NEET-UG Topper Aryan Gupta: ನೀಟ್-ಯುಜಿ ಟಾಪರ್ ಆರ್ಯನ್ ಗುಪ್ತ ಯಶೋಗಾಥೆ; ಅಜ್ಜಿಯನ್ನು ಬಲಿ ಪಡೆದ ಕ್ಯಾನ್ಸರ್ ವಿರುದ್ಧ ಹೋರಾಡಲು ವೈದ್ಯನಾಗುವ ಸಂಕಲ್ಪ – Kannada News | NEET UG 2026 AIR 1: Aryan Gupta’s 17 Hour Study and Grandma’s Cancer Motivated Topper

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಪ್ರತಿಷ್ಠಿತ ನೀಟ್-ಯುಜಿ (NEET-UG) 2026 ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಪಂಜಾಬ್‌ನ ಲುಧಿಯಾನದ ಆರ್ಯನ್ ಗುಪ್ತ 720ಕ್ಕೆ 715 ಅಂಕಗಳನ್ನು ಗಳಿಸಿ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ್ಯಾಂಕ್ (AIR-1) ಸಾಧಿಸಿದ್ದಾರೆ. ವೈದ್ಯಕೀಯ ಹಿನ್ನೆಲೆಯ ಕುಟುಂಬದಲ್ಲಿ ಬೆಳೆದಿರುವ ಆರ್ಯನ್ ಅವರ ತಂದೆ ಡಾ. ಸಚಿನ್ ಗುಪ್ತಾ ಅರಿವಳಿಕೆ ತಜ್ಞರಾಗಿದ್ದು, ತಾಯಿ ಡಾ. ರೀನಾ ಗುಪ್ತಾ ಸ್ತ್ರೀರೋಗ ತಜ್ಞರಾಗಿದ್ದಾರೆ. ಅವರ ಹಿರಿಯ ಸಹೋದರ ಕೂಡ ಕಳೆದ ವರ್ಷದ ನೀಟ್ ಪರೀಕ್ಷೆಯಲ್ಲಿ ಅಖಿಲ…

Read More

ಶೆಟ್ಟಿ ಗ್ಯಾಂಗ್ ಬಿಟ್ಟು ಕನ್ನಡದ ಕೆಲವರಿಗೆ ಮಾತ್ರ ಮದುವೆ ಆಹ್ವಾನ ನೀಡಿದ ರಶ್ಮಿಕಾ – Kannada News | Rashmika Mandanna invites a few people from Kannada Film Industry

ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದೇ ರಿಷಬ್ ಶೆಟ್ಟಿ ನಿರ್ದೇಶನದ, ರಕ್ಷಿತ್ ಶೆಟ್ಟಿ (Rakshit Shetty) ನಟನೆಯ ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ. ಆದರೆ ಈಗ ಮದುವೆಯ ಸಂದರ್ಭದಲ್ಲಿ ಶೆಟ್ಟಿ ಗ್ಯಾಂಗ್​ ಅನ್ನು ಅವರು ಮರೆತಿದ್ದಾರೆ. ರಶ್ಮಿಕಾ ಮಂದಣ್ಣ ಅವರು ತಮ್ಮ ಮದುವೆಯ ಆಹ್ವಾನವನ್ನು ಕನ್ನಡ ಚಿತ್ರರಂಗದ ಕೆಲವೇ ಕೆಲವು ಮಂದಿಗೆ ಮಾತ್ರ ನೀಡಿದ್ದಾರೆ. ಈ ಬಗ್ಗೆ ಭಾರಿ ಚರ್ಚೆ ಆಗುತ್ತಿದೆ. ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್…

Read More

ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ: ಬರುಣ್ ದಾಸ್

ನವದೆಹಲಿ, (ಮಾರ್ಚ್ 23): ದೆಹಲಿಯಲ್ಲಿ ನಡೆಯುತ್ತಿರುವ ಟಿವಿ9 ವಾರ್ಷಿಕ ಶೃಂಗಸಭೆ  ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ ಸಮಿಟ್​​ನಲ್ಲಿ (‘TV9 What India Thinks Today Summit- 2026’) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಇನ್ನು  ಟಿವಿ9 ನೆಟ್ವರ್ಕ್ ಸಿಇಒ ಮತ್ತು ಎಂಡಿ ಬರುಣ್ ದಾಸ್ ಅವರು ಪ್ರಧಾನಿ ಮೋದಿ ಅವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು.  ಇದರೊಂದಿಗೆ ಪ್ರಧಾನಿ ಮೋದಿ ಟಿವಿ9ನ ನಾಲ್ಕು ಶೃಂಗಸಭೆಗಳ ಪೈಕಿ ಸತತ ಮೂರನೇ ಬಾರಿಗೆ ಟಿವಿ9 ಶೃಂಗಸಭೆಯಲ್ಲಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಚರಾಸ್ತಿಯ ಸಂಪತ್ತಿಗೆ ತೊಂದರೆ ಒದಗಲಿದೆ

ಮೇಷ ರಾಶಿ: ಯಾರನ್ನೂ ನಿಮ್ಮ ದೃಷ್ಟಿಯಿಂದ ಅಳೆಯಲು ಆಗದು. ಅದಕ್ಕಾಗಿ ಸಮಯವನ್ನೂ ವ್ಯರ್ಥ ಮಾಡುವುದು ಬೇಡ. ಸಮಯದ ಹೊಂದಾಣಿಕೆ ಅವಶ್ಯಕ. ಪ್ರೇಯಸಿಯ ನೆನಪನ್ನು ನಿಯಂತ್ರಿಸುವುದು ಕಷ್ಟವಾಗಬಹುದು. ವಾಹನದಲ್ಲಿ ಸಂಚಾರಕ್ಕೆ ತೊಂದರೆ ಬರಬಹುದು. ಕಾರಣವಿಲ್ಲದೇ ಕೋಪವು ಬರುವುದು. ಅತಿಯಾದ ಮೋಹದಿಂದ ಹೊರಬರುವಿರಿ. ಶಿಕ್ಷಣಕ್ಕೆ ಸಂಬಂಧಿಸಿದಂತೆ ನಿಮಗೆ ಸಮಾರಂಭಗಳಿಗೆ ಆಹ್ವಾನವು ಬರಬಹುದು. ವೃಷಭ ರಾಶಿ: ಇಂದಿನ ಕಾರ್ಯಗಳಲ್ಲಿ ವಿಳಂಬವಾದರೂ ಪೂರ್ಣಗೊಳಿಸುವಿರಿ. ಪ್ರಮುಖ ವಿಚಾರಗಳಲ್ಲಿ ಸಹೋದರರ ಸಲಹೆ ಪಡೆದು ಮುನ್ನಡೆಯುವುದು ಉತ್ತಮ. ಭೂಮಿಯ ವ್ಯವಹಾರದಲ್ಲಿ ಅಧಿಕ ಒತ್ತಡ. ಸಂಗಾತಿಯ ಸ್ವಭಾವವನ್ನು ಸುಲಭದಿಂದ…

Read More

ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು: ದಾಳಿ ವೇಳೆ ಪತ್ತೆಯಾದ ಮಾರಾಕಾಸ್ತ್ರಗಳ ಜಪ್ತಿ – Kannada News | Kolar KGF Police Raid Rowdy Sheeters Homes, Seize Weapons

ಕೋಲಾರ, ಏಪ್ರಿಲ್​​ 19: ಜಿಲ್ಲೆಯ ಕೆಜಿಎಫ್ ಮತ್ತು ಬಂಗಾರಪೇಟೆ ಪಟ್ಟಣದ ವ್ಯಾಪ್ತಿಯಲ್ಲಿನ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕೆಜಿಎಫ್ ಎಸ್‌ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಕೆಜಿಎಫ್ ನಗರದ ಆಂಡರ್ಸನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಸೆಪಾಳ್ಯ, ಸೊರೆಕಾಯಿ ಪೇಟೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಒಟ್ಟು 10 ರೌಡಿಗಳ ಮನೆಗಳನ್ನು ಪರಿಶೀಲಿಸಲಾಗಿದೆ. ದಾಳಿ ನಡೆಸಲು ಐದು ಸಬ್-ಇನ್ಸ್‌ಪೆಕ್ಟರ್‌ಗಳು ಮತ್ತು ಐದು ಇನ್ಸ್‌ಪೆಕ್ಟರ್‌ಗಳ ತಂಡವನ್ನು ರಚಿಸಲಾಗಿತ್ತು. ಪ್ರತಿಯೊಬ್ಬ ರೌಡಿಶೀಟರ್‌ಗಳಿಗೂ ಒಂದೊಂದು ತಂಡವನ್ನು ನಿಯೋಜಿಸಲಾಗಿತ್ತು….

Read More

ಈ ತಿಂಗಳು ವೃಷಭ ರಾಶಿಯವರಿಗೆ ಯಾವ ಯಾವ ದಶೆ ಶುಭ ಮತ್ತು ಅಶುಭ? – Kannada News | Vrushabha Rashi February Horoscope: Good and Bad Planetary Effects on Your Life

ಫೆಬ್ರವರಿ ತಿಂಗಳಲ್ಲಿ ಗ್ರಹಗಳ ಸಂಚಾರವು ವಿಶೇಷವಾಗಿದ್ದು ಫಲವೂ ಅನುಕೂಲ ಮತ್ತು ಪ್ರತಿಕೂಲಗಳಿಂದ ಮಿಶ್ರಿತವಾಗಿರಲಿದೆ. ವೃಷಭ ರಾಶಿಯವರ ಜಾತಕದಲ್ಲಿ ಗ್ರಹಗಳ ಸಂಚಾರವು ಮಿಶ್ರಫಲಗಳನ್ನು ನೀಡುತ್ತವೆ. ಮುಖ್ಯವಾಗಿ ನಿಮ್ಮ ರಾಶ್ಯಧಿಪತಿ ಶುಕ್ರ ಮತ್ತು ಕರ್ಮಕಾರಕ ಶನಿ ಈ ತಿಂಗಳು ಪ್ರಮುಖ ಪಾತ್ರ ವಹಿಸುತ್ತಾರೆ. ಶನಿಯ ರಾಶಿಯಲ್ಲಿಯೇ ಶುಕ್ರ ಹಾಗೂ ಶುಕ್ರನ ಉಚ್ಚ ಸ್ಥಾನದಲ್ಲಿ ಶನಿ ಇರುವರು. ಹಾಗಾಗಿ ಹೊಸ ರೀತಿಯ ಅನುಭವಗಳು ನಿಮಗೆ ಆಗುವ ಸಾಧ್ಯತೆ ಇದೆ. ​ಯಾವ ಗ್ರಹಗಳು ನಿಮಗೆ ಶುಭ ಮತ್ತು ಯಾವುದು ಅಶುಭ ಎಂಬುದರ ವಿವರ…

Read More

ಇರಾಕ್ ಬಳಿ ಟ್ಯಾಂಕರ್ ದಾಳಿಯಲ್ಲಿ ಗಾಯಗೊಂಡಿದ್ದ ಮುಂಬೈ ಮೂಲದ ಭಾರತೀಯ ಎಂಜಿನಿಯರ್ ನಿಧನ

ನವದೆಹಲಿ, ಮಾರ್ಚ್ 13: ಎಂಟಿ ಸಫೇಸಿಯಾ ವಿಷ್ಣುವಿನ ಹೆಚ್ಚುವರಿ ಮುಖ್ಯ ಎಂಜಿನಿಯರ್ (ಸೂಪರಿಂಟೆಂಡೆಂಟ್) ದೇವಾನಂದನ್ ಪ್ರಸಾದ್ ಸಿಂಗ್ ಬುಧವಾರ ಮಾರ್ಷಲ್ ದ್ವೀಪದ ಧ್ವಜ ಹೊತ್ತ ಟ್ಯಾಂಕರ್ (Oil Tanker) ಮೇಲೆ ನಡೆದ ದಾಳಿಯಲ್ಲಿ ಮೃತಪಟ್ಟಿದ್ದಾರೆ. 50 ವರ್ಷದ ದೇವಾನಂದನ್ ಸಿಂಗ್ 2019ರಲ್ಲಿ ತಮ್ಮ ಊರಾದ ಬಿಹಾರದಿಂದ ಮುಂಬೈಗೆ ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಸ್ಥಳಾಂತರಗೊಂಡಿದ್ದರು. ಅವರು ಸರಕು ಹಡಗುಗಳಲ್ಲಿ ಸಿಬ್ಬಂದಿಯೊಂದಿಗೆ ಸಾಗರಗಳಲ್ಲಿ ಪ್ರಯಾಣಿಸಿ ಅವರನ್ನು ನೋಡಿಕೊಳ್ಳುತ್ತಿದ್ದರು. ಆ ತೈಲ ಟ್ಯಾಂಕರ್ ಡಿಕ್ಕಿ ಹೊಡೆದಾಗ ಸುಮಾರು 48,000…

Read More

ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ: ಮಾ 12ರಂದು ಕನ್ನಡ ಶಾಲೆಗಳ ಬಂದ್​​ಗೆ ವಾಟಾಳ್​ ನಾಗರಾಜ್​ ಕರೆ ​

ಮೈಸೂರು, ಮಾರ್ಚ್​ 08: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಷೇಧಿಸಲಾಗಿದೆ. ತಮ್ಮ 17ನೇ ದಾಖಲೆಯ ಬಜೆಟ್​ ವೇಳೆ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್​ ನಾಗರಾಜ್​ (Vatal Nagaraj) ಪ್ರತಿಕ್ರಿಯಿಸಿದ್ದು, 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ. ಮಕ್ಕಳನ್ನ ಜೈಲಿಗೆ ಹಾಕುವುದಕ್ಕೆ ಆಗುತ್ತಾ?  ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ…

Read More

ದರ್ಶನ್ ಜಾಮೀನು ಅರ್ಜಿ ವಿಚಾರಣೆ: 1 ವಾರದಲ್ಲಿ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ ಸೂಚನೆ – Kannada News | Darshan Bail Application Hearing Supreme Court Directs Submission of Report Within 1 Week

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಅವರ ಜಾಮೀನು (Bail) ಅರ್ಜಿ ವಿಚಾರಣೆ ಇಂದು (ಮೇ 4) ಸುಪ್ರೀಂ ಕೋರ್ಟ್​​ನಲ್ಲಿ ನಡೆದಿದೆ. ನ್ಯಾ. ಪರ್ದಿವಾಲಾ ಮತ್ತು ನ್ಯಾ. ವಿಜಯ್ ಬಿಷ್ಣೋಯಿ ಅವರ ಪೀಠದಲ್ಲಿ ವಿಚಾರಣೆ ಮಾಡಲಾಗಿದೆ. A2 ದರ್ಶನ್ (Darshan) ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡನೆ ಮಾಡಿದ್ದಾರೆ. ‘ಆರೋಪಿ ದರ್ಶನ್​ಗೆ 5 ಸ್ಟಾರ್ ಟ್ರೀಟ್ಮೆಂಟ್ ಕೊಡಬೇಡಿ ಎಂದಿದ್ದೀರಿ. ಆದರೆ ಜೈಲು ಅಧಿಕಾರಿಗಳು ಮೂಲಭೂತ ಸವಲತ್ತನ್ನೂ ನೀಡುತ್ತಿಲ್ಲ’ ಎಂದು ರಾಜ್ಯ…

Read More

ಕಾವೇರಿ ವಿವಾದ: ಶೀಘ್ರದಲ್ಲೇ ಡಿಕೆ ಶಿವಕುಮಾರ್, ತಮಿಳುನಾಡು ಸಿಎಂ ವಿಜಯ್ ಮಾತುಕತೆ ಸಾಧ್ಯತೆ – Kannada News | DK Shivakumar Invites Tamil Nadu CM Vijay for Cauvery Talks in Bengaluru, Mekedatu Project Likely on Agenda

ಶೀಘ್ರದಲ್ಲೇ ಡಿಕೆ ಶಿವಕುಮಾರ್, ತಮಿಳುನಾಡು ಸಿಎಂ ವಿಜಯ್ ಮಾತುಕತೆ ಸಾಧ್ಯತೆImage Credit source: tv9 ಬೆಂಗಳೂರು, ಜುಲೈ 24: ಕಾವೇರಿ ನದಿ ನೀರು ಹಂಚಿಕೆ ವಿವಾದದ (Cauvery River Water Dispute) ನಡುವೆಯೇ ಕರ್ನಾಟಕ ಮತ್ತು ತಮಿಳುನಾಡು ನಡುವಿನ ಸಂಬಂಧಕ್ಕೆ ಹೊಸ ತಿರುವು ಸಿಗುವ ಸಾಧ್ಯತೆ ಕಾಣಿಸಿಕೊಂಡಿದೆ. ಕಾವೇರಿ ನೀರು ವಿವಾದ ವಿಚಾರವಾಗಿ ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹಾಗೂ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ನಡುವಿನ ಮಾತುಕತೆಗೆ ಸಿದ್ಧತೆ ನಡೆಯುತ್ತಿದೆ ಎಂದು ಮೂಲಗಳು…

Read More