Headlines

ಬುಡುಬುಡುಕೆ ಸ್ವಾಮೀಜಿ ವೇಷದಲ್ಲಿ ಬಂದು ಚಿನ್ನಾಭರಣ ದೋಚಿದ ಆಸಾಮಿ! – Kannada News | Bengaluru Crime: Fake Budubuduke Swamiji Robs Gold Worth Rs 1.2 Lakh From Pregnant Woman

ಬುಡುಬುಡುಕೆ ಸ್ವಾಮೀಜಿ ವೇಷದಲ್ಲಿ ಬಂದು ಚಿನ್ನಾಭರಣ ದೋಚಿದ ಆಸಾಮಿ! ನೆಲಮಂಗಲ, ಜುಲೈ 20: ನಿಮ್ಮ ಮನೆ ಬಾಗಿಲಿಗೆ ಬರುವ ಅಪರಿಚಿತ ಜ್ಯೋತಿಷಿಗಳು ಅಥವಾ ಸ್ವಾಮೀಜಿಗಳ ಬಗ್ಗೆ ತೀವ್ರ ಜಾಗರೂಕರಾಗಿರಬೇಕು. ಬುಡುಬುಡುಕೆ ಸ್ವಾಮೀಜಿ ವೇಷದಲ್ಲಿ ಬಂದು, ಮನೆಯಲ್ಲಿ ಸಾವಿನ ಕಂಟಕವಿದೆ ಎಂದು ಹೆದರಿಸಿ, ಪೂಜೆಯ ನೆಪದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚುವ ಶಾಕಿಂಗ್ ಘಟನೆಯೊಂದು ಬೆಂಗಳೂರು ಉತ್ತರ ತಾಲೂಕಿನ ಹೆಗ್ಗಡದೇವನಪುರದಲ್ಲಿ ಬೆಳಕಿಗೆ ಬಂದಿದೆ. ನಡೆದಿದ್ದೇನು? ಹೆಗ್ಗಡದೇವನಪುರದ ನಿವಾಸಿ ಮೋಹನ್ ಹಾಗೂ ಅವರ ಪತ್ನಿ ಉಷಾ ಅವರ ಮನೆಗೆ…

Read More

ನೀರಿಗಿಂತ ಬಿಯರ್​​ಗೆ ಫುಲ್ ಡಿಮ್ಯಾಂಡ್: ಬಿಸಿಲು ಏರಿದಂತೆ ಬಿಯರ್ ಮಾರಾಟದಲ್ಲೂ ಹೆಚ್ಚಳ

ಚಿಕ್ಕಬಳ್ಳಾಪುರ, (ಏಪ್ರಿಲ್ 08):  ಸೆಪ್ಟೆಂಬರ್ 2025ರವರೆಗೆ ಕರ್ನಾಟಕದಲ್ಲಿ ಒಟ್ಟು 195.27 ಲಕ್ಷ ಬಾಕ್ಸ್ ಬಿಯರ್ (Beer) ಮಾರಾಟವಾಗಿದೆ. ಇದು ಕಳೆದ ವರ್ಷದ ಇದೇ ಅವಧಿಗಿಂತ 47.46 ಲಕ್ಷ ಬಾಕ್ಸ್ ಕಡಿಮೆಯಾಗಿದ್ದು ಶೇ. 19.55ರಷ್ಟು ಕುಸಿತ ಕಂಡಿದೆ. ಮಳೆ, ಚಳಿಯಿಂದಾಗಿ ರಾಜ್ಯದಲ್ಲಿ ಬಿಯರ್ ಮಾರಾಟ ಗಣನೀಯ ಕುಸಿತ ಕಂಡಿತ್ತು. ಇದನ್ನು ಸ್ವತಃ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಹೇಳಿದ್ದರು. ಆದ್ರೆ, ಇದೀಗ ಬೇಸಿಗೆಯ ಬಿಸಿಲು ಏರುತ್ತಿದ್ದಂತೆಯೇ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯಲ್ಲಿ ಬಿಯರ್​ಗೆ ಬೇಡಿಕೆ ಹೆಚ್ಚಾಗಿದೆ. ಹೌದು… ಬಿಸಿಲಿನ…

Read More

ಈ ಬಾರಿಯ ಬೇಸಿಗೆ ಸುಲಭವಿಲ್ಲ! ಕುಡಿಯುವ ನೀರಿಗೆ ಎದುರಾಗಲಿದೆ ಹಾಹಾಕಾರ, 26 ಜಿಲ್ಲೆಗಳ ಸ್ಥಿತಿ ಶೋಚನೀಯ – Kannada News | Karnataka Faces Major Drinking Water Crisis: CM Siddaramaiah Warns DCs of Action Over Water Shortage in 26 Districts

ಬೆಂಗಳೂರು, ಏಪ್ರಿಲ್ 17: ಕರ್ನಾಟಕದಲ್ಲಿ ಈ ವರ್ಷ ಮುಂಗಾರು ಮಳೆ (Monsoon Rain) ಕ್ಷೀಣಿಸುವ ಮುನ್ಸೂಚನೆ ದೊರೆತಿದೆ. ಈ ಹಿನ್ನೆಲೆಯಲ್ಲಿ 26 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಸೃಷ್ಟಿಯಾಗುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಳವಳ ವ್ಯಕ್ತಪಡಿಸಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಅವರು, ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಡಿಸಿಗಳೇ ಜವಾಬ್ದಾರರು: ಸಿಎಂ ಎಚ್ಚರಿಕೆ ಕುಡಿಯುವ ನೀರಿನ ಪೂರೈಕೆಯಲ್ಲಿ…

Read More

ಸಹೋದರರ ಸಹಾಯದಿಂದ ಪತ್ನಿಯ ಕೊಂದು ರುಂಡ ಕತ್ತರಿಸಿ ಡ್ರಮ್​ನಲ್ಲಿಟ್ಟ ಪತಿ – Kannada News | Property Row Turns Fatal in UP as Woman Killed by In Laws

ಫಿರೋಜಾಬಾದ್, ಜನವರಿ 15: ಆಸ್ತಿ ವಿವಾದ ಪತ್ನಿಯನ್ನೇ ಕೊಲ್ಲುವ ಮಟ್ಟಕ್ಕೆ ಹೋಗಿದೆ. ಪತಿಯೊಬ್ಬ ತನ್ನ ಸಹೋದರರ ಸಹಾಯದಿಂದ ಪತ್ನಿಯನ್ನು ಕೊಲೆ(Murder) ಮಾಡಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್​ನಲ್ಲಿ ನಡೆದಿದೆ. ಮೂವರು ಸಹೋದರರ ಸಹಾಯದಿಂದ ತನ್ನ ಹೆಂಡತಿಯನ್ನು ಕೊಂದು, ಆಕೆಯ ದೇಹವನ್ನು ಎರಡು ತುಂಡುಗಳಾಗಿ ಕತ್ತರಿಸಿ, ಬಳಿಕ ರುಂಡವನ್ನು ಡ್ರಮ್​ನಲ್ಲಿರಿಸಿದ್ದ. ಆರೋಪಿಗಳು ಹರಿತವಾದ ಆಯುಧವನ್ನು ಬಳಸಿ ಮಹಿಳೆಯನ್ನು ಕೊಲೆ ಮಾಡಿ ಆಕೆಯ ದೇಹವನ್ನು ಕತ್ತರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕುತ್ತಿಗೆಯ ಮೇಲಿನ ಭಾಗವನ್ನು ಡ್ರಮ್‌ನೊಳಗೆ ಬಚ್ಚಿಟ್ಟು, ಮುಂಡವನ್ನು ಮನೆಯೊಳಗೆ…

Read More

ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಕೇಸ್? – Kannada News | Court order against Bigg Boss Kannada Season 12 contestant Chaithra Kundapura

ಸಾಕಷ್ಟು ವಿವಾದಗಳಿಂದ ಸುದ್ದಿಯಾದ ಚೈತ್ರಾ ಕುಂದಾಪುರ ಅವರು ಈಗ ಬಿಗ್ ಬಾಸ್ (Bigg Boss Kannada Season 12) ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರ ವಿರುದ್ಧ ಕೋರ್ಟ್ ಆದೇಶ ಬಂದಿದೆ. ಸ್ವತಃ ಚೈತ್ರಾ ಕುಂದಾಪುರ ಅವರ ತಂದೆಯೇ ಚೈತ್ರಾ ವಿರುದ್ಧ ಕೇಸ್ ಹಾಕಿದ್ದರು. ಪತ್ನಿ ಹಾಗೂ ಮಗಳಿಂದ ತಮಗೆ ಕಿರುಕುಳ ಆಗುತ್ತಿದೆ ಎಂದು ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು ದೂರು ನೀಡಿದ್ದರು. ತಮಗೆ ನ್ಯಾಯ ದೊರಕಿಸಿಕೊಡುವಂತೆ ಬಾಲಕೃಷ್ಣ ಅವರು ಹಿರಿಯ ನಾಗರಿಕರ ನ್ಯಾಯಾಲಯದ ಮೊರೆ…

Read More

ಮಲಗಿದ್ದಾಗ ಗಂಡನ ಮರ್ಮಾಂಗಕ್ಕೆ ಒದ್ದು‌ ಕೊಲೆಗೆ ಯತ್ನಿಸಿದ ಪತ್ನಿ: ಆಗಿದ್ದೇನು?

ಚಿಕ್ಕಬಳ್ಳಾಪುರ, (ಮಾರ್ಚ್ 22): ಜಗಳದ ಬಳಿಕ ಮಲಗಿದ್ದ ಗಂಡನ (Husband) ಮರ್ಮಾಂಗಕ್ಕೆ ಹೆಂಡತಿ (Wife) ಒದ್ದು ಕೊಲೆಗೆ ಯತ್ನಿಸಿರುವ ಘಟನೆ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ ತಾಲೂಕಿನ ವೆಂಕಟರಾಯನಕೋಟೆ ಗ್ರಾಮದಲ್ಲಿ ನಡೆದಿದೆ. ಪತಿ ಮುನೀಂದ್ರ ಹಾಗೂ ವರ್ಷಾ ನಡುವೆ ಗಲಾಟೆಯಾಗಿದ್ದು, ಬಳಿಕ ಮುನೀಂದ್ರ ಮಲಗಿದ್ದ ವೇಳೆ ಪತ್ನಿ ವರ್ಷಾ ಆತನ ಮರ್ಮಾಂಗಕ್ಕೆ ಬಲವಾಗಿ ಒದ್ದಿದ್ದಾಳೆ.  ತನ್ನ ಗಂಡನಿಗೆ ಡೈವೋರ್ಸ್ ಕೊಡುವಂತೆ ಪೀಡಿಸಿದ್ದಾಳೆ. ಆದ್ರೆ,  ಡೈವೋರ್ಸ್ ಕೊಡಲು ಒಪ್ಪದ ಗಂಡ ಮನೆಯಲ್ಲಿ ಮಲಗಿದ್ದಾಗ, ಆತನ ಮರ್ಮಾಂಗಕ್ಕೆ ಒದ್ದು…

Read More

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಮೇ 19: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪತ್ನಿ ಸಮೇತ ಮಂಗಳವಾರ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು. ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 3 ವರ್ಷಗಳಾದ ದಿನವೇ ಡಿಸಿಎಂ ದೇವರ ದರ್ಶನ ಪಡೆದರು. ಡಿಕೆಶಿ ಆಪ್ತ, ಕುಣಿಗಲ್ ಶಾಸಕ ರಂಗನಾಥ್ ಕೂಡ ಜತೆಗಿದ್ದರು. ಏತನ್ಮಧ್ಯೆ, ತುಮಕೂರಿನಲ್ಲಿ ಇಂದು ಇಂದು ರಾಜ್ಯ ಸರ್ಕಾರದ ಸಾಧನಾ ಸಮಾವೇಶ ನಡೆಯುತ್ತಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ದಿನ ಭವಿಷ್ಯ: ಇಂದು ಈ ರಾಶಿಯವರು ನಿಷ್ಠೆಯನ್ನು ಉಳಿಸಿಕೊಳ್ಳಲಾರರು – Kannada News | Horoscope May 22 Friday 2026; Dina Rashi Bhavishya Today, Checkout the details here

ಮೇಷ ರಾಶಿ : ಸ್ನೇಹಿತರಿಂದ ಸಹಾಯವನ್ನು ಪಡೆವ ಸಾಧ್ಯತೆಯಿದೆ. ಕಛೇರಿಯಲ್ಲಿ ಸವಾಲಿನ ಪರಿಸ್ಥಿತಿ ಬರಬಹುದು, ಭಯ ಬೇಡ. ಒತ್ತಡದ ಕಾರಣ ವಿರಾಮವನ್ನೂ ಪಡೆಯಬಹುದು. ಹೊಸ ವ್ಯಕ್ತಿಯ ಪರಿಚಯು ನಿಮ್ಮ ಬೇಸರವನ್ನು ದೂರ ಮಾಡೀತು.‌ ನಿಮ್ಮ ಬಗ್ಗೆ ಇರುವ ಅಭಿಮಾನವನ್ನು ನೀವೇ ಕಳೆದುಕೊಳ್ಳಬಹುದು. ಕುಟುಂಬದ ಉಳಿದ ಸದಸ್ಯರೊಂದಿಗೆ ನೀವು ಉತ್ತಮ ಸಂಬಂಧವನ್ನು ಹೊಂದಿರುತ್ತೀರಿ. ಅವರ ಸಂಪೂರ್ಣ ಬೆಂಬಲವೂ ಸಿಗಲಿದೆ. ನಿಮ್ಮ ಪ್ರೀತಿಯನ್ನು ಉಳಿಸಿಕೊಳ್ಳುವ ಪ್ರಯತ್ನಗಳು ಯಶಸ್ವಿಯಾಗುತ್ತವೆ. ವೃಷಭ ರಾಶಿ : ನಿಮ್ಮ ಗುರಿಯನ್ನು ಸಾಧಿಸುವ ಆತ್ಮವಿಶ್ವಾಸವಿರಲಿ. ದುರಭ್ಯಾಸವನ್ನು ಬಿಡುವ…

Read More

ಖಮೇನಿ ಹತ್ಯೆ ಬಗ್ಗೆ ಸ್ಟೇಟಸ್​: ಅನ್ಯಕೋಮಿನವರಿಂದ ಹಿಂದೂ ಯುವಕನಿಗೆ ಹಲ್ಲೆ: ಮನೆಗೆ ನುಗ್ಗಿ ಹೊಡೆಯುವುದಾಗಿ ಬೆದರಿಕೆ – Kannada News | Koppal: Hindu Youth Assaulted in Gangavathi by Muslim Group Over Instagram Post on Ali Khamenei death

ಕೊಪ್ಪಳ, ಮಾರ್ಚ್​ 04: ಅಮೆರಿಕ ಮತ್ತು ಇಸ್ರೇಲ್​ ಕ್ಷಿಪಣಿ ದಾಳಿಗೆ ಇರಾನ್ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ (Ali Khamenei) ಹತ್ಯೆಗೀಡಾಗಿದ್ದಾರೆ. ಈ ಹತ್ಯೆ ಖಂಡಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ. ಈ ಮಧ್ಯೆ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಕುರಿತಾಗಿ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿದ ಹಿನ್ನಲೆ ಮುಸ್ಲಿಂ ಯುವಕರಿಂದ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಘಟನೆ ನಡೆದಿದೆ. ನಡೆದಿದ್ದೇನು?  ಅಯತೊಲ್ಲಾ ಅಲಿ ಖಮೇನಿ…

Read More

ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ – Kannada News | Wild elephant chased Forest Department Staff at mandya Video Goes viral

ಮಂಡ್ಯ, (ಫೆಬ್ರವರಿ 01): ಕಾಡಿನಿಂದ ನಾಡಿಗೆ ಬಂದ ಒಂಟಿ ಸಲಗ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಗುಂಡಾಪುರ ಗ್ರಾಮದಲ್ಲಿ ನಡೆದಿದೆ. ಏಕಾಂಗಿಯಾಗಿ ಗುಂಡಾಪುರ ಗ್ರಾಮಕ್ಕೆ ಕಾಡಾನೆ ನುಗ್ಗಿದ್ದು, ಇದನ್ನ ಓಡಿಸಲು ಹೋದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಹಿಮ್ಮಟ್ಟಿಸಿದೆ. ಪ್ರಾಣ ಭಯದಿಂದ ಅರಣ್ಯ ಇಲಾಖೆ ಸಿಬ್ಬಂದಿ ಪಿಸ್ತೂಲ್​​ ಹಿಡಿದುಕೊಂಡೇ ಎದ್ನೋ ಬಿದ್ನೋ ಅಂತ ಓಡಿ ಹೋಗಿ ಆನೆಯಿಂದ ತಪ್ಪಿಸಿಕೊಂಡಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More