​​ 10: ಮಳೆಯನಾಡು ಎಂದೇ ಪ್ರಸಿದ್ಧವಾಗಿರುವ ಕಾಫಿನಾಡು ಚಿಕ್ಕಮಗಳೂರು (chikkamagaluru) ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೊಂಚ ವಿರಾಮ ನೀಡಿದ್ದ ಮಳೆ (Rain) ಮತ್ತೆ ತನ್ನ ಆರ್ಭಟವನ್ನು ಮುಂದುವರಿಸಿದೆ. ಕೊಪ್ಪ, ಶೃಂಗೇರಿ, ಕಳಸ ಹಾಗೂ ಮೂಡಿಗೆರೆ ತಾಲೂಕಿನ ಹಲವು ಭಾಗಗಳಲ್ಲಿ ರಣಮಳೆಯಾಗುತ್ತಿದ್ದು, ವಾಡಿಕೆ ಪ್ರಮಾಣದಷ್ಟು ಮಳೆಯಾಗದಿದ್ದರೂ ಬಿಟ್ಟು ಬಿಟ್ಟು ಸುರಿಯುತ್ತಿರುವ ನಿರಂತರ ಗಾಳಿ-ಮಳೆಯಿಂದಾಗಿ ಭೂಮಿಯ ತೇವಾಂಶ ಹೆಚ್ಚಾಗಿ ನಾನಾ ಅವಾಂತರಗಳು ಸಂಭವಿಸುತ್ತಿವೆ. ಮಳೆಗೆ ಧರೆ ಕುಸಿತ: ಮನೆ ನುಗ್ಗಿದ ಮಣ್ಣು ಮಿಶ್ರಿತ ನೀರು ಕೊಪ್ಪ ತಾಲೂಕಿನ ಅಂಬಳಿಕೆ…

Read More

ಮಂಚದ ಕೆಳಗೆ ಈ ಕೆಲವು ವಸ್ತುಗಳನ್ನು ಇಡಲೇಬಾರದು; ಯಾಕೆ ಗೊತ್ತಾ? – Kannada News | These items should not be stored under the bed

ಹಾಸಿಗೆಯ (bed) ಕೆಳಗಿರುವ ಖಾಲಿ ಜಾಗವನ್ನು  ಯಾಕೆ ಸುಮ್ಮನೆ ಬಿಡೋದು ಎಂದು ಅನೇಕರು ಆ ಜಾಗದಲ್ಲಿ ಒಂದಷ್ಟು ವಸ್ತುಗಳನ್ನು  ಸಂಗ್ರಹಿಸಿಡಲು ಬಳಸುತ್ತಾರೆ. ಹೆಚ್ಚುವರಿ ಬೆಡ್‌ಶೀಟ್‌, ದಿಂಬು, ಬಟ್ಟೆಗಳು, ಪುಸ್ತಕಗಳು, ಆಟಿಕೆಗಳು ಮತ್ತು ರಟ್ಟಿನ ಪೆಟ್ಟಿಗೆಗಳಂತಹ ವಸ್ತುಗಳನ್ನು ಹೆಚ್ಚಾಗಿ ಮಂಚದ ಕೆಳಗೆಯೇ ಇಡಲಾಗುತ್ತದೆ. ಆದರೆ ಹೀಗೆ ವಸ್ತುಗಳನ್ನು ಸಂಗ್ರಹಿಸಿದಾಗ ಮಂಚದ ಕೆಳಗೆ ಧೂಳು, ತೇವಾಂಶ ಮತ್ತು ಜೇಡರ ಬಲೆಗಳು ಸಂಗ್ರಹವಾಗಬಹುದು. ಇದು ಕೀಟಗಳನ್ನು ಆಕರ್ಷಿಸುವುದಲ್ಲದೆ, ಈ ಧೂಳು, ತೇವಾಂಶ ಆರೋಗ್ಯದ ಮೇಲೂ ಋಣಾತ್ಮಕ ಪರಿಣಾಮವನ್ನು ಉಂಟು ಮಾಡಬಹುದು. ಆದ್ದರಿಂದ…

Read More

ಈ ಸಾಧನೆ ಮಾಡಿದ ಮೊದಲ ಆಸೀಸ್ ಕ್ರಿಕೆಟಿಗ ಮಿಚೆಲ್ ಮಾರ್ಷ್​ – Kannada News | The Hundred: Mitchell Marsh Achieves 7000 T20 Runs, Becomes Top Scorer and Aussie Record Breaker

ಮಿಚೆಲ್ ಮಾರ್ಷ್​ಗಿಂತ ಮೊದಲು, ಟಿಮ್ ಡೇವಿಡ್ 2022 ರಲ್ಲಿ ಆಡಿದ 68 ಇನ್ನಿಂಗ್ಸ್‌ಗಳಲ್ಲಿ 27.67 ಸರಾಸರಿಯಲ್ಲಿ 1,461 ರನ್ ಗಳಿಸಿದ್ದರು. ಇದೀಗ ಮಾರ್ಷ್ 35 ಪಂದ್ಯಗಳಲ್ಲಿ 44.17 ಸರಾಸರಿಯಲ್ಲಿ 1502 ರನ್ ಗಳಿಸಿದ್ದಾರೆ. 160 ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿರುವ ಮಾರ್ಷ್​ ಇಲ್ಲಿಯವರೆಗೆ ಎರಡು ಶತಕಗಳು ಮತ್ತು 11 ಅರ್ಧಶತಕಗಳನ್ನು ಬಾರಿಸಿದ್ದಾರೆ. Source link

Read More

ಕ್ರೆಡಿಟ್ ಸ್ಕೋರ್ ಕಡಿಮೆಯಿದ್ರೂ ನೀವು ಬ್ಯಾಂಕ್‌ನಿಂದ ಹೀಗೆ ಸಾಲ ಪಡೆಯಿರಿ – Kannada News | Credit Scores: Will the bank grant a loan even if the credit score is low?

ಕ್ರೆಡಿಟ್‌ ಸ್ಕೋರ್‌Image Credit source: Illustration by Thomas Fuller/SOPA Images/LightRocket via Getty Images ಆರ್ಥಿಕ ಸಮಸ್ಯೆ ಎದುರಾದಾಗ ಬ್ಯಾಂಕ್ (Bank Loan) ಅಥವಾ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯುತ್ತೇವೆ. ಆದರೆ ಸಾಲ ಪಡೆಯುವ ಮುಂಚೆ ಕಡಿಮೆ ಬಡ್ಡಿದರದಲ್ಲಿ ಎಲ್ಲಿ ಸಾಲ ಸಿಗುತ್ತದೆ ಎಂದು ನೋಡುತ್ತೇವೆ. ಅದೇ ರೀತಿ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆ ಕೂಡ ಸಾಲ ಪಡೆಯುವ ವ್ಯಕ್ತಿಯ ಸಿಬಿಲ್ ಸ್ಕೋರ್ (CIBIL Score) ಎಷ್ಟಿದೆ ಎಂದು ಪರಿಶೀಲಿಸುತ್ತದೆ. ಸಿಬಿಲ್ ಸ್ಕೋರ್ 750 ಕ್ಕಿಂತ…

Read More

ಕರ್ನಾಟಕದಲ್ಲಿ ಮುಂದುವರಿದ ಮಳೆಯ ಕೊರತೆ: ಶೇ.21ರಷ್ಟು ಕಡಿಮೆ ಸುರಿದ ವರ್ಷಧಾರೆ – Kannada News | Karnataka Monsoon Deficit Persists: State Records 21 Percent Rainfall Shortfall; Bengaluru and Malnad Severely Hit

ಬೆಂಗಳೂರು, ಆಗಸ್ಟ್​​ 10: ಕಳೆದ ಒಂದು ವಾರದಿಂದ ಕರ್ನಾಟಕದ ಕೆಲವೆಡೆ ಭಾರಿ ಮಳೆಯಾಗುತ್ತಿದ್ದರೂ ರಾಜ್ಯದ ಮಳೆ ಕೊರತೆ ಮಾತ್ರ ಕಡಿಮೆಯಾಗಿಲ್ಲ. ಜೂನ್‌ 1ರಿಂದ ಆರಂಭವಾದ ಮುಂಗಾರು ಅವಧಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಬೆಂಗಳೂರು ನಗರ ಜಿಲ್ಲೆ ಅತ್ಯಂತ ಹೆಚ್ಚು ಮಳೆ ಕೊರತೆ ಎದುರಿಸುತ್ತಿರುವ ಜಿಲ್ಲೆಗಳ ಪೈಕಿ ಒಂದಾಗಿದ್ದು, ಶೇ.34ರಷ್ಟು ಕೊರತೆ ದಾಖಲಾಗಿದೆ. ಆಗಸ್ಟ್‌ 9ರವರೆಗೆ ಜಿಲ್ಲೆಯಲ್ಲಿ 127 ಮಿ.ಮೀ ಮಳೆಯಾಗಿದ್ದು, ಈ ಅವಧಿಯಲ್ಲಿ ವಾಡಿಕೆಯಂತೆ 197 ಮಿ.ಮೀ ಮಳೆಯಾಗಬೇಕಿತ್ತು. ರಾಜ್ಯದಲ್ಲಿ ಶೇ.21ರಷ್ಟು ಮಳೆ…

Read More