Headlines

Daily Devotional: ದೇವರ ಮನೆಯಲ್ಲಿ ಯಾವಾಗಲೂ ದೀಪ ಉರಿಯುತ್ತಿರಬೇಕು ಯಾಕೆ? – Kannada News | Akhanda Jyoti: Puja room should always be lit up, know why

ದೇವರ ಮನೆಯಲ್ಲಿ ಯಾವಾಗಲೂ ದೀಪ ಉರಿಯುತ್ತಿರಬೇಕು ಯಾಕೆ? ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಪ್ರತಿಯೊಬ್ಬರ ಮನೆಯಲ್ಲಿಯೂ ದೇವರ ಕೋಣೆ ಅಥವಾ ಪೂಜಾ ಸ್ಥಳವು ಸಕಾರಾತ್ಮಕ ಶಕ್ತಿಗಳ ಆಗರವಾಗಬೇಕೆಂಬ ಆಶಯವಿರುತ್ತದೆ. ಈ ನಿಟ್ಟಿನಲ್ಲಿ ಅಖಂಡ ಜ್ಯೋತಿ ಅಥವಾ ನಿರಂತರ ದೀಪಕ್ಕೆ ನಮ್ಮ ಸಂಪ್ರದಾಯದಲ್ಲಿ ಮಹತ್ವದ ಸ್ಥಾನವಿದೆ. 24 ಗಂಟೆಯೂ ದೀಪ ಉರಿಯುವುದರಿಂದ ಮನೆಯಲ್ಲಿ ಧನಾತ್ಮಕ ಭಾವನೆಗಳು ಹೆಚ್ಚಿ, ಯಾವುದೇ ಕಷ್ಟಗಳಿದ್ದರೂ ಅವುಗಳ ತೀವ್ರತೆ ಕಡಿಮೆಯಾಗುತ್ತದೆ ಎಂದು ನಂಬಲಾಗಿದೆ. ಆದರೆ, ಎಣ್ಣೆ ದೀಪ…

Read More

‘ಪ್ರಜಾಪ್ರಭುತ್ವದ ಗೆಲುವು’; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿರೋಧ ಪಕ್ಷಗಳ ಪ್ರತಿಕ್ರಿಯೆ – Kannada News | Big Win for Democrocy Opposition Leaders Reaction on Dharmendra Pradhan Resignation

ನವದೆಹಲಿ, ಜುಲೈ 25: ಸಿಜೆಪಿ, ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳ ಒತ್ತಾಯಕ್ಕೆ ಮಣಿದು ಕೊನೆಗೂ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ (Dharmendra Pradhan Resign) ನೀಡಿದ್ದಾರೆ. ಈ ರಾಜೀನಾಮೆಯ ಬಗ್ಗೆ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಸಮಾಜವಾದಿ ಪಕ್ಷದ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ವಿರೋಧ ಪಕ್ಷಗಳ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್, ಅರವಿಂದ್ ಕೇಜ್ರಿವಾಲ್ ಏನೇನು ಹೇಳಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ. ಇನ್ನೂ 2 ಬೇಡಿಕೆ ಉಳಿದಿದೆ- ರಾಹುಲ್…

Read More

ಟ್ರಂಪ್ ಹತ್ಯೆ ಯತ್ನ: ಶ್ವೇತಭವನದಲ್ಲಿ ಗುಂಡು ಹಾರಿಸಿದ ಶೂಟರ್ ವಿರುದ್ಧ ಅಧಿಕೃತ ದೂರು ದಾಖಲು, ದೋಷಿ ಸಾಬೀತಾದರೆ ಜೀವಾವಧಿ ಶಿಕ್ಷೆ – Kannada News | Trump Assassination Attempt: Cole Allen Charged, Faces Life for White House Dinner Attack

ವಾಷಿಂಗ್ಟನ್,ಏಪ್ರಿಲ್ 28: ಶ್ವೇತಭವನದ ಪತ್ರಿಕಾ ಭೋಜನಕೂಟದ ವೇಳೆ ಗುಂಡಿನ ದಾಳಿ(Firing) ನಡೆಸಿ ಸಂಚಲನ ಮೂಡಿಸಿದ್ದ ಕ್ಯಾಲಿಫೋರ್ನಿಯಾದ 31 ವರ್ಷದ ಕೋಲ್ ತೋಮಸ್ ಅಲೆನ್ ವಿರುದ್ಧ ಅಮೆರಿಕದ ಫೆಡರಲ್ ನ್ಯಾಯಾಲಯವು ‘ಅಧ್ಯಕ್ಷರ ಹತ್ಯೆ ಯತ್ನ’ ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ಹೊರಿಸಿದೆ. ಈ ಅಪರಾಧಗಳು ಸಾಬೀತಾದಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸುವ ಸಾಧ್ಯತೆಯಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಸೋಮವಾರ ವಾಷಿಂಗ್ಟನ್‌ನ ಫೆಡರಲ್ ನ್ಯಾಯಾಲಯಕ್ಕೆ ಅಲೆನ್‌ನನ್ನು ಹಾಜರುಪಡಿಸಲಾಯಿತು. ಹಂಗಾಮಿ ಅಟಾರ್ನಿ ಜನರಲ್ ಟಾಡ್ ಬ್ಲಾಂಚೆ ಅವರ ಪ್ರಕಾರ,…

Read More

‘ನಿಮ್ಮ ಹೆಸರು ಬಳಸಿಕೊಳ್ಳುತ್ತೇನೆ’: ಸಿಎಂ ವಿಜಯ್​ಗೆ ನೇರವಾಗಿ ಹೇಳಿದ ನಟ ವಿಶಾಲ್ – Kannada News | Actor Vishal to CM Vijay: You’re not in films, so I’m using your name

ತಮಿಳು ನಟ ವಿಶಾಲ್ ಅವರು (Vishal) ‘ಮುಗುಡಂ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ನಿರ್ದೇಶನದಲ್ಲಿ ಇದು ಅವರಿಗೆ ಚೊಚ್ಚಲ ಅನುಭವ. ಇತ್ತೀಚೆಗೆ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮ ನಡೆದಿದೆ. ಈ ವೇಳೆ ಅವರು ತಮಿಳುನಾಡಿನ ಮುಖ್ಯಮಂತ್ರಿ ದಳಪತಿ ವಿಜಯ್ ಜೊತೆಗಿನ ತಮ್ಮ ಸ್ನೇಹವನ್ನು ನೆನಪಿಸಿಕೊಂಡಿದ್ದಾರೆ. ಅವರು ಇತ್ತೀಚೆಗೆ ವಿಜಯ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಅದರ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ‘ಎರಡು ವರ್ಷಗಳ ಹಿಂದೆ ನಾನು ವಿಜಯ್ ಅವರಿಗೆ ಕಥೆ ಹೇಳಲು ಹೋಗಿದ್ದೆ. ಆದರೆ, ಅವರು ಕಥೆ ಒಪ್ಪಿಲ್ಲ….

Read More

ಹೊಳೆಯುವ ತ್ವಚೆ ನಿಮ್ಮದಾಗಲು ಬೆಳಗಿನ ದಿನಚರಿಯಲ್ಲಿ ತಪ್ಪದೇ ಈ ಕಾರ್ಯಗಳನ್ನು ಮಾಡಿ – Kannada News | Do these things in your morning routine to get glowing skin

ಮೇಕಪ್ ಇಲ್ಲದಿದ್ದರೂ ಸಹ, ಚರ್ಮ ಕಾಂತಿಯುತವಾಗಿ ಹೊಳೆಯಬೇಕು, ತ್ವಚೆಯು ಆರೋಗ್ಯಕರವಾಗಿರಬೇಕು ಎಂದು ಬಯಸುತ್ತಾರೆ. ಹೀಗೆ ಮುಖದ ಗ್ಲೋ (glowing skin) ಹೆಚ್ಚಿಸಲು ದುಬಾರಿ ಉತ್ಪನ್ನಗಳ ಅಗತ್ಯವಿದೆ ಎಂದು ಭಾವಿಸುತ್ತಾರೆ. ಆದ್ರೆ ಏನು ಗೊತ್ತಾ ಸಾಕಷ್ಟು ನೀರು ಕುಡಿಯುವ ಮೂಲಕ, ಜಂಕ್‌ಫುಡ್‌ಗಳನ್ನು ತ್ಯಜಿಸಿ ಆರೋಗ್ಯಕರ ಆಹಾರ ಸೇವನೆ ಮಾಡುವ ಮೂಲಕ ಜೊತೆಗೆ ಬೆಳಗಿನ ದಿನಚರಿಯಲ್ಲಿ ಈ ಕೆಲವೊಂದು ಸರಳ ಅಭ್ಯಾಸಗಳನ್ನು ಪಾಲಿಸುವ ಮೂಲಕ ತ್ವಚೆಯ ಕಾಂತಿ, ಆರೋಗ್ಯ ಎರಡನ್ನೂ ಹೆಚ್ಚಿಸಬಬಹುದು. ಮುಖದ ಹೊಳಪನ್ನು ಹೆಚ್ಚಿಸಲು ಸಹಕಾರಿಯಾದ ಬೆಳಗಿನ ಆ…

Read More

ವ್ಯಕ್ತಿ ಮೇಲೆ ಹಲ್ಲೆ ನಡೆಸಿ, ಹೆಂಡತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಮಗನನ್ನು ವಿವಸ್ತ್ರಗೊಳಿಸಿದ ಗುಂಪು – Kannada News | Man Thrashed, Wife assaulted And Son Stripped By Group Of Men In Delhi

ನವದೆಹಲಿ, ಜನವರಿ 05: ದೆಹಲಿ(Delhi)ಯ ಲಕ್ಷ್ಮಿನಗರದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬನನ್ನು ಥಳಿಸಿ ಅವರ ಹೆಂಡತಿಗೆ ಲೈಂಗಿಕ ಕಿರುಕುಳ ನೀಡಿ ಮಗನನ್ನು ವಿವಸ್ತ್ರಗೊಳಿಸಿ ಚಿತ್ರಹಿಂಸೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಜನವರಿ 2 ರಂದು ನಡೆದ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಪೊಲೀಸರಿಗೆ ಸಿಕ್ಕಿವೆ. ಅವರ ಮಗನನ್ನು ಬೀದಿಯಲ್ಲಿ ಬೆತ್ತಲೆ ಮಾಡಿ ಪುರುಷರ ಗುಂಪೊಂದು ಥಳಿಸಿದೆ. ದುಷ್ಕರ್ಮಿಗಳಿಂದ ಥಳಿತಕ್ಕೊಳಗಾದ ರಾಜೇಶ್ ಗರ್ಗ್ ತನ್ನ ಮನೆಯಲ್ಲಿ ಜಿಮ್ ನಡೆಸುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಮ್‌ನ ಉಸ್ತುವಾರಿ ಸತೀಶ್ ಯಾದವ್ ತಮ್ಮನ್ನು…

Read More

Vasthu Tips: ಓಡುವ ಕುದುರೆ ಪ್ರತಿಮೆ ಮನೆಯಲ್ಲಿ ಇಡುವ ಮುನ್ನ ಈ ವಿಷಯ ತಿಳಿದಿರಲಿ – Kannada News | Vastu Secrets: Running Horse Statue’s Power for Growth and Positive Vibes at Home

ವಾಸ್ತು ಶಾಸ್ತ್ರದ ಪ್ರಕಾರ, ನಮ್ಮ ಮನೆಯಲ್ಲಿರುವ ಪ್ರತಿಯೊಂದು ವಸ್ತುವು ನಮ್ಮ ಜೀವನದ ಮೇಲೆ ಧನಾತ್ಮಕ ಅಥವಾ ನಕಾರಾತ್ಮಕ ಪ್ರಭಾವವನ್ನು ಬೀರುತ್ತದೆ. ಆ ಪೈಕಿ ‘ಓಡುವ ಕುದುರೆಯ ಪ್ರತಿಮೆ’ಗೆ (Running Horse Statue) ವಾಸ್ತು ಪ್ರಪಂಚದಲ್ಲಿ ಅತ್ಯಂತ ಹೆಚ್ಚಿನ ಪ್ರಾಮುಖ್ಯತೆ ಇದೆ. ಇದನ್ನು ಪ್ರಗತಿ, ನಿರಂತರ ಬೆಳವಣಿಗೆ, ಆತ್ಮವಿಶ್ವಾಸ ಮತ್ತು ಸಕಾರಾತ್ಮಕತೆಯ ಸಂಕೇತವಾಗಿ ನೋಡಲಾಗುತ್ತದೆ. ಇದೇ ಕಾರಣಕ್ಕಾಗಿ, ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತಮ್ಮ ವೃತ್ತಿಜೀವನದಲ್ಲಿ ಯಶಸ್ಸು ಕಾಣಲು ಇದನ್ನು ಮನೆಯಲ್ಲಿ ಅಥವಾ ಕಚೇರಿಯ ಮೇಜಿನ ಮೇಲೆ ಇಡಲು…

Read More

ಮದುವೆಗೆ ಬಂದ ಮಹಿಳೆ ನಾಪತ್ತೆ ಕೇಸ್​​: ಪತಿ ಸ್ನೇಹಿತನ ಮನೆಯಲ್ಲಿ ಮಹಿಳೆ ಸಿಕ್ಕಿಬಿದ್ದಿದ್ದೇಗೆ? – Kannada News | Priyanka and David’s Elopement Drama Unveiled by CCTV Footage

ತುಮಕೂರು, ಫೆಬ್ರವರಿ 16: ಮದುವೆಗೆಂದು ತೆರಳಿ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಾಂಕಾ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಪತಿ ಸ್ನೇಹಿತನ ಮನೆಯಲ್ಲಿ ಪತ್ತೆಯಾಗಿದ್ದ ಈಕೆ ಆತನೊಂದಿಗೆ ಕುಣಿಗಲ್‌ಗೆ ಬಂದ ವಿಡಿಯೋ ಲಭ್ಯವಾಗಿದೆ. ನಾಪತ್ತೆಯಾಗಿದ್ದ ದಿನದ ರಾತ್ರಿಯೇ ಪ್ರಿಯಾಂಕಾ ಕುಣಿಗಲ್​​ಗೆ ಬಂದಿದ್ದಳು. ಗುರುವಾರ ಸಂಜೆ ನಾಲ್ಕು ಗಂಟೆಗೆ ತನ್ನ ರೂಮ್ ಬಿಟ್ಟಿದ್ದ ಡೇವಿಡ್, ಮರಳಿ ಪ್ರಿಯಾಂಕಾ ಜೊತೆ ಹಿಂದಿರುಗಿ ಬಂದಿದ್ದ. ಬೇಲೂರು ಪೊಲೀಸರು ಎಂಟ್ರಿ ಕೊಡುವವರೆಗೂ‌ ಮನೆಯಿಂದ ಈಚೆ ಬರದೇ ಪ್ರಿಯಾಂಕಾ ಒಳಗೇ ಇದ್ದಳು. ಹೀಗಾಗಿ ಆಕೆಗೆ ಹೋಟೆಲ್​​ನಿಂದ-ಊಟ ತಿಂಡಿಯನ್ನು ಡೇವಿಡ್​​…

Read More

ಒಂದೇ ರೂಮ್​ನಲ್ಲಿದ್ದ ಸ್ನೇಹಿತರ ನಡುವೆ ಗಲಾಟೆ: ಸುತ್ತಿಗೆಯಿಂದ ಹೊಡೆದು ಗೆಳೆಯನ ಬರ್ಬರ ಹತ್ಯೆ

ಬೆಂಗಳೂರು, ಮಾರ್ಚ್​ 17: ಸುತ್ತಿಗೆಯಿಂದ ಹೊಡೆದು ಸ್ನೇಹಿತನ (friend) ಬರ್ಬರ ಹತ್ಯೆ (kill) ಮಾಡಿರುವಂತಹ ಘಟನೆ ನಗರದ ಅತ್ತಿಮರ ಗೊರವಿನಗೆರೆಯಲ್ಲಿ ನಡೆದಿದೆ. ಮೊಹಮ್ಮದ್ ನಸ್ರುಲ್ಲಾ(24) ಎಂಬಾತನಿಂದ ಕುನಾಲ್ ಕುಮಾರ್(22)ನನ್ನು ಕೊಲೆ ಮಾಡಲಾಗಿದೆ. ಸದ್ಯ ಆವಲಹಳ್ಳಿ ಪೊಲೀಸರು ಮೊಹಮ್ಮದ್ ನಸ್ರುಲ್ಲಾನನ್ನು ಬಂಧಿಸಿ, ತನಿಖೆ ನಡೆಸಿದ್ದಾರೆ. ನಡೆದಿದ್ದೇನು? ಮೊಹಮ್ಮದ್ ನಸ್ರುಲ್ಲಾ, ಕುನಾಲ್ ಕುಮಾರ್​​ ಸೇರಿದಂತೆ ಮೂವರು ಸ್ನೇಹಿತರು ಎಸಿ ಸರ್ವಿಸ್ ಕೆಲಸ ಮಾಡಿಕೊಂಡಿದ್ದು, ಒಂದೇ ರೂಮ್​ನಲ್ಲಿ ವಾಸವಾಗಿದ್ದರು. ನಸ್ರುಲ್ಲಾ ತಾಯಿಯ ಬಗ್ಗೆ ಕುನಾಲ್ ಅವಾಚ್ಯಪದ ಬಳಸಿ ನಿಂದಿಸಿದ್ದಾನೆ. ಇದರಿಂದ ಕುಪಿತಗೊಂಡು…

Read More

ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ! – Kannada News | Foreign Illegal Immigrants Escape In Bengaluru

ಬೆಂಗಳೂರು, ಮೇ 17: ಬೆಂಗಳೂರಿನ ಕೊತ್ತನೂರಿನಲ್ಲಿರುವ ನಿರಾಶ್ರಿತರ ಕೇಂದ್ರವೊಂದರಿಂದ ನಾಲ್ವರು ವಿದೇಶಿ ಅಕ್ರಮ ವಲಸಿಗ ಮಹಿಳೆಯರು ಪರಾರಿಯಾಗಿದ್ದಾರೆ. ಮೇ 11ರ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ನೈಜೀರಿಯಾ ಮತ್ತು ಉಗಾಂಡ ಮೂಲದ ಈ ಮಹಿಳೆಯರು ಕಟ್ಟಡದ ಎರಡನೇ ಅಂತಸ್ತಿನ ಕಿಟಕಿಯ ಗ್ರಿಲ್ ಮುರಿದು ತಪ್ಪಿಸಿಕೊಂಡಿದ್ದಾರೆ. ತೋಪಿಷ್ಟ ನಗವ, ಸಫೀನ ಮತ್ತು ಪಿತಿನಾ ಎಂಬ ಮೂವರು ಸೇರಿದಂತೆ ಈ ನಾಲ್ವರು ಮಹಿಳೆಯರು ‘ಹೋಂ ಫಾರ್ ಹೋಪ್’ ನಿರಾಶ್ರಿತರ ಕೇಂದ್ರದಲ್ಲಿದ್ದರು. ವೀಸಾ ಅವಧಿ ಮುಗಿದಿದ್ದರೂ…

Read More