Headlines

‘ಪೆದ್ದಿ’ ಚಿತ್ರವನ್ನು ವಿದೇಶದಲ್ಲಿ ಹಂಚಿಕೆ ಮಾಡಲಿದೆ ಕನ್ನಡದ ನಿರ್ಮಾಣ ಸಂಸ್ಥೆ – Kannada News | Hombale Films Global Expansion: Distributes Ram Charan’s ‘Peddi’ Overseas

ಕನ್ನಡ ಚಿತ್ರರಂಗದ ಕೀರ್ತಿಪತಾಕೆಯನ್ನು ವಿಶ್ವದಾದ್ಯಂತ ಹಾರಿಸಿದ ಖ್ಯಾತಿ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಗೆ ಇದೆ. ಈ ನಿರ್ಮಾಣ ಸಂಸ್ಥೆ ಇತ್ತೀಚೆಗೆ ಮಹತ್ವದ ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿರೋ ವಿಷಯ ರಿವೀಲ್ ಆಗಿತ್ತು. ವಿದೇಶದಲ್ಲಿ ಸಿನಿಮಾ ಹಂಚಿಕೆ ಮಾಡಲು ಹೊಂಬಾಳೆ ಮುಂದಾಗಿತ್ತು. ಈಗ ರಾಮ್ ಚರಣ್ ನಟನೆಯ’ಪೆದ್ದಿ’ ಚಿತ್ರವನ್ನು ಹೊಂಬಾಳೆ ವಿದೇಶದಲ್ಲಿ ಹಂಚಿಕೆ ಮಾಡುತ್ತಿದೆ. ವಿದೇಶಿ ನೆಲದಲ್ಲಿ ಈ ಸಂಸ್ಥೆಯ ಮೊದಲ ಡಿಸ್ಟ್ರಿಬ್ಯೂಷನ್ ಇದಾಗಿದೆ. ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್ ಕನ್ನಡ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕರೆದುಕೊಂಡು ಹೋದ ಸಂಸ್ಥೆ.‘ಕೆಜಿಎಫ್’…

Read More

ಮೈದಾನದಲ್ಲಿ ದೇವದತ್ ಪಡಿಕ್ಕಲ್​ಗೆ ಸಿಕ್ಕಿದ ಚಿನ್ನದ ಸರ ಯಾರದ್ದು ಗೊತ್ತಾ? – Kannada News | Do You Know Whose Gold Chain Devdutt Padikkal Handed Over

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 20 ಓವರ್​ಗಳಲ್ಲಿ 192 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಲು ಕ್ರೀಸ್​ಗೆ ಆಗಮಿಸಿದ ದೇವದತ್ ಪಡಿಕ್ಕಲ್​ಗೆ ಮೈದಾನದಲ್ಲಿ ಚಿನ್ನದ ಸರ ಬಿದ್ದು ಸಿಕ್ಕಿತ್ತು. ಬೌನ್ಸರ್​ಗೆ ತುಂಡಾದ ಚಿನ್ನದ ಸರ! ಆರ್​ಸಿಬಿ ಇನಿಂಗ್ಸ್​ನ ನಾಲ್ಕನೇ ಓವರ್‌ನಲ್ಲಿ ಕೆಕೆಆರ್ ವೇಗಿ ಕಾರ್ತಿಕ್ ತ್ಯಾಗಿ ಎಸೆದ ತೀಕ್ಷ್ಣವಾದ ಬೌನ್ಸರ್…

Read More

ಸಮವಸ್ತ್ರ ಸಮರ: ವಿಪಕ್ಷದ ವಿರೋಧದ ನಡುವೆಯೂ ಸರ್ಕಾರದ ನಡೆ ಸಮರ್ಥಿಸಿಕೊಂಡ ಸಿದ್ದರಾಮಯ್ಯ – Kannada News | Karnataka Uniform Row: CM Siddaramaiah Defends Govt’s Religious Attire Decision

ಸರ್ಕಾರದ ನಡೆ ಸಮರ್ಥಿಸಿಕೊಂಡ ಸಿದ್ದರಾಮಯ್ಯImage Credit source: Tv9 Kannada ಮೈಸೂರು/ಉಡುಪಿ, ಮೇ 14: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಿಜಾಬ್‌ ಸೇರಿದಂತೆ ಧಾರ್ಮಿಕ ವಸ್ತುಗಳನ್ನು ಧರಿಸಲು ಅವಕಾಶ ನೀಡಿ ಸರ್ಕಾರ ಆದೇಶ ಹೊರಡಿಸಿರೋದೀಗ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಸಮವಸ್ತ್ರ ಸಮರಕ್ಕೆ ನಾಂದಿ ಹಾಡಿದೆ. ಒಂದು ಸಮುದಾಯದ ಮನವೊಲಿಕೆಗೆ ಇಳಿದಿರುವ ಕಾಂಗ್ರೆಸ್ ಸರ್ಕಾರ​​, ಕೋರ್ಟ್​​ ಆದೇಶವನ್ನೇ ಗಾಳಿಗೆ ತೂರಿದೆ. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ 2022ರಲ್ಲಿ ಅಂದಿನ ಸರ್ಕಾರ ಜಾರಿಗೆ ತಂದಿದ್ದ ವಸ್ತ್ರಸಂಹಿತೆಯನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು ಎಂದು…

Read More

ಆದಾಯ 11 ಕೋಟಿ, ಖರ್ಚು 60 ಕೋಟಿ ರೂ; ರಾಹುಲ್ ಗಾಂಧಿ ವಿದೇಶೀ ಪ್ರವಾಸಗಳಿಗೆ ಫಂಡಿಂಗ್ ಯಾರದು? ಬಿಜೆಪಿ ಪ್ರಶ್ನೆ – Kannada News | Rahul Gandhi Foreign Trips: BJP Alleges Rs 60 Cr Expenses vs Rs 11 Cr Income Discrepancy

ನವದೆಹಲಿ, ಮೇ 14: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿದೇಶಿ ಪ್ರವಾಸಗಳ (Rahul Gandhi’s foreign trips) ವೆಚ್ಚ ಮತ್ತು ಅವರ ಘೋಷಿತ ಆದಾಯದ ನಡುವೆ ಭಾರಿ ವ್ಯತ್ಯಾಸವಿದೆ ಎಂದು ಬಿಜೆಪಿ ಸಂಸದ ಸಂಬಿತ್ ಪಾತ್ರ (Sambit Patra) ಗಂಭೀರ ಆರೋಪ ಮಾಡಿದ್ದಾರೆ. 2004 ರಿಂದ 2026 ರ ಅವಧಿಯಲ್ಲಿ ರಾಹುಲ್ ಗಾಂಧಿ ಕೈಗೊಂಡಿರುವ 54 ವೈಯಕ್ತಿಕ ವಿದೇಶಿ ಪ್ರವಾಸಗಳಿಗಾಗಿ ಸುಮಾರು 60 ಕೋಟಿ ರೂ ವೆಚ್ಚವಾಗಿದೆ, ಆದರೆ ಅವರ ಘೋಷಿತ ಆದಾಯ ಕೇವಲ 11…

Read More

British Scholarships 2026: ಬ್ರಿಟನ್‌ನಲ್ಲಿ ಉಚಿತವಾಗಿ ಓದಬೇಕೇ? ಭಾರತೀಯ ವಿದ್ಯಾರ್ಥಿಗಳಿಗಾಗಿ ಇಲ್ಲಿದೆ ‘ಬ್ರಿಟಿಷ್ ಸ್ಕಾಲರ್‌ಶಿಪ್’ ಕಂಪ್ಲೀಟ್ ಗೈಡ್! – Kannada News | British Scholarships 2026 for Indian Students: Study in UK with Full Funding

ಬ್ರಿಟನ್‌ನಲ್ಲಿ ಉಚಿತವಾಗಿ ಓದಬೇಕೇ? Image Credit source: Pinterest ಲಂಡನ್ ಸೇರಿದಂತೆ ಯುಕೆಯ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆಯಲು ಇಚ್ಛಿಸುವವರಿಗಾಗಿ ಬ್ರಿಟಿಷ್ ಸರ್ಕಾರ ಮತ್ತು ವಿವಿಧ ಸಂಸ್ಥೆಗಳು ಪ್ರತಿ ವರ್ಷ ವಿದ್ಯಾರ್ಥಿವೇತನವನ್ನು ನೀಡುತ್ತವೆ. ಈ ಸ್ಕಾಲರ್‌ಶಿಪ್‌ಗಳು ನಿಮ್ಮ ಬೋಧನಾ ಶುಲ್ಕ ಮಾತ್ರವಲ್ಲದೆ, ವಾಸದ ವೆಚ್ಚವನ್ನೂ ಭರಿಸಬಲ್ಲವು. ಆದ್ದರಿಂದ ಭಾರತೀಯ ವಿದ್ಯಾರ್ಥಿಗಳಿಗಾಗಿ ‘ಬ್ರಿಟಿಷ್ ಸ್ಕಾಲರ್‌ಶಿಪ್ 2026’ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ. ಪ್ರಮುಖ ಸ್ಕಾಲರ್‌ಶಿಪ್‌ಗಳು ಯಾವುವು? ಚೆವೆನಿಂಗ್ ಸ್ಕಾಲರ್‌ಶಿಪ್ (Chevening Scholarship): ಇದು ಬ್ರಿಟಿಷ್…

Read More

ದಿಲೀಪ್ ಅವರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನ ಹೇಗಿತ್ತು, ವಿವರಿಸಿದ ಆಟೋ ಚಾಲಕ – Kannada News | Auto Driver who tried to save Dileep Raj’s life talks about the incident

ನಟ ದಿಲೀಪ್ ರಾಜ್ (Dileep Raj) ನಿನ್ನೆ (ಮೇ 13) ನಿಧನ ಹೊಂದಿದರು. ದಿಲೀಪ್ ಸಾವಿಗೆ ಹೃದಯಾಘಾತ ಕಾರಣ ಎನ್ನಲಾಗಿದೆ. ದಿಲೀಪ್ ಅವರು ಮನೆಯ ಬಳಿ ಕುಸಿದು ಬಿದ್ದಾಗ ಅವರನ್ನು ಅವರ ಪತ್ನಿಯ ಜೊತೆಗೆ ಆಸ್ಪತ್ರೆಗೆ ಕರೆದೊಯ್ದ ಆಟೋ ಚಾಲಕ ಇದೀಗ ಟಿವಿ9 ಜೊತೆಗೆ ಮಾತನಾಡಿದ್ದು, ದಿಲೀಪ್ ಅವರ ಕೊನೆಯ ಕ್ಷಣಗಳು ಹೇಗಿದ್ದವು ಎಂದು ವಿವರಿಸಿದ್ದಾರೆ. ಅಲ್ಲದೆ, ದಿಲೀಪ್ ಅವರನ್ನು ಉಳಿಸಿಕೊಳ್ಳಲು ಅವರ ಪತ್ನಿ ಶ್ರೀದೇವಿ ಮಾಡಿದ ಪ್ರಯತ್ನಗಳು ಹೇಗಿತ್ತು, ದಿಲೀಪ್ ಅವರ ಸಾವಿನ ಘೋಷಣೆ ಬಳಿಕ…

Read More

ಅಂದು ವಿದ್ಯಾರ್ಥಿ ನಾಯಕ, ಇಂದು ಮುಖ್ಯಮಂತ್ರಿ! ಕೇರಳ ನೂತನ ಸಿಎಂ ವಿಡಿ ಸತೀಶನ್ ರಾಜಕೀಯ ಹಾದಿಯ ಹಿನ್ನೋಟ ಇಲ್ಲಿದೆ – Kannada News | VD Satheesan Profile: From Student Leader to Kerala’s New Chief Minister from UDF

ವಿ.ಡಿ. ಸತೀಶನ್Image Credit source: PTI ತಿರುವನಂತಪುರ, ಮೇ 14: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) 102 ಸ್ಥಾನಗಳನ್ನು ಗೆದ್ದು ಐತಿಹಾಸಿಕ ಜಯ ದಾಖಲಿಸಿದ 10 ದಿನಗಳ ನಂತರ ಹಿರಿಯ ನಾಯಕ ವಿಡಿ ಸತೀಶನ್ (VD Satheesan) ಕೇರಳದ (Kerala) ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ದಶಕಗಳ ಕಾಲ ಕಾಂಗ್ರೆಸ್ ಪಕ್ಷದ ಪ್ರಖರ ಧ್ವನಿಯಾಗಿ ಗುರುತಿಸಿಕೊಂಡಿದ್ದ ಸತೀಶನ್, ಹೈಕಮಾಂಡ್‌ನ ಸುದೀರ್ಘ ಚರ್ಚೆಯ ನಂತರ ಮುಖ್ಯಮಂತ್ರಿ ಗದ್ದುಗೆಗೆ ಆಯ್ಕೆಯಾಗಿದ್ದಾರೆ. ಮುಖ್ಯಾಂಶಗಳು 61 ವರ್ಷದ ವಿಡಿ ಸತೀಶನ್…

Read More

ಕೊನೆಗೂ ಕೇರಳದ ಸಿಎಂ ಹೆಸರು ಘೋಷಿಸಿದ AICC: ವಿ.ಡಿ.ಸತೀಶನ್​ ದೇವರನಾಡಿನ ನೂತನ ಮುಖ್ಯಮಂತ್ರಿ – Kannada News | Congress Leader V. D. Satheesan Elected as New Chief Minister of Kerala

ತಿರುವನಂತಪುರಂ/ದೆಹಲಿ, ಮೇ 14: ಸಾಕಷ್ಟು ಅಳೆದು ತೂಗಿ, ನಾನಾ ಲೆಕ್ಕಾಚಾರಗಳ ಬಳಿಕ ಕೊನೆಗೂ ಕೇರಳದ ನೂತನ ಸಿಎಂ ಆಗಿ ವಿ.ಡಿ.ಸತೀಶನ್ ಅವರ ಹೆಸರನ್ನು ಎಐಸಿಸಿ ಘೋಷಿಸಿದೆ. ಕೇರಳ ಕಾಂಗ್ರೆಸ್ ನಾಯಕರಾದ ಕೆ.ಸಿ ವೇಣುಗೋಪಾಲ್,  ವಿ.ಡಿ ಸತೀಶನ್ ಮತ್ತು  ರಮೇಶ್ ಚೆನ್ನಿತ್ತಲ ಹೆಸರುಗಳು ಪ್ರಮುಖವಾಗಿ ಸಿಎಂ ರೇಸ್​​ನಲ್ಲಿದ್ದವು. ಆದರೆ ಈ ಪೈಕಿ ವಿ.ಡಿ.ಸತೀಶನ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಎಐಸಿಸಿ ಕೇರಳ ಉಸ್ತುವಾರಿ ದೀಪಾ ದಾಸ್ಮುನ್ಸಿ ಹಾಗೂ ಪಕ್ಷದ ಕೇಂದ್ರ ವೀಕ್ಷಕರಾದ ಅಜಯ್ ಮಾಕನ್ ಮತ್ತು ಮುಕುಲ್…

Read More

ವಿಜಯ್ ಬಳಿಕ ತೆಲುಗು ರಾಜ್ಯಗಳಲ್ಲಿ ಜೂ ಎನ್​​ಟಿಆರ್, ರಾಜಕೀಯ ಎಂಟ್ರಿ ಸುಳಿವು ಕೊಟ್ಟ ನಟ? – Kannada News | Jr NTR to start 100 crore rs welfare fund, will he enter politics

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ವಿಜಯ್ (Vijay) ಈಗ ತಮಿಳುನಾಡಿನ ಸಿಎಂ ಆಗಿದ್ದಾರೆ. ಸೂಪರ್ ಸ್ಟಾರ್ ಆಗಿ ಸಿಕ್ಕ ಪ್ರಚಾರ, ಜನಪ್ರಿಯತೆಯನ್ನು ಅವರು ರಾಜಕೀಯ ಪ್ರವೇಶಕ್ಕೆ ಮೆಟ್ಟಿಲಾಗಿ ಬಳಸಿಕೊಂಡಿದ್ದು ಮಾತ್ರವಲ್ಲದೆ ಸಿಎಂ ಸಹ ಆಗಿದ್ದಾರೆ. ವಿಜಯ್ ಅವರ ಈ ಯಶಸ್ಸು, ಇತರೆ ಕೆಲವು ಸೂಪರ್ ಸ್ಟಾರ್​​ಗಳಲ್ಲಿ ರಾಜಕೀಯ ಮಹಾತ್ವಾಕಾಂಕ್ಷೆಯನ್ನು ಹುಟ್ಟಿಸಿರುವುದು ಸುಳ್ಳಲ್ಲ. ವಿಜಯ್ ಸಿಎಂ ಆದ ಬೆನ್ನಲ್ಲೆ, ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಜೂ ಎನ್​​ಟಿಆರ್ ಸಹ ತಮ್ಮ ರಾಜಕೀಯ ಎಂಟ್ರಿಯನ್ನು ಪರೋಕ್ಷವಾಗಿ ಪ್ರದರ್ಶಿಸಿದ್ದಾರೆ. ಅವರ ಹುಟ್ಟುಹಬ್ಬದಂದು…

Read More

RCB ಯಶಸ್ಸಿಗೆ ನಾನು ಕೂಡ ಕಾರಣ: ಅಂಬಾಟಿ ರಾಯುಡು ವಾದ! – Kannada News | Ambati Rayudu deserves credit for RCB’s success

ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವೈಫಲ್ಯಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳುತ್ತಿದ್ದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು, ಈಗ ಆರ್‌ಸಿಬಿ ತಂಡದ ಭರ್ಜರಿ ಯಶಸ್ಸಿನ ಸಂಪೂರ್ಣ ಶ್ರೇಯಸ್ಸು ತನಗೆ ಸಲ್ಲಬೇಕು ಎಂದಿದ್ದಾರೆ! ತಾವು ಮಾಡಿದ ಕಟು ಟೀಕೆಗಳೇ ಆರ್‌ಸಿಬಿ ಮ್ಯಾನೇಜ್‌ಮೆಂಟ್‌ ಕಣ್ಣು ತೆರೆಸುವಂತೆ ಮಾಡಿತು ಮತ್ತು ಆ ತಪ್ಪುಗಳನ್ನು ತಿದ್ದಿಕೊಂಡಿದ್ದರಿಂದಲೇ ಇಂದು ತಂಡವು ಐಪಿಎಲ್‌ನಲ್ಲಿ ಅಬ್ಬರಿಸುತ್ತಿದೆ ಎಂಬುದು ರಾಯುಡು ಅವರ ವಾದ.  ಅಂಬಾಟಿ ರಾಯುಡು ಮುಂದಿಟ್ಟಿರುವ ವಾದಗಳೇನು? ನಾನು ವರ್ಷಗಳಿಂದ RCB ತಂಡದ ಮೇಲೆ ಮಾಡುತ್ತಿದ್ದ…

Read More