Headlines

ಎಕರೆಗಟ್ಟಲೆ ಜಾಗದಲ್ಲಿ ಕನ್ವೆನ್ಷನ್ ಸೆಂಟರ್, ಫೈವ್ ಸ್ಟಾರ್ ಹೋಟೆಲ್ ; ಪರಿಸರವಾದಿರಳು ಗರಂ!

ಬೆಂಗಳೂರು, ಮಾರ್ಚ್​ 10: ಮಲ್ಲೇಶ್ವರದಲ್ಲಿರುವ (Malleshwaram) ಮೈಸೂರು ಲ್ಯಾಂಪ್ ವರ್ಕರ್ಸ್ ಲಿಮಿಟೆಡ್ ಪ್ರದೇಶದಲ್ಲಿ ಸಾವಿರಾರು ಮರಗಳಿರುವ ಹಚ್ಚಹಸಿರು ವಾತಾವರಣದ ನಡುವೆ ದೊಡ್ಡ ಮಟ್ಟದ ಕಟ್ಟಡ ನಿರ್ಮಾಣದ ಯೋಜನೆ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಮಾತನಾಡಿದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ನಗರದ ಅಭಿವೃದ್ಧಿಗೆ ಈ ಯೋಜನೆ ಅಗತ್ಯವಾಗಿದ್ದು, ಎಲ್ಲಾ ಅಂಶಗಳನ್ನು ಪರಿಗಣಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ಯೋಜನೆಗೆ ಬಲಿಯಾಗುತ್ತವೆ ಸಾವಿರಾರು ಮರಗಳು ಹಲವು ವರ್ಷಗಳಿಂದ ಬಳಕೆಯಾಗದೆ ಇರುವ ಈ ಸುಮಾರು 22 ಎಕರೆ…

Read More

ಸೋಶಿಯಲ್ ಮೀಡಿಯಾದಲ್ಲಿ ಟೀಕೆ; ಮಮ್ಮುಟ್ಟಿ ಬಳಿ ಕ್ಷಮೆ ಕೇಳಿದ ಸಿಎಂ

ಕೇರಳ ರಾಜಕೀಯದಲ್ಲಿ ಅನಿರೀಕ್ಷಿತ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಲಯಾಳಂ ನಟ ಮಮ್ಮುಟ್ಟಿ (Mummootty)  ಅವರ ಬಳಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. 2024ರಲ್ಲಿ ಸಂಭವಿಸಿದ ಭೂಕುಸಿತದ ನಿರಾಶ್ರಿತರಿಗಾಗಿ ಕಟ್ಟಿದ ಪುರ್ವಸತಿ ಪಟ್ಟಣಕ್ಕೆ ಮಮ್ಮುಟ್ಟಿ ಭೇಟಿ ನೀಡಿದರು. ಈ ವೇಳೆ ಅವರು ಆಡಿದ ಒಂದು ಮಾತಿನಿಂದ ಸಾಕಷ್ಟು ಟೀಕೆ ಅನುಭವಿಸಬೇಕಾಯಿತು. ಈ ಹಿನ್ನೆಲೆಯಲ್ಲಿ ಪಿಣರಾಯಿ ವಿಜಯನ್ ಕ್ಷಮೆ ಕೇಳಿದ್ದಾರೆ. ಚೆನ್ನೈನಲ್ಲಿ ಶೂಟ್ ಮುಗಿಸಿದ ಮಮ್ಮುಟ್ಟಿ ವಯನಾಡಿನ ಪುನರ್ವಸತಿ ಭಾಗಕ್ಕೆ ಭೇಟಿ ಕೊಟ್ಟರು. ಅವರು ಈ ಬಗ್ಗೆ ಯಾರಿಗೂ…

Read More

Daily Devotional: ನಮ್ಮ ನೆರಳನ್ನು ನಾವೇ ತುಳಿಯಬಾರದು ಯಾಕೆ ಗೊತ್ತಾ? ಜ್ಯೋತಿಷ್ಯ ಸಲಹೆ ಇಲ್ಲಿದೆ

ನಮ್ಮ ಜೀವನದುದ್ದಕ್ಕೂ, ಹುಟ್ಟಿನಿಂದ ಮರಣದ ತನಕ ನಮ್ಮೊಂದಿಗೆ ಸದಾ ಇರುವ ಏಕೈಕ ಸಂಗಾತಿ ನಮ್ಮ ನೆರಳು. ಅಪ್ಪ-ಅಮ್ಮ, ಕುಟುಂಬದವರು ಸಹ ಒಂದು ಹಂತದ ನಂತರ ನಮ್ಮಿಂದ ದೂರವಾಗಬಹುದು, ಆದರೆ ನೆರಳು ಸದಾ ನಮ್ಮ ಜೊತೆಗೇ ಇರುತ್ತದೆ. ನಾವು ಇದನ್ನು ಕಡೆಗಣಿಸಿದ್ದರೂ, ಇದರ ಆಧ್ಯಾತ್ಮಿಕ ಮಹತ್ವ ಅಪಾರ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ನೆರಳು ಕೇವಲ ಭೌತಿಕ ಪ್ರತಿಬಿಂಬವಲ್ಲ. ಇದು…

Read More

ವಿಜಯ್-ರಶ್ಮಿಕಾ ಮಾನ್ಯವರ್ ‘ಮೇಡ್ ಫಾರ್ ಈಚ್ ಒದರ್ ’ ಕ್ಯಾಂಪೇನ್; 300 ಮಿಲಿಯನ್ ವೀಕ್ಷಣೆ

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ವಿವಾಹ ಆಗುತ್ತಿದ್ದಂತೆ ಅನೇಕ ಜಾಹೀರಾತು ಕಂಪನಿಗಳಿಂದ ಆಫರ್ ಪಡೆದರು. ಈ ಪೈಕಿ ಎಥ್ನಿಕ್ ಬಟ್ಟೆ ಬ್ರ್ಯಾಂಡ್ ಮಾನ್ಯವರ್ ಜೊತೆ ದಂಪತಿ ಕೈ ಜೋಡಿಸಿದರು. ಈಗ ಮಾನ್ಯಾವರ್ ಮೋಹೆ ಇತ್ತೀಚೆಗೆ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರೊಂದಿಗೆ ಹೊಸ ಅಭಿಯಾನವನ್ನು ಪ್ರಾರಂಭಿಸಿದೆ. ‘ಮೇಡ್ ಫಾರ್ ಈಚ್ ಒದರ್’ ಹೆಸರಲ್ಲಿ ರಚಿಸಿರೋ ಈ ಅಭಿಯಾನ ಭರ್ಜರಿ ಮೆಚ್ಚುಗೆ ಪಡೆದಿದೆ. ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಮಾನ್ಯವರ್ ಜಾಹೀರಾತಲ್ಲಿ…

Read More

ಮಿಡಲ್ ಕ್ಲಾಸ್ ಹುಡುಗ UPSC ಪರೀಕ್ಷೆ ಪಾಸ್ ಮಾಡಿದ್ಹೇಗೆ? ಟಿವಿ9 ಜತೆ ಮನದಾಳ ಬಿಚ್ಚಿಟ್ಟ ಟಾಪರ್

ಯಾದಗಿರಿ, ಮಾರ್ಚ್ 10: ಯಾದಗಿರಿ ಜಿಲ್ಲೆಯ ಪ್ರತಿಭಾವಂತ ಯುವಕ ಸಂದೀಪ್ ಬಾಡದ್ ಅವರು ಪ್ರತಿಷ್ಠಿತ ಯುಪಿಎಸ್‌ಸಿ ಪರೀಕ್ಷೆಯಲ್ಲಿ ದೇಶಕ್ಕೆ 89ನೇ ರ್ಯಾಂಕ್ ಗಳಿಸಿ, ತಮ್ಮ ಹುಟ್ಟೂರಿಗೆ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದಿದ್ದಾರೆ. ಇದೀಗ ತಮ್ಮ ಯುಪಿಎಸ್ಸಿ ಸಾಧನೆ ಬಗ್ಗೆ ಟಿವಿ9 ಜತೆ ಮುಕ್ತವಾಗಿ ಮಾತನಾಡಿದ್ದಾರೆ. ಪೋಷಕರಿಗೆ ಯುಪಿಎಸ್​​ಸಿ ಬಗ್ಗೆ ಅರಿವೇ ಇರಲಿಲ್ಲ ಎಂದು ಮಧ್ಯಮ ವರ್ಗದ ಕುಟುಂಬದಿಂದ ಬಂದ ಸಂದೀಪ್ ಹೇಳಿದ್ದಾರೆ. ಅಲ್ಲದೆ, ತಮ್ಮ ಯಶಸ್ಸಿನ ಸೀಕ್ರೆಟ್ ತಿಳಿಸಿದ ಅವರು, ಕನಸು ಕಾಣಿ, ಪ್ರಯತ್ನ ಪಟ್ಟರೆ ಯಾವುದು…

Read More

ಹೇಳಿದ್ದು ಗಿಳಿಶಾಸ್ತ್ರ, ಇಕ್ಕಿದ್ದು ದುಡ್ಡು, ಚಿನ್ನಾಭರಣಕ್ಕೆ ಗಾಳ! ಐಟಿ ಅಧಿಕಾರಿಗೆ ಲಕ್ಷಾಂತರ ರೂ. ಪಂಗನಾಮ

ಬೆಂಗಳೂರು, ಮಾರ್ಚ್ 10: ವರ್ಗಾವಣೆಯ ಆಸೆಯಿಂದ ಗಿಳಿಶಾಸ್ತ್ರ ಹೇಳುವವನನ್ನು ನಂಬಿದ ಆದಾಯ ತೆರಿಗೆ ಇಲಾಖೆಯ (IT) ಅಧಿಕಾರಿಯೊಬ್ಬರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ (Bangalore) ಬೆಳಕಿಗೆ ಬಂದಿದೆ. ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಪಡೆದು ಪರಾರಿಯಾದ, ಗಿಳಿಶಾಸ್ತ್ರ ಹೇಳುತ್ತಿದ್ದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕೆಲವು ವರ್ಷಗಳಿಂದ ಬೆಂಗಳೂರಿನ ಐಟಿ ಇಲಾಖೆ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಯೊಬ್ಬರು ಕಳೆದ ಡಿಸೆಂಬರ್ ತಿಂಗಳಲ್ಲಿ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ…

Read More

T20 World Cup 2026: ಕಾರ್ ಸಿಕ್ಕಿದ್ದು ಯಾರಿಗೆ?

ಟಿ20 ವಿಶ್ವಕಪ್ ಮುಕ್ತಾಯಗೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ನ್ಯೂಝಿಲೆಂಡ್ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಇತ್ತ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಮ್ ಇಂಡಿಯಾಗೆ 27.56 ಕೋಟಿ ರೂ. ಬಹುಮಾನ ಮೊತ್ತ ಸಿಕ್ಕರೆ, ಅತ್ತ ನ್ಯೂಝಿಲೆಂಡ್​ಗೆ 14.70 ಕೋಟಿ ರೂ. ಲಭಿಸಿದೆ. ಇನ್ನು ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಸಂಜು ಸ್ಯಾಮ್ಸನ್​ ಪಾಲಾದರೆ, ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಜಸ್​ಪ್ರೀತ್ ಬುಮ್ರಾ ಪಡೆದಿದ್ದರು. ಇದರ ಬೆನ್ನಲ್ಲೇ ಟಿ20 ವಿಶ್ವಕಪ್ ಪಂದ್ಯದ ವೇಳೆ…

Read More

ವೇತನ ನಿರಾಕರಿಸಿದ ಇಬ್ಬರು ಸಂಸದರು ಯಾರು? ಸರ್ಕಾರಿ ಸೌಲಭ್ಯಗಳೂ ಬೇಡವಂತೆ

ನವದೆಹಲಿ, ಮಾರ್ಚ್​ 10: ವೇತನ ಮತ್ತು ಭತ್ಯೆಗಳನ್ನು ಹೆಚ್ಚಿಸುವಂತೆ ಸಂಸದ(Member Of Parliament)ರು ಆಗಾಗ ಸದನದಲ್ಲಿ ಕೂಗು ಕೇಳಿರಬರುತ್ತೆ. ಆದರೆ ಈ ಇಬ್ಬರು ಸಂಸದರು ತಮಗೆ ವೇತನವೂ ಬೇಡ, ಸರ್ಕಾರಿ ಸೌಲಭ್ಯಗಳು ಬೇಡ ಎಂದು ನಿರಾಕರಿಸಿರುವುದು ಅಚ್ಚರಿ ಮೂಡಿಸಿದೆ. ಲೋಕಸಭೆಯಲ್ಲಿ ಕೇವಲ ಇಬ್ಬರು ಸಂಸದರು (ಬಿಜೆಪಿಯಿಂದ ಒಬ್ಬರು ಮತ್ತು ಕಾಂಗ್ರೆಸ್‌ನಿಂದ ಒಬ್ಬರು) ತಮ್ಮ ಸಂಬಳವನ್ನು ಪಡೆಯದಿರಲು ನಿರ್ಧರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕುರುಕ್ಷೇತ್ರದ ಬಿಜೆಪಿ ಸಂಸದ ನವೀನ್ ಜಿಂದಾಲ್ ಮತ್ತು ಇನ್ನರ್ ಮಣಿಪುರದ ಕಾಂಗ್ರೆಸ್ ಸಂಸದ ಡಾ….

Read More

ಹಾರ್ಮುಜ್ ಜಲಸಂಧಿಯೊಳಗೆ ತೈಲ ಹರಿವನ್ನು ನಿಲ್ಲಿಸಿದರೆ, ಇರಾನ್ ಒಂದು ರಾಷ್ಟ್ರವಾಗಿಯೇ ಉಳಿಯದು: ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್, ಮಾರ್ಚ್​ 10: ಇರಾನ್(Iran) ಹಾರ್ಮುಜ್ ಜಲಸಂಧಿಯೊಳಗೆ ತೈಲ ಹರಿವನ್ನು ನಿಲ್ಲಿಸುವ ಕೆಲಸ ಮಾಡಿದ್ದೇ ಆದಲ್ಲಿ ಇರಾನ್ ಒಂದು ದೇಶವಾಗಿಯೇ ಉಳಿಯುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಒಂದೊಮ್ಮೆ ಆ ರೀತಿಯಾದರೆ 20 ಪಟ್ಟು ಹೆಚ್ಚು ದಾಳಿಯನ್ನು ಎದುರಿಸಬೇಕಾಗುತ್ತದೆ. ಇರಾನ್ ಅನ್ನು ಮತ್ತೆ ಒಂದು ರಾಷ್ಟ್ರವಾಗಿ ನಿರ್ಮಿಸುವುದನ್ನು ಅಸಾಧ್ಯವಾಗಿಸುತ್ತದೆ ಎಂದರು. ಸಾವು, ಬೆಂಕಿ ಮತ್ತು ಕೋಪ ಅವರ ಮೇಲೆ ಆಳ್ವಿಕೆ ನಡೆಸುತ್ತದೆ. ಆದರೆ ಅದು ಸಂಭವಿಸಬಾರದು ಎಂದು ನಾನು ಭಾವಿಸುತ್ತೇನೆ ಮತ್ತು ಪ್ರಾರ್ಥಿಸುತ್ತೇನೆ…

Read More

ರೇಣುಕಾಸ್ವಾಮಿ ಅಲ್ಲ, ಶಿವಸ್ವಾಮಿ ಕೊಲೆ ಕೇಸ್; ‘ಬಾಸ್’ ಸಿನಿಮಾ ಕಥೆ ರಿವೀಲ್

‘ಬಾಸ್’ ಸಿನಿಮಾ ವಿಷಯ ಚರ್ಚೆ ಹುಟ್ಟುಹಾಕಿದೆ. ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಹೀರೋ ಓರ್ವ ಕೊಲೆ ಕೇಸ್​​​ನಲ್ಲಿ ಸಿಕ್ಕಿ ಬೀಳೋ ಕಥೆ ಇದು. ಇದನ್ನು ನೋಡಿದ ಅನೇಕರಿಗೆ ಇದು ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಕರಣವೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಉತ್ತರಿಸಿರೋ ನಿರ್ದೇಶಕರು ‘ಇದು ರೇಣುಕಾಸ್ವಾಮಿ ಅಲ್ಲ, ಶಿವಸ್ವಾಮಿ ಕೊಲೆ ಕೇಸ್’ ಎಂದು ಹೇಳಿದ್ದಾರೆ. ಟ್ರೇಲರ್ ರಿಲೀಸ್ ಆದ ಬಳಿಕ ಎಲ್ಲ ವಿಷಯ ಗೊತ್ತಾಗಲಿದೆ ಎಂದು ಅವರು ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More