ನಿಮ್ಮ ಮಗುವಿನಲ್ಲಿ ಹಸಿವು ಕಡಿಮೆಯಾಗುವುದಕ್ಕೆ ನೀವು ಹೇಳಿಕೊಟ್ಟ ಈ ಅಭ್ಯಾಸವೇ ಕಾರಣ! – Kannada News | How Much Coffee Is Too Much for Children?

ಮಕ್ಕಳು ಕಾಫಿ ಕುಡಿಯುವ ಅಭ್ಯಾಸದಿಂದ ಉಂಟಾಗುವ ಅಡ್ಡಪರಿಣಾಮಗಳು ಬೆಳಿಗ್ಗೆ ಎದ್ದ ಕೂಡಲೇ ಅಥವಾ ಸಂಜೆ ಸಮಯದಲ್ಲಿ ಚಹಾ ಅಥವಾ ಕಾಫಿ (Coffee) ಕುಡಿಯುವ ಅಭ್ಯಾಸ ಹಲವರಿಗಿರುತ್ತದೆ. ಈ ಅಭ್ಯಾಸ ಅಷ್ಟಾಗಿ ಆರೋಗ್ಯಕರವಲ್ಲ ಎಂದು ತಿಳಿದಿದ್ದರೂ ಸಹ ಅದನ್ನು ಬಿಡಲು ಮನಸ್ಸು ಒಪ್ಪುವುದಿಲ್ಲ. ಅದರಲ್ಲಿಯೂ ಕೆಲವು ಮನೆಗಳಲ್ಲಿ ದೊಡ್ಡವರು ಚಹಾ ಅಥವಾ ಕಾಫಿ ಕುಡಿಯುವುದಲ್ಲದೆ ಮಕ್ಕಳಿಗೂ ಕುಡಿಯಲು ಕೊಡುತ್ತಾರೆ. ಆದರೆ ಇದು ಮಕ್ಕಳ ಆರೋಗ್ಯಕ್ಕೆ ಒಳ್ಳೆಯದಲ್ಲ, ಇಂತಹ ಅಭ್ಯಾಸ ತುಂಬಾ ಹಾನಿಕಾರಕ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ…

Read More

ಕ್ರಿಸ್ಮಸ್‌, ನ್ಯೂ ಇಯರ್‌ಗೆ ಟ್ರಿಪ್‌ ಹೋಗೋ ಪ್ಲಾನ್‌ ಇದ್ಯಾ? ಹಾಗಿದ್ರೆ ಈ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ – Kannada News | If you are planning a trip during Christmas and New Year do not visit these places

ಕ್ರಿಸ್ಮಸ್‌ (Christmas), ನ್ಯೂ ಇಯರ್‌ ಹಾಲಿಡೇ ಸಂದರ್ಭದಲ್ಲಿ ಹೆಚ್ಚಿನವರು ಫ್ರೆಂಡ್ಸ್‌, ಫ್ಯಾಮಿಲಿ ಜೊತೆ ಎಲ್ಲಾದ್ರೂ ಟ್ರಿಪ್‌ ಹೋಗ್ತಾರೆ.  ಹೌದು ಕೆಲಸದ ಒತ್ತಡದಿಂದ ಸ್ವಲ್ಪ ಬ್ರೇಕ್‌ ತೆಗೆದುಕೊಂಡು ಕ್ರಿಸ್ಮಸ್‌ ಸಂಭ್ರಮವನ್ನು ಸವಿಯಲು, ನ್ಯೂ ಇಯರ್‌ ಪಾರ್ಟಿ ಎಂಜಾಯ್‌ ಮಾಡಲು ಫ್ರೆಂಡ್ಸ್‌, ಫ್ಯಾಮಿಲಿ ಜೊತೆ ಟ್ರಿಪ್‌ ಹೋಗ್ತಾರೆ. ಇದೇ ರೀತಿ ನೀವು ಕೂಡ ಈ ಬಾರಿ ಟ್ರಿಪ್‌ ಪ್ಲಾನ್‌ ಮಾಡಿದ್ದೀರಾ? ಹಾಗಿದ್ರೆ ನಿಮ್ಮ ಈ ಪ್ರವಾಸವನ್ನು ಸ್ಮರಣೀಯವಾಗಿರಿಸಲು, ಜನಸಂದಣಿ, ಟ್ರಾಫಿಕ್‌ ಜಾಮ್‌ ಇತ್ಯಾದಿ ಕಿರಿಕಿರಿಯನ್ನು ಹಾಗೂ ಜೇಬಿಗೆ ಕತ್ತರಿ ಬೀಳುವುದನ್ನು…

Read More

Video: ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ – Kannada News | Cow Smuggling Networks Evolve, Posing New Enforcement Challenges

ಯಾರಿಗೂ ಅನುಮಾನ ಬಾರದಂತೆ ಹಸುಗಳನ್ನು ನೀರಿನ ಬಾಟಲಿಗಳ ನಡುವೆ ತುಂಬಿ ಕಳ್ಳಸಾಗಣೆ ಮಾಡುತ್ತಿದ್ದವರನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹಸುಗಳ ಕಳ್ಳಸಾಗಣೆ ಮಾಡುವವರು ಯಾವ್ಯಾವ ರೀತಿಯ ಪ್ಲ್ಯಾನ್​ ಮಾಡುತ್ತಿದ್ದಾರೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಟ್ರಕ್ ತುಂಬಾ ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ತುಂಬಿ ಮಧ್ಯದಲ್ಲಿ ಹಸುಗಳನ್ನು ಇರಿಸಲಾಗಿತ್ತು. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

ಇಲಿಗಳ ಕಾಟದಿಂದ ಶಾಶ್ವತ ಪಡೆಯಲು ನೆಲ ಒರೆಸುವ ನೀರಿಗೆ ಈ ಒಂದು ವಸ್ತುವನ್ನು ಬೆರಸಿ – Kannada News | Here is an easy solution to get permanent relief from rat infestation

ಬಹುತೇಕರ ಮನೆಗಳಲ್ಲಿ ಹಲ್ಲಿ, ಸೊಳ್ಳೆ, ಇಲಿಗಳ (rats) ಕಾಟ ಇದ್ದೇ ಇರುತ್ತದೆ. ಅದರಲ್ಲೂ ಈ ಇಲಿಗಳು ಅಡುಗೆ ಸಾಮಾಗ್ರಿಗಳ ಜೊತೆಗೆ ಬಟ್ಟೆ, ಮನೆಯಲ್ಲಿರುವ ಇತರೆ ವಸ್ತುಗಳನ್ನು ಸಹ ಹಚ್ಚಿ ಹಾಳು ಮಾಡಿ ಬಿಡುತ್ತವೆ. ಇವುಗಳ ಈ ಕಾಟದಿಂದ ಮುಕ್ತಿ ಪಡೆಯಲು ಹೆಚ್ಚಿನವರು ಮಾರುಕಟ್ಟೆಯಲ್ಲಿ ಸಿಗುವ ರಾಸಾಯನಿಕ ಉತ್ಪನ್ನಗಳನ್ನು ಉಪಯೋಗ ಮಾಡುತ್ತಾರೆ, ಇನ್ನೂ ಕೆಲವು ಹಲವು ಬಗೆಯ ಮನೆ ಮದ್ದುಗಳನ್ನು ಸಹ ಪ್ರಯೋಗ ಮಾಡುತ್ತಾರೆ. ಆದ್ರೆ ಇವುಗಳಿಂದ ಯಾವುದೇ ಪರಿಹಾರ ಸಿಕ್ಕಿಲ್ಲ ಎಂದಾದ್ರೆ, ನೆಲ ಒರೆಸುವ ನೀರಿಗೆ ಕರ್ಪೂರವನ್ನು…

Read More

ಮಂಗಳೂರು: ನವ ಗುಳಿಗ ದೈವಗಳಿಗೆ ಗಗ್ಗರ ಸೇವೆ ಎಂದಾದರೂ ಕಂಡೀರಾ? ಇಲ್ಲಿವೆ ಫೋಟೋಸ್​ – Kannada News | Mangaluru: Navaguliga Daivaradhane; Unique 9 Guliga Deity Worship in Coastal Karnataka

ಕರಾವಳಿ ಭಾಗದಲ್ಲಿ ಆರಾಧಿಸಲ್ಪಡುವ, ಶಿವಗಣಕ್ಕೆ ಸೇರಿದವನೆಂದು ನಂಬುವ ಗುಳಿಗ ಅತ್ಯಂತ ಕೋಪಿಷ್ಟ. ಕ್ಷೇತ್ರ ರಕ್ಷಕನಾಗಿ ಪಂಜುರ್ಲಿ ದೈವದ ಜೊತೆಗೂಡಿ ಆರಾಧನೆ ಪಡೆಯುವ ಈ ದೈವಕ್ಕೆ ಸಾಮಾನ್ಯವಾಗಿ ಏಕಕಾಲದಲ್ಲಿ ಒಂದೆರಡು ದೈವಗಳು ಹೀಗೇ ನರ್ತನ ಸೇವೆ ಮಾಡುವುದಿದೆ. ಆದರೆ ಕರಾವಳಿಯ ಒಂದು ಕಡೆ ಮಾತ್ರ ಏಕೈಕ ನವ ಗುಳಿಗ ಸೇವೆ ನಡೆಯುತ್ತದೆ. Source link

Read More

ಆಪರೇಷನ್ ಸಿಂಧೂರ್​​ಗೆ ಒಂದು ವರ್ಷ; ಉಗ್ರರ ವಿರುದ್ಧದ ಕಾರ್ಯಾಚರಣೆ ಪರಿಣಾಮಕಾರಿಯಾಗಿದ್ದು ಹೇಗೆ? – Kannada News | 1 year for Operation Sindoor How India delivered maximum damage with minimal impact

ನವದೆಹಲಿ, ಮೇ 6: ಆಪರೇಷನ್ ಸಿಂಧೂರ್ (Operation Sindoor) ಕಾರ್ಯಾಚರಣೆ ನಡೆದು ಒಂದು ವರ್ಷವಾಗಿದೆ. ಮಿಲಿಟರಿ ಕಾರ್ಯಾಚರಣೆಯನ್ನು ಆಧುನಿಕ ಯುದ್ಧದಲ್ಲಿ ನಿರ್ಣಾಯಕ ಕ್ಷಣವೆಂದು ಪರಿಗಣಿಸಲಾಗುತ್ತದೆ. ಕಾಶ್ಮೀರದ ಕಣಿವೆ ಪಹಲ್ಗಾಮ್​​ನಲ್ಲಿ ನಡೆದ ಭಯೋತ್ಪಾದನಾ ದಾಳಿಗೆ ಪ್ರತಿಕ್ರಿಯೆಯಾಗಿ ಕಳೆದ ವರ್ಷ ಇದೇ ಸಮಯದಲ್ಲಿ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿತ್ತು. ಪಾಕಿಸ್ತಾನದೊಳಗೆ ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸ ಮಾಡಿತ್ತು. ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಗಡಿಯಾಚೆಗಿನ ಬೆದರಿಕೆಗಳಿಗೆ ಪ್ರತಿಕ್ರಿಯೆಯಾಗಿ ಪ್ರಾರಂಭಿಸಲಾದ ಈ ಕಾರ್ಯಾಚರಣೆಯಲ್ಲಿ ಭಾರತ ನಾಗರಿಕರು ಯಾರೂ ಸಾವನ್ನಪ್ಪದಂತೆ…

Read More

ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಪತ್ರ: 50 ಸಾವಿರ ಸಿಲಿಂಡರ್ ಬೇಡಿಕೆ ಬಗ್ಗೆ ಪ್ರಸ್ತಾಪ

ಬೆಂಗಳೂರು, ಮಾರ್ಚ್​ 20: ದೇಶದಲ್ಲಿ ಸಿಲಿಂಡರ್ (Cylinder) ಅಭಾವದ ಸರಣಿ ಸಮಸ್ಯೆ ಮುಂದುವರೆದಿದೆ. ಇತ್ತ ಕರ್ನಾಟಕದಲ್ಲೂ ಎಲ್​​​ಪಿಜಿಗಾಗಿ ಹೋಟೆಲ್ ಮಾಲೀಕರು ನಿತ್ಯ ಪರದಾಡುತ್ತಿದ್ದಾರೆ. ಒಂದ್ಕಡೆ ಗೃಹಬಳಕೆ ಸಿಲಿಂಡರ್ ಪಡೆಯಲು ಜನರು ಮುಗಿಬಿದ್ದರೆ, ಮತ್ತೊಂದ್ಕಡೆ ವಾಣಿಜ್ಯ ಸಿಲಿಂಡರ್ ಇಲ್ಲದೆ ಹಲವು ಉದ್ಯಮಗಳು ಬಂದ್ ಆಗುತ್ತಿವೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (cm Siddaramaiah) ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಮಧ್ಯಪ್ರವೇಶಕ್ಕೆ ಆಗ್ರಹಿಸಿದ್ದಾರೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್​ಗೆ ಸಿಎಂ ಪತ್ರ ಸಿಎಂ ಸಿದ್ದರಾಮಯ್ಯ ಈ ಹಿಂದೆ ಕೇಂದ್ರ…

Read More

“ಬೆಂಗಳೂರಿನ ಹೋಟೆಲ್ ಉದ್ಯಮಿಗಳಿಗೆ ಗುಡ್ ನ್ಯೂಸ್!”: ಮತ್ತೆ ಆರಂಭವಾಗಲಿವೆ ಮುಚ್ಚಿದ್ದ ಹೋಟೆಲ್‌ಗಳು

ಬೆಂಗಳೂರು, ಏ.10: ಬೆಂಗಳೂರಿನಲ್ಲಿ ದಿನನಿತ್ಯ ಎಲ್​​ಪಿಜಿ ಗ್ಯಾಸ್​​ ಬಗ್ಗೆ ಒಂದೊಂದು ಗೊಂದಲವಾಗಿತ್ತು. ಹೊಟೇಲ್​​​, ಹಲವಾರು ರೆಸ್ಟೋರೆಂಟ್‌ಗಳು ತುಂಬಾ ಸಂಕಷ್ಟಕ್ಕೆ ಒಳಗಾಗಿತ್ತು. ಜನರಿಗೆ ರುಚಿರುಚಿಯಾದ ತಿಂಡಿ, ಊಟಗಳನ್ನು ಮಾಡಲಾಗುತ್ತಿಲ್ಲ ಎಂಬ ಕೊರಗು ಕೂಡ ಅವರನ್ನು ಕಾಡುತ್ತಿತ್ತು. ಇದೀಗ ಕೇಂದ್ರ ಬೆಂಗಳೂರು ಹೊಟೇಲ್​​​, ರೆಸ್ಟೋರೆಂಟ್‌ಗಳಿಗೆ ಬಿಗ್​​ ಗುಡ್​​​​ ನ್ಯೂಸ್​​​​ವೊಂದನ್ನು ನೀಡಿದೆ. ಕೇಂದ್ರ ಸರ್ಕಾರವು ತಮ್ಮ ಎಲ್‌ಪಿಜಿ ಅವಶ್ಯಕತೆಗಳಲ್ಲಿ 70% ವರೆಗೆ ಪುನಃಸ್ಥಾಪಿಸುವುದಾಗಿ ಘೋಷಿಸಿದೆ ಇದರಿಂದ ಹೊಟೇಲ್ ಉದ್ಯಮಕ್ಕೆ ಬೂಸ್ಟ್​​​ ನೀಡಿದಂತಾಗಿದೆ. ನಗರದಲ್ಲಿ ಹಲವಾರು ರೆಸ್ಟೋರೆಂಟ್‌ಗಳು ಮತ್ತು ತಿನಿಸುಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟ…

Read More

‘ರಾಮನ ಪಾತ್ರಕ್ಕೆ ರಣಬೀರ್ ಸೂಕ್ತ ಅಲ್ಲ’; ಲಕ್ಷ್ಮಣ ಪಾತ್ರಧಾರಿಯ ನೇರ ಹೇಳಿಕೆ

ಒಂದು ಸಿನಿಮಾ ಅಥವಾ ಸೀರಿಸ್ ಮಾಡಿ ಅದು ಗಮನಸೆಳೆದರೆ ಅದು ಬ್ರ್ಯಾಂಡ್ ಆಗಿ ಬಿಡುತ್ತದೆ. ನಂತರ ಅದೇ ರೀತಿಯ ಪ್ರಾಜೆಕ್ಟ್ ಮಾಡಿದರೆ ಜನರು ಬೇಡ ಬೇಡ ಎಂದರೂ ಅದನ್ನು ಮೂಲ ಸೃಷ್ಟಿಗೆ ಹೋಲಿಕೆ ಮಾಡಿಯೇ ಮಾಡುತ್ತಾರೆ. ಈಗ ‘ರಾಮಾಯಣ’ ಸಿನಿಮಾದ ಪರಿಸ್ಥಿತಿಯೂ ಹಾಗೆಯೇ ಆಗಿದೆ. ಈ ಮೊದಲು ದೂರದರ್ಶನದಲ್ಲಿ ‘ರಾಮಾಯಣ’ ಸೀರಿಯಲ್ ಪ್ರಸಾರ ಕಂಡಿತ್ತು. ಈಗ ನಿತೇಶ್ ತಿವಾರಿದ ನಿರ್ದೇಶನದ ಹೊಸ ರಾಮಾಯಣವನ್ನು ಅನೇಕರು ಆ ಧಾರಾವಾಹಿಗೆ ಹೋಲಿಕೆ ಮಾಡುತ್ತಿದ್ದಾರೆ. ವಿಎಫ್​​ಎಕ್ಸ್ ಬಗ್ಗೆಯೂ ಕೆಲವರು ಅಪಸ್ವರ ತೆಗೆದಿದ್ದಾರೆ….

Read More

ಖಾಲಿ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರದ ಮುಂದಿರುವ ಸವಾಲುಗಳೇನು? ಇಲ್ಲಿದೆ ಮಾಹಿತಿ – Kannada News | Karnataka Job Recruitment: Government Faces Hurdles in Filling 2.84 Lakh Vacant Posts

ಖಾಲಿ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರದ ಮುಂದಿವೆ ಹಲವು ಸವಾಲುImage Credit source: Google ಬೆಂಗಳೂರು, ಫೆಬ್ರವರಿ 26: ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ ಬೃಹತ್​​ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇಮಕಾತಿ ಪ್ರಕ್ರಿಯೆಗಳನ್ನು ಹಂತ ಹಂತವಾಗಿ ಶೀಘ್ರ ನಡೆಸುವ ಭರವಸೆ ಕೊಟ್ಟಿದ್ದಾರೆ. ಕಾಂಗ್ರೆಸ್​​ ನೇತೃತ್ವದ ಸರ್ಕಾರದ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕಳೆದ 2.5 ವರ್ಷಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ವಿವಿಧ ಇಲಾಖೆಗಳಲ್ಲಿ ಮಾಡಲಾಗಿದೆ. ಹಿಂದಿನ ಬಿಜೆಪಿ…

Read More