Headlines

‘ಪತಿಯನ್ನು ಮತ್ತೆ ನೋಡುವವರೆಗೆ ನನ್ನ ಆತ್ಮಕ್ಕೆ ಶಾಂತಿ ಇಲ್ಲ’; ದಿಲೀಪ್ ರಾಜ್ ಪತ್ನಿಯ ಭಾವುಕ ಪೋಸ್ಟ್ – Kannada News | Dileep Raj Demise: Wife Sreevidya’s Emotional Tribute Post, No Peace Until I See Him Again

ನಟ ಮತ್ತು ನಿರ್ಮಾಪಕ ದಿಲೀಪ್ ರಾಜ್ ಅವರ ಅಕಾಲಿಕ ನಿಧನ ವಾರ್ತೆ ಅಭಿಮಾನಿಗಳಿಗೆ ಶಾಕ್ ನೀಡಿದೆ. ಪತಿಯ ಜೊತೆ ಕಳೆದ 25 ವರ್ಷಗಳಿಂದ ಸಂಸಾರ ನಡೆಸಿಕೊಂಡು ಬರುತ್ತಿದ್ದ ಪತ್ನಿ ಶ್ರೀವಿದ್ಯಾ ಅವರ ಮನಸ್ಸು ಒಡೆದುಹೋಗಿದೆ. ಸಾಮಾಜಿಕ ಜಾಲತಾಣದಲ್ಲಿ ಹೃದಯಸ್ಪರ್ಶಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಪತಿಯನ್ನು ಕಳೆದುಕೊಂಡ ನೋವಿನಲ್ಲೂ ಬೆಂಬಲವಾಗಿ ನಿಂತವರಿಗೆ ಕೃತಜ್ಞತೆ ಸಲ್ಲಿಸಿರುವ ಅವರು, ದಿಲೀಪ್ ನೆನಪಿನ ಬಗ್ಗೆ ಭಾವುಕ ಸಾಲುಗಳನ್ನು ಬರೆದಿದ್ದಾರೆ. ಪತ್ನಿ ಶ್ರೀವಿದ್ಯಾ ಅವರ ಪೋಸ್ಟ್‌ನಲ್ಲಿ ಏನಿದೆ? ‘ನನಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಚಿರಋಣಿಯಾಗಿದ್ದೇನೆ….

Read More

ಹುಬ್ಬಳ್ಳಿಯಲ್ಲಿ ಶುರುವಾಯ್ತು ಹಿಜಾಬ್ ಕಿಚ್ಚು: ಮುತಾಲಿಕ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ – Kannada News | Hijab Row Resurfaces: Hubballi Protest, Muthalik Urges Saffron Shawls in Schools

ಪ್ರಮೋದ್​​ ಮುತಾಲಿಕ್​ ನೇತೃತ್ವದಲ್ಲಿ ಪ್ರತಿಭಟನೆ​ Image Credit source: tv9 kannada ಹುಬ್ಬಳ್ಳಿ, ಮೇ 14: ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹಿಜಾಬ್ ವಿವಾದ (Hijab Controversy) ದೊಡ್ಡ ಗದ್ದಲಕ್ಕೆ ಕಾರಣವಾಗಿತ್ತು. ಆದರೆ ಇದೀಗ ಕಾಂಗ್ರೆಸ್ ಸರ್ಕಾರದಲ್ಲಿ ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಸರ್ಕಾರ ಅವಕಾಶ ನೀಡಿರುವುದು, ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಸರ್ಕಾರದ ನಿರ್ಧಾರವನ್ನು ಖಂಡಿಸಿ ಇಂದು ಹುಬ್ಬಳ್ಳಿಯಲ್ಲಿ (Hubballi) ಶ್ರೀರಾಮಸೇನೆಯಿಂದ ಪ್ರತಿಭಟನೆ ಮಾಡಲಾಗಿದೆ. ವಿದ್ಯಾರ್ಥಿಗಳು ಶಾಲೆ,…

Read More

ತೈವಾನ್ ವಿಚಾರದಲ್ಲಿ ತಪ್ಪು ಮಾಡಿದರೆ ಅಮೆರಿಕ-ಚೀನಾ ಮಧ್ಯೆ ನೇರ ಸಂಘರ್ಷವಾದೀತು: ಷಿ ಜಿನ್​ಪಿಂಗ್ ಎಚ್ಚರಿಕೆ – Kannada News | Xi Warns Trump: Taiwan Issue Could Lead to “Very Dangerous Situation” for US China

ಷಿ ಜಿನ್​ಪಿಂಗ್ ಮತ್ತು ಡೊನಾಲ್ಡ್ ಟ್ರಂಪ್Image Credit source: AP ಬೀಜಿಂಗ್, ಮೇ 14: ತೈವಾನ್ ಸಮಸ್ಯೆಯನ್ನು ಸರಿಯಾಗಿ ನಿಭಾಯಿಸದಿದ್ದರೆ ಚೀನಾ ಮತ್ತು ಅಮೆರಿಕ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ (US-China Bilateral relation) ಬಹಳ ಅಪಾಯಕಾರಿ ಪರಿಸ್ಥಿತಿಗೆ ತಳ್ಳಲ್ಪಡಬಹುದು ಎಂದು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ (Xi Jinping) ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ನೇರ ಎಚ್ಚರಿಕೆ ನೀಡಿದ್ದಾರೆ. ಬೀಜಿಂಗ್‌ನಲ್ಲಿ ಗುರುವಾರ ನಡೆದ ಉನ್ನತ ಮಟ್ಟದ ಶೃಂಗಸಭೆಯಲ್ಲಿ ಉಭಯ ನಾಯಕರ ಮಾತುಕತೆಯ ವೇಳೆ…

Read More

ನಾಯಂಡಹಳ್ಳಿ ಪ್ಲಾಸ್ಟಿಕ್ ಗೋದಾಮಿನಲ್ಲಿ ಅಗ್ನಿ ಅನಾಹುತ: ಸುತ್ತಮುತ್ತ ಕವಿದ ದಟ್ಟ ಹೊಗೆ – Kannada News | Fire Breaks Out at Plastic Godown in Nayandahalli, Bengaluru

ಬೆಂಗಳೂರು, ಮೇ 14: ನಾಯಂಡಹಳ್ಳಿ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟ ಪ್ರಸಂಗ ನಡೆದಿದೆ. ವೃಷಭಾವತಿ ನದಿ ಪಕ್ಕದಲ್ಲಿರುವ ಈ ಗೋದಾಮಿನಲ್ಲಿ ಟನ್‌ಗಟ್ಟಲೆ ಸ್ಕ್ರಾಪ್ ಪ್ಲಾಸ್ಟಿಕ್, ಹಳೆಯ ಪೈಪ್‌ಗಳು ಹಾಗೂ ಇತರೆ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಲಾಗಿತ್ತು. ಇದು ಬೆಂಕಿ ಹರಡಲು ಮುಖ್ಯ ಕಾರಣವಾಗಿದೆ. ಪ್ಲಾಸ್ಟಿಕ್‌ನಿಂದಾಗಿ ಬೆಂಕಿಯ ತೀವ್ರತೆ ಹೆಚ್ಚಾಗಿದ್ದು, ದಟ್ಟ ಹೊಗೆ ಇಡೀ ನಾಯಂಡಹಳ್ಳಿ ಪ್ರದೇಶವನ್ನು ಆವರಿಸಿತ್ತು. ಈ ಅಗ್ನಿ ಅನಾಹುತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ…

Read More

ಪ್ರಧಾನಿ ಮೋದಿ ರೀತಿ ಬೆಂಗಾವಲು ಪಡೆ ವಾಹನಗಳನ್ನು ಕಡಿಮೆ ಮಾಡುತ್ತಾರಾ ಸಿಎಂ? ಸಿದ್ದರಾಮಯ್ಯ ಹೇಳಿದ್ದೇನು ನೋಡಿ – Kannada News | CM Siddaramaiah on Reducing Convoy Vehicles: Permanent Solution Needed for Fuel Crisis, Not Temporary Measures

ಮೈಸೂರು, ಮೇ 14: ಇಂಧನ ಮಿತ ವ್ಯಯಕ್ಕೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಖುದ್ದು ತಾವೇ ಬೆಂಗಾವಲು ಪಡೆ ವಾಹನಗಳನ್ನು ಕಡಿಮೆ ಮಾಡಿದ್ದಾರೆ. ಅದರಂತೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಕೂಡ ಬೆಂಗಾವಲು ಪಡೆಗಳ ವಾಹನ ಕಡಿಮೆ ಮಾಡುತ್ತಾರಾ? ಈ ಪ್ರಶ್ನೆಗೆ ಖುದ್ದು ಸಿಎಂ ಅವರೇ ಉತ್ತರಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಪ್ರಧಾನಿಯವರು ಕೈಗೊಂಡಿರುವ ನಿರ್ಧಾರ ತಾತ್ಕಾಲಿಕ ಕ್ರಮವಷ್ಟೇ. ಅದರ ಬದಲು ಬೇರೆ ದೇಶಗಳೊಂದಿಗೆ ಸಮಾಲೋಚಿಸಿ ಇಂಧನ ಬಿಕ್ಕಟ್ಟು ಬಗೆಹರಿಸಲು ಶಾಶ್ವತ ಕ್ರಮ ಅಗತ್ಯ ಎಂದರು. ಕರ್ನಾಟಕದ…

Read More

Video: ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ; ವಿಡಿಯೋ ವೈರಲ್ – Kannada News | Viral Video: Burqa Woman’s Chili Powder Robbery Bid at Jewelry Store Caught on CCTV

ಬುರ್ಖಾ ಧರಿಸಿ ಗ್ರಾಹಕಿಯಂತೆ ಚಿನ್ನದ ಅಂಗಡಿಗೆ ನುಗ್ಗಿದ ಮಹಿಳೆಯೊಬ್ಬಳು, ಮಾಲೀಕ ಮತ್ತು ಸಿಬ್ಬಂದಿಯ ಕಣ್ಣಿಗೆ ಖಾರಪುಡಿ ಎರಚಿ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ. ಆಭರಣಗಳನ್ನು ನೋಡುವ ನೆಪದಲ್ಲಿ ಹೊಂಚು ಹಾಕಿದ್ದ ಈ ಕಿರಾತಕಿ, ತನ್ನ ಬಳಿಯಿದ್ದ ಖಾರದಪುಡಿಯನ್ನು ಅವರ ಕಣ್ಣಿಗೆ ಎಸೆದು ಆಭರಣಗಳನ್ನು ಎಗರಿಸಲು ಯತ್ನಿಸಿದ್ದಾಳೆ. ಈ ಇಡೀ ದರೋಡೆ ಯತ್ನದ ದೃಶ್ಯಾವಳಿಗಳು ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ. ಪೊಲೀಸರು ಸಿಸಿಟಿವಿ ಆಧಾರದ ಮೇಲೆ ತನಿಖೆ ಚುರುಕುಗೊಳಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ…

Read More

ಪುದುಚೆರಿ ಪ್ರಯಾಣದ ವೇಳೆ ಬಸ್​​ನಲ್ಲಿ ಗಿಳಿ ಕಳವು: ಪೊಲೀಸರಿಗೆ ಬೆಂಗಳೂರು ಮಹಿಳೆಯಿಂದ ದೂರು – Kannada News | Bengaluru Woman’s Pet Parakeet Stolen on Puducherry Bus Journey: Complaint Filed

ಬೆಂಗಳೂರು, ಮೇ 14: ಆನೇಕಲ್​​ನಿಂದ ಪುದುಚೆರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತನ್ನ ಸಾಕು ಗಿಳಿಯನ್ನು ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಿ 48 ವರ್ಷದ ಮಹಿಳೆ ಪೊಲೀಸರ ಮೊರೆ ಹೋಗಿರುವ ಘಟನೆ ನಡೆದಿದೆ. ಚಂದಾಪುರದ VBHC ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿರುವ ಖಾಸಗಿ ಕಂಪನಿಯ ಉದ್ಯೋಗಿ ಎಂ. ಲಿಜಿ ಅವರು ತಮ್ಮ ಅಸ್ವಸ್ಥ ತಂದೆಯನ್ನು ಭೇಟಿಯಾಗಲುಪುದುಚೆರಿಗೆ ತೆರಳುತ್ತಿದ್ದ ವೇಳೆ ಅವರ ಸಾಕು ಗಿಳಿ ಕಳುವಾಗಿದ್ದು, ಈ ಬಗ್ಗೆ ದೂರು ದಾಖಲಿಸಿದ್ದಾರೆ. ಮಾಹಿತಿಯ ಪ್ರಕಾರ ಆನೇಕಲ್​​ ರಸ್ತೆಯಲ್ಲಿ ಅವರು ಬಸ್​​ ಹತ್ತಿದ್ದು, ತಮ್ಮ…

Read More

ಪ್ಲೇಆಫ್​ಗೇರಿಲ್ಲ… ಹೀಗಾದ್ರೆ RCB ಟೂರ್ನಿಯಿಂದಲೇ ಔಟ್..! – Kannada News | How RCB Can Be Eliminated from IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಚಂಡ ಪ್ರದರ್ಶನ ನೀಡಿದೆ. ಈ ಪ್ರದರ್ಶನದೊಂದಿಗೆ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಈ ಅಗ್ರಸ್ಥಾನದ ಹೊರತಾಗಿಯೂ ಆರ್​ಸಿಬಿ ತಂಡದ ಪ್ಲೇಆಫ್ ಪ್ರವೇಶ ಇನ್ನೂ ಸಹ ಖಾತರಿಯಾಗಿಲ್ಲ! ಏಕೆಂದರೆ ಪ್ರಸ್ತುತ ಅಂಕ ಪಟ್ಟಿಯಲ್ಲಿರುವ 7 ತಂಡಗಳಿಗೆ 16+ ಅಂಕಗಳನ್ನು ಗಳಿಸಲು ಅವಕಾಶವಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಆರ್​ಸಿಬಿ ಎಡವಿದರೆ ಟೂರ್ನಿಯಿಂದಲೇ ಹೊರಬೀಳಬಹುದು. ಹೀಗೆ ಆಘಾತಕಾರಿಯಾಗಿ ಹೊರಬೀಳಲು ಕಾರಣವಾಗುವ ಸಮೀಕರಣಗಳು ಈ…

Read More

ಅಜ್ಜನ ಕ್ಷೇತ್ರದಿಂದ ಗೆದ್ದು ಅವರ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್​ – Kannada News | Samarth takes Oath as MLA On His grandfather Shamanur shivashankarappa Name

ಬೆಂಗಳೂರು, (ಮೇ 14): ಬಾಗಲಕೋಟೆ (Bagalkot) ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ ಗೆದ್ದಿರುವ ಕಾಂಗ್ರೆಸ್​​ನ (Congress) ಉಮೇಶ್ ಮೇಟಿ ಮತ್ತು ದಾವಣಗೆರೆ (Davanagere) ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಸಮರ್ಥ್ ಮಲ್ಲಿಕಾರ್ಜುನ್ ಇಂದು(ಮೇ 14) ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಮೇಶ್ ಮೇಟಿ ಮತ್ತು ಸಮರ್ಥ ಮಲ್ಲಿಕಾರ್ಜುನ್ ಅವರಿಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಇನ್ನು ಸಮರ್ಥ್​, ಮೃತ ತಮ್ಮ ಅಜ್ಜ…

Read More

Virat Kohli: ವಿರಾಟ್ ಕೊಹ್ಲಿಯ 1 ಶತಕಕ್ಕೆ, 11 ದಾಖಲೆಗಳು ಉಡೀಸ್! – Kannada News | Virat Kohli Century Shatters Cricket Records

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 57ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಭರ್ಜರಿ ಶತಕ ಸಿಡಿಸಿದ್ದಾರೆ. ಕೆಕೆಆರ್ ವಿರುದ್ಧದ ಈ ಶತಕದೊಂದಿಗೆ ಕಿಂಗ್ ಕೊಹ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಈ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ಅತಿ ಹೆಚ್ಚು ಐಪಿಎಲ್ ಶತಕಗಳು: ವಿರಾಟ್ ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದ 9ನೇ ಶತಕ ಪೂರೈಸುವ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದ್ದಾರೆ. ಜೋಸ್ ಬಟ್ಲರ್ (7) ಮತ್ತು ಕ್ರಿಸ್ ಗೇಲ್ (6) ನಂತರದ…

Read More