Headlines

ಕೇವಲ 2,500 ರೂಗೆ ಲವ್ ಇನ್ಷೂರೆನ್ಸ್; ಮದುವೆ ಬಳಿಕ ಬಂತು 1.2 ಲಕ್ಷ ರೂ ಹಣ – Kannada News | Love Insurance, Chinese woman claims over big money after marriage, here is the story details

ಲವ್ ಇನ್ಷೂರೆನ್ಸ್ (Love Insurance) ಪಾಲಿಸಿಯಿಂದ ಮಹಿಳೆಯೊಬ್ಬಳು ಭರ್ಜರಿ ಹಣ ಕ್ಲೇಮ್ ಮಾಡಿ ಗಳಿಸಿದ್ದಾಳೆ. ಹತ್ತು ವರ್ಷದ ಹಿಂದೆ ಈ ಮಹಿಳೆ ಕೇವಲ 2,500 ರೂಗೆ ಲವ್ ಇನ್ಷೂರೆನ್ಸ್ ಪಡೆದಿದ್ದಳು. ಇದೀಗ ವಿವಾಹದ ಬಳಿಕ ಇನ್ಷೂರೆನ್ಸ್ ಹಣ ಕ್ಲೇಮ್ ಮಾಡಿದ್ದಾಳೆ. ಇನ್ಷೂರೆನ್ಸ್ ಕಂಪನಿ ಈ ಮಹಿಳೆಗೆ 1.2 ಲಕ್ಷ ರೂ ಪಾವತಿಸಿದೆ. ಅಂದಹಾಗೆ ಈ ಘಟನೆ ನಡೆದಿರುವುದು ಚೀನಾದಲ್ಲಿ. ಈ ಲವ್ ಇನ್ಷೂರೆನ್ಸ್ ಕೂಡ ಈಗ ಚಾಲ್ತಿಯಲ್ಲಿಲ್ಲ. ಆದರೂ ಈ ಲವ್ ಇನ್ಷೂರೆನ್ಸ್ ಸ್ಟೋರಿ ಇಂಟರೆಸ್ಟಿಂಗ್ ಆಗಿದೆ….

Read More

Vastu Tips: ಮನೆ, ಜಾಗ ಖರೀದಿಸುವ ಯೋಚನೆ ಇದ್ದರೆ, ಈ ಮುಖ್ಯ ವಾಸ್ತು ಸಲಹೆ ಮರೆಯದಿರಿ – Kannada News | Vastu Shastra Tips: Avoid These 5 Mistakes When Buying Your New Home

ಹಿಂದೂ ಸಂಪ್ರದಾಯಗಳಲ್ಲಿ ವಾಸ್ತು ಶಾಸ್ತ್ರಕ್ಕೆ ವಿಶೇಷ ಮಹತ್ವವಿದೆ. ಭೂಮಿಯನ್ನು ಖರೀದಿಸುವುದರಿಂದ ಆರಂಭಿಸಿ, ಮನೆ ನಿರ್ಮಾಣ, ಗೃಹಪ್ರವೇಶ ಹಾಗೂ ದೈನಂದಿನ ಜೀವನವರೆಗೂ ವಾಸ್ತು ನಿಯಮಗಳು ಪರಿಣಾಮ ಬೀರುತ್ತವೆ ಎಂದು ನಂಬಲಾಗಿದೆ. ಈ ನಿಯಮಗಳನ್ನು ಪಾಲಿಸದೆ ನಿರ್ಮಿಸಲಾದ ಮನೆಗಳಲ್ಲಿ ವಾಸ್ತು ದೋಷಗಳು ಉಂಟಾಗಿ, ಕುಟುಂಬದ ಶಾಂತಿ, ಆರೋಗ್ಯ ಮತ್ತು ಆರ್ಥಿಕ ಸ್ಥಿತಿಗೆ ಅಡಚಣೆ ಉಂಟಾಗಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ವಿಶೇಷವಾಗಿ ಮನೆ ಖರೀದಿಸುವ ಯೋಚನೆ ಇದ್ದರೆ, ಕೆಲವು ಮುಖ್ಯ ವಾಸ್ತು ನಿಯಮಗಳನ್ನು ಗಮನದಲ್ಲಿಡುವುದು ಅಗತ್ಯ. ಮನೆ ಹತ್ತಿರ ಸ್ಮಶಾನ: ಮೊದಲನೆಯದಾಗಿ,…

Read More

MI vs PBKS: ಡಿ ಕಾಕ್ ಶತಕ ವ್ಯರ್ಥ; ಮುಂಬೈಗೆ ಸತತ 4ನೇ ಸೋಲು – Kannada News | IPL 2026: Punjab Kings Stun Mumbai Indians at Wankhede, Top Points Table

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 24ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆತಿಥೇಯ ಮುಂಬೈ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದ ಪಂಜಾಬ್ ಕಿಂಗ್ಸ್ ಈ ಲೀಗ್‌ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಹಾಗೆಯೇ ತನ್ನ 4ನೇ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇತ್ತ ತನ್ನ ತವರಿನಲ್ಲಿ ಸತತ ಎರಡನೇ ಪಂದ್ಯವನ್ನು ಸೋತ ಮುಂಬೈ ಆಡಿರುವ 5 ಪಂದ್ಯಗಳಲ್ಲಿ 4 ಸೋಲುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 9ನೇ…

Read More

ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್​​ ನಡುವೆ ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!

ಬೆಂಗಳೂರು, ಜನವರಿ 08: ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆಯ ಗಡುವು ಮತ್ತೆ ಮುಂದಕ್ಕೆ ಹೋಗಿದೆ. ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದಿರಲು ಹೈಕಮಾಂಡ್​​ ನಿರ್ಧರಿಸಿದೆ ಎನ್ನಲಾಗಿದೆ. ಇತ್ತೀಚೆಗೆ, ಸಿಎಂ ಸಿದ್ದರಾಮಯ್ಯ ‘ಎಷ್ಟು ದಿನ ಇರುತ್ತೇವೋ ಗೊತ್ತಿಲ್ಲ’ ಎಂದು ಹೇಳಿದ್ದರೆ, ಡಿ.ಕೆ. ಶಿವಕುಮಾರ್ ‘ಕೊಟ್ಟ ಮಾತಿಗೆ’ ಬದ್ಧರಾಗಿರಬೇಕು ಎಂದು ಹೇಳಿರೋದು ನಾನಾ ಚರ್ಚೆಗಳಿಗೆ ಕಾರಣವಾಗಿತ್ತು. ದೇವರಾಜು ಅರಸು ಅವರ ದಾಖಲೆಯನ್ನೂ ಸಿಎಂ ಆಗಿ ಸಿದ್ದರಾಮಯ್ಯ ಮುರಿದಿರುವ ಕಾರಣ, ಅಧಿಕಾರ ಹಸ್ತಾಂತರ ವಿಚಾರ ಮತ್ತೆ ಮುನ್ನೆಲೆಗೆ…

Read More

ರಾಮನಗರದ ಕಲ್ಯಾಣ ಮಂಟಪದಲ್ಲಿ SIR ನಡೆಸಿದ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಏನಂದ್ರು ನೋಡಿ – Kannada News | Karnataka SIR Controversy: Home Minister Priyank Kharge Clarifies Ramanagara Process

ಬೆಂಗಳೂರು, ಜುಲೈ 3: ರಾಮನಗರದಲ್ಲಿ ಚೌಲ್ಟ್ರಿಗಳಲ್ಲಿ ಜನರನ್ನು ಕೂರಿಸಿ ಎಸ್​ಐಆರ್​ ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂಬ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆರೋಪಕ್ಕೆ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಇದು ಎಚ್.ಡಿ. ಕುಮಾರಸ್ವಾಮಿ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ವೈಯಕ್ತಿಕ ಹೋರಾಟವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. SIR ಪ್ರಕ್ರಿಯೆಗೆ ನಿರ್ದಿಷ್ಟ ನಿಯಮಗಳು ಮತ್ತು ಮಾರ್ಗಸೂಚಿಗಳಿವೆ. ಅವುಗಳ ಪ್ರಕಾರವೇ ಕಾರ್ಯನಿರ್ವಹಿಸಬೇಕು. ಮನೆ ಮನೆಗೆ ಹೋಗಿ ಮಾಹಿತಿ ಸಂಗ್ರಹಿಸುವುದನ್ನು ಬಿಟ್ಟು, ಸಮುದಾಯ ಭವನಗಳಲ್ಲಿ ಪ್ರಕ್ರಿಯೆ ನಡೆಸಲಾಗುತ್ತಿದ್ದರೆ, ಅದು ನಿಯಮ…

Read More

ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

ಬೊಗೋಟಾ (ಕೊಲಂಬಿಯಾ), ಮಾರ್ಚ್ 23: ಕೊಲಂಬಿಯಾದಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಕೊಲಂಬಿಯಾದ ಮಿಲಿಟರಿಯ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಾಯುಪಡೆಯ ಈ ಹರ್ಕ್ಯುಲಸ್ ಸಿ -130 ವಿಮಾನವು 110 ಸೈನಿಕರನ್ನು ಹೊತ್ತೊಯ್ಯುತ್ತಿತ್ತು. ಈ ಘಟನೆಯಲ್ಲಿ ಕೊಲಂಬಿಯಾದ ವಿಮಾನದಲ್ಲಿದ್ದ ಎಲ್ಲ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಆದರೆ, ಕೊಲಂಬಿಯಾದ ಮಿಲಿಟರಿ ಇನ್ನೂ ಈ ಘಟನೆಯ ಸಾವಿನ ಪ್ರಮಾಣದ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ …

Read More

Video: ಅಪಹರಣಕಾರರಿಗೆ ಸಿಗುವ ಮುನ್ನವೇ ಸಮಯಪ್ರಜ್ಞೆಯಿಂದ ಮಗಳ ಕಾಪಾಡಿದ ತಾಯಿ – Kannada News | Seconds That Saved a Child, A Mother’s Quick Move Goes Viral

ಅಪಹರಣಕಾರರ ಕೈಗೆ ಸಿಗುವ ಮುನ್ನವೇ ತಾಯಿಯೊಬ್ಬಳು ತನ್ನ ಮಗಳನ್ನು ಕಾಪಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸುಮಾರು 5-6 ವರ್ಷ ವಯಸ್ಸಿನ ಬಾಲಕಿ ಮನೆಯ ಹೊರಗೆ ಆಟವಾಡುತ್ತಿರುವಾಗ ಬಿಳಿ ವ್ಯಾನ್ ನಿಧಾನವಾಗಿ ಡ್ರೈವ್‌ವೇ ಮೂಲಕ ಹಾದುಹೋಗುವುದನ್ನು ತಾಯಿ ಗಮನಿಸಿದ್ದಾಳೆ, ಬಳಿಕ ಮಗಳನ್ನು ಕರೆದಾಗ ಬಾಲಕಿ ತಾಯಿಯ ಬಳಿ ಓಡಿ ಬಂದಿದ್ದಾಳೆ. ಮುಂದಕ್ಕೆ ಹೋಗಿದ್ದ ವ್ಯಾನ್ ಮತ್ತೆ ನಿಧಾನವಾಗಿ ಹಿಂದಕ್ಕೆ ಬಂದಿದೆ. ಆದರೆ ಅಷ್ಟರಲ್ಲಿ ಮಗಳು ತಾಯಿಯ ತೋಳಿನಲ್ಲಿದ್ದಳು. ಸಮಯಪ್ರಜ್ಞೆಯಿಂದ ಮಗಳು ಕಿಡ್ನ್ಯಾಪ್ ಆಗುವುದನ್ನು ಆಕೆ ತಪ್ಪಿಸಿದ್ದಳು….

Read More

ಕುವೈತ್ ದೊರೆ ಜೊತೆ ಪ್ರಧಾನಿ ಮೋದಿ ಮಾತುಕತೆ; ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆ – Kannada News

ನವದೆಹಲಿ, ಜೂನ್ 9: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು (ಜೂನ್ 9) ಕುವೈತ್ ರಾಜ್ಯದ ಅಮೀರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್ ಸಬಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಈ ಸಂದರ್ಭದಲ್ಲಿ ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದಲ್ಲಿ ಬೆಳೆಯುತ್ತಿರುವ ಭದ್ರತಾ ಪರಿಸ್ಥಿತಿಯ ಕುರಿತು ಚರ್ಚಿಸಿದರು ಎಂದು ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಜೂನ್ 3ರಂದು ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನಿನ ಡ್ರೋನ್ ದಾಳಿಯಲ್ಲಿ…

Read More

ಪೆನ್ಷನ್ ಹಣಕ್ಕಾಗಿ 90 ವರ್ಷದ ಅತ್ತೆಯನ್ನು ಎತ್ತಿಕೊಂಡು 9 ಕಿ.ಮೀ ನಡೆದ ಬುಡಕಟ್ಟು ಮಹಿಳೆ – Kannada News | Chhattisgarh tribal woman carries 90 year old mother in law on her shoulders walked 9 km for pension

ನವದೆಹಲಿ, ಮೇ 24: ಛತ್ತೀಸ್‌ಗಢದಲ್ಲಿ ಹೃದಯವಿದ್ರಾವಕ ಘಟನೆಯೊಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ. ಈ ವಿಡಿಯೋ ಹಳ್ಳಿಗಳ ಮೂಲಸೌಕರ್ಯಗಳ ಬಗ್ಗೆ ದೊಡ್ಡ ಪ್ರಶ್ನೆಯನ್ನು ಎತ್ತಿದೆ. ಮಹಿಳೆಯೊಬ್ಬರು ತಮ್ಮ 90 ವರ್ಷದ ಅತ್ತೆಯನ್ನು ಬೆನ್ನಿನ ಮೇಲೆ ಹೊತ್ತುಕೊಂಡು ಕಾಡಿನ ಹಾದಿಯಲ್ಲಿ 9 ಕಿ.ಮೀ ದೂರ ಕಾಡಿನಲ್ಲಿ ನಡೆದಿದ್ದಾರೆ. ಇದು ಹಳೆಯ ವಿಕ್ರಮ-ಬೇತಾಳದ ಕತೆಗಳನ್ನು ಹೋಲುತ್ತದೆ. ಸುರ್ಗುಜಾ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಸುಖ್ಮಾನಿಯಾ ಬಾಯಿ ಎಂಬ ಮಹಿಳೆ ಬ್ಯಾಂಕಿನಿಂದ ಪಿಂಚಣಿ ಹಣ ಪಡೆಯಲು ತನ್ನ…

Read More

Chanakya Niti: ಈ ಅಭ್ಯಾಸಗಳು ನಿಮ್ಮನ್ನು ಮಾನಸಿಕವಾಗಿ ದುರ್ಬಲಗೊಳಿಸಬಹುದು… ಎಚ್ಚರ! – Kannada News | Chanakya Niti: These habits can make you mentally weak

ಮನುಷ್ಯನ ಏಳು-ಬೀಳು, ಯಶಸ್ಸು ಇವೆಲ್ಲವೂ ಆತನ ಅಭ್ಯಾಸಗಳಿಂದಲೂ (habits) ನಿರ್ಧಾರವಾಗುತ್ತದೆ. ಹೌದು ಆತ ಕೆಟ್ಟ ಅಭ್ಯಾಸಗಳನ್ನು ಹೊಂದಿದ್ದರೆ ಖಂಡಿತವಾಗಿಯೂ ಆತ ಯಶಸ್ಸನ್ನು ಸಾಧಿಸಲಾರ. ಅದೇ ಒಳ್ಳೆಯ ಅಭ್ಯಾಸಗಳನ್ನು ಮೈಗೂಡಿಸಿಕೊಂಡರೆ ಖಂಡಿತವಾಗಿಯೂ ಆತ ಜೀವನದಲ್ಲಿ ಜಯಿಸುತ್ತಾನೆ. ಅದರಂತೆ ಕೆಲವೊಂದು ಅಭ್ಯಾಸಗಳ ಕಾರಣದಿಂದ ವ್ಯಕ್ತಿ ಮಾನಸಿಕವಾಗಿ ದುರ್ಬಗೊಳ್ಳುತ್ತಾನೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆ ನೀಡಿದ್ದಾರೆ. ನಿಮ್ಮಲ್ಲೂ ಆ ಅಭ್ಯಾಸಗಳಿದ್ದರೆ ತಕ್ಷಣ ತ್ಯಜಿಸಿ, ಹೀಗೆ ಮಾಡಿದಾಗ ಮಾತ್ರ ನಿಮ್ಮ ಆಲೋಚನೆ, ಗಮನ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯಗಳು ಬಲಗೊಳ್ಳುತ್ತವೆ. ಮಾನಸಿಕ ಸಾಮರ್ಥ್ಯವನ್ನು…

Read More