ಎಲ್ಪಿಜಿ ಬಿಕ್ಕಟ್ಟು ಎದುರಿಸಲು ಹರ್ದೀಪ್ ಪುರಿ ಮತ್ತು ಜೈಶಂಕರ್ ಜೊತೆ ಪ್ರಧಾನಿ ಮೋದಿ ಸಭೆ
ನವದೆಹಲಿ, ಮಾರ್ಚ್ 10: ಇರಾನ್ ಯುದ್ಧದಿಂದ ತೈಲ ಮತ್ತು ಅನಿಲ ಪೂರೈಕೆಯಲ್ಲಿ ವ್ಯತ್ಯಯ ಆಗಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಪರಿಸ್ಥಿತಿ ಅವಲೋಕಿಸಲು, ಅದರಲ್ಲೂ ಎಲ್ಪಿಜಿ ಸರಬರಾಜು ಸ್ಥಿತಿ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಮಂಗಳವಾರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಜೊತೆ ಸಭೆ ನಡೆಸಿದರು. ಭಾರತದಲ್ಲಿ ಎಲ್ಪಿಜಿ ಸರಬರಾಜು ಸರಿಯಾದ ರೀತಿಯಲ್ಲಿ ಇರುವುದನ್ನು ಖಾತ್ರಿಪಡಿಸಲು ಸರ್ಕಾರ ಸಾಧ್ಯವಾದ ಕ್ರಮಗಳನ್ನು ಕೈಗೊಳ್ಳುತ್ತಿದೆ. ದೇಶೀಯ ಇಂಧನ ಮಾರುಕಟ್ಟೆಯನ್ನು ರಕ್ಷಿಸಲು…