Headlines

Ramalinga Reddy Resigns: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ – Kannada News

ಬೆಂಗಳೂರು, ಜೂನ್ 5: ರಾಜ್ಯ ರಾಜಕಾರಣದ ಮಹತ್ವದ ಬೆಳವಣಿಗೆಯಲ್ಲಿ, ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿ ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಮೊದಲ ವಿಕೆಟ್ ಪತನವಾಗಿದೆ. ಬೆಂಗಳೂರು ಅಭಿವೃದ್ಧಿ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾ ರೆಡ್ಡಿ, ಶುಕ್ರವಾರ ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದರು. (ಮಾಹಿತಿ ಅಪ್​ಡೇಟ್ ಆಗುತ್ತಿದೆ) Published On – 9:33 am, Fri, 5 June 26 Source link

Read More

Video: ಕಳ್ಳ ಅನ್ಕೊಂಡ್ರಾ, ಮೆಡಿಕಲ್ ಶಾಪ್ ಕ್ಲೋಸ್ ಆಗುವ ವೇಳೆ ಒಳಗೆ ನುಗ್ಗಿದ ವ್ಯಕ್ತಿ

ವಿಯೆಟ್ನಾಂ, ಮೇ 29: ವಿಯೆಟ್ನಾಂನಲ್ಲಿ ತಡರಾತ್ರಿ ಮೆಡಿಕಲ್ ಶಾಪ್ ಒಂದನ್ನು ಮುಚ್ಚುವ ಸಮಯದಲ್ಲಿ ವಿಲಕ್ಷಣ ಘಟನೆಯೊಂದು ನಡೆದಿದೆ. ಅಂಗಡಿಯ ಅರ್ಧ ಮುಚ್ಚಿದ್ದ ಶಟರ್ ಒಳಗೆ ವ್ಯಕ್ತಿಯೊಬ್ಬ ಓಡಿ ಬಂದಿರುವ ವಿಡಿಯೋ ವೈರಲ್ ಆಗಿದೆ. ಮೆಡಿಕಲ್ ಶಾಪ್​ನಲ್ಲಿದ್ದ ಇಬ್ಬರು ಮಹಿಳೆಯರು ಮೊದಲು ಆತ ಕಳ್ಳನೆಂದು ಭಾವಿಸಿದ್ದರು. ಆದರೆ ಅವರಿಗೆ ಬೇಕಾದ ವಸ್ತುವನ್ನು ಕೊಂಡು ಹಣ ಕೊಟ್ಟಿದ್ದನ್ನು ನೋಡಿ ನಿರಾಳರಾಗಿದ್ದಾರೆ. ಮನೆಯಲ್ಲಿದ್ದ ಆತನ ಪತ್ನಿ ಕೆಲವು ವಸ್ತುಗಳನ್ನು ತರಲು ಮೆಡಿಕಲ್ ಶಾಪ್‌ಗೆ ಕಳುಹಿಸಿದ್ದರು. ಒಂದು ವೇಳೆ ಅಂಗಡಿ ಮುಚ್ಚಿ, ಆತ…

Read More

Tirumala: ತಿರುಮಲದಲ್ಲಿ ಭಕ್ತರಿಗೆ ಮತ್ತೊಂದು ಸೌಲಭ್ಯ; ಪಾದರಕ್ಷೆ ನಿರ್ವಹಣೆಗೆ ಡಿಜಿಟಲ್ ಪರಿಹಾರ – Kannada News | TTD’s QR System Revolutionizes Tirumala Footwear Storage for Devotees

QR ಆಧಾರಿತ ಸ್ಮಾರ್ಟ್ ಪಾದರಕ್ಷೆ ವ್ಯವಸ್ಥೆ ತಿರುಮಲ ಶ್ರೀವಾರಿ ದರ್ಶನಕ್ಕೆ ಪ್ರತಿದಿನ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಭಕ್ತರಿಗೆ ಯಾವುದೇ ಅನಾನುಕೂಲತೆ ಉಂಟಾಗದಂತೆ ಟಿಟಿಡಿ ಹಲವು ಹೊಸ ಸೌಲಭ್ಯಗಳನ್ನು ಹಂತ ಹಂತವಾಗಿ ಪರಿಚಯಿಸುತ್ತಿದೆ. ಈ ಕ್ರಮದಲ್ಲಿ ಈಗ ಭಕ್ತರು ಹೆಚ್ಚು ಎದುರಿಸುತ್ತಿದ್ದ ಒಂದು ಸಾಮಾನ್ಯ ಸಮಸ್ಯೆಗೆ ತಂತ್ರಜ್ಞಾನ ಆಧಾರಿತ ಪರಿಹಾರ ಒದಗಿಸಲಾಗಿದೆ. ತಿರುಮಲಕ್ಕೆ ಬರುವ ಭಕ್ತರಲ್ಲಿ ಅನೇಕರು ತಮ್ಮ ಪಾದರಕ್ಷೆಗಳನ್ನು ಎಲ್ಲಿ ಸುರಕ್ಷಿತವಾಗಿ ಇಡಬೇಕು ಎಂಬ ಗೊಂದಲಕ್ಕೆ ಒಳಗಾಗುತ್ತಾರೆ. ಕೆಲವರು ಅವನ್ನು ರಸ್ತೆಯ ಬದಿಯಲ್ಲಿ ಅಥವಾ ಯಾದೃಚ್ಛಿಕ…

Read More

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ ಅಂಕ ಪಟ್ಟಿ

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಈಗಾಗಲೇ 9 ಪಂದ್ಯಗಳು ಮುಗಿದಿವೆ. ಎಲ್ಲಾ ತಂಡಗಳು ಕನಿಷ್ಠ 3 ಪಂದ್ಯಗಳನ್ನಾಡಿದೆ. ಈ ಪಂದ್ಯಗಳ ಮೂಲಕ ಐದು ತಂಡಗಳು ಕೂಡ ಗೆಲುವಿನ ಖಾತೆ ತೆರೆದಿದೆ. ಈ ಗೆಲುವುಗಳೊಂದಿಗೆ ಅಂಕ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂದು ನೋಡುವುದಾದರೆ…. 1- ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡವು ಈವರೆಗೆ 3 ಪಂದ್ಯಗಳನ್ನಾಡಿದೆ. ಈ ಮೂರು ಮ್ಯಾಚ್​ಗಳಲ್ಲೂ ಭರ್ಜರಿ ಜಯ ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕ ಪಟ್ಟಿಯಲ್ಲಿ ಮೊದಲ…

Read More

ಜನ ನಾಯಗನ್ ಬಜೆಟ್ ಎಷ್ಟು? ವಿಜಯ್ ಸಂಭಾವನೆಯೇ ಸಿಂಹಪಾಲು – Kannada News | Thalapathy Vijay’s Jananaayagan: 380 Cr Budget and 220 Cr Salary Shock

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾ ಗಮನ ಸೆಳೆಯುವ ನಿರೀಕ್ಷೆ ಇದೆ. ಈ ಚಿತ್ರವು ತೆಲುಗಿನ ಬಾಲಯ್ಯ ನಟನೆಯ ‘ಭಗವಂತ ಕೇಸರಿ’ ಚಿತ್ರದ ತಮಿಳು ರಿಮೇಕ್ ಆಗಿದೆ. ಈಗ ಸಿನಿಮಾ ರಿಲೀಸ್ ಹಂತದಲ್ಲಿ ತೊಂದರೆ ಅನುಭವಿಸಿದ್ದು ಗೊತ್ತೇ ಇದೆ. ಹೀಗಿರುವಾಗಲೇ ಚಿತ್ರದ ಬಜೆಟ್ ಬಗ್ಗೆ ಹಾಗೂ ಕಲಾವಿದರ ಸಂಭಾವನೆಯ ಬಗ್ಗೆ ಚರ್ಚೆಗಳು ನಡೆದಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ. ‘ಜನ ನಾಯಗನ್’ ಚಿತ್ರವು ದಳಪತಿ ವಿಜಯ್ ವೃತ್ತಿ ಜೀವನದ ಕೊನೆಯ ಸಿನಿಮಾ ಆಗಲಿದೆ…

Read More

IND vs NZ: 650 ಆರು..! ಕ್ರಿಕೆಟ್ ಜಗತ್ತಿನಲ್ಲಿ ಈ ಸಾಧನೆ ಮಾಡಿದ ಏಕೈಕ ಆಟಗಾರ ರೋಹಿತ್ ಶರ್ಮಾ – Kannada News | Rohit Sharma Breaks Gayle’s ODI Opener Sixes Record, Hits 650 Int. Sixes

ವಡೋದರಾದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾಗೆ ಉತ್ತಮ ಆರಂಭ ಸಿಕ್ಕಿತು. ಆದರೆ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ಎಡವಿದರು. ಎಂದಿನಂತೆ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್, ಆರಂಭದಲ್ಲಿ ರನ್​ಗಾಗಿ ಪರದಾಡಿದರೂ, ಆ ಬಳಿಕ ಹೊಡಿಬಡಿ ಆಟಕ್ಕೆ ಮುಂದಾದರು. Source link

Read More

ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್: ಬಸ್ ಪಾಸ್ ಶುಲ್ಕ ಮರುಪಾವತಿಗೆ ಅವಕಾಶ; ಅರ್ಜಿ ಸಲ್ಲಿಸುವುದು ಹೇಗೆ? – Kannada News | Government Announces Bus Pass Fee Refund for Students: Eligibility and How to Apply

ಬೆಂಗಳೂರು, ಜೂನ್​​ 28: ರಾಜ್ಯ ಸರ್ಕಾರ ಇತ್ತೀಚೆಗೆ ಫ್ರೀ ಬಸ್ ಪಾಸ್ (Free Bus Pass) ಘೋಷಿಸುವ ಮೂಲಕ ವಿದ್ಯಾರ್ಥಿಗಳಿಗೆ (student) ದೊಡ್ಡ ಗುಡ್ ನ್ಯೂಸ್ ನೀಡಿತ್ತು. ಇದೀಗ ಮತ್ತೊಂದು ಸಿಹಿ ಸುದ್ದಿಯನ್ನ ನೀಡಿದೆ. ಅದೇನೆಂದರೆ, ಈಗಾಲೇ ಪಾವತಿಸಿಕೊಂಡಿರುವ ಬಸ್ ಪಾಸ್ ಶುಲ್ಕವನ್ನು ಮರುಪಾವತಿ ಮಾಡಲು ನಾಲ್ಕೂ ಸಾರಿಗೆ ನಿಗಮಗಳಿಗೆ ಅಧಿಕೃತ ಆದೇಶ ಹೊರಡಿಸಲಾಗಿದೆ. ಪಾವತಿಸಲಾದ ಮೊತ್ತ ಹಿಂದಿರುಗಿಸಲು ಆದೇಶ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ ಮಾಡಿದ್ದರೂ ಸಹ, ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ…

Read More

ಆಲಿಕಲ್ಲು ಸಹಿತ ಗಾಳಿ ಮಳೆಗೆ ಬೆಚ್ಚಿದ ಬೆಂಗಳೂರು: ವರುಣನ ಅಬ್ಬರಕ್ಕೆ ಸಾಲು ಸಾಲು ಅನಾಹುತ – Kannada News | Heavy Summer Rain in Bengaluru Causes Widespread Waterlogging and Fallen Trees

ಬೆಂಗಳೂರು, ಏಪ್ರಿಲ್ 29: ಭಾರಿ ಆಲಿಕಲ್ಲು ಸಹಿತ ಮಳೆ ಸುರಿದಿದ್ದು, ನಗರದಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ. ಶಾಂತಿನಗರ ಸುತ್ತಮುತ್ತಲ ಹಲವು ರಸ್ತೆಗಳು ಜಲಾವೃತಗೊಂಡಿದ್ದು, ನಿಂತಿದ್ದ ವಾಹನಗಳು, ಕಾರುಗಳು ಸಂಪೂರ್ಣವಾಗಿ ಮುಳುಗಿವೆ. ಮಳೆಯ ತೀವ್ರತೆಗೆ ಗಾಳಿಯ ಆರ್ಭಟವೂ ಸೇರಿಕೊಂಡಿದ್ದು, ಒಣಗಿದ ಮರದ ರೆಂಬೆಗಳು ಮತ್ತು ಕೊಂಬೆಗಳು ಗಾಳಿಯಲ್ಲೇ ಹಾರಿ ಬಂದಿವೆ. ಆಲಿಕಲ್ಲು ಸಹಿತ ಭಾರಿ ಮಳೆಯಿಂದಾಗಿ ಕಮಿಷನರ್ ಕಚೇರಿ ಬಳಿ ಸೇರಿದಂತೆ ನಗರದ ಹಲವೆಡೆ ಮರದ ಕೊಂಬೆಗಳು ಮುರಿದು ಬಿದ್ದಿವೆ. ವಿದ್ಯುತ್ ಕಂಬಗಳಿಗೂ ಹಾನಿಯಾಗಿರುವ ಸಾಧ್ಯತೆ ಇದೆ. ಕಳೆದ ಎರಡು…

Read More

IND vs SA: ಒಂದೇ ಒಂದು ಅರ್ಧಶತಕವಿಲ್ಲದೆ ವರ್ಷ ಮುಗಿಸಿದ ಸೂರ್ಯಕುಮಾರ್

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಐದನೇ ಟಿ20 ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು. ಇದು ಸರಣಿಯ ಕೊನೆಯ ಪಂದ್ಯ ಹಾಗೂ ಸರಣಿ ನಿರ್ಧಾರಕ ಪಂದ್ಯವಾಗಿದ್ದರಿಂದ ಉಭಯ ತಂಡಗಳ ಮೇಲೆ ಸಾಕಷ್ಟು ಒತ್ತಡವಿತ್ತು. ಅದರಲ್ಲೂ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್​ಗೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಆದರೆ ಈ ಪಂದ್ಯದಲ್ಲೂ ಸೂರ್ಯ ಮಿಂಚಲಿಲ್ಲ. ಎಲ್ಲರಿಗೂ ತಿಳಿದಿರುವಂತೆ ಸೂರ್ಯಕುಮಾರ್ ಯಾದವ್ ಭಾರತ ಟಿ20 ತಂಡದ ನಾಯಕನಾಗದೆ ಇದ್ದಿದ್ದರೆ ಅವರಿಗೆ ಯಾವತ್ತೋ ತಂಡದಿಂದ…

Read More

ನೀರಿನ ಬಾಟಲಿನ ಕ್ಯಾಪ್​ಗಳು ಏಕೆ ಬೇರೆ ಬೇರೆ ಬಣ್ಣದಲ್ಲಿರುವುದು ಏಕೆ? – Kannada News

ಸಾಮಾನ್ಯವಾಗಿ ನಾವು ದಿನನಿತ್ಯ ಬಳಸುವ ವಸ್ತುಗಳ ಬಗ್ಗೆ ಅಷ್ಟಾಗಿ ಯೋಚನೆ ಮಾಡಲ್ಲ. ಹೌದು, ಪ್ರತಿದಿನ ಬಳಸುವ ಸಾಮಾನ್ಯ ವಸ್ತುಗಳಲ್ಲಿ ಈ ನೀರಿನ ಬಾಟಲಿ (water bottle) ಕೂಡ ಒಂದು. ಪ್ರಯಾಣದ ವೇಳೆ ಖರೀದಿ ಮಾಡುವ ಈ ನೀರಿನ ಬಾಟಲಿಯ ಕ್ಯಾಪ್ ಬಣ್ಣವು ಹೆಚ್ಚಾಗಿ ನೀಲಿಯಾಗಿರುತ್ತದೆ. ಆದರೆ ಇನ್ನು ಕೆಲವು ಬಾಟಲಿ ಮುಚ್ಚಳವು ಬಿಳಿ, ಕಪ್ಪು, ಹಸಿರು, ಹಳದಿ ಹೀಗೆ ವಿವಿಧ ಬಣ್ಣದಲ್ಲಿರುವುದನ್ನು ನೀವು ನೋಡಿರುತ್ತೀರಿ. ಬಾಟಲಿ ಮುಚ್ಚಳಗಳು ಬೇರೆ ಬೇರೆ ಬಣ್ಣದಲ್ಲಿರುವುದು ಯಾಕೆ ಎನ್ನುವುದಕ್ಕೆ ಕಾರಣವೂ ಇದೆ….

Read More