Headlines

ಪತ್ನಿಯರ ಎದುರು ಬಯಲಾಯ್ತು ಸಹೋದರರ ಸವಾಲು; ಗುಟ್ಟು-ರಟ್ಟು – Kannada News | Nandagokula Secret Exposed: Brothers’ Challenge Revealed by Wives TRP leading serial

ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿ ‘ನಂದಗೋಕುಲ’ ಟಿಆರ್​ಪಿ ರೇಸ್​ನಲ್ಲಿ ಮುಂದಿದೆ. ಈ ಧಾರಾವಾಹಿ ಗಂಭೀರ ವಿಷಯಗಳ ಜೊತೆಗೆ ವೀಕ್ಷಕರಿಗೆ ನಗೆಯ ಹಬ್ಬವನ್ನೇ ಉಣಬಡಿಸುವ ಕೆಲಸವನ್ನೂ ಮಾಡುತ್ತಿದೆ ಎಂದರೂ ತಪ್ಪಾಗಲಾರದು. ಕೌಟುಂಬಿಕ ಬಾಂಧವ್ಯದ ಜೊತೆಗೆ ಹಾಸ್ಯದ ಎಳೆಯನ್ನು ಬೆರೆಸಿರುವ ಈ ಧಾರಾವಾಹಿಯಲ್ಲಿ, ಕೇಶವ ಮತ್ತು ವಲ್ಲಭನ ನಡುವಿನ ಮಾತುಕತೆ ಈಗ ಹೊಸ ತಿರುವು ಪಡೆದುಕೊಂಡಿದೆ. ಕೇಶವ ಮತ್ತು ಮೀನಾ ಅವರ ಮದುವೆ ಮೀನಾ ತಂದೆಗೆ ಇಷ್ಟವಿರಲಿಲ್ಲ. ದೇವಸ್ಥಾನದಲ್ಲಿ ಸಿಕ್ಕಾಗ ಕೇಶವನನ್ನು ಮೀನಾ ತಂದೆ ‘ಕಿರಾಣಿ ಅಂಗಡಿಯವ’ ಎಂದು ಹೀಯಾಳಿಸಿದ್ದನು….

Read More

ಕರ್ನಾಟಕದಲ್ಲಿ ಮುಂಗಾರು ಮಳೆ ಕೊರತೆ: ಕಾವೇರಿ ಒಡಲು ಖಾಲಿ, ಕೃಷ್ಣಾ ಕೊಳ್ಳದಲ್ಲೂ ಆತಂಕ, ಬರಿದಾಗುತ್ತಿವೆ ಪ್ರಮುಖ ಜಲಾಶಯಗಳು – Kannada News | Karnataka Water Crisis 2026: KRS and Kabini Dams Reach Dead Storage as Deficit Monsoon Hits Cauvery and Krishna Basins

ಬೆಂಗಳೂರು, ಜೂನ್ 13: ರಾಜ್ಯಕ್ಕೆ ಮುಂಗಾರು ಮಳೆಯ (Monsoon Rain) ಆಗಮನವಾಗಿದ್ದರೂ ಕಾವೇರಿ ಮತ್ತು ಕೃಷ್ಣಾ ನದಿ ಜಲಾನಯನ ಪ್ರದೇಶಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಭೀಕರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗುವ ಆತಂಕ ಎದುರಾಗಿದೆ. ಕಾವೇರಿ ಕೊಳ್ಳದ ಜೀವನಾಡಿಗಳಾದ ಕೆಆರ್​ಎಸ್, ಕಬಿನಿ, ಹೇಮಾವತಿ ಹಾಗೂ ಉತ್ತರ ಕರ್ನಾಟಕದ ಪ್ರಮುಖ ಜಲಾಶಯವಾದ ಆಲಮಟ್ಟಿಯಲ್ಲೂ ನೀರಿನ ಸಂಗ್ರಹ ಗಣನೀಯವಾಗಿ ಕುಸಿದಿದೆ. ಜೂನ್ ಎರಡನೇ ವಾರ ಕಳೆದರೂ ಸಮರ್ಪಕ ಮಳೆಯಾಗದ ಕಾರಣ ಕುಡಿಯುವ ನೀರಿಗೂ ತತ್ವಾರ ಉಂಟಾಗುವ ಭೀತಿ ಎದುರಾಗಿದ್ದು, ರೈತ…

Read More

Bengaluru Air Quality: ಉಡುಪಿ, ಮಂಗಳೂರು ವಾಯುಗುಣಮಟ್ಟ ಮತ್ತಷ್ಟು ಕಳಪೆ ಮಟ್ಟಕ್ಕೆ! – Kannada News | Bangalore Air Pollution Crisis: Udupi and Mangalore’s Air quality dropped again

ಉಡುಪಿ, ಮಂಗಳೂರು ವಾಯುಗುಣಮಟ್ಟ ಮತ್ತಷ್ಟು ಕಳಪೆ ಮಟ್ಟಕ್ಕೆ! ಬೆಂಗಳೂರು, ಫೆಬ್ರವರಿ 21: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಮಂಗಳೂರಿನ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 124ಕ್ಕೆ ತಲುಪಿದೆ….

Read More

ಸಿಕ್ಸರ್​ಗಳ ಸುರಿಮಳೆ… ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣ

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಪಂದ್ಯದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಅದು ಕೂಡ ಸಿಕ್ಸರ್​​ಗಳ ಸುರಿಮಳೆಯೊಂದಿಗೆ. ಅಂದರೆ ಒಂದೇ ಪಂದ್ಯದಲ್ಲಿ ಅತ್ಯಧಿಕ ಸಿಕ್ಸ್ ಮೂಡಿಬಂದ ಹೊಸ ದಾಖಲೆಯನ್ನು ಗುಜರಾತ್ ಜೈಂಟ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ನಿರ್ಮಿಸಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡದ ಪರ ಸೋಫಿ ಡಿವೈಲ್ 2 ಸಿಕ್ಸ್ ಬಾರಿಸಿದರೆ, ಆಶ್ಲೀ ಗಾರ್ಡ್ನರ್ ಹಾಗೂ ಜಾರ್ಜಿಯಾ…

Read More

ಪ್ರತಿಭಟನೆ ನಡೆಸಿದ ಮಾತ್ರಕ್ಕೆ ಲಾಠಿಚಾರ್ಜ್ ಮಾಡುವಂತಿಲ್ಲ: ಸಿಜೆಪಿ ಪ್ರತಿಭಟನೆ ವೇಳೆ ಪೊಲೀಸ್ ಕ್ರಮಕ್ಕೆ ಸುಪ್ರೀಂ ಅಸಮಾಧಾನ – Kannada News | Supreme Court: Peaceful Protests are a Right, Not Justification for Police Lathi charge

ನವದೆಹಲಿ, ಜುಲೈ 27: ಕಳೆದ ವಾರ ನೀಟ್(NEET) ಪತ್ರಿಕೆ ಸೋರಿಕೆ ಖಂಡಿಸಿ ನಡೆದ ಕಾಕ್ರೋಚ್ ಜನತಾ ಪಾರ್ಟಿ (CJP) ಸದಸ್ಯರು ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ನಡೆಸಿದ ಲಾಠಿಚಾರ್ಜ್‌ ಪ್ರಕರಣವನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಅರ್ಜಿಗಳ ವಿಚಾರಣೆ ನಡೆಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನ್ ಅವರನ್ನೊಳಗೊಂಡ ಪೀಠವು ಈ ಕುರಿತು ಪ್ರಮುಖ ಮೌಖಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ಸಂವಿಧಾನದ ಅಡಿಯಲ್ಲಿ ಪ್ರಜೆಗಳಿಗೆ…

Read More

ರಜನಿಕಾಂತ್‌ ಅವರ ಈ ಚಿತ್ರದಿಂದ ಸ್ಫೂರ್ತಿ ಪಡೆದಿದೆ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ – Kannada News | Samantha’s ‘Maa Inti Bangaram’: Basha Inspired Action Comedy Releasing June 19

ಟಾಲಿವುಡ್ ಸ್ಟಾರ್ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅಭಿನಯದ ಮುಂಬರುವ ಆ್ಯಕ್ಷನ್ ಕಾಮಿಡಿ ಸಿನಿಮಾ ‘ಮಾ ಇಂಟಿ ಬಂಗಾರಂ’ ಸದ್ಯ ಭಾರಿ ಕುತೂಹಲ ಮೂಡಿಸಿದೆ. ಈ ಚಿತ್ರದಲ್ಲಿ ಕನ್ನಡದ ಹೀರೋ ದಿಗಂತ್ ಕೂಡ ನಟಿಸಿದ್ದಾರೆ. ಇದರ ನಡುವೆ ಚಿತ್ರದ ಕಥೆಯ ಬಗ್ಗೆ ಪ್ರಮುಖ ರಹಸ್ಯವೊಂದನ್ನು ನಿರ್ದೇಶಕಿ ನಂದಿನಿ ರೆಡ್ಡಿ ಬಿಚ್ಚಿಟ್ಟಿದ್ದಾರೆ. ಈ ಚಿತ್ರದ ಕಥೆಯು ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ಸಾರ್ವಕಾಲಿಕ ಬ್ಲಾಕ್‌ಬಸ್ಟರ್ ‘ಬಾಷಾ’ ಸಿನಿಮಾದಿಂದ ಸ್ಫೂರ್ತಿ ಪಡೆದಿದೆ ಎಂದು ಅವರು ಹೇಳಿದ್ದಾರೆ. ಮಾಧ್ಯಮವೊಂದರ…

Read More

ಯಾಣದ ಕಪ್ಪು ಶಿಲೆಗಳಿಗೆ ಈಗ ‘ರಾಷ್ಟ್ರೀಯ ಪಾರಂಪರಿಕ’ ಕಿರೀಟ: ಜಿಎಸ್‌ಐನಿಂದ ಐತಿಹಾಸಿಕ ಘೋಷಣೆ! – Kannada News | Yana Caves Declared National Geo heritage Site by GSI in Uttar Kannada

ಉತ್ತರ ಕನ್ನಡ, ಏಪ್ರಿಲ್ 17: ಜಿಲ್ಲೆಯ ಗೋಕರ್ಣ (Gokarna) ಸಮೀಪದ ಯಾಣ ಗುಹೆಗಳನ್ನು ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ರಾಷ್ಟ್ರೀಯ ಮಹತ್ವದ ಭೂ-ಪಾರಂಪರಿಕ ತಾಣವಾಗಿ ಘೋಷಿಸಿದೆ. ಏಪ್ರಿಲ್ 13 ರಂದು ಹೊರಡಿಸಿದ ಪತ್ರದಲ್ಲಿ ಈ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಜಿಎಸ್‌ಐಯ 176ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಈ ಘೋಷಣೆ ಮಾಡಲಾಗಿದೆ. ಪತ್ರದಲ್ಲೇನಿದೆ? ಯಾಣಲ್ಲಿನ ಗಮನಾರ್ಹ ಶಿಲಾ ದ್ರವ್ಯರಾಶಿಗಳು 2,700 ಮಿಲಿಯನ್ ವರ್ಷಗಳ ಹಿಂದೆ ರೂಪುಗೊಂಡಿವೆ. ಅವು ಪೂರ್ವ-ಕೇಂಬ್ರಿಯನ್ ಡೊಲೊಮಿಟಿಕ್ ಸುಣ್ಣದ ಕಲ್ಲುಗಳಿಂದ ಕೂಡಿವೆ. ಲಕ್ಷಾಂತರ ವರ್ಷಗಳಿಂದ…

Read More

Daily Devotional: ತಿಥಿ ಊಟ ಮಾಡಿದರೆ ಅದೃಷ್ಟ ನಷ್ಟವಾಗುತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ತಿಥಿ ಊಟ ಮಾಡಿದರೆ ಅದೃಷ್ಟ ನಷ್ಟವಾಗುತ್ತಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಆಧ್ಯಾತ್ಮಿಕವಾಗಿ, ತಿಥಿ ಊಟವು ದಿವಂಗತ ಆತ್ಮದ ನೆನಪಿನಲ್ಲಿ ಆಚರಿಸುವ ಒಂದು ಪದ್ಧತಿಯಾಗಿದೆ. ಬದುಕಿದ್ದಾಗ ಆ ವ್ಯಕ್ತಿಯೊಂದಿಗೆ ಇದ್ದ ಬಾಂಧವ್ಯದಂತೆ, ಅವರ ನೆನಪಿನಲ್ಲಿ ನೀಡುವ ಆಹಾರವು ಆತ್ಮಕ್ಕೆ ತೃಪ್ತಿ ನೀಡಿ, ಸಕಾರಾತ್ಮಕ ಆಶೀರ್ವಾದಗಳನ್ನು ನೀಡುತ್ತದೆ. ಗರುಡ ಪುರಾಣದ ಪ್ರಕಾರ, ಈ ಸಂದರ್ಭದಲ್ಲಿ ನೀಡುವ ತೀರ್ಥ ಅಥವಾ ಪ್ರಸಾದದಿಂದ ಯಾವುದೇ ದುಷ್ಪರಿಣಾಮಗಳಾಗುವುದಿಲ್ಲ ಹಿರಿಯರು ಮತ್ತು ಬುದ್ಧಿಜೀವಿಗಳು ಕೂಡ ತಿಥಿ ಊಟಕ್ಕೆ ಹೋಗಿ…

Read More

RCB vs CSK: ಗೆಲ್ಲೋರು ಯಾರು? ಹೀಗಿದೆ ಲೆಕ್ಕಾಚಾರ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಏ.5) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 11ನೇ ಪಂದ್ಯದಲ್ಲಿ ಬದ್ಧವೈರಿಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ಮುಖಾಮುಖಿಯಾಗಲಿದೆ. ಸೌತ್ ಡರ್ಬಿ ಪಂದ್ಯ ಎಂದೇ ಬಿಂಬಿತವಾಗಿರುವ ಈ ಮ್ಯಾಚ್​ನಲ್ಲಿ ಗೆಲ್ಲೋರು ಯಾರು ಎಂಬುದೇ ಈಗ ಕುತೂಹಲ. ಈ ಕುತೂಹಲವನ್ನು ತಣ್ಣಿಸುವಂತಹ ಲೆಕ್ಕಾಚಾರ ಇಲ್ಲಿದೆ… ಗೆಲುವಿನ ಮುನ್ಸೂಚನೆ: ಯಾರ ಕೈ ಮೇಲು? ಪ್ರಸ್ತುತ ಫಾರ್ಮ್ ಮತ್ತು…

Read More

ಹೂ ಬೆಳೆಗಾರರ ಅನ್ನ ಕಸಿದ ಅಕಾಲಿಕ ಮಳೆ: ವರುಣನ ಅಬ್ಬರಕ್ಕೆ ಕೈ ಸುಟ್ಟುಕೊಂಡ ರೈತರು

ಗದಗ, ಮಾರ್ಚ್​​ 22: ಅಕಾಲಿಕವಾಗಿ ಸುರಿದ ಮಳೆಗೆ ಗದಗ ಜಿಲ್ಲೆಯ ಹೂ ಬೆಳೆಗಾರರು ಭಾರೀ ನಷ್ಟ ಅನುಭವಿಸಿದ್ದಾರೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ಉತ್ತಮ ಆದಾಯ ನಿರೀಕ್ಷಿಸಿದ್ದ ರೈತರಿಗೆ ಮಳೆಯಿಂದ ದೊಡ್ಡ ಮಟ್ಟದ ಹೊಡೆತ ಬಿದ್ದಿದೆ. ಲಕ್ಕುಂಡಿ, ಕಣವಿ, ಹೊಸೂರು, ದಂಬಳ, ಕಡಕೋಳ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳೆದ ಹೂಗಳು ಮಳೆಯಿಂದ ಹೆಚ್ಚು ಹಾನಿಗೊಳಗಾಗಿವೆ. ಈ ಪ್ರದೇಶಗಳಲ್ಲಿ ಬೆಳೆಯುವ ಹೂಗಳು ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧ ಕಡೆ ಸಾಗಾಟವಾಗುತ್ತಿತ್ತು. ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿ ಚಂಡು ಹೂ, ಸೇವಂತಿಗೆ…

Read More