SDPI ರಾಜ್ಯಾಧ್ಯಕ್ಷ ಮಜೀದ್ ಕಾರಿನಲ್ಲಿ ಏಕಾಏಕಿ ಬೆಂಕಿ! ರಾಜ್ಯಾಧ್ಯಕ್ಷ ಕೂದಲೆಳೆ ಅಂತರದಲ್ಲಿ ಪಾರು – Kannada News | SDPI President Abdul Majeed’s Car Catches Fire on NH 275 in Kushalnagar; Escapes Unhurt
ಕೊಡಗು, ಫೆಬ್ರುವರಿ 08: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಭಾನುವಾರ ಬೆಳಿಗ್ಗೆ ಏಕಾಏಕಿ ಬೆಂಕಿ (Car Catches Fire) ಕಾಣಿಸಿಕೊಂಡ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನಿಂದ ಧೂಮ ಮತ್ತು ಬೆಂಕಿ ಕಾಣಿಸಿಕೊಂಡ ತಕ್ಷಣ ಅಬ್ದುಲ್ ಮಜೀದ್ ಹಾಗೂ ಕಾರು ಚಾಲಕ ಎಚ್ಚರಿಕೆಯಿಂದ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಕುಶಾಲನಗರ ಅಗ್ನಿಶಾಮಕ ದಳ, ಸ್ಥಳಕ್ಕೆ ಆಗಮಿಸಿ ತಕ್ಷಣವೇ ಬೆಂಕಿಯನ್ನು…