Headlines

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು? – Kannada News | Darshan wife Vijayalakshmi give indirect reply to Sudeep

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಸಿನಿಮಾದ ಪ್ರಚಾರ ಚಾಲ್ತಿಯಲ್ಲಿದ್ದು, ನಿನ್ನೆ (ಡಿಸೆಂಬರ್ 20) ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸುದೀಪ್, ತಮ್ಮ ಸಿನಿಮಾದ ವಿರುದ್ಧ ನೆಗೆಟಿವ್ ಪ್ರಚಾರ ಮಾಡುತ್ತಿರುವ ದರ್ಶನ್ ಅಭಿಮಾನಿಗಳಿಗೆ ಪರೋಕ್ಷ ಎಚ್ಚರಿಕೆ ನೀಡಿದರು. ಇದೀಗ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ ಮಾತನಾಡಿ ಸುದೀಪ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ದರ್ಶನ್ ಜೈಲಿನಲ್ಲಿದ್ದಾಗ ಕೆಲವರು ಅವರ ಬಗ್ಗೆ, ಅವರ ಫ್ಯಾನ್ಸ್‌ ಬಗ್ಗೆ, ಹೊರಗಡೆ ಹಾಗೂ ಮಾಧ್ಯಮಗಳಿಗೆ…

Read More

ಅಸ್ಸಾಮ್​ನಲ್ಲಿ ಡಬಲ್ ಎಂಜಿನ್ ಸರ್ಕಾರ ಇದ್ದರೂ ಎಲ್ಲಾ ಸಮಸ್ಯೆಗಳಿಗೆ ವಿಪಕ್ಷಗಳನ್ನೇ ಹೊಣೆ ಮಾಡುವುದೇಕೆ? ಖರ್ಗೆ ಪ್ರಶ್ನೆ – Kannada News | Blames opposition if he fails, Mallikarjuna Kharge lashes out against PM Modi on Assam statement

ನವದೆಹಲಿ, ಡಿಸೆಂಬರ್ 21: ಸುದೀರ್ಘ ಕಾಲ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ ಪಕ್ಷ ಅಸ್ಸಾಂ ಹಾಗೂ ಈಶಾನ್ಯ ಪ್ರದೇಶಗಳನ್ನು ಕಡೆಗಣಿಸಿದೆ. ವಲಸಿಗರನ್ನು ಬರಲು ಬಿಟ್ಟು ಪ್ರಾದೇಶೀಕ ಭದ್ರತೆಗೆ ಧಕ್ಕೆ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಮಾಡಿರುವ ಆರೋಪಕ್ಕೆ ಕಾಂಗ್ರೆಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಭಾನುವಾರ ತಿರುಗೇಟು ನೀಡಿದ್ದಾರೆ. ಅಸ್ಸಾಮ್​ನಲ್ಲಿ ಡಬಲ್ ಎಂಜಿನ್ ಸರ್ಕಾರ ಹೊಂದಿರುವ ಬಿಜೆಪಿ, ಆ ರಾಜ್ಯದಲ್ಲಿ ಆಗಿರುವ ತನ್ನ ವೈಫಲ್ಯಗಳಿಗೆ ಜವಾಬ್ದಾರಿ ಹೊರುವುದು ಬಿಟ್ಟು ವಿಪಕ್ಷಗಳತ್ತಲೇ ಬೊಟ್ಟು ಮಾಡುತ್ತಿದೆ…

Read More

ಎರಡೆರಡು ವಿಶ್ವಕಪ್‌; ಟೀಂ ಇಂಡಿಯಾಗೆ ನಾಯಕರೇ ದೊಡ್ಡ ತಲೆನೋವು – Kannada News | ICC World Cup 2026: India Captains Suryakumar, Ayush Mhatre’s Form Concerns

2026 ರಲ್ಲಿ ಕ್ರಿಕೆಟ್ ಲೋಕದಲ್ಲಿ ಪ್ರಮುಖ ಐಸಿಸಿ (ICC) ಈವೆಂಟ್​ಗಳು ನಡೆಯಲಿವೆ. ಈ ಪಂದ್ಯಾವಳಿಗಳು ಜನವರಿಯಿಂದಲೇ ಪ್ರಾರಂಭವಾಗುತ್ತಿದ್ದು, ಅಂಡರ್-19 ಪುರುಷರ ವಿಶ್ವಕಪ್ ಮತ್ತು ಆ ನಂತರ 2026 ರ ಪುರುಷರ ಟಿ20 ವಿಶ್ವಕಪ್ (ICC World Cup 2026) ಪ್ರಮುಖ ಪಂದ್ಯಾವಳಿಗಳಾಗಿವೆ. ಭಾರತ ತಂಡವು ಎರಡೂ ಪಂದ್ಯಾವಳಿಗಳಲ್ಲಿ ಪ್ರಶಸ್ತಿ ಸ್ಪರ್ಧಿಗಳಾಗಿ ಪ್ರವೇಶಿಸಲಿದೆ. ಈ ಎರಡೂ ತಂಡಗಳಲ್ಲೂ ಪ್ರತಿಭಾವಂತೆ ಆಟಗಾರರಿದ್ದಾರೆ. ಆದಾಗ್ಯೂ, ಈ ವಿಶ್ವಕಪ್‌ಗಳ ಆರಂಭಕ್ಕೂ ಮೊದಲು, ಈ ಎರಡೂ ತಂಡಗಳ ನಾಯಕರು ತಂಡಕ್ಕೆ ದೊಡ್ಡ ಸಮಸ್ಯೆಯಾಗಿದ್ದಾರೆ. ಒಂದೆಡೆ…

Read More

ಸಹಾಯ ಮಾಡೋ ನೆಪದಲ್ಲಿ ಮಂಚಕ್ಕೆ ಕರೆದ, ಮಹಿಳೆಯ ಜೀವಕ್ಕೆ ಕುತ್ತು ತಂದ ಸೋಶಿಯಲ್ ಮೀಡಿಯಾ ಫ್ರೆಂಡ್ – Kannada News | A Woman Attempts To Suicide for A Social Media Friend harassment In Bengaluru

ಬೆಂಗಳೂರು, (ಡಿಸೆಂಬರ್ 21): ಇತ್ತೀಚೆಗೆ ಸೋಶಿಯಲ್ ಮೀಡಿಯಾ (Social Media)  ಕ್ರೇಜ್ ಜನರಲ್ಲಿ ವಿಪರೀತವಾಗಿದೆ. ಬೆಳಗ್ಗೆ ಎದ್ದಾಗಿಂದ ರಾತ್ರಿ ಮಲಗೋವರೆಗೂ ಏನೇನು ಮಾಡಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಕಂಪ್ಲೀಟ್ ಅಪ್ಡೇಟ್ ಮಾಡುತ್ತಾರೆ. ಹಾಗೇ ಕೆಲವರು ಏನೇನು ಸ್ಕೆಚ್ ಹಾಕಿ ಕಂಡ ಕಂಡವರನ್ನು ಪರಿಚಯ ಮಾಡಿಕೊಳ್ಳುತ್ತಾರೆ. ಇನ್ನು ಕೆಲವರು ಸೋಶಿಯಲ್ ಮೀಡಿಯಾಗಳಿಂದಲೇ ಸಾಕಷ್ಟು ಕಷ್ಟು ನೋವು ಅನುಭವಿಸಿದ ಉದಾಹರಣೆಗಳು ಇವೆ.ಅದರಂತೆ ಸಾಮಾಜಿಕ ತಾಲಣದಲ್ಲಿ ಪರಿಚಯವಾದ ಗೆಳೆಯ, ಬೆಂಗಳೂರಿನ (Bengaluru) ಮಹಿಳೆಯೊಬ್ಬರಿಗೆ ಸಹಾಯ ಮಾಡುವ ನೆಪದಲ್ಲಿ ಮಂಚಕ್ಕೆ ಕರೆದಿದ್ದಾನೆ. ಆಕೆ…

Read More

ಬಾಕ್ಸ್ ಆಫೀಸ್ ದೂಳಿಪಟ ಮಾಡುತ್ತಿರುವ ‘ಧುರಂಧರ್’, ಮಂಕಾದ ‘ಅವತಾರ್’ – Kannada News | Dhurandhar and Avatar Fire and Ash movie Saturday collection

ಕೆಲವು ಸಿನಿಮಾಗಳು (Cinema) ಹಾಗೆಯೇ ಆರಂಭ ಸಾಮಾನ್ಯವಾಗಿರುತ್ತದೆ ಆದರೆ ದಿನಗಳು ಕಳೆದಂತೆ ಕಲೆಕ್ಷನ್ ಡಬಲ್, ತ್ರಿಬಲ್ ಆಗುತ್ತಾ ಸಾಗುತ್ತದೆ. ಕನ್ನಡದ ‘ಸು ಫ್ರಂ ಸೋ’ ಸಿನಿಮಾ ಹೀಗೆಯೇ ಆಗಿತ್ತು, ಲಕ್ಷಗಳಲ್ಲಿ ಪ್ರಾರಂಭವಾಗಿದ್ದ ದಿನದ ಗಳಿಕೆ, ಬಳಿಕ ಕೋಟಿ, ಹತ್ತು ಕೋಟಿ ಹೀಗೆ ಏರಿಕೆ ಆಗಿತ್ತು. ಇದೀಗ ಹಿಂದಿ ಸಿನಿಮಾ ‘ಧುರಂದರ್’ ಸಹ ಹೀಗೆಯೇ ಆಗಿದೆ. ಸಾಮಾನ್ಯ ಓಪನಿಂಗ್ ಕಂಡ ಈ ಸಿನಿಮಾ ಆ ನಂತರದ ದಿನಗಳಲ್ಲಿ ಕಲೆಕ್ಷನ್ ಅನ್ನು ದೊಡ್ಡ ಮಟ್ಟದಲ್ಲಿ ಏರಿಸಿಕೊಂಡಿದೆ. ಈಗ ದಿನದಿಂದ ದಿನಕ್ಕೆ…

Read More

ಪೂರ್ತಿ ವಿಡಿಯೋ ಬೇಕಾದ್ರೆ ಫಾಲೋ- ಲೈಕ್ ಮಾಡುವಂತೆ ಪೋಸ್ಟ್​ ಹಾಕುವವರೇ ಹುಷಾರ್ – Kannada News | Bengaluru Cyber Police booked Case Against Social Media Users Who Post For Like And Comments

ಬೆಂಗಳೂರು, (ಡಿಸೆಂಬರ್ 21): ಸೋಶಿಯಲ್ ಮೀಡಿಯಾ (Social Media)  ಎನ್ನುವುದನ್ನು ಇತ್ತೀಚಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ವಯಸ್ಸಾದ ವೃದ್ದರು ಬಳಕೆ‌ ಮಾಡುತ್ತಿರುವ ಮಾಧ್ಯಮ. ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ ಹೂವು ಎನ್ನುವಂತೆ ಪ್ರತಿ ದಿನ ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಪರವಾಗಿಲ್ಲ ಮೊಬೈಲ್ ಗೆ  (Mobile ನೆಟ್ ಇರಬೇಕು ಅನ್ನೋ ಪರಿಸ್ಥಿತಿ ನಿರ್ಮಾಣ ಆಗಿದೆ. ಇದರ ಮಧ್ಯೆ ಕಟೆಂಟ್ ಕ್ರಿಯೆಟ್ ಹೆಸರಲ್ಲಿ ಹಲವರು ಲೈಕ್, ಫಾಲೋ, ಕಾಮೆಂಟ್ ಗಾಗಿ ನಾನಾ ರೀತಿ ಸರ್ಕಸ್ ಕೂಡ ಮಾಡುತ್ತಿದ್ದಾರೆ. ಕೆಲವರಂತೂ ತಪ್ಪು ದಾರಿ…

Read More

ಪಾಕ್ ಬೌಲರ್ ಜೊತೆ ಪಿಚ್ ಮಧ್ಯದಲ್ಲೇ ಜಗಳಕ್ಕಿಳಿದ ವೈಭವ್ ಸೂರ್ಯವಂಶಿ; ವಿಡಿಯೋ ವೈರಲ್ – Kannada News | U19 Asia Cup Final: India vs Pakistan Verbal Spat, Vaibhav Suryavanshi, Ali Raza Controversy

ದುಬೈನ ಐಸಿಸಿ ಅಕಾಡೆಮಿ ಮೈದಾನದಲ್ಲಿ ಭಾನುವಾರ ನಡೆದ ಅಂಡರ್-19 ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ 191 ರನ್​ಗಳಿಂದ ಸೋತ ಭಾರತ ಚಾಂಪಿಯನ್ ಪಟ್ಟಕ್ಕೇರುವ ಅವಕಾಶದಿಂದ ವಂಚತಿವಾಯಿತು.ಭಾನುವಾರ ನಡೆದ ಅಂಡರ್-19 ಏಷ್ಯಾಕಪ್‌ನ ಅಂತಿಮ ಪಂದ್ಯದಲ್ಲಿ ಪಾಕಿಸ್ತಾನ ಭಾರತಕ್ಕೆ ಗೆಲ್ಲಲು 348 ರನ್‌ಗಳ ಗುರಿಯನ್ನು ನೀಡಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತ ತಂಡ ನಿಯಮಿತ ಅಂತರದಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡಿತು. ಹೀಗಾಗಿ ತಂಡವು 26.2 ಓವರ್‌ಗಳಲ್ಲಿ ಕೇವಲ 156 ರನ್‌ಗಳಿಗೆ ಆಲೌಟ್ ಆಯಿತು. ಇನ್ನು…

Read More

ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂಸಾಚಾರ; ಚಿತ್ತಗಾಂಗ್​ನಲ್ಲಿ ಅನಿರ್ದಿಷ್ಟಾವಧಿ ವೀಸಾ ಸೇವೆ ನಿಲ್ಲಿಸಿದ ಭಾರತ – Kannada News | Bangladesh violence, India suspends its visa operations for indefinite period in Chittagong

ಢಾಕಾ, ಡಿಸೆಂಬರ್ 21: ಮತ್ತೆ ತೀವ್ರ ರೀತಿಯಲ್ಲಿ ಬಾಂಗ್ಲಾದೇಶ ಹೊತ್ತಿ ಉರಿಯುತ್ತಿರುವ ಹಿನ್ನೆಲೆಯಲ್ಲಿ ಭಾರತವು ಚಿತ್ತಗಾಂಗ್ ನಗರದಲ್ಲಿ ತನ್ನ ವೀಸಾ ಆಪರೇಷನ್ಸ್ ಅನ್ನು ಅನಿರ್ದಿಷ್ಟಾವಧಿಯವರೆಗೆ ಸ್ಥಗಿತಗೊಳಿಸಿದೆ. ಚಿತ್ತಗಾಂಗ್ ನಗರದಲ್ಲಿ ಭಾರತೀಯ ಉಪರಾಯಭಾರ ಕಚೇರಿಯ (Chittagong Indian Assistant High Commission) ಮೇಲೆ ಬಾಂಗ್ಲಾ ಪ್ರತಿಭಟನಕಾರರು ದಾಳಿ ನಡೆಸಿದ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೃಹತ್ ಸಂಖ್ಯೆಯಲ್ಲಿದ್ದ ಜನರ ಗುಂಪು ಭಾರತದ ಈ ರಾಜತಾಂತ್ರಿಕ ಕಚೇರಿಗೆ ನುಗ್ಗಲು ಯತ್ನಿಸಿತ್ತಾದರೂ ಭದ್ರತಾ ಪಡೆಗಳು ಅದನ್ನು ವಿಫಲಗೊಳಿಸಿದ್ದವು. ಈಗ ಮುನ್ನೆಚ್ಚರಿಕೆಯಾಗಿ ಕಚೇರಿಯಲ್ಲಿನ…

Read More

NZ vs WI: ಐಪಿಎಲ್​ನಲ್ಲಿ ಹರಾಜಾಗದ ಆಟಗಾರ ಒಂದೇ ಪಂದ್ಯದಲ್ಲಿ 327 ರನ್ ಚಚ್ಚಿದ

ಐಪಿಎಲ್ 2026 ರ ಹರಾಜು ಡಿಸೆಂಬರ್ 16 ರಂದು ಅಬುಧಾಬಿಯಲ್ಲಿ ನಡೆಯಿತು. ಈ ಹರಾಜಿನಲ್ಲಿ ಕೆಲವು ಆಟಗಾರರಿಗೆ ಬಂಗಾರದ ಬೆಲೆ ಸಿಕ್ಕರೆ, ಇನ್ನೂ ಅನೇಕರು ಮಾರಾಟವಾಗದೆ ಉಳಿದರು. ಮಾರಾಟವಾಗದೆ ಉಳಿದವರಲ್ಲಿ ನ್ಯೂಜಿಲೆಂಡ್​ನ ಡೆವೊನ್ ಕಾನ್ವೇ ಕೂಡ ಒಬ್ಬರು. ಮೂಲ ಬೆಲೆ 2 ಕೋಟಿ ರೂಗಳೊಂದಿಗೆ ಹರಾಜಿಗೆ ಬಂದಿದ್ದ ಕಾನ್ವೇ ಅವರನ್ನು ಯಾವ ಫ್ರಾಂಚೈಸಿಯೂ ಖರೀದಿಸಲಿಲ್ಲ. ಆದರೆ ಹರಾಜು ಮುಗಿದ ಬಳಿಕ ಅಬ್ಬರಿಸಿರುವ ಕಾನ್ವೇ ಒಂದೇ ಪಂದ್ಯದಲ್ಲಿ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಭೀತುಪಡಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ…

Read More

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ

ಮಲಯಾಳಂ ಸ್ಟಾರ್ ನಟ ಮೋಹನ್​​ಲಾಲ್ (Mohanlal) ನಟಿಸಿ, ನಂದ ಕಿಶೋರ್ ನಿರ್ದೇಶನ ಮಾಡಿರುವ ‘ವೃಷಭ’ ಸಿನಿಮಾದ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು. ಕಾರ್ಯಕ್ರಮದ ಅತಿಥಿಯಾಗಿ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ ಅವರು, ತಾವು ಮುಂಬೈಗೆ, ಮಾಜಿ ಸಿಎಂ ಮಗಳ ಮದುವೆಗೆ ಹೋಗಿದ್ದಾಗ ಅಲ್ಲಿ ಕನ್ನಡ ಚಿತ್ರರಂಗದ ಬಗ್ಗೆ ನಡೆದ ಚರ್ಚೆಯ ಬಗ್ಗೆ ಹೇಳಿದರು. ಬಾಲಿವುಡ್​ನ ಕೆಲವರು ನನ್ನೊಂದಿಗೆ ಅಂದು ಮಾತನಾಡಿದರು, ‘ಬಾಲಿವುಡ್ ಬಿದ್ದು ಹೋಗಿದೆ, ಆದರೆ ಸ್ಯಾಂಡಲ್​​ವುಡ್ ಬೆಳೆದು ನಿಂತಿದೆ’…

Read More