Headlines

ಪತ್ನಿಗೆ ಮೂರು ಬಾರಿ ವಿಷ ಹಾಕುವ ಯತ್ನ ವಿಫಲ, ನಾಲ್ಕನೇ ಬಾರಿ ಕೊಂದೇ ಬಿಟ್ಟ, ಹೇಗೆ ಗೊತ್ತಾ?

ಮುಂಬೈ, ಮಾರ್ಚ್​ 10: ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಮೂರು ಬಾರಿ ವಿಷ ಹಾಕಲು ಯತ್ನಿಸಿ ವಿಫಲವಾಗಿದ್ದ, ನಾಲ್ಕನೇ ಪ್ರಯತ್ನದಲ್ಲಿ ಕಾರು ಗುದ್ದಿಸಿ ಹತ್ಯೆ(Murder) ಮಾಡಿಸಿರುವ ಘಟನೆ ಮಹಾರಾಷ್ಟ್ರದ ಬುಲ್ದಾನದಲ್ಲಿ ನಡೆದಿದೆ. 1 ಲಕ್ಷ ರೂ. ಕೊಟ್ಟು ಹಿಟ್​ಮ್ಯಾನ್ ನೇಮಿಸಿಕೊಂಡು ಅಪಘಾತದಂತೆ ಕಾಣುವ ರೀತಿಯಲ್ಲೇ ಬಿಂಬಿಸಿ ಕೊಲೆ ಮಾಡಿಸಿದ್ದ. ಪೊಲೀಸರ ಪ್ರಕಾರ, ಪ್ರಕಾಶ್ ಗವಾಂಡೆ ಎಂಬ ಆರೋಪಿ, ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದ ತನ್ನ ಪತ್ನಿ ವೃಶಾಲಿಯನ್ನು ಕೊಲೆ ಮಾಡಲು ಗುತ್ತಿಗೆ ಕೊಲೆಗಾರನನ್ನು ನೇಮಿಸಿಕೊಂಡಿದ್ದ. ಮಾರ್ಚ್ 2 ರಂದು ಈ ಘಟನೆ…

Read More

6 ತಿಂಗಳ ಸ್ಕೆಚ್​​, ಪಕ್ಕಾ ಪ್ಲ್ಯಾನ್​​ ಮಾಡಿ ಕಳ್ಳತನ: 1.8 ಕೆಜಿ ಬಂಗಾರ, ಡೈಮಂಡ್​​ ಕದ್ದವ ಅರೆಸ್ಟ್​

ಬೆಂಗಳೂರು, ಮಾರ್ಚ್​ 10: ಖತರ್ನಾಕ್​​ ಪ್ಲ್ಯಾನ್​​ ಮಾಡಿ ಮನೆಯೊಂದರಿಂದ ಬರೋಬ್ಬರಿ ಮೂರು ಕೋಟಿ ಬೆಲೆ ಬಾಳುವ ಚಿನ್ನಾಭರಣ ದೋಚಿದ್ದ ಆರೋಪಿಯನ್ನು ಬೆಂಗಳೂರಿನ ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ವೇಲಾರಾಮ್  ಆರೋಪಿಯಾಗಿದ್ದು, ಈತ ನಿರ್ಮಾಣ ಹಂತದ ಕಟ್ಟಡಗಳಲ್ಲಿ ಟೈಲ್ಸ್ ಕಾಮಗಾರಿ ಮಡುತ್ತಿದ್ದ ಎನ್ನಲಾಗಿದೆ. ಬರೋಬ್ಬರಿ 6 ತಿಂಗಳು ಸ್ಕೆಚ್​​ ಹಾಕಿ ಆರೋಪಿ ಮನೆ ದೋಚಿರುವ ವಿಚಾರವೂ ತನಿಖೆ ವೇಳೆ ಬಯಲಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುಡಿಷಿಯಲ್ ಲೇಔಟ್​​​ನಲ್ಲಿನ ಮನೆ ಮಾಲೀಕರು ಅಮೆರಿಕಾದಲ್ಲಿ ಸೆಟಲ್ ಆಗಿದ್ದರು….

Read More

‘ಸುದೀಪ್​​ ಸರ್ ಬಗ್ಗೆ ಯೋಚಿಸೋದಾದ್ರೂ ಈ ಯಮ ಕಿಂಕರರ ದಾಟಬೇಕು’; ರಜತ್-ವಿನಯ್

ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ (Satish) ಅವರು ನಟ ಸುದೀಪ್ ಮೇಲೆ ನಿರಂತರವಾಗಿ ಟೀಕೆಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಈ ಪ್ರಕರಣದಲ್ಲಿ ಸುದೀಪ್ ಪರವಾಗಿ ವಿನಯ್ ಹಾಗೂ ರಜತ್ ಮಾತನಾಡುತ್ತಿದ್ದಾರೆ. ಇವರ ವಿರುದ್ಧ ಸತೀಶ್ ದೂರು ದಾಖಲು ಮಾಡಿದ್ದಾರೆ. ಹೀಗಿರುವಾಗಲೇ ರಜತ್ ಅವರು ಪೋಸ್ಟ್ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​​ನಲ್ಲಿ ತಾವು ಯಾವಾಗಲೂ ಸುದೀಪ್ ಪರ ನಿಲ್ಲೋದಾಗಿ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ಜೊತೆಗೆ ಒಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಸತೀಶ್ ಅವರು ಮೂತ್ರ ಮಾಡುವ ವಿಡಿಯೋ ಹಾಕಿದ್ದಲ್ಲದೆ, ‘ದಾದಾ…

Read More

‘ಧುರಂಧರ್ 2’ ಟಿಕೆಟ್ ಬೆಲೆ, ಯಾವ ನಗರದಲ್ಲಿ ಹೆಚ್ಚು? ಎಲ್ಲಿ ಕಡಿಮೆ?

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ‘ಟಾಕ್ಸಿಕ್’ ಸಿನಿಮಾ ರೇಸಿನಿಂದ ಹಿಂದೆ ಸರಿದಿರುವ ಕಾರಣ ‘ಧುರಂಧರ್ 2’ ಸಿನಿಮಾಕ್ಕೆ ಎದುರಾಳಿಗಳೇ ಇಲ್ಲದಾಗಿದೆ. ಸಿನಿಮಾದ ಪ್ರೀಮಿಯರ್ ಶೋನ ಟಿಕೆಟ್​​ಗಳ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದ್ದು, ಭಾರತದ ಹಲವು ಪ್ರಮುಖ ನಗರಗಳಲ್ಲಿ ಮಾರ್ಚ್ 18ರ ಸಂಜೆಯೇ ಸಿನಿಮಾದ ಪ್ರೀಮಿಯರ್ ಶೋಗಳ ಪ್ರದರ್ಶನ ಆಗಲಿದೆ. ಭಾರಿ ದುಬಾರಿ ಬೆಲೆಯಲ್ಲಿ ‘ಧುರಂಧರ್ 2’ ಸಿನಿಮಾ ಪ್ರೀಮಿಯರ್ ಶೋ ಟಿಕೆಟ್​​ಗಳಿಗೆ ನಿಗದಿಪಡಿಸಲಾಗಿದೆ. ಅಷ್ಟಕ್ಕೂ ಯಾವ ನಗರದಲ್ಲಿ ‘ಧುರಂಧರ್ 2’…

Read More

ವಿಶ್ವಕಪ್ ಟ್ರೋಫಿಯನ್ನು ದೇವಸ್ಥಾನಕ್ಕೆ ಕೊಂಡೊಯ್ದಿದಕ್ಕೆ ಮಾಜಿ ಕ್ರಿಕೆಟಿಗ ಆಕ್ರೋಶ!

ಟೀಮ್ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು 96 ರನ್​ಗಳಿಂದ ಸೋಲಿಸಿ ಭಾರತ ತಂಡ ವಿಶ್ವಕಪ್ ಅನ್ನು ಎತ್ತಿ ಹಿಡಿದಿದ್ದರು. ಇದರ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಕೋಚ್ ಗೌತಮ್ ಗಂಭೀರ್ ಹಾಗೂ ಐಸಿಸಿ ಅಧ್ಯಕ್ಷ ಜಯ್​ ಶಾ ಟ್ರೋಫಿಯೊಂದಿಗೆ ಅಹಮದಾಬಾದ್‌ನ ಹನುಮಾನ್ ಟೆಕ್ರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಟೀಮ್ ಇಂಡಿಯಾದ ಈ ನಡೆಗೆ ಭಾರತ ತಂಡದ…

Read More

ಬೆಂಗಳೂರಿನ ಏರ್​ಪೋರ್ಟ್​ಗೆ ಬಂತು ಬೆತ್ತಲೆ ಫೋಟೋಗಳ ಪಾರ್ಸೆಲ್! ವಾಮಾಚಾರದ ಬಾಕ್ಸ್​ ನೋಡಿ ಸಿಬ್ಬಂದಿ ಶಾಕ್

ದೇವನಹಳ್ಳಿ, ಮಾರ್ಚ್​ 10: ಇತರರ ಮೇಲಿನ ದ್ವೇಷಕ್ಕೆ ಮನೆಯಲ್ಲಿ ಅಷ್ಟೇ ಅಲ್ಲದೆ ರಸ್ತೆಗಳಲ್ಲಿ, ಹೋಟೆಲ್​ಗಳಲ್ಲಿ ಸಹ ವಾಮಾಚಾರ ಮಾಡಿದ ಸಾಕ್ಷಿಗಳು ಸಿಗುತ್ತಿದ್ದವು. ಆದರೆ ಲಕ್ಷಾಂತರ ಜನರು ಓಡಾಡುವ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ (Airport) ಇಂತಹ ಘಟನೆ ನಡೆದಿರುವುದು ಆತಂಕ ಸೃಷ್ಟಿಸಿದೆ. ವಿಮಾನ ನಿಲ್ದಾಣದ ಅಂಚೆ ಕಚೇರಿಗೆ ವಾಮಾಚಾರದ ಪಾರ್ಸೆಲ್ ಒಂದು ಬಂದಿದ್ದು, ಅದರಲ್ಲಿದ್ದ ವಸ್ತುಗಳು ಸಿಬ್ಬಂದಿಯನ್ನು ಬೆಚ್ಚಿ ಬೀಳಿಸಿವೆ. ಬಾಕ್ಸ್​ನಲ್ಲಿ ಸಿಕ್ಕಿದ್ದೇನೇನು ಗೊತ್ತಾ? ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಮಾಚಾರ ನಡೆಸಿರುವ ಶಂಕೆ ವ್ಯಕ್ತವಾಗಿದ್ದು,…

Read More

ಬೆಂಗಳೂರಲ್ಲಿ LPG ಕೊರತೆ: 3 ಸ್ಟಾರ್ ಹೋಟೆಲ್​​ನಲ್ಲಿ ಅಡುಗೆ ಮಾಡಲು ಸೌದೆ ತಂದ ಸಿಬ್ಬಂದಿ

ಬೆಂಗಳೂರು, ಮಾರ್ಚ್​​ 10: ರಾಜಧಾನಿ ಬೆಂಗಳೂರಿನಲ್ಲಿ ಹೋಟೆಲ್‌ಗಳು ತೀವ್ರ LPG ಸಿಲಿಂಡರ್ ಕೊರತೆ ಎದುರಿಸುತ್ತಿವೆ. ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಗಗನಕ್ಕೇರಿರುವ ಜೊತೆಗೆ, ಅವುಗಳ ಲಭ್ಯತೆ ಸಂಪೂರ್ಣವಾಗಿ ಕುಸಿದಿದೆ. ಇದರ ಪರಿಣಾಮವಾಗಿ, ಪ್ರತಿಷ್ಠಿತ ತ್ರೀ ಸ್ಟಾರ್ ಹೋಟೆಲ್‌ಗಳು ಅಡುಗೆ ಮಾಡಲು ಸಾಂಪ್ರದಾಯಿಕ ಸೌದೆಯನ್ನು ಆಶ್ರಯಿಸುವಂತಾಗಿದೆ. ಬೆಂಗಳೂರಿನ ಸಾವಿರಾರು ಹೋಟೆಲ್‌ಗಳಿಗೆ ಪ್ರತಿದಿನ ಐದರಿಂದ ಹತ್ತು ವಾಣಿಜ್ಯ ಸಿಲಿಂಡರ್‌ಗಳು ಬೇಕಾಗುತ್ತವೆ. ಆದರೆ, ಪೂರೈಕೆ ಇಲ್ಲದಿರುವುದರಿಂದ, ಹಲವು ಹೋಟೆಲ್‌ಗಳು ಈಗಾಗಲೇ ಸಂಗ್ರಹಿಸಿದ್ದ ಸಿಲಿಂಡರ್‌ಗಳನ್ನು ಬಳಸಿಕೊಂಡಿವೆ. ಮುಂದಿನ ದಿನಗಳಲ್ಲಿ ಸಿಲಿಂಡರ್ ಲಭ್ಯವಾಗದಿದ್ದರೆ ಹೋಟೆಲ್‌ಗಳನ್ನು ಮುಚ್ಚಬೇಕಾಗಬಹುದು…

Read More

NEET UG 2026: ನೀಟ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

2026-27ನೇ ಸಾಲಿನ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ (NEET-UG 2026) ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಅವಕಾಶವೊಂದನ್ನು ನೀಡಿದೆ. ಈ ಹಿಂದೆ ಮಾರ್ಚ್ 8ಕ್ಕೆ ಮುಕ್ತಾಯವಾಗಿದ್ದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಇದೀಗ ಮಾರ್ಚ್ 11 ರ ರಾತ್ರಿ 9 ಗಂಟೆಯವರೆಗೆ ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಮಾರ್ಚ್ 11ರ ರಾತ್ರಿ 11:59 ರವರೆಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ….

Read More

ಹೂಡಿಕೆಗೆ ಯಾವ ರೀತಿಯ ಮ್ಯೂಚುವಲ್ ಫಂಡ್​ಗಳನ್ನು ಆಯ್ದುಕೊಳ್ಳಬೇಕು? ಗಮನಿಸಬೇಕಾದ ಅಂಶಗಳಿವು

ಸದ್ಯ ಲಭ್ಯ ಇರುವ ಬಹಳ ಸುಲಭ ಹೂಡಿಕೆ ಯಂತ್ರಗಳಲ್ಲಿ ಮ್ಯೂಚುವಲ್ ಫಂಡ್ (Mutual Fund) ಪ್ರಮುಖವಾದುದು. ಇದು ಬಹಳ ಸುಲಭ ಮತ್ತು ಸರಳ ಹೂಡಿಕೆ ವಿಧಾನ. ಷೇರುಗಳಲ್ಲಿ ನೇರವಾಗಿ ಹೂಡಿಕೆ ಮಾಡಲು ತಾಂತ್ರಿಕ ತಿಳಿವಳಿಕೆ ಮತ್ತು ಮಾರುಕಟ್ಟೆ ಅರಿವು ಬೇಕಾಗುತ್ತದೆ. ಆದರೆ, ಮ್ಯೂಚುವಲ್ ಫಂಡ್​ಗಳಲ್ಲಿ ಹೂಡಿಕೆ ಮಾಡಲು ಒಂದಷ್ಟು ಸಾಮಾನ್ಯ ಜ್ಞಾನ ಇದ್ದರೆ ಸಾಕು. ಗ್ರೋ, ಪೇಟಿಎಂ ಮನಿ ಇತ್ಯಾದಿ ಬ್ರೋಕರೇಜ್ ಪ್ಲಾಟ್​ಫಾರ್ಮ್​ಗಳಲ್ಲಿ, ಅಥವಾ ನೇರ ಮ್ಯೂಚುವಲ್ ಫಂಡ್ ಹೌಸ್​ಗಳಲ್ಲಿ ನೀವು ಹೂಡಿಕೆ ಮಾಡಬಹುದು. ಯಾವ ರೀತಿಯ…

Read More

ತುಪ್ಪದ ಟ್ಯಾಂಕರ್ ಪಲ್ಟಿ, ತಿರುಪತಿ ಲಡ್ಡು ತಯಾರಿಕೆಗೆ ಅಡಚಣೆಯಾಗುತ್ತಾ? ಆಡಳಿತ ಹೇಳಿದ್ದೇನು?

ತಿರುಮಲ, ಮಾರ್ಚ್​ 10: ಕಡಪ ಜಿಲ್ಲೆಯಲ್ಲಿ ತಿರುಮಲ ತಿರುಪತಿ(Tirupati) ದೇವಸ್ಥಾನಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿಯಾಗಿತ್ತು. ಇದರಿಂದಾಗಿ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಲಡ್ಡು ತಯಾರಿಕೆಗೆ ಅಡಣೆಯುಂಟಾಗಿದೆ ಎನ್ನುವ ಸುದ್ದಿ ಹರಡಿತ್ತು. ಇದೀಗ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ. ಸುಳ್ಳು ಸುದ್ದಿಯನ್ನು ನಂಬಬೇಡಿ, ಶ್ರೀವಾರಿ ಲಡ್ಡು ಪ್ರಸಾದ ತಯಾರಿಸಲು ಹಸುವಿನ ತುಪ್ಪದ ಕೊರತೆ ಇಲ್ಲ ಎಂದು ಹೇಳಿದೆ. ಟ್ಯಾಂಕರ್ ದೇವಾಲಯಕ್ಕೆ ಮೀಸಲಾದ ತುಪ್ಪವನ್ನು ಸಾಗಿಸುತ್ತಿತ್ತು ಮತ್ತು ಅದರ ಸೋರಿಕೆಯಿಂದಾಗಿ ಪ್ರಸಿದ್ಧ ಪ್ರಸಾದ ತಯಾರಿಕೆಯ ಮೇಲೆ ಪರಿಣಾಮ ಬೀರಿದೆ…

Read More