Headlines

ಮತ್ತೆ ಒಂದಾದ ‘ಧುರಂಧರ್’ ಜೋಡಿ; ಆದಿತ್ಯ ಧಾರ್ ಹೊಸ ಚಿತ್ರಕ್ಕೆ ರಣವೀರ್ ಹೀರೋ – Kannada News | Ranveer Singh and Aditya Dhar Reunite: New Blockbuster After Dhurandhar 2 Success

ಒಂದು ಹಿಟ್ ಕಾಂಬಿನೇಷನ್ ಸಿಕ್ಕರೆ ಸಾಕು ನಂತರದಲ್ಲಿ ಇದನ್ನೇ ಮುಂದುವರಿಸಿಕೊಂಡು ಹೋಗುವ ಪ್ರಯತ್ನವನ್ನು ಮಾಡಲಾಗುತ್ತದೆ. ಹೀಗೆ ಮಾಡೋದನ್ನು ಜನರು ಕೂಡ ಇಷ್ಟಪಡುತ್ತಾರೆ. ಈಗ ರಣವೀರ್ ಸಿಂಗ್ ಹಾಗೂ ನಿರ್ದೇಶಕ ಆದಿತ್ಯ ಧಾರ್ ಅವರು ಮತ್ತೊಮ್ಮೆ ಒಟ್ಟಿಗೆ ಬರಲು ರೆಡಿ ಆಗಿದ್ದಾರೆ. ಈ ಚಿತ್ರಕ್ಕೆ ಅಭಿಮಾನಿಗಳು ಕಾದಿದ್ದಾರೆ. ಹಾಗಂತ ಈ ಸಿನಿಮಾ ಈಗಲೇ ಸೆಟ್ಟೇರುವುದಿಲ್ಲ. ಇದಕ್ಕೆ ಸಾಕಷ್ಟು ಸಮಯದ ಅಗತ್ಯವಿದೆ. ರಣವೀರ್ ಸಿಂಗ್ ಹಾಗೂ ಆದಿತ್ಯ ಧಾರ್ ಅವರು ಮೊದಲ ಬಾರಿಗೆ ಒಂದಾಗಿದ್ದು ‘ಧುರಂಧರ್’ ಸಿನಿಮಾದಲ್ಲಿ. ರಣವೀರ್ ಹಮ್ಜಾ…

Read More

ಹೊಸ ರಿಯಾಲಿಟಿ ಶೋ ಮೂಲಕ ಬಂದ ಸೃಜನ್ ಲೋಕೇಶ್; ಬಿಗ್ ಬಾಸ್ ಬಳಿಕ ಪ್ರಸಾರ – Kannada News | Srujan Lokesh Shruthi And Sadhu Kokila In Gicchi Gili Gili Junior Show

‘ಬಿಗ್ ಬಾಸ್ ಕನ್ನಡ ಸೀಸನ್ 12’ ಜನವರಿ 17 ಹಾಗೂ 18ರಂದು ಪ್ರಸಾರ ಕಾಣಲಿದೆ. ಈ ಶೋ ಮುಗಿದ ಬಳಿಕ ವೀಕೆಂಡ್​​ನಲ್ಲಿ ಪ್ರಸಾರ ಮಾಡೋಕೆ ಒಂದು ರಿಯಾಲಿಟಿ ಶೋ ಬೇಕಲ್ಲ. ಅದಕ್ಕೆ ಶೋ ಸಿದ್ಧವಾಗಿದೆ. ಸೃಜನ್ ಲೋಕೇಶ್ ಇದರ ನೇತೃತ್ವ ವಹಿಸಿಕೊಂಡಿದ್ದಾರೆ. ಅದುವೇ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’. ಸೃಜನ್ ಲೋಕೇಶ್, ಸಾಧು ಕೋಕಿಲ ಹಾಗೂ ಶ್ರುತಿ ಶೋನ ನೇತೃತ್ವ ವಹಿಸಲಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..! – Kannada News | Jordan Cox Smashes Slow Fifty in ILT20

ಟಿ20 ಕ್ರಿಕೆಟ್ ಅಂದರೆ ಹೊಡಿಬಡಿಯಾಟ… ಅದರಲ್ಲೂ ಕಡಿಮೆ ಮೊತ್ತದ ಟಾರ್ಗೆಟ್ ಸಿಕ್ಕರೆ ಬ್ಯಾಟರ್​ಗಳು ಅಬ್ಬರಿಸುವುದು ವಾಡಿಕೆ. ಆದರೆ ದುಬೈನಲ್ಲಿ ನಡೆದ ಇಂಟರ್​ನ್ಯಾಷನಲ್ ಲೀಗ್ ಟಿ20 ಪಂದ್ಯದಲ್ಲಿ ಸ್ಲೋ ಇನಿಂಗ್ಸ್ ಆಡಿದ ಜೋರ್ಡನ್ ಕಾಕ್ಸ್ ಸುದ್ದಿಯಾಗಿದ್ದಾರೆ. ದುಬೈ ಇಂಟರ್​​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಶಾರ್ಜಾ ವಾರಿಯರ್ಸ್ ಹಾಗೂ ದುಬೈ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಶಾರ್ಜಾ ವಾರಿಯರ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 134 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. 135…

Read More

ಅಯೋಧ್ಯೆ ರಾಮ ಮಂದಿರದಲ್ಲಿ ಮಹಾವಂಚನೆ ಬಯಲು:ಕಾಣಿಕೆ ಕಳ್ಳತನ ಮಾತ್ರವಲ್ಲ, ನಕಲಿ ರಶೀದಿ ನೀಡಿ ಭಕ್ತರಿಗೆ ಕೋಟಿ ಕೋಟಿ ನಾಮ – Kannada News | Ayodhya Ram Mandir Scam: Fake Receipts Expose Multi Crore Donation Fraud by Staff

ಅಯೋಧ್ಯೆ, ಜುಲೈ 09: ಉತ್ತರ ಪ್ರದೇಶದ ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರ(Ram Mandir)ದ ಕಾಣಿಕೆ ಕಳ್ಳತನದ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಈಗ ಇದರಲ್ಲಿ ಮತ್ತೊಂದು ಆಘಾತಕಾರಿ ಮಹಾವಂಚನೆ ಬಯಲಾಗಿದೆ. ದೇವಸ್ಥಾನದ ಕೌಂಟರ್‌ಗಳಿಂದ ಹಣ ಕದಿಯುತ್ತಿದ್ದ ಸಿಬ್ಬಂದಿ, ನೇರವಾಗಿ ಭಕ್ತರನ್ನೇ ವಂಚಿಸಲು ನಕಲಿ ದೇಣಿಗೆ ರಶೀದಿ ಜಾಲವನ್ನು ನಡೆಸುತ್ತಿದ್ದರು ಎಂಬ ಕರಾಳ ಸತ್ಯವನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ. ಭಕ್ತರ ನಂಬಿಕೆಯನ್ನೇ ಬಂಡವಾಳ ಮಾಡಿಕೊಂಡ ಸಿಬ್ಬಂದಿ ವಿಚಾರಣೆಯ ವೇಳೆ ಬಂಧಿತ ಆರೋಪಿಗಳು ನೀಡಿರುವ ಹೇಳಿಕೆಗಳು ಪೊಲೀಸರನ್ನೇ ಬೆಚ್ಚಿಬೀಳಿಸಿವೆ. ಭಕ್ತರು ರಾಮ…

Read More

ರಾಜ್​​ಕುಮಾರ್ ಹಾಡನ್ನು ಶೇರ್ ಮಾಡಿಕೊಂಡ ಪ್ರಧಾನಿ ಮೋದಿ; ಕಾರಣ ಏನು?

ಕನ್ನಡದ ವರನಟ ಡಾ. ರಾಜ್​​ಕುಮಾರ್ (Rajkumar) ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ನೀಡಿದ ಸಿನಿಮಾಗಳು ಈಗಲೂ ಅನೇಕರಿಗೆ ಮಾದರಿ. ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಕೇವಲ ಕನ್ನಡದ ಮಾತ್ರವಲ್ಲದೆ, ಪರಭಾಷೆಯ ಮಂದಿಗೂ ರಾಜ್​​ಕುಮಾರ್ ತಿಳಿದಿದ್ದಾರೆ. ರಾಜ್​​ಕುಮಾರ್ ಅವರ ಹಾಡುಗಳು ಕೂಡ ಅನೇಕರ ಫೇವರಿಟ್. ಈಗ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ರಾಜ್​​ಕುಮಾರ್ ಅವರ ಹಾಡನ್ನು ಶೇರ್ ಮಾಡಿಕೊಂಡಿದ್ದಾರೆ. ಇದು ಅಣ್ಣಾವ್ರ ಅಭಿಮಾನಿಗಳು ಹಾಗೂ ಕನ್ನಡಿಗರಿಗೆ ಖುಷಿ ಕೊಟ್ಟಿದೆ. ರಾಜ್​​ಕುಮಾರ್ ಅವರು ಬಾಂಡ್…

Read More

ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು: ಸಿದ್ದೇಶ್ವರನ ಸುತ್ತ ನಾಗಸರ್ಪ ಕಾವಲು – Kannada News | Siddeshwara Temple Architecture of Chalukya Period In Jantli Shirur at gadag

ಗದಗ, (ಫೆಬ್ರವರಿ 10): ಗದಗ ಜಿಲ್ಲೆಯ ಮುಂಡರಗಿ ಜಂತ್ಲಿಶಿರೂರ ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾಗಿದ್ದ ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನದ ಅಡಿಯಲ್ಲಿ ಸಾಕಷ್ಟು ಸಿರಿ ಸಂಪತ್ತು ಇದೆ ಎನ್ನುವ ಚರ್ಚೆ ಶುರುವಾಗಿದೆ. ಹಳೇ ಕಾಲದ ಸಿದ್ದೇಶ್ವರ ದೇಗುಲ ಸಂಪೂರ್ಣ ಹಾಳಾಗಿದೆ. ನಿಧಿಗಳ್ಳರ ಅಟ್ಟಹಾಸಕ್ಕೆ ದೇವಸ್ಥಾನ ನಾಶವಾಗಿದೆ. ಇನ್ನು ಈ ದೇವಸ್ಥಾನದ ಕೆಳಗೆ ಮತ್ತೊಂದು ದೇಗುಲ ಇದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಧಿ ಸಂಜೀವ್ ಪಾಂಡ್ರೆ ಅವರು ಪ್ರತ್ಯಕ್ಷ ವರದಿ ನೀಡಿದ್ದಾರೆ. ಮತ್ತಷ್ಟು ಸುದ್ದಿ…

Read More

ದಾವಣಗೆರೆ ಬೈ ಎಲೆಕ್ಷನ್​​: ಅಸಮಾಧಾನದ ಆರೋಪಕ್ಕೆ ಸಚಿವ ಜಮೀರ್​​ ಫಸ್ಟ್​​ ರಿಯಾಕ್ಷನ್​​

ಹುಬ್ಬಳ್ಳಿ, ಏಪ್ರಿಲ್​​ 05: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಖಾಡಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಕೊನೆಗೂ ಅಧಿಕೃತವಾಗಿ ಎಂಟ್ರಿ ನೀಡುತ್ತಿದ್ದಾರೆ. ಈ ನಡುವೆ ಹುಬ್ಬಳ್ಳಿಯಲ್ಲಿ ಟಿವಿ9ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ತಾವು ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದೆಂಬ ಆರೋಪ ಹಾಗೂ ಟಿಕೆಟ್ ವಿಚಾರದಲ್ಲಿನ ಅಸಮಾಧಾನದ ಕುರಿತ ಗೊಂದಲಗಳಿಗೆ ಅವತು ಸ್ಪಷ್ಟನೆ ನೀಡಿದ್ದಾರೆ. ದಾವಣಗೆರೆ ದಕ್ಷಿಣ ಟಿಕೆಟ್‌ಗಾಗಿ ತಾವು ಯಾವುದೇ ಲಾಬಿ ನಡೆಸಿಲ್ಲ. 2023ರ ವಿಧಾನಸಭಾ ಚುನಾವಣೆ ವೇಳೆ, ಶಾಮನೂರು ಶಿವಶಂಕರಪ್ಪನವರು ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿ,…

Read More

IND vs AFG: ಏಕದಿನ ಸರಣಿಯಿಂದ ಕೊಹ್ಲಿ ಜೊತೆಗೆ ರೋಹಿತ್ ಕೂಡ ಔಟ್? – Kannada News

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯ ಜೂನ್ 6 ರಿಂದ ಆರಂಭವಾಗಲಿದೆ. ಅದಾದ ನಂತರ, ಜೂನ್ 14 ರಿಂದ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ವಿರಾಟ್ ಕೊಹ್ಲಿ (Virat Kohli) ಹಾಗೂ ರೋಹಿತ್ ಶರ್ಮಾ (Rohit Sharma) ಪ್ರಸ್ತುತ ಏಕದಿನ ಮಾದರಿಯಲ್ಲಿ ಮಾತ್ರ ಆಡುತ್ತಿರುವುದರಿಂದ, ಅಭಿಮಾನಿಗಳು ಅವರನ್ನು ಟೀಂ ಇಂಡಿಯಾ ಜೆರ್ಸಿಯಲ್ಲಿ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಆದಾಗ್ಯೂ, ಈ ಸರಣಿ ಪ್ರಾರಂಭವಾಗುವ ಮೊದಲು, ತಂಡಕ್ಕೆ…

Read More

‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ ನೋಡಿ.. – Kannada News | Kichcha Sudeep in KD Movie Jogi Prem Dhruva Sarja press meet

ಜೋಗಿ ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಸಿನಿಮಾ (KD Movie) ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ, ಸಂಜಯ್ ದತ್, ರಮೇಶ್ ಅರವಿಂದ್, ರವಿಚಂದ್ರನ್, ಶಿಲ್ಪಾ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಕಿಚ್ಚ ಸುದೀಪ್ (Kichcha Sudeep) ಅವರು ಅತಿಥಿ ಪಾತ್ರ ಮಾಡಿದ್ದಾರೆ. ಆದ್ದರಿಂದ ಸುದೀಪ್ ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಕಿಚ್ಚ ಸುದೀಪ್ ಅವರ ಜೊತೆ ‘ಕೆಡಿ’ ಚಿತ್ರತಂಡದವರು ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಸಿನಿಮಾ ಕುರಿತ ಇಂಟರೆಸ್ಟಿಂಗ್ ವಿಷಯಗಳನ್ನು ಜೋಗಿ ಪ್ರೇಮ್, ಕಿಚ್ಚ ಸುದೀಪ್…

Read More

IND vs AFG: ಕೊನೆಯ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 3 ಬದಲಾವಣೆ – Kannada News | India vs Afghanistan 3rd ODI: Key Playing XI Changes

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯ ಜೂನ್ 20 ರ ಶನಿವಾರ ಚೆನ್ನೈನಲ್ಲಿ ನಡೆಯಲಿದೆ. ಈ ಸರಣಿಯನ್ನು ಈಗಾಗಲೇ ಭಾರತ ತಂಡ 2-0 ಅಂತರದಿಂದ ಗೆದ್ದುಕೊಂಡಿರುವ ಕಾರಣ ಕೊನೆಯ ಏಕದಿನ ಪಂದ್ಯಕ್ಕೆ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳಿವೆ. ಅದರಂತೆ ಬೆಂಚ್ ಕಾದ ಕೆಲವು ಆಟಗಾರರಿಗೆ ಈ ಪಂದ್ಯದಲ್ಲಿ ಆಡುವ ಅವಕಾಶ ಸಿಗಬಹುದು. ಇದಕ್ಕೆ ಪೂರಕವಾಗಿ ಬೌಲಿಂಗ್ ಆಲ್‌ರೌಂಡರ್ ಹರ್ಷಿತ್ ರಾಣಾ ಅವರನ್ನು…

Read More