Headlines

ಲಿಥಿಯಂ ಮತ್ತು ವಿರಳ ಭೂಖನಿಜಗಳಿಗೆ ರಷ್ಯಾ ಜೊತೆ ಶೀಘ್ರದಲ್ಲೇ ಭಾರತದ ಮಹತ್ವದ ಒಪ್ಪಂದ – Kannada News | India to Secure Critical Minerals: Russia Partnership for Lithium & Rare Earths Supply

ನವದೆಹಲಿ, ಮೇ 14: ಭಾರತ ಮತ್ತು ರಷ್ಯಾ ದೇಶಗಳು ‘ಪ್ರಮುಖ ಖನಿಜಗಳ’ (Critical Minerals) ಪೂರೈಕೆ ಮತ್ತು ತಂತ್ರಜ್ಞಾನ ಹಂಚಿಕೆಗೆ ಸಂಬಂಧಿಸಿದಂತೆ ಮಹತ್ವದ ಪ್ರಾಥಮಿಕ ಒಪ್ಪಂದಕ್ಕೆ ಸಹಿ ಹಾಕಲು ಸಜ್ಜಾಗಿವೆ. ಇಂಧನ ಪರಿವರ್ತನೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಅತ್ಯಗತ್ಯವಾಗಿರುವ ಲಿಥಿಯಂ ಮತ್ತು ಅಪರೂಪದ ಭೂ ಖನಿಜಗಳ (Rare Earth Elements) ಪೂರೈಕೆಯನ್ನು ಖಚಿತಪಡಿಸಿಕೊಳ್ಳುವುದು ಈ ಒಪ್ಪಂದದ ಮುಖ್ಯ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ. ಅಂತಿಮ ಹಂತಗಳ ಮಾತುಕತೆಯಲ್ಲಿರುವ ಈ ಒಪ್ಪಂದವು ಕೇವಲ…

Read More

ಬಿಡುಗಡೆ ಆಗಲಿಲ್ಲ ‘ಕರುಪ್ಪು’ ಸಿನಿಮಾ, ಕಣ್ಣೀರು ಹಾಕಿದ ನಿರ್ದೇಶಕ ಬಾಲಾಜಿ – Kannada News | Suriya’s Karuppu movie release cancel director cried and asked apology

ಸೂರ್ಯ (Suriya), ತ್ರಿಷಾ ಕೃಷ್ಣನ್ (Trisha Krishnan) ನಟನೆಯ ಬಹುನಿರೀಕ್ಷಿತ ‘ಕರುಪ್ಪು’ ಸಿನಿಮಾ ಇಂದು (ಮೇ 14) ಬಿಡುಗಡೆ ಆಗಬೇಕಿತ್ತು. ಸೂರ್ಯ ಅಭಿಮಾನಿಗಳು ಮುಂಗಡವಾಗಿ ಟಿಕೆಟ್ ಖರೀದಿ ಮಾಡಿ ಸಿನಿಮಾ ನೋಡಲು ಕಾದಿದ್ದರು, ಆದರೆ ಸಿನಿಮಾ ಬಿಡುಗಡೆ ಆಗಲಿಲ್ಲ. ಆರ್ಥಿಕ ಸಂಕಷ್ಟದ ಕಾರಣದಿಂದಾಗಿ ಸಿನಿಮಾ ಬಿಡುಗಡೆ ವಿಳಂಬ ಆಗಿದೆ. ಚಿತ್ರತಂಡವು ಬೆಳಿಗ್ಗೆ 9 ಗಂಟೆಯ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿತ್ತು. ಮತ್ತು ಉಳಿದ ಪ್ರದರ್ಶನಗಳು ನಿಗದಿತ ಸಮಯಕ್ಕೆ ನಡೆಯಲಿವೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಬಳಿಕ ಮಧ್ಯಾಹ್ನದ ಪ್ರದರ್ಶನಗಳು…

Read More

ಇರಾನ್​ ನಟಿಗೆ ಮೆಸೇಜ್ ಮಾಡಿದ್ದಕ್ಕೆ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್​ಗೆ ಹೆಂಡತಿಯಿಂದ ಕಪಾಳಮೋಕ್ಷ! ಹಳೆಯ ವಿಡಿಯೋ ವೈರಲ್ – Kannada News | French president Macrons Wife Slapped him Over Flirty message With Iranian Actor Old Video Viral

ಪ್ಯಾರಿಸ್, ಮೇ 14: ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಕಳೆದ ವರ್ಷ ಹೆಂಡತಿಯ ಜೊತೆಗಿನ ವಿದೇಶ ಪ್ರವಾಸದ ಸಮಯದಲ್ಲಿ ಮುಜುಗರಕ್ಕೀಡಾಗಿದ್ದರು. ವಿಮಾನದಿಂದ ಇಳಿಯುವಾಗಲೇ ಮ್ಯಾಕ್ರನ್ (Emmanuel Macron) ಅವರ ಪತ್ನಿ ಬ್ರಿಗಿಟ್ಟೆ ಮ್ಯಾಕ್ರನ್ ತನ್ನ ಗಂಡನಿಗೆ ಕಪಾಳಮೋಕ್ಷ ಮಾಡಿದ್ದರು. ಅದಕ್ಕೆ ಕಾರಣವೇನೆಂಬುದು ಬಯಲಾಗಿದೆ. ಬಿಡುಗಡೆಯಾಗಿರುವ ಹೊಸ ಪುಸ್ತಕದ ಪ್ರಕಾರ, ಫ್ರೆಂಚ್ ಅಧ್ಯಕ್ಷ ಮತ್ತು ಇರಾನ್ ಮೂಲದ ನಟಿ ಗೋಲ್‌ಶಿಫ್ಟೆಹ್ ಫರಹಾನಿ ನಡುವೆ ನಡೆದ ಚಾಟ್ ಅನ್ನು ನೋಡಿದ್ದ ಫ್ರೆಂಚ್ ಪ್ರಥಮ ಮಹಿಳೆ ಬ್ರಿಗಿಟ್ಟೆ ಮ್ಯಾಕ್ರನ್ ಕಳೆದ ವರ್ಷ ವಿದೇಶಿ…

Read More

ಕರ್ನಾಟಕದಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ: ಎಂದಿನಿಂದ? ಹೇಗೆಲ್ಲಾ ನಡೆಯುತ್ತೆ? ಇಲ್ಲಿದೆ ವಿವರ – Kannada News | Karnataka Voter List Revision: Key Dates for Enrollment and Corrections

ಬೆಂಗಳೂರು, ಮೇ 14: ಚುನಾವಣಾ ಆಯೋಗವು ದೇಶದಲ್ಲಿ 3ನೇ ಹಂತದ ಮತದಾರರ ಪಟ್ಟಿ ಪರಿಷ್ಕರಣೆ (SIR) ಘೋಷಿಸಿದ್ದು, ಕರ್ನಾಟಕಕ್ಕೂ ಇದು ಅನ್ವಯವಾಗಲಿದೆ. ಈ ಸಂಬಂಧ ಜೂ.20ರಿಂದ 29ರವರೆಗೆ ಅಧಿಕಾರಿಗಳಿಗೆ ತರಬೇತಿ ಮತ್ತು ಪೂರ್ವ ಸಿದ್ಧತೆ ನಡೆಯಲಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಮನೆ ಮನೆ ಭೇಟಿ ಮತ್ತು ಸಮೀಕ್ಷೆ ನಡೆಯಲಿದೆ. ಆ ಬಳಿಕ ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟಣೆ ಆಗಲಿದ್ದು, ಆ.5ರಿಂದ ಸೆ.4ರವರೆಗೆ ಆಕ್ಷೇಪಣೆ, ಹೊಸ ಸೇರ್ಪಡೆ, ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಅಂತಿಮ ಮತದಾರರ…

Read More

ದರ್ಶನ್​​ಗೆ ಶುಭವಾಗುತ್ತಾ ಶುಕ್ರವಾರ? ಸುಪ್ರೀಂ ಕೈಯಲ್ಲಿದೆ ಭವಿಷ್ಯ – Kannada News | Darshan bail application, Supreme court may pass order on May 15

ನಟ ದರ್ಶನ್ (Darshan), ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಬಾರಿ ಜೈಲು ಸೇರಿ ವರ್ಷವಾಗುತ್ತಾ ಬಂದಿದೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ದರ್ಶನ್, ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಇದೀಗ ನಟ ದರ್ಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಸಾಕ್ಷ್ಯಗಳ ವಿಚಾರಣೆ ತಡವಾಗುತ್ತಿದ್ದು, ತಮಗೆ ಜಾಮೀನು ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಸಹ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಕಳೆದ ಕೆಲ ದಿನಗಳಲ್ಲಿ ಈ ಸಂಬಂಧ ವಿಚಾರಣೆ ನಡೆದಿದ್ದು, ಜಾಮೀನು ಅರ್ಜಿ ಕುರಿತಂತೆ…

Read More

ತ್ರಿಕೋನ ಸರಣಿಗೆ ಭಾರತ ಎ ತಂಡ ಪ್ರಕಟ; ವೈಭವ್ ಸೂರ್ಯವಂಶಿಗೆ ತಂಡದಲ್ಲಿ ಸ್ಥಾನ – Kannada News | IPL Stars Join India A Squad for Sri Lanka Tri Series: Parag and Suryavanshi Included

2026 ರ ಐಪಿಎಲ್ (IPL 2026) ಮುಗಿಯುವ ಹಂತಕ್ಕೆ ಬಂದಿದೆ. ಕೆಲವೇ ದಿನಗಳಲ್ಲಿ ಪ್ಲೇಆಫ್ ಸುತ್ತು ಆರಂಭವಾಗಲಿದೆ. ಐಪಿಎಲ್ ಅಂತ್ಯದೊಂದಿಗೆ ಟೀಂ ಇಂಡಿಯಾದ (Team India) ಅಂತರರಾಷ್ಟ್ರೀಯ ಕ್ಯಾಲೆಂಡರ್ ಕೂಡ ಶುರುವಾಗಲಿದೆ. ಅದರಂತೆ, ಭಾರತ ಎ ತಂಡವು ಶ್ರೀಲಂಕಾ ಪ್ರವಾಸ ಮಾಡಲಿದ್ದು, ಈ ಪ್ರವಾಸದಲ್ಲಿ ಶ್ರೀಲಂಕಾ ಎ, ಭಾರತ ಎ ಮತ್ತು ಅಫ್ಘಾನಿಸ್ತಾನ ಎ ತಂಡಗಳನ್ನು ಒಳಗೊಂಡ ಏಕದಿನ ತ್ರಿಕೋನ ಸರಣಿ (Tri-Series) ನಡೆಯಲಿದೆ. ಇದೀಗ ಬಿಸಿಸಿಐ ಈ ಸರಣಿಗೆ ಭಾರತ ಎ ತಂಡವನ್ನು ಪ್ರಕಟಿಸಿದೆ. ಐಪಿಎಲ್‌ನಲ್ಲಿ…

Read More

ಪೋಕ್ಸೋ ಕೇಸ್: ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ – Kannada News | Pocso case: Doctor Talks about Vachananda Swamiji medical check up

ದಾವಣಗೆರೆ, (ಮೇ 14): ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ (Vachananda Swamiji) ವಿರುದ್ಧ ಮಠದಲ್ಲಿ ಕಲಿಯುತ್ತಿದ್ದ ಬಾಲಕನಿಗೆ ಬೆದರಿಕೆ ಹಾಕಿ, ದೌರ್ಜನ್ಯ ಎಸಗಿದ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಬಾಲಕನ ತಾಯಿಯ ದೂರಿನ ಮೇರೆಗೆ ಹರಿಹರ ಗ್ರಾಮಾಂತರ ಪೊಲೀಸರು ಇಂದು (ಮೇ 14) ಸತತ 3 ಗಂಟೆಗಳ ಕಾಲ ಸ್ವಾಮೀಜಿಯನ್ನು ವಿಚಾರಣೆ ನಡೆಸಿ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯ್ತು. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ರಾಘವೇಂದ್ರ ದುರ್ಗೋಜಿ ಅವರು…

Read More

ಬೆಂಗಳೂರಿನಿಂದ 18 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ಟ್ರಾಫಿಕ್: ಅಧಿಕಾರಿಗಳ ಸಬೂಬಿಗೆ ಜನ ಹೈರಾಣ – Kannada News | Nelamangala Traffic Chaos: Illegal Parking and Street Vendors Cause Trouble for Pedestrians and Motorists

ನೆಲಮಂಗಲ, ಮೇ 14: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಮುಖ ಕೇಂದ್ರ ಹಾಗೂ ಸುಮಾರು 18 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ನೆಲಮಂಗಲ (Nelamangala) ತಾಲೂಕು ಕೇಂದ್ರದಲ್ಲಿ ಸಂಚಾರ (Traffic) ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ನಗರಸಭೆ ಅಧಿಕಾರಿಗಳು ಮತ್ತು ಸಂಚಾರಿ ಪೊಲೀಸರ ಪರಸ್ಪರ ನಿರ್ಲಕ್ಷ್ಯದಿಂದಾಗಿ ಇಲ್ಲಿನ ವಾಹನ ಸವಾರರು ಮತ್ತು ಪಾದಚಾರಿಗಳ ಜೀವನಕ್ಕೆ ಕುತ್ತು ಬಂದೊದಗಿದೆ. ಮುಖ್ಯಾಂಶಗಳು ನೆಲಮಂಗಲದಲ್ಲಿ ದಿನೇ ದಿನೇ ಉಲ್ಬಣಗೊಳ್ಳುತ್ತಿರುವ ಟ್ರಾಫಿಕ್ ಸಮಸ್ಯೆ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ ದಶಕದ ಸಮಸ್ಯೆಗೆ ಮುಕ್ತಿ ಯಾವಾಗ ಎಂದ ಜನ? ಅವೈಜ್ಞಾನಿಕ…

Read More

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ: ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ – Kannada News | Tumakuru BJP Leader JC Madhuswamy Un happy On His Own Party

ತುಮಕೂರು, (ಮೇ 14): ವಿಧಾನಸಭೆ ಚುನಾವಣೆಯ ಸೋಲು ಹಾಗೂ ಲೋಕಸಭೆ ಚುನಾವಣೆಯ ವೇಳೆ ನಡೆದ ವಿದ್ಯಮಾನಗಳ ಬಳಿಕ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ (JC Madhuswamy) ದಿಢೀರ್ ಮುನ್ನೆಲೆಗೆ ಬಂದಿದ್ದಾರೆ. ಹೌದು….2023ರಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಸೋತ ಬಳಿಕ ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರು ಉಳಿದಿದ್ದು, ಮಾಧುಸ್ವಾಮಿ ಇದೀಗ ಏಕಾಏಕಿ ಪ್ರತ್ಯಕ್ಷರಾಗಿ ಸ್ವಪಕ್ಷದ ನಾಯಕರ ಬಗ್ಗೆ ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಬಿಜೆಪಿಯಿಂದ ದೂರ ಇದ್ದೀರಾ ಎಂಬ ಪ್ರಶ್ನೆಗೆ ಮಾಧ್ಯಮದವರ…

Read More

Video: ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ; ಮೈ ಜುಂ ಎನ್ನಿಸುವ ವಿಡಿಯೋ ವೈರಲ್

ಉತ್ತರ ಪ್ರದೇಶ: ಬರೇಲಿಯಲ್ಲಿ ಮಾನ್ಸೂನ್ ಪೂರ್ವ ಮಳೆಯ ಆರ್ಭಟಕ್ಕೆ ಜನರು ಬೆಚ್ಚಿಬಿದ್ದಿದ್ದು, ಭೀಕರ ಬಿರುಗಾಳಿಯ ರಭಸಕ್ಕೆ ವ್ಯಕ್ತಿಯೊಬ್ಬರು ಶೆಡ್ ಸಮೇತ ಗಾಳಿಯಲ್ಲಿ ಹಾರಿ ಹೋದ ಆಘಾತಕಾರಿ ಘಟನೆ ನಡೆದಿದೆ. ಮಳೆಯಿಂದ ರಕ್ಷಿಸಿಕೊಳ್ಳಲು ಅಥವಾ ಶೀಟ್ ಹಾರಿಹೋಗದಂತೆ ತಡೆಯಲು ಆ ವ್ಯಕ್ತಿ ಟಿನ್ ಶೆಡ್ ಅನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾಗ, ಗಾಳಿಯ ತೀವ್ರತೆಯು ಆತನನ್ನು ಮೇಲಕ್ಕೆತ್ತಿ ದೂರಕ್ಕೆ ಎಸೆದಿದೆ. ಈ ಇಡೀ ಭೀಕರ ದೃಶ್ಯವು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದನ್ನೂ ಓದಿ: ಅರೆಬರೆ…

Read More