Headlines

ಅಭಿಷೇಕ್ ಶರ್ಮಾ ಜೊತೆ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಶುಭ್​ಮನ್ ಗಿಲ್

2026 ರ ಟಿ20 ವಿಶ್ವಕಪ್‌ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಉಪನಾಯಕ ಶುಭ್​ಮನ್ ಗಿಲ್​ಗೆ ಅವಕಾಶ ನೀಡಲಾಗಿಲ್ಲ. ಆದರೆ ಇದೆಲ್ಲದರ ನಡುವೆ ಶುಭ್​ಮನ್ ಗಿಲ್​ಗೆ ಮತ್ತೊಂದು ಅವಕಾಶ ಸಿಕ್ಕಿದ್ದು, ಫಾರ್ಮ್​ ಕಂಡುಕೊಳ್ಳುವ ಇರಾದೆಯಲಿದ್ದಾರೆ. ವಾಸ್ತವವಾಗಿ ಗಿಲ್ ವಿಜಯ್ ಹಜಾರೆ ಟ್ರೋಫಿಯಲ್ಲಿ ಪಂಜಾಬ್ ಪರ ಆಡಲು ಸಜ್ಜಾಗಿದ್ದಾರೆ. ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಗಾಗಿ ಪಂಜಾಬ್ ತನ್ನ ತಂಡವನ್ನು ಪ್ರಕಟಿಸಿದೆ. ಈ ತಂಡಕ್ಕೆ ಶುಭ್​ಮನ್ ಗಿಲ್ ಕೂಡ ಆಯ್ಕೆಯಾಗಿದ್ದಾರೆ. ಶುಭಮನ್ ಗಿಲ್ ಜೊತೆಗೆ,…

Read More

Video: ಭಾರತಕ್ಕೆ ಬರುವ ಮುಂಚೆ ಈ ವಿಷ್ಯಗಳನ್ನು ತಿಳಿದುಕೊಳ್ಳಲು ಬಯಸ್ತೇನೆ ಎಂದ ರಷ್ಯನ್ ಮಹಿಳೆ – Kannada News | Russian woman says you should know these things before coming to India

ಯಾರೇ ಆಗಲಿ, ಯಾವುದೇ ಊರು, ದೇಶಕ್ಕೆ ತೆರಳಲಿ ಅಲ್ಲಿನ ಆಚಾರ ವಿಚಾರ, ಆಹಾರ ಪದ್ಧತಿ ಹಾಗೂ ಜೀವನ ಶೈಲಿಯ ಬಗ್ಗೆ ತೆರಳುವ ಮುನ್ನ ತಿಳಿದುಕೊಳ್ಳಲು ಮುಂದಾಗುತ್ತಾರೆ. ರಷ್ಯನ್ ಮಹಿಳೆ (Russian woman) ಕೂಡ ಭಾರತಕ್ಕೆ ಬರುವ ಮೊದಲು ನಾನು ಈ ವಿಷಯಗಳನ್ನು ತಿಳಿದುಕೊಳ್ಳಲು ಬಯಸುತ್ತೇನೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ, ಭಾರತದಲ್ಲಿ ನೆಲೆಸುವ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದು, ಈ ಕುರಿತಾದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅನಸ್ತಾಸಿಯಾ ಶರೋವಾ (Anastasia Sharov) ಹೆಸರಿನ…

Read More

Christmas 2025: ಕ್ರಿಸ್ಮಸ್‌ ಹಬ್ಬಕ್ಕೆ ಮನೆಯಲ್ಲೇ ಬಲು ಸುಲಭವಾಗಿ ತಯಾರಿಸಿ ಆರೋಗ್ಯಕರ ಡ್ರೈಫ್ರೂಟ್‌ ಕೇಕ್‌ – Kannada News | Christmas 2025: A healthy dry fruit cake recipe that you can make at home for this Christmas

ಡ್ರೈಫ್ರೂಟ್‌ ಕೇಕ್‌Image Credit source: Getty Images ಕ್ರಿಸ್ಮಸ್‌ (Christmas) ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಪ್ರಪಂಚದಾದ್ಯಂತ ಈ ಹಬ್ಬವನ್ನು ಬಹಳ ಸಂಭ್ರಮದಿಂದ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಜನರು ತಮ್ಮ ತಮ್ಮ ಮನೆಗಳಲ್ಲಿ ಕ್ರಿಸ್‌ಮಸ್‌ ಟ್ರೀ ಇಟ್ಟು ಅದನ್ನು ವರ್ಣರಂಜಿತ ದೀಪಗಳು, ಇತ್ಯಾದಿ ವಸ್ತುಗಳಿಂದ ಅಲಂಕರಿಸುತ್ತಾರೆ. ಜೊತೆಗೆ ವಿಶೇಷ ಖಾದ್ಯಗಳನ್ನೂ ತಯಾರಿಸುತ್ತಾರೆ. ಇನ್ನೂ ಕೇಕ್‌ ಇಲ್ಲದೆ ಈ ಹಬ್ಬ  ಪರಿಪೂರ್ಣ ಆಗೋದೇ ಇಲ್ಲ. ಹೌದು ಈ ದಿನದಂದು, ಹೆಚ್ಚಿನ ಮನೆಗಳಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಣೆಗಳು ನಡೆಯುತ್ತವೆ. ಹೆಚ್ಚಿನವರು ಈ…

Read More

ಚಾಮರಾಜನಗರದಲ್ಲಿ 5 ಹುಲಿಗಳು ಪ್ರತ್ಯಕ್ಷ: ನಿಷೇಧಾಜ್ಞೆ ಜಾರಿ, ಹೊರಬರದಂತೆ ಸೂಚನೆ – Kannada News | Chamarajanagar: Five Tigers Sighted; Section 144 Imposed for Capture Operations

ಚಾಮರಾಜನಗರ, ಡಿಸೆಂಬರ್​ 22: ಕಾಡಿನಲ್ಲಿರಬೇಕಿದ್ದ ಹುಲಿಗಳು (Tiger) ನಾಡಿಗೆ ನುಗ್ಗಿವೆ. ಚಾಮರಾಜನಗರ (Chamarajanagar) ತಾಲೂಕಿನ ನಂಜೆದೇವಪುರ ಗ್ರಾಮದ ಬಳಿ ಬರೋಬ್ಬರಿ ಐದು ಹುಲಿಗಳು ಒಟ್ಟಿಗೆ ಪ್ರತ್ಯಕ್ಷವಾಗಿದ್ದು, ಸದ್ಯ ಜನರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ನಂಜೆದೇವಪುರ ಸೇರಿ ಮೂರು ಗ್ರಾಮಗಳಲ್ಲಿ ಇಂದಿನಿಂದ ನಾಳೆ ಸಂಜೆ 6ರವರೆಗೂ 144 ಸೆಕ್ಷನ್ ಜಾರಿ ಮಾಡಿ ಚಾಮರಾಜನಗರ ತಹಶೀಲ್ದಾರ್​​​ ಗಿರಿಜಾ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಜಾರಿ ಈಗಾಗಲೇ 5 ಹುಲಿಗಳಿರುವ ಜಾಗದ ಲೊಕೇಷನ್​​ ಅನ್ನು ಅರಣ್ಯ ಸಿಬ್ಬಂದಿ ಟ್ರ್ಯಾಕ್ ಮಾಡಿದ್ದಾರೆ. ಆದರೆ ಚಾಮರಾಜನಗರ…

Read More

ಮಾಸ್ಕೋ: ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು – Kannada News | Senior Russian Military Officer Killed in Moscow Car Bomb Explosion

ರಷ್ಯಾ, ಡಿಸೆಂಬರ್ 22: ಮಾಸ್ಕೋದಲ್ಲಿ ಕಾರೊಳಗೆ ಬಾಂಬ್ ಸ್ಫೋಟಗೊಂಡಿದ್ದು, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್  ಸಾವನ್ನಪ್ಪಿದ್ದಾರೆ. ಈ ಸ್ಫೋಟದ ಹಿಂದೆ ಉಕ್ರೇನ್ ಪಡೆಗಳ ಕೈವಾಡವಿರಬಹುದು ಎಂದು ಅಂದಾಜಿಸಲಾಗಿದೆ. ಫೆಬ್ರವರಿ 2022 ರಲ್ಲಿ ಮಾಸ್ಕೋ ಉಕ್ರೇನ್‌ಗೆ ಸೈನ್ಯವನ್ನು ಕಳುಹಿಸಿದ ನಂತರ, ರಷ್ಯಾ ಮತ್ತು ರಷ್ಯಾ ನಿಯಂತ್ರಿತ ಉಕ್ರೇನಿಯನ್ ಪ್ರದೇಶಗಳಲ್ಲಿ ರಷ್ಯಾದ ಮಿಲಿಟರಿ ಅಧಿಕಾರಿಗಳು ಮತ್ತು ಕ್ರೆಮ್ಲಿನ್ ಪರ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಹಲವಾರು ದಾಳಿಗಳು ನಡೆದಿವೆ. ಏಪ್ರಿಲ್‌ನಲ್ಲಿ ಮಾಸ್ಕೋ ಬಳಿ ನಡೆದ ಕಾರು ಸ್ಫೋಟದಲ್ಲಿ ಜನರಲ್ ಯಾರೋಸ್ಲಾವ್ ಮೊಸ್ಕಾಲಿಕ್ ಸಾವನ್ನಪ್ಪಿದ್ದರು….

Read More

ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ! ವೀಡಿಯೋ ವೈರಲ್ – Kannada News | Afzalpur Swamiji Shanthalinga Shivacharya Fires Gun: Viral Video Controversy

ಕಲಬುರಗಿ, ಡಿಸೆಂಬರ್ 22: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಶಂಕರಲಿಂಗೇಶ್ವರ ಸಂಸ್ಥಾನದ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಗಾಳಿಯಲ್ಲಿ ಗುಂಡು ಹಾರಿಸಿದ್ದು, ವಿಡಿಯೋ ವೈರಲ್ ಆಗಿದೆ. ಕೆಲ ತಿಂಗಳು ಮಠದಿಂದ ದೂರವಾಗಿದ್ದ ಸ್ವಾಮೀಜಿ ಇತ್ತೀಚೆಗೆ ವಾಪಸ್ಸಾಗಿದ್ದರು. ಕುಡಿದು ರಂಪಾಟ ಮಾಡಿದ್ದಕ್ಕೆ ಗ್ರಾಮಸ್ಥರು ಸ್ವಾಮೀಜಿಯನ್ನು ಮಠದಿಂದ ಹೊರಗೆ ಹಾಕಿದ್ದರು. ಮಠಕ್ಕೆ ಹೊಸ ಪೀಠಾಧಿಪತಿ ನೇಮಕ ಚರ್ಚೆ ನಡೆದ ಬೆನ್ನಲ್ಲೇ ವಾಪಸಾದ ಸ್ವಾಮೀಜಿ, ಮಠದ ಆವರಣದಲ್ಲಿ ನಿಂತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ವಿರೋಧಿಗಳನ್ನು ಭಯಪಡಿಸಲು ಗುಂಡು ಹಾರಿಸಿದ್ದಾರಾ…

Read More

ಗಿಲ್ಲಿ ನಟಿಸಿದ್ರೂ ‘ಡೆವಿಲ್’ ಟ್ರೇಲರ್​​ನ ಬಿಗ್ ಬಾಸ್​​ನಲ್ಲಿ ಏಕೆ ಹಾಕಿಲ್ಲ? ಬೇರೆಯದೇ ಕಾರಣ ಕೊಟ್ಟ ರಜತ್ – Kannada News | Why ‘Devil’ Movie Trailer Was NOT Promoted in Bigg Boss Kannada Rajat Explains

ಬಿಗ್ ಬಾಸ್ ಮನೆಯಲ್ಲಿ ಈ ಬಾರಿ ಹಲವು ಸಿನಿಮಾಗಳ ಪ್ರಮೋಷನ್ ಆಗಿದೆ. ಸುದೀಪ್ ನಟನೆಯ ‘ಮಾರ್ಕ್’ ಚಿತ್ರದ ಟ್ರೇಲರ್ ಪ್ರಸಾರ ಕಂಡಿದೆ. ರಾಶಿಕಾ ಶೆಟ್ಟಿ ಅವರ ‘ಪ್ಯಾರ್’ ಸಿನಿಮಾ ಪ್ರಮೋಷನ್ ಕೂಡ ಆಗಿದೆ. ಆದರೆ, ಗಿಲ್ಲಿ ನಟಿಸಿದ ‘ಡೆವಿಲ್’ ಬಗ್ಗೆ ಯಾವುದೇ ಪೋಸ್ಟರ್ ಆಗಲಿ, ವಿಡಿಯೋ ಆಗಲಿ ಪ್ರಸಾರ ಕಂಡಿಲ್ಲ. ಹೀಗೇಕೆ ಎಂಬ ಪ್ರಶ್ನೆಗೆ ರಜತ್ ಉತ್ತರ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ. ಇತ್ತೀಚೆಗೆ ರಜತ್ ಅವರು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿ ಬಂದಿದ್ದಾರೆ….

Read More

ಮನೆಗೆ ನುಗ್ಗಿ ಹೊಡೆಯುತ್ತಿದ್ದರು, ಅಂಗಲಾಚಿದರೂ ಯಾರೂ ನೆರವಿಗೆ ಬಂದಿಲ್ಲ: ಗರ್ಭಿಣಿ ಹತ್ಯೆ ಬಗ್ಗೆ ಪತಿ ವಿವೇಕಾನಂದ ಕಣ್ಣೀರ ಮಾತು – Kannada News | Hubli Dharwad Honour Killing Case: Husband Vivekananda Breaks Down, Recalls Harrowing Night

ಗರ್ಭಿಣಿ ಹತ್ಯೆ ಬಗ್ಗೆ ಪತಿ ವಿವೇಕಾನಂದ ಕಣ್ಣೀರ ಮಾತು ಹುಬ್ಬಳ್ಳಿ, ಡಿಸೆಂಬರ್ 22: ‘ಅವರು ಮನೆಗೆ ನುಗ್ಗಿ ಹೊಡೆಯುತ್ತಿದ್ದರು, ಸಿಕ್ಕ ಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿ ಹೊಡೆದು ಬಡಿಯುತ್ತಿದ್ದರು. ಆದರೂ ಅಂಗಲಾಚಿದರೂ ಯಾರೊಬ್ಬರೂ ನಮ್ಮ ನೆರವಿಗೆ ಬರಲಿಲ್ಲ’. ಇದು ಧಾರವಾಡ(Dharawad) ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದ ಮರ್ಯಾದಾ ಹತ್ಯೆ ಬಗ್ಗೆ ಮೃತ ಯುವತಿ ಮಾನ್ಯಾಳ ಪತಿ ವಿವೇಕಾನಂದನ ಕಣ್ಣೀರ ಮಾತು. ಘಟನೆ ಬಗ್ಗೆ ‘ಟಿವಿ9’ ಜತೆ ಮಾತನಾಡಿದ ವಿವೇಕಾನಂದ, ಎರಡು…

Read More

ಕುಂಬಳ ಕಾಯಿ ಕಳ್ಳ ಅಂದ್ರೆ..; ಸುದೀಪ್ ಹೇಳಿಕೆಯ ಅಸಲಿ ಅರ್ಥ ಹೇಳಿದ ಚಕ್ರವರ್ತಿ – Kannada News | Sudeep’s War statement Clarified: Chandrachud Explains Piracy Battle

‘ನಮ್ಮ ಸಿನಿಮಾ ರಿಲೀಸ್ ಆಗುವಾಗ ಒಂದು ಪಡೆ ಯುದ್ಧಕ್ಕೆ ಸಿದ್ಧವಾಗುತ್ತಿದೆ’ ಎಂದಿದ್ದರು. ಈ ವಾರ್​ಗೆ ತಾವು ರೆಡಿ ಎಂದು ಕೂಡ ಹೇಳಿದ್ದರು. ಈ ಹೇಳಿಕೆ ಚಿತ್ರರಂಗದಲ್ಲಿ ದೊಡ್ಡ ಕಾಡ್ಗಿಚ್ಚನ್ನೇ ಹಬ್ಬಿಸಿದೆ. ದರ್ಶನ್ (Darshan) ಅಭಿಮಾನಿಗಳು ಇದು ದರ್ಶನ್ ಬಗ್ಗೆ ಹೇಳಿದ್ದು ಎಂದು ಅರ್ಥೈಸಿಕೊಂಡರು. ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸುದೀಪ್​​ಗೆ (Sudeep) ಕೌಂಟರ್ ಕೊಟ್ಟಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಸುದೀಪ್ ಆಪ್ತ ಚಕ್ರವರ್ತಿ ಚಂದ್ರಚೂಡ್ ಸ್ಪಷ್ಟನೆ ನೀಡಿದ್ದಾರೆ. ಸುದೀಪ್ ಆಡಿದ ಮಾತು ಪೈರಸಿ ಮಾಡುವವರ ಬಗ್ಗೆ ಎಂದಿದ್ದಾರೆ….

Read More

ವಿಶ್ವಕಪ್​ಗಾಗಿ ತಯಾರಿಯಲ್ಲಿದ್ದ ಗಿಲ್​​ಗೆ ಬಿಗ್ ಶಾಕ್ ನೀಡಿದ ಬಿಸಿಸಿಐ – Kannada News | Shubman Gill was called moments before the PC

ಟಿ20 ವಿಶ್ವಕಪ್​ಗಾಗಿ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಶುಭ್​ಮನ್ ಗಿಲ್​ಗೆ ಸ್ಥಾನ ನೀಡಲಾಗಿಲ್ಲ ಎಂಬುದೇ ವಿಶೇಷ. ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡದ ಉಪನಾಯಕನಾಗಿ ಗಿಲ್ ಕಣಕ್ಕಿಳಿದಿದ್ದರು. ಹೀಗಾಗಿ ಅವರು ಮುಂಬರುವ ಟಿ20 ವಿಶ್ವಕಪ್​ನಲ್ಲೂ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರು. ಅಷ್ಟೇ ಅಲ್ಲದೆ ನ್ಯೂಝಿಲೆಂಡ್ ಸರಣಿ ಹಾಗೂ ಟಿ20 ವಿಶ್ವಕಪ್​ಗಾಗಿ ಮಾನಸಿಕವಾಗಿ ತಯಾರಿಯನ್ನೂ ಸಹ ಆರಂಭಿಸಿದ್ದರು. ಆದರೆ ಭಾರತ ತಂಡದ ಘೋಷಣೆಗೂ ಕೆಲವೇ ನಿಮಿಷಗಳ ಮೊದಲು ಬಿಸಿಸಿಐ ಗಿಲ್​ಗೆ ಬಿಗ್ ಶಾಕ್ ನೀಡಿರುವ…

Read More