Headlines

ಹೋಂಸ್ಟೇಗೆ ನೋಂದಣಿ ಕಡ್ಡಾಯ: ಕರ್ನಾಟಕದಾದ್ಯಂತ 500ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ – Kannada News | Karnataka Homestays: Over 500 Apply for Registration as Tourism Department Makes It Mandatory

ಹೋಂಸ್ಟೇ (ಸಾಂದರ್ಭಿಕ ಚಿತ್ರ)Image Credit source: Getty Images ಬೆಂಗಳೂರು, ಜುಲೈ 20: ಕರ್ನಾಟಕದಲ್ಲಿ (Karnataka) ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂಸ್ಟೇಗಳು (Homestays) ಪ್ರವಾಸೋದ್ಯಮ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದ್ದು, ಹೊಸ ಮಾರ್ಗಸೂಚಿಗಳ ಅನ್ವಯ ಈಗಾಗಲೇ 500ಕ್ಕೂ ಹೆಚ್ಚು ಹೋಂಸ್ಟೇಗಳು ನೋಂದಣಿಗೆ ಅರ್ಜಿ ಸಲ್ಲಿಸಿವೆ. ದಾಖಲೆಗಳ ಪರಿಶೀಲನೆ ಹಾಗೂ ಸ್ಥಳ ಪರಿಶೀಲನೆ ಪ್ರಕ್ರಿಯೆ ನಡೆಯುತ್ತಿದ್ದು, ಮಾನದಂಡಗಳನ್ನು ಪೂರೈಸಿದ ಹೋಂಸ್ಟೇಗಳಿಗೆ ಮಾತ್ರ ನೋಂದಣಿ ಪ್ರಮಾಣಪತ್ರ ನೀಡಲಾಗುತ್ತದೆ. ‘ಹೋಂಸ್ಟೇ ಎಸ್ಟಾಬ್ಲಿಷ್‌ಮೆಂಟ್ ನೋಂದಣಿ ಮಾರ್ಗಸೂಚಿ-2025’ ಅಡಿಯಲ್ಲಿ ಇನ್ನೂ ನೋಂದಣಿ…

Read More

Pulwama Day 2026: ಫೆಬ್ರವರಿ 14ರಂದು ಪುಲ್ವಾಮಾ ದಿನ, 40 ಸೈನಿಕರ ಬಲಿದಾನದ ಸ್ಮರಣೆ, ಉಗ್ರ ದಾಳಿ ನಡೆದಿದ್ಹೇಗೆ? – Kannada News | Pulwama Day 2026: Remembering 40 Martyrs, How the Terror Attack Unfolded and India Responded

ಶ್ರೀನಗರ, ಫೆಬ್ರವರಿ 12: ಪುಲ್ವಾಮಾ ದಾಳಿ(Pulwama Attack) ನಡೆದು 7 ವರ್ಷಗಳು ಕಳೆದಿವೆ. ಫೆಬ್ರವರಿ 14, 2019 ದೇಶವು ಎಂದಿಗೂ ಮರೆಯದ ದಿನ ಅದು. ಪುಲ್ವಾಮಾ ಭಯೋತ್ಪಾದಕ ದಾಳಿಯಾಗಿ 7 ವರ್ಷಗಳು ಕಳೆದಿರಬಹುದು, ಆದರೆ ದುಃಖ ಮತ್ತು ನೋವು ಜನರ ಮನಸ್ಸಿನಲ್ಲಿ ಇನ್ನು ಹಸಿಯಾಗಿದೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮ್ಮುವಿನಿಂದ ಶ್ರೀನಗರಕ್ಕೆ ಕೇಂದ್ರ ಪೊಲೀಸ್ ಪಡೆ(ಸಿಆರ್​ಪಿಎಫ್) ಪ್ರಯಾಣಿಸುತ್ತಿತ್ತು. ಅವಂತಿಪೋರಾ ಗೋರಿಪೋರಾ ಬಳಿ ಬೆಂಗಾವಲು ಪಡೆಯ ಬಸ್​​ಗಳ ಪಕ್ಕದಲ್ಲಿಯೇ ವಾಹನವೊಂದು ಹಾದು ಹೋಗುತ್ತಿತ್ತು. ಸೇನಾ…

Read More

ಜಮೀನು ವಿಚಾರಕ್ಕೆ ದಾಯಾದಿ ಕಲಹ: ಹಿಂಬದಿಯಿಂದ ಚಾಕು ಇರಿದು ಬರ್ಬರವಾಗಿ ವ್ಯಕ್ತಿಯ ಕೊಲೆ – Kannada News | Kalaburagi Land Dispute: Family Feud Ends in Brutal Stabbing Murder

ಕಲಬುರಗಿ, ಜನವರಿ 31: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ದಾಯಾದಿ ಕಲಹ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ತಳವಾರ ಮೃತ ದುರ್ದೈವಿಯಾಗಿದ್ದು, ಮೃತನ ದೊಡ್ಡಪ್ಪನ ಮಗ ಗೂಳೇಶ್​​ ಎಂಬವನೇ ಕೊಲೆ ಆರೋಪಿಯಾಗಿದ್ದಾನೆ. ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು, ಗೂಳೆಶ್​​ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸಿಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದ ಬಸವರಾಜ್ ಹೆಂಡತಿ ಜೊತೆ ಊಟ ಮಾಡಿ ಕೂತಿದ್ದರು. ಈ ವೇಳೆ ಸ್ನೇಹಿತರಿಂದ ಕರೆ…

Read More

ಭರ್ಜರಿಯಾಗಿ ಬಿಡುಗಡೆ ಆಗಲಿದೆ ‘ಉಸ್ತಾದ್ ಭಗತ್ ಸಿಂಗ್’ ಗಗನಕ್ಕೇರಲಿದೆ ಟಿಕೆಟ್ ಬೆಲೆ

ಯಶ್ ನಟನೆಯ ‘ಟಾಕ್ಸಿಕ್’ (Toxic) ಸಿನಿಮಾದ ಬಿಡುಗಡೆ ಮುಂದೂಡಲಾಗಿದ್ದು, ಇದೀಗ ಅದೇ ದಿನಾಂಕಕ್ಕೆ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಬಿಡುಗಡೆ ಆಗಲಿದೆ. ಈ ಮೊದಲು ಮಾರ್ಚ್ 26ಕ್ಕೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿತ್ತು. ಆದರೆ ‘ಟಾಕ್ಸಿಕ್’ ಹಿಂದೆ ಸರಿದಿದ್ದರಿಂದ ಆ ದಿನಾಂಕದಂದು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಬಿಡುಗಡೆ ಆಗಲಿದೆ. ಇದು ಪವನ್ ಕಲ್ಯಾಣ್ ಅವರ ‘ತಾತ್ಕಾಲಿಕ ಕೊನೆಯ ಸಿನಿಮಾ’ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದೇ ಕಾರಣಕ್ಕೆ ಬಲು ಅದ್ಧೂರಿಯಾಗಿ ಸಿನಿಮಾವನ್ನು…

Read More

ಬಾಲಿವುಡ್​ನ ಸ್ಟಾರ್ ನಿರ್ದೇಶಕನ ಜೊತೆ ಅಲ್ಲು ಅರ್ಜುನ್ ಸಿನಿಮಾ? – Kannada News | Allu Arjun’s Bollywood Debut with Sanjay Leela Bhansali? Pan India Star’s Next Big Move

‘ಪುಷ್ಪ 2’ ಚಿತ್ರದ ಮೂಲಕ ಅಲ್ಲು ಅರ್ಜುನ್ (Allu Arjun) ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದ್ದಾರೆ. ಈ ಸಿನಿಮಾ ಭಾರತದ ಬಾಕ್ಸ್ ಆಫೀಸ್​ ಬಳಿಕ ಜಪಾನಿನ ಬಾಕ್ಸ್ ಆಫೀಸ್‌ನಲ್ಲಿ ಈಗಾಗಲೇ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಈಗ ಭಾರತೀಯ ಚಿತ್ರರಂಗವನ್ನು ಸ್ಟಾರ್ ನಿರ್ದೇಶಕರೊಂದಿಗೆ ಅವರು ಕೈಜೋಡಿಸಲಿದ್ದಾರೆ ಎಂದು ವರದಿ ಆಗಿದೆ. ಅಲ್ಲು ಅರ್ಜುನ್ ಅವರು ತೆಲುಗು ನಿರ್ದೇಶಕರೊಂದಿಗೆ ಮಾತ್ರ ಕೆಲಸ ಮಾಡಿದ್ದಾರೆ. ಆದರೆ ಈಗ ಅವರು ನಿರ್ಧಾರಗಳನ್ನು ಬದಲಾಯಿಸುತ್ತಿದ್ದಾರೆ. ಈಗಾಗಲೇ ಅವರು ತಮಿಳು ನಿರ್ದೇಶಕ ಅಟ್ಲಿ ಜೊತೆ…

Read More

ತಂದೆಯಾಗುವ ಸಂತಸದಲ್ಲಿ ಸೂರ್ಯಕುಮಾರ್; ಬೇಬಿ ಶವರ್ ವಿಡಿಯೋ ವೈರಲ್

ತನ್ನ ನಾಯಕತ್ವದಲ್ಲಿ ಭಾರತ ತಂಡಕ್ಕೆ ಮೂರನೇ ಟಿ20 ವಿಶ್ವಕಪ್ ಪ್ರಶಸ್ತಿ ಗೆದ್ದುಕೊಟ್ಟ ಸಂತಸದಲ್ಲಿದ್ದ ಸೂರ್ಯಕುಮಾರ್ ಯಾದವ್ ಅವರ ಮನೆಗೆ ಪುಟ್ಟ ಕಂದಮ್ಮನ ಆಗಮನವಾಗುತ್ತಿದೆ. ಸೂರ್ಯಕುಮಾರ್ ಯಾದವ್ ಅವರ ಮಡದಿ ದೇವಿಶಾ ಶೆಟ್ಟಿ ಅವರ ಬೇಬಿ ಶವರ್ ಕಾರ್ಯಕ್ರಮದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಸೂರ್ಯಕುಮಾರ್ ಯಾದವ್ ಮತ್ತು ಅವರ ಪತ್ನಿ ದೇವಿಶಾ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಸೂರ್ಯಕುಮಾರ್ ಯಾದವ್ ಬಿಳಿ ಸೂಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ದೇವಿಶಾ ಸೀರೆಯುಟ್ಟ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ….

Read More

ಐಶ್ವರ್ಯಾ ರೈ ಬಳಿ ಕ್ಷಮೆ ಕೇಳಿದ್ದ ನಟಿ ಸ್ನೇಹಾ ಉಲ್ಲಾಳ್: ಕಾರಣ?

ಮಂಗಳೂರು ಮೂಲದ ನಟಿ ಸ್ನೇಹಾ ಉಲ್ಲಾಳ್ (Sneha Ullal), ಬಾಲಿವುಡ್​​ನ (Bollywood) ಜನಪ್ರಿಯ ನಟಿಯರಲ್ಲಿ ಒಬ್ಬರು. ಒಮನ್​​ನಲ್ಲಿ ಹುಟ್ಟಿದ್ದರಾದರೂ ಅವರದ್ದು ಮಂಗಳೂರು ಮೂಲ. ಸಲ್ಮಾನ್ ಖಾನ್ ನಟನೆಯ ‘ಲಕ್ಕಿ’ ಸಿನಿಮಾ ಮೂಲಕ ಬಾಲಿವುಡ್​​ಗೆ ಎಂಟ್ರಿ ಕೊಟ್ಟರು. ಅದೂ ಅವರು ಚಿತ್ರರಂಗಕ್ಕೆ ಬರಲು ಐಶ್ವರ್ಯಾ ರೈ ಅವರೊಟ್ಟಿಗಿನ ಹೋಲಿಕೆಯೇ ಕಾರಣ. ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ವೃತ್ತಿಜೀವನದ ಆರಂಭದ ದಿನಗಳು, ಸಲ್ಮಾನ್ ಖಾನ್ ಅವರೊಂದಿಗಿನ ಒಡನಾಟ ಮತ್ತು ಐಶ್ವರ್ಯ ರೈ ಅವರೊಂದಿಗಿನ ಭೇಟಿಯ ಬಗ್ಗೆ ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ….

Read More

Karnataka 2nd PUC Results 2026: ಇಂದೇ ದ್ವಿತೀಯ ಪಿಯುಸಿ ಫಲಿತಾಂಶ: ವಿದ್ಯಾರ್ಥಿಗಳೇ ಈ ವಿಚಾರವನ್ನು ಕಡ್ಡಾಯವಾಗಿ ತಿಳಿದುಕೊಳ್ಳಬೇಕು

ಬೆಂಗಳೂರು, ಏ.9: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದೆ. ರಾಜ್ಯದಾದ್ಯಂತ ಸುಮಾರು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ಪರೀಕ್ಷೆಯ ಫಲಿತಾಂಶ ಮತ್ತು ಅಂಕಪಟ್ಟಿ ಡೌನ್‌ಲೋಡ್ ಮಾಡಲು ಸಮಯ ನಿಗದಿಯಾಗಿದೆ. ಇಂದು (ಏಪ್ರಿಲ್ 9, 2026) ಇಂದು ಮಧ್ಯಾಹ್ನ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶ ಘೋಷಿಸಲಿದ್ದಾರೆ. ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಇಂದು ಸಂಜೆ 5:00 ಗಂಟೆಯ ನಂತರ…

Read More

ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ; ಏನಿದರ ವಿಶೇಷತೆ? – Kannada News | Producer Latha Jayaprakash talks about AI Movie on Kittur Rani Chennamma

ನಿರ್ಮಾಪಕಿ ಲತಾ ಜಯಪ್ರಕಾಶ್ ಅವರು ಕಿತ್ತೂರು ರಾಣಿ ಚೆನ್ನಮ್ಮ (Kittur Rani Chennamma) ಕುರಿತು ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ ಸಂಪೂರ್ಣವಾಗಿ ಎಐ ಮೂಲಕ ಮೂಡಿಬರುತ್ತಿದೆ. ಈ ಬಗ್ಗೆ ಲತಾ ಜಯಪ್ರಕಾಶ್ ಅವರು ಮಾಹಿತಿ ನೀಡಿದ್ದಾರೆ. ಮಕ್ಕಳಿಗಾಗಿ ಅವರು ಈ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಕನ್ನಡದ ನಟಿಯರ ಮುಖ ಬಳಕೆ ಮಾಡಿಕೊಳ್ಳಬೇಕು ಎಂಬುದು ಚಿತ್ರತಂಡದ ಆಶಯ ಆಗಿತ್ತು. ಆದರೆ ನಟಿಯರು ಹೆಚ್ಚು ಸಂಭಾವನೆ ಕೇಳಿದ್ದರಿಂದ ಅದು ಸಾಧ್ಯವಾಗಲಿಲ್ಲ. ಚೆನ್ನೈ, ಮುಂಬೈನಿಂದ ಅತ್ಯುತ್ತಮ ಎಐ (AI) ತಂತ್ರಜ್ಞರನ್ನು…

Read More

ಈ ಗಂಡ-ಹೆಂಡತಿ ಜಗಳ ಶಾಲೆ ತನಕ: ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು? – Kannada News | Wife Chennamma Reacts Why conflict With Husband at Komalapura School Koppal

ಕೊಪ್ಪಳ, (ಮಾರ್ಚ್​​ 04): ಗಂಡ ಹೆಂಡ್ತಿ  (Wife And Husband) ಜಗಳ ಮನೆಯಲ್ಲಿ ಉಂಡು ಮಲಗುವ ತನಕ ಅಂತಾರೆ. ಆದ್ರೆ, ಈ ದಂಪತಿ ಗಲಾಟೆ ಶಾಲೆ ತನಕ ಬಂದಿದೆ. ಹೌದು… ಪ್ರೌಢಶಾಲೆಯ ಮುಖ್ಯ ಶಿಕ್ಷಕನ ಎರಡನೇ ಪತ್ನಿ ಶಾಲೆಗೆ ಬಂದು ದೊಡ್ಡ ಹೈಡ್ರಾಮಾ ಸೃಷ್ಟಿಸಿರುವ ಘಟನೆ ಕೊಪ್ಪಳ (Koppal) ಕುಕನೂರು ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ ನಡೆದಿದೆ.ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಮನೆಗೆ ಬರುತ್ತಿಲ್ಲ ಎಂದು ಆರೋಪಿಸಿ, ಶಾಲೆ ಆವರಣದಲ್ಲಿಯೇ ಎರಡನೇ ಪತ್ನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊದಲ ಪತ್ನಿ…

Read More