Headlines

ಎಲ್​ಪಿಜಿ ಬಿಕ್ಕಟ್ಟು ಎದುರಿಸಲು ಹರ್ದೀಪ್ ಪುರಿ ಮತ್ತು ಜೈಶಂಕರ್ ಜೊತೆ ಪ್ರಧಾನಿ ಮೋದಿ ಸಭೆ

ನವದೆಹಲಿ, ಮಾರ್ಚ್ 10: ಇರಾನ್ ಯುದ್ಧದಿಂದ ತೈಲ ಮತ್ತು ಅನಿಲ ಪೂರೈಕೆಯಲ್ಲಿ ವ್ಯತ್ಯಯ ಆಗಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಪರಿಸ್ಥಿತಿ ಅವಲೋಕಿಸಲು, ಅದರಲ್ಲೂ ಎಲ್​ಪಿಜಿ ಸರಬರಾಜು ಸ್ಥಿತಿ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಮಂಗಳವಾರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಜೊತೆ ಸಭೆ ನಡೆಸಿದರು. ಭಾರತದಲ್ಲಿ ಎಲ್​ಪಿಜಿ ಸರಬರಾಜು ಸರಿಯಾದ ರೀತಿಯಲ್ಲಿ ಇರುವುದನ್ನು ಖಾತ್ರಿಪಡಿಸಲು ಸರ್ಕಾರ ಸಾಧ್ಯವಾದ ಕ್ರಮಗಳನ್ನು ಕೈಗೊಳ್ಳುತ್ತಿದೆ. ದೇಶೀಯ ಇಂಧನ ಮಾರುಕಟ್ಟೆಯನ್ನು ರಕ್ಷಿಸಲು…

Read More

ಗುಲಬರ್ಗಾ ವಿವಿ ಭೂಮಿ ಮೇಲೆ ಸರ್ಕಾರದ ಕೆಂಗಣ್ಣು: 18 ಇಲಾಖೆಗಳಿಂದ 300 ಎಕರೆ ನೀಡುವಂತೆ ಮನವಿ

ಕಲಬುರಗಿ, ಮಾರ್ಚ್​ 10: ಕಲ್ಯಾಣ‌ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಿಗಲಿ ಅಂತ ನೂರಾರು ಎಕರೆಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯ (Gulbarga University) ಸ್ಥಾಪನೆಯಾಗಿದೆ. ಆದರೆ ಇದೀಗ ಅದೇ ನೂರಾರು ಎಕರೆ ಜಮೀನಿನ ಮೇಲೆ ವಿವಿಧ ಸರ್ಕಾರಿ ಇಲಾಖೆಗಳ ಕಣ್ಣು ಬಿದಿದೆ‌. ವಿವಿಯ ಜಾಗದಲ್ಲೇ ಬಸ್ ನಿಲ್ದಾಣ, ಕ್ರಿಕೆಟ್ ಕ್ರಿಡಾಂಗಣ ಸೇರಿದಂತೆ ಹಲವು ಇಲಾಖೆಗಳು ಜಮೀನು ಕೇಳಿವೆ. ಇದು ವಿವಿ ಹಾಗೂ ರಾಜ್ಯ ಸರ್ಕಾರ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ. ವಿಶ್ವವಿದ್ಯಾಲಯದ ಭೂಮಿ ಮೇಲೆ ಸರ್ಕಾರದ ಕೆಂಗಣ್ಣು ಹಿಂದುಳಿದ…

Read More

25 ದಿನ ಪೂರೈಸಿ ಸೂಪರ್ ಹಿಟ್ ಎನಿಸಿಕೊಂಡ ‘ರಕ್ಕಸಪುರದೋಳ್’ ಸಿನಿಮಾ

ಸಸ್ಪೆನ್ಸ್ ಥ್ರಿಲ್ಲರ್ ಕಥೆ ಹೊಂದಿರುವ ‘ರಕ್ಕಸಪುರದೋಳ್’ (Raj B Shetty) ಸಿನಿಮಾವನ್ನು ಜನರು ಮೆಚ್ಚಿಕೊಂಡಿದ್ದಾರೆ. ಫೆಬ್ರವರಿ 6ರಂದು ಬಿಡುಗಡೆ ಆಗಿದ್ದ ಈ ಸಿನಿಮಾ ಸೂಪರ್ ಹಿಟ್ ಆಗಿದೆ. ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿದೆ. ಅಲ್ಲದೇ, ಸುಮಾರು ಕಡೆಗಳಲ್ಲಿ 50ನೇ ದಿನದತ್ತ ಮುನ್ನುಗುತ್ತಿದೆ. ಆ ಮೂಲಕ 2026ರ ಮೊದಲ‌ ಸೂಪರ್ ಹಿಟ್ ಕನ್ನಡ ಸಿನಿಮಾ ಖ್ಯಾತಿಗೆ ‘ರಕ್ಕಸಪುರದೋಳ್’ ಪಾತ್ರವಾಗಿದೆ. ಈ ಸಿನಿಮಾದಿಂದ ನಟ ರಾಜ್ ಬಿ. ಶೆಟ್ಟಿ (Rakkasapuradhol) ಅವರ ಖಾತೆಗೆ ಇನ್ನೊಂದು ಹಿಟ್ ಸೇರ್ಪಡೆ ಆದಂತಾಗಿದೆ. ರವಿ…

Read More

ಅಗತ್ಯ ಸರಕುಗಳ ಕಾಯ್ದೆ ಎಂದರೇನು? ಎಲ್​ಪಿಜಿ, ಪೈಪ್ಡ್ ಗ್ಯಾಸ್, ಸಿಎನ್​ಜಿ ಸರಬರಾಜು ಖಾತ್ರಿಪಡಿಸಲು ಸರ್ಕಾರದ ಸೂತ್ರವೇನು? ಇಲ್ಲಿದೆ ಡೀಟೇಲ್ಸ್

ನವದೆಹಲಿ, ಮಾರ್ಚ್ 10: ಪಶ್ಚಿಮ ಏಷ್ಯಾದಲ್ಲಿ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ತೈಲ ಮತ್ತು ಅನಿಲ ಬಿಕ್ಕಟ್ಟು ಪರಿಸ್ಥಿತಿ ಉದ್ಭವವಾಗಿದೆ. ಭಾರತಕ್ಕೂ ಇದರ ಬಿಸಿ ತಟ್ಟಿದೆ. ಪೆಟ್ರೋಲ್ ಮತ್ತು ಡೀಸಲ್ ಜೊತೆಗೆ ಅನಿಲದ ಅಭಾವ ಭಾರತಕ್ಕೆ ತಾಕತೊಡಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಅಗತ್ಯ ಸರಕುಗಳ ಕಾಯ್ದೆಯನ್ನು ಸಕ್ರಿಯಗೊಳಿಸಿದೆ. ಎಲ್​ಪಿಜಿ ಮತ್ತು ನ್ಯಾಚುರಲ್ ಗ್ಯಾಸ್ ಬಳಸುವವರ ಪೈಕಿ ಆದ್ಯತೆ ಮೇರೆಗೆ ಹಂಚಿಕೆ ಮಾಡಲು ಸರ್ಕಾರ ಕ್ರಮ ತೆಗೆದುಕೊಂಡಿದೆ. ಗೃಹ ಬಳಕೆ ಮತ್ತು ವಾಹನಗಳಿಗೆ ಬೇಕಿರುವ ಎಲ್​ಪಿಜಿ, ಪಿಎನ್​ಜಿ ಮತ್ತು…

Read More

ಟೀಂ ಇಂಡಿಯಾ ವೇಗಿ ಅರ್ಷದೀಪ್​ ಸಿಂಗ್​ಗೆ ಬಿಗ್ ಶಾಕ್ ನೀಡಿದ ಐಸಿಸಿ

ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಕ್ರೀಡಾಸ್ಫೂರ್ತಿ ಮರೆತು ವರ್ತಿಸಿದ್ದ ಟೀಂ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್ ಮೇಲೆ ಇದೀಗ ಐಸಿಸಿ ಕ್ರಮಕೈಗೊಂಡಿದೆ. ನ್ಯೂಜಿಲೆಂಡ್ ಇನ್ನಿಂಗ್ಸ್ ವೇಳೆ ಸ್ಟ್ರೈಕ್​ನಲ್ಲಿದ್ದ ಡ್ಯಾರೆಲ್ ಮಿಚೆಲ್ ಮೇಲೆ ಬಾಲ್ ಎಸೆದು ಆಕ್ರಮಣಕಾರಿಯಾಗಿ ವರ್ತಿಸಿದ್ದ ಅರ್ಷದೀಪ್​ಗೆ ಐಸಿಸಿ ಪಂದ್ಯ ಶುಲ್ಕದ ಶೇಕಡಾ 15 ರಷ್ಟು ವೇತನವನ್ನು ದಂಡವಾಗಿ ವಿಧಿಸಿದೆ. ಹೀಗಾಗಿ ಟಿ20 ವಿಶ್ವಕಪ್ ಗೆದ್ದ ಖುಷಿಯಲ್ಲಿದ್ದ ಅರ್ಷದೀಪ್ ಸಿಂಗ್ ಐಸಿಸಿಯಿಂದ ದಂಡನೆಗೆ ಒಳಗಾಗಿ ತಲೆತಗ್ಗಿಸಬೇಕಾಗಿದೆ. ಫೈನಲ್ ವೇಳೆ…

Read More

Optical Illusion: ನಿಮ್ಮ ಕಣ್ಣಿಗೊಂದು ಸವಾಲ್‌; ಈ ಚಿತ್ರದಲ್ಲಿ ಮರೆಮಾಡಲಾಗಿರುವ ಕಪ್ ಕೇಕ್ ಗುರುತಿಸಬಲ್ಲಿರಾ

ಮನಸ್ಸು ಹಾಗೂ ಮೈಂಡ್ ರಿಲ್ಯಾಕ್ಸ್ ಆಗಬೇಕೆಂದರೆ ಟ್ರಿಕ್ಕಿ ಒಗಟುಗಳತ್ತ ಗಮನ ಹರಿಸುವುದು ಒಳ್ಳೆಯದು. ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಚಿತ್ರಗಳನ್ನು ಬಿಡಿಸುವುದು ಹೇಳಿದ್ದಷ್ಟು ಸುಲಭವಲ್ಲ. ಹೆಚ್ಚಿನವರು ಇಂತಹ ಒಗಟನ್ನು ಬಿಡಿಸಲು ಹೋಗಿ ವಿಫಲರಾಗುತ್ತಾರೆ. ಇದೀಗ ನೀವು ನಿಮ್ಮ ಮೆದುಳಿನ ತೀಕ್ಷ್ಣತೆಯನ್ನು ಪರೀಕ್ಷಿಸಲು ಇದೊಂದು ಒಳ್ಳೆಯ ಸಮಯ.  ಈ ಚಿತ್ರದಲ್ಲಿ ಕಾಡು ಪ್ರಾಣಿಗಳಿದ್ದು, ಇದರ ನಡುವೆ ಕಪ್ ಕೇಕನ್ನು ಮರೆ ಮಾಡಲಾಗಿದೆ. ಈ ಕಠಿಣ ಸವಾಲಿನ ಚಿತ್ರದಲ್ಲಿ ಮರೆಮಾಡಲಾಗಿರುವ  ಗುಪ್ತ ವಸ್ತುವನ್ನು 10 ಸೆಕೆಂಡುಗಳೊಳಗೆ ಪತ್ತೆ ಹಚ್ಚಬೇಕು….

Read More

ಟಿ20 ವಿಶ್ವಕಪ್ ಗೆದ್ದು ಅಗಲಿದ ಅಪ್ಪನ ಬಗ್ಗೆ ರಿಂಕು ಸಿಂಗ್ ಭಾವುಕ ಸಂದೇಶ

ಟಿ20 ವಿಶ್ವಕಪ್ (T20 World Cup) ಸಮಯದಲ್ಲಿ ಟೀಂ ಇಂಡಿಯಾದ ಯುವ ಬ್ಯಾಟರ್ ರಿಂಕು ಸಿಂಗ್ (Rinku Singh) ಅವರ ತಂದೆ ಸಾವನ್ನಪ್ಪಿದ್ದು ಎಲ್ಲರಿಗೂ ತಿಳಿದಿರುವಂತದ್ದೆ. ಸೂಪರ್ 8 ಸುತ್ತು ನಡೆಯುವ ಸಂದರ್ಭದಲ್ಲಿ ರಿಂಕು ಸಿಂಗ್ ಇದ್ದಕ್ಕಿದ್ದಂತೆ ತಂಡ ತೊರೆದಿದ್ದರು. ರಿಂಕು ಅವರ ತಂದೆಯ ಸ್ಥಿತಿ ಗಂಭೀರವಾಗಿದ್ದರಿಂದ ರಿಂಕು ತಂಡವನ್ನು ತೊರೆದು ಮನೆಗೆ ಮರಳಿದ್ದರು. ಆದರೆ ಕ್ಯಾನ್ಸರ್​ನಿಂದ ಬಳಲುತ್ತಿದ್ದ ರಿಂಕು ಅವರ ತಂದೆ ಬದುಕುಳಿಯಲಿಲ್ಲ. ಈ ನೋವಿನ ನಡುವೆಯ ರಾಷ್ಟ್ರೀಯ ಕರ್ತವ್ಯಕ್ಕಾಗಿ ರಿಂಕು ಸಿಂಗ್ ತಂಡವನ್ನು ಸೇರಿಕೊಂಡಿದ್ದರು….

Read More

ಟಿ20 ವಿಶ್ವಕಪ್ ಗೆದ್ದು ಅಗಲಿದ ಅಪ್ಪನಿಗೆ ರಿಂಕು ಸಿಂಗ್ ಭಾವುಕ ಸಂದೇಶ

ಟಿ20 ವಿಶ್ವಕಪ್ ಸಮಯದಲ್ಲಿ ಟೀಂ ಇಂಡಿಯಾದ ಯುವ ಬ್ಯಾಟರ್ ರಿಂಕು ಸಿಂಗ್ ಅವರ ತಂದೆ ಸಾವನ್ನಪ್ಪಿದ್ದು ಎಲ್ಲರಿಗೂ ತಿಳಿದಿರುವಂತದ್ದೆ. ಸೂಪರ್ 8 ಸುತ್ತು ನಡೆಯುವ ಸಂದರ್ಭದಲ್ಲಿ ರಿಂಕು ಸಿಂಗ್ ಇದ್ದಕ್ಕಿದ್ದಂತೆ ತಂಡ ತೊರೆದಿದ್ದರು. ರಿಂಕು ಅವರ ತಂದೆಯ ಸ್ಥಿತಿ ಗಂಭೀರವಾಗಿದ್ದರಿಂದ ರಿಂಕು ತಂಡವನ್ನು ತೊರೆದು ಮನೆಗೆ ಮರಳಿದ್ದರು. ಆದರೆ ಕ್ಯಾನ್ಸರ್​ನಿಂದ ಬಳಲುತ್ತಿದ್ದ ರಿಂಕು ಅವರ ತಂದೆ ಬದುಕುಳಿಯಲಿಲ್ಲ. ಈ ನೋವಿನ ನಡುವೆಯ ರಾಷ್ಟ್ರೀಯ ಕರ್ತವ್ಯಕ್ಕಾಗಿ ರಿಂಕು ಸಿಂಗ್ ತಂಡವನ್ನು ಸೇರಿಕೊಂಡಿದ್ದರು. ಇದೀಗ ಟಿ20 ವಿಶ್ವಕಪ್ ಗೆದ್ದು ತನ್ನ…

Read More

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆ

ನವದೆಹಲಿ, ಮಾರ್ಚ್ 10: ಲೋಕಸಭೆ ಸ್ಪೀಕರ್ ಓಂ ಬಿರ್ಲಾ (Om Birla) ಅವರ ವಿರುದ್ಧ ಪ್ರತಿಪಕ್ಷಗಳ ಒಂದು ಗುಂಪು ಇಂದು ಅವಿಶ್ವಾಸ ನಿರ್ಣಯ ಮಂಡಿಸಿದೆ. ಸ್ಪೀಕರ್ ಆಡಳಿತ ಪಕ್ಷಕ್ಕೆ ಅನುಕೂಲಕರ ರೀತಿಯಲ್ಲಿ ವರ್ತಿಸುತ್ತಿದ್ದಾರೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಮಾತನಾಡಲು ಸಮಯ ನೀಡದಿರುವ ಮೂಲಕ ಪಕ್ಷಪಾತದ ಧೋರಣೆ ತಳೆದಿದ್ದಾರೆ ಎಂದು ಉಲ್ಲೇಖಿಸಿ ವಿರೋಧ ಪಕ್ಷದ 118 ಸಂಸದರು ಈ ನಿರ್ಣಯಕ್ಕೆ ಸಹಿ ಹಾಕಿದ್ದಾರೆ. ಅವಿಶ್ವಾಸ ನಿರ್ಣಯವನ್ನು ಓದುವಾಗ, ವಿರೋಧ ಪಕ್ಷದ ಮಹಿಳಾ ಸಂಸದರು ಪ್ರಧಾನಿಯ…

Read More

ಒಂದು ದಿನಕ್ಕೆ ನೀವು ಎಷ್ಟು ಪ್ರಮಾಣದ ಬಿಯರ್​​ ಕುಡಿಯಬಹುದು ಗೊತ್ತಾ? ಇಲ್ಲಿದೆ ಮಾಹಿತಿ

ಕೆಲವರು ಬಿಯರ್ ಇತರ ಮದ್ಯಪಾನಗಳಿಗಿಂತ ಕಡಿಮೆ ಹಾನಿಕಾರಕ ಎಂದು ನಂಬುತ್ತಾರೆ ಮತ್ತು ಇದರಿಂದ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಇರುವುದಿಲ್ಲ ಎಂದು ಭಾವಿಸುತ್ತಾರೆ. ಸಾಮಾನ್ಯವಾಗಿ ಬಿಯರ್‌ನಲ್ಲಿ ಸುಮಾರು 4ರಿಂದ 5 ಶೇಕಡಾ ಅಲ್ಕೋಹಾಲ್ ಇರುತ್ತದೆ. ಆದರೆ ಕೆಲವು ಬ್ರ್ಯಾಂಡ್‌ಗಳಲ್ಲಿ ವೈನ್‌ನಷ್ಟೇ ಅಲ್ಕೋಹಾಲ್ ಇರಬಹುದು. ಹಲವರು ಪ್ರತಿದಿನ ಒಂದು ಅಥವಾ ಎರಡು ಕ್ಯಾನ್ ಬಿಯರ್ ಕುಡಿಯುತ್ತಾರೆ ಮತ್ತು ಇದರಿಂದ ದೇಹಕ್ಕೆ ಯಾವುದೇ ದೊಡ್ಡ ಹಾನಿ ಆಗುವುದಿಲ್ಲ ಎಂದು ಭಾವಿಸುತ್ತಾರೆ. ಆದರೆ ನಿಜಕ್ಕೂ ಎಷ್ಟು ಬಿಯರ್​​ ಸೇವನೆ ಸುರಕ್ಷಿತ ಎಂಬುದನ್ನು…

Read More