Headlines

ಸಿಬಿಎಫ್​​ಸಿ ಸಮಸ್ಯೆ, ಸಿಬಿಐ ವಿಚಾರಣೆ: ಅಭಿಮಾನಿಗಳಿಗೆ ವಿಜಯ್ ಹೇಳಿದ್ದೇನು? – Kannada News | Thalapahy Vijay indirectly talks about political pressure on him

ರಾಜಕೀಯಕ್ಕೆ ಧುಮುಕಿದ ಮೇಲೆ ದಳಪತಿ ವಿಜಯ್ (Thalapathy Vijay) ಅವರಿಗೆ ಒಂದರ ಹಿಂದೊಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ರಾಜಕೀಯದಲ್ಲಿ ಅವೆಲ್ಲ ಸಹಜವೂ ಹೌದು. ಮೊದಲಿಗೆ ಕರೂರು ಕಾಲ್ತುಳಿತ, ಈಗ ಅವರ ಕೊನೆಯ ಸಿನಿಮಾ ‘ಜನ ನಾಯಗನ್’ಗೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಲು ಹಿಂದೇಟು, ಇದರ ಜೊತೆಗೆ ಸಿಬಿಐ ವಿಚಾರಣೆಗಳು ಒಂದರ ಹಿಂದೊಂದು ವಿಜಯ್ ಅವರನ್ನು ಕಾಡುತ್ತಿವೆ. ಇತ್ತೀಚೆಗಷ್ಟೆ ವಿಜಯ್ ಅವರಿಗೆ ಕೇಂದ್ರ ಚುನಾವಣಾ ಆಯೋಗವು ‘ವಿಶಲ್’ ಅನ್ನು ಚುನಾವಣೆ ಚಿಹ್ನೆಯಾಗಿ ನೀಡಿದೆ. ಚುನಾವಣಾ ಚಿಹ್ನೆಯ ಪ್ರಚಾರಕ್ಕಾಗಿ ಆಯೋಜಿಸಿದ್ದ…

Read More

ಮೂರು ಮಕ್ಕಳ ಕೊಂದು ಶಿಕ್ಷೆ ಅನುಭವಿಸಿ ಬಂದಿದ್ದ ವ್ಯಕ್ತಿ, ಮಹಿಳೆಯ ಕೊಂದು ರೈಲಿನೆದುರು ಹಾರಿ ಆತ್ಮಹತ್ಯೆ – Kannada News | MP Crime Shocker, Man Jailed 18 Yrs for Sons Murder Kills Woman, Commits Suicide

ಭೋಪಾಲ್, ಫೆಬ್ರವರಿ 17: ಮೂವರು ಗಂಡು ಮಕ್ಕಳನ್ನು ಕೊಂದ ಆರೋಪದಲ್ಲಿ ಈಗಾಗಲೇ 18 ವರ್ಷ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದ ವ್ಯಕ್ತಿ ಮಹಿಳೆಯೊಬ್ಬರನ್ನು ಕೊಂದು ಬಳಿಕ ರೈಲಿನೆದುರು ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 50 ವರ್ಷದ ದುರ್ಗಾ ಎಂಬ ಮಹಿಳೆಯನ್ನು ಭೋಪಾಲ್‌ನ ಗೌತಮ್ ನಗರ ಪ್ರದೇಶದಲ್ಲಿ ಆಕೆಯ ಸಂಬಂಧಿ ಪ್ರೀತಮ್ ಕುಶ್ವಾಹ ಇರಿದು ಕೊಂದಿದ್ದಾನೆ. ಜೈಲಿನಿಂದ ಬಿಡುಗಡೆಯಾದ ನಂತರ ಸುಮಾರು ಒಂದು ವರ್ಷದಿಂದ ದುರ್ಗಾ ಅವರ ಮನೆಯಲ್ಲಿ ವಾಸಿಸುತ್ತಿದ್ದರು. ಗೌತಮ್ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ…

Read More

ಕುಟುಂಬದ ತಂಟೆಗೆ ಹೊಡೆದುರುಳಿಸ್ತೀನಿ: ಹೆನ್ರಿಕ್ ಕ್ಲಾಸೆನ್ ಧಮ್ಕಿ! – Kannada News | Heinrich Klaasen Warns Fan for Breaching Family Privacy

ಮೈದಾನದಲ್ಲಿ ಸಿಕ್ಸರ್‌ಗಳ ಸುರಿಮಳೆಗೈಯುವ ಸನ್ ರೈಸರ್ಸ್ ಹೈದರಾಬಾದ್ (SRH) ತಂಡದ ಸ್ಟಾರ್ ಆಟಗಾರ ಹೆನ್ರಿಕ್ ಕ್ಲಾಸೆನ್ (Heinrich Klaasen), ರಿಯಲ್ ಲೈಫ್‌ನಲ್ಲಿ ಕೆಂಡಾಮಂಡಲವಾಗಿದ್ದಾರೆ. ತಮ್ಮ ಪತ್ನಿ ಮತ್ತು ಮಗುವಿನ ಖಾಸಗಿತನಕ್ಕೆ ಧಕ್ಕೆ ತಂದ ಅಭಿಮಾನಿಯೊಬ್ಬನಿಗೆ, “ಕುಟುಂಬದ ತಂಟೆಗೆ ಬಂದರೆ, ಹೊಡೆದುರುಳಿಸ್ತೀನಿ” ಎಂದು ನೇರವಾಗಿಯೇ ಧಮ್ಕಿ ಹಾಕಿದ್ದಾರೆ! ಏನಿದು ಘಟನೆ? ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯ ಮುಗಿಸಿ ಸನ್​ರೈಸರ್ಸ್​ ಹೈದರಾಬಾದ್ ತಂಡ ಹೋಟೆಲ್‌ನಿಂದ ವಿಮಾನ ನಿಲ್ದಾಣಕ್ಕೆ ಹೊರಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕ್ಲಾಸೆನ್ ತಮ್ಮ ಪತ್ನಿ ಮತ್ತು…

Read More

ಪರಿಸರಸ್ನೇಹಿ ಯೋಜನೆಗಳಿಗೆ ಆಪಲ್ ಭರ್ಜರಿ ಹೂಡಿಕೆ; ಸ್ವಚ್ಛ ಇಂಧನ, ಪ್ಲಾಸ್ಟಿಕ್ ನಿವಾರಣೆ, ತ್ಯಾಜ್ಯ ನಿರ್ವಹಣೆ ಇತ್ಯಾದಿ ಉಪಕ್ರಮಗಳ ಘೋಷಣೆ – Kannada News | Apple announces series of initiatives for 2030 carbon neutral goal, including Rs 100 cr renewable energy project

ನವದೆಹಲಿ, ಮೇ 7: ವಿಶ್ವದ ದೈತ್ಯ ತಂತ್ರಜ್ಞಾನ ಸಂಸ್ಥೆಯಾದ ಆಪಲ್ (Apple Inc), ಭಾರತದಲ್ಲಿ ಪರಿಸರ ಸ್ನೇಹಿ ಇಂಧನಕ್ಕಾಗಿ ದೊಡ್ಡ ಹೆಜ್ಜೆಯನ್ನಿಟ್ಟಿದೆ. ತನ್ನ ‘2030 ಕಾರ್ಬನ್ ನ್ಯೂಟ್ರಲ್’ (2030 Carbon Neutral) ಗುರಿಯನ್ನು ತಲುಪುವ ನಿಟ್ಟಿನಲ್ಲಿ ಭಾರತದ ಕ್ಲೀನ್ ಎನರ್ಜಿ (Clean Energy) ವಲಯದಲ್ಲಿ 100 ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಆಪಲ್ ಘೋಷಿಸಿದೆ. ಇದೂ ಒಳಗೊಂಡಂತೆ ವಿವಿಧ ಪರಿಸರ ಉಪಕ್ರಮಗಳನ್ನು ಆ್ಯಪಲ್ ಕಂಪನಿ ಕೈಗೊಳ್ಳುತ್ತಿದೆ. 2030ರ ವೇಳೆಗೆ ತನ್ನ ಸಂಪೂರ್ಣ ಪೂರೈಕೆ ಸರಪಳಿ (Supply Chain)…

Read More

ಬಂಡೀಪುರ, ನಾಗರಹೊಳೆಯಲ್ಲಿ ನಡೆಯಲಿದೆ ಭಾರತದ ಮೊದಲ ಅಂತಾರಾಷ್ಟೀಯ ಹುಲಿ ಶೃಂಗಸಭೆ! – Kannada News | International Big Cat Summit from February 9:Bandipur Nagarhole will be hosting

ಬಂಡೀಪುರ, ನಾಗರಹೊಳೆಯಲ್ಲಿ ನಡೆಯಲಿದೆ ಭಾರತದ ಮೊದಲ ಅಂತಾರಾಷ್ಟೀಯ ಹುಲಿ ಶೃಂಗಸಭೆ! Image Credit source: Christian meerman Photography ಬೆಂಗಳೂರು, ಫೆಬ್ರುವರಿ 02: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಒಂಬತ್ತನೇ ಕೇಂದ್ರ ಬಜೆಟ್‌ನಲ್ಲಿ ಗ್ಲೋಬಲ್ ಬಿಗ್ ಕ್ಯಾಟ್ ಅಲಯನ್ಸ್ ಯೋಜನೆ ಘೋಷಿಸಿದ ಬೆನ್ನಲ್ಲೇ, ಈ ವರ್ಷದ ಅಂತಾರಾಷ್ಟ್ರೀಯ ಹುಲಿ ಶೃಂಗಸಭೆಯನ್ನು (International Big cat Summit) ಭಾರತದಲ್ಲಿ ಆಯೋಜಿಸಲು ಸಿದ್ಧತೆಗಳು ಜೋರಾಗಿವೆ. ಈ ಮಹತ್ವದ ಕಾರ್ಯಕ್ರಮಕ್ಕೆ ಕರ್ನಾಟಕದ ಬಂಡೀಪುರ (Bandipur) ಮತ್ತು ನಾಗರಹೊಳೆ…

Read More

IND vs NZ: ಸೆಹ್ವಾಗ್, ಪಾಂಟಿಂಗ್ ದಾಖಲೆ ಪುಡಿಗಟ್ಟಲು ಕಿಂಗ್ ಕೊಹ್ಲಿ ತಯಾರಿ – Kannada News | IND vs NZ: Virat Kohli Eyes Historic ODI Century Record vs New Zealand

ಪ್ರಸ್ತುತ, ನ್ಯೂಜಿಲೆಂಡ್ ವಿರುದ್ಧದ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ವಿಶ್ವ ದಾಖಲೆಯನ್ನು ಈ ಮೂವರು ಆಟಗಾರರು (ವಿರಾಟ್ ಕೊಹ್ಲಿ, ರಿಕಿ ಪಾಂಟಿಂಗ್ ಮತ್ತು ವೀರೇಂದ್ರ ಸೆಹ್ವಾಗ್) ಜಂಟಿಯಾಗಿ ಹೊಂದಿದ್ದಾರೆ. ಈ ಮೂವರು ತಲಾ ಆರು ಬಾರಿ ಈ ಸಾಧನೆ ಮಾಡಿದ್ದಾರೆ. ಇದೀಬ ಕೊಹ್ಲಿ ಶತಕ ಸಿಡಿಸಿದರೆ, ಸೆಹ್ವಾಗ್ ಅವರ ದಾಖಲೆಯನ್ನು ಮುರಿಯುವುದಲ್ಲದೆ, ರಿಕಿ ಪಾಂಟಿಂಗ್ ಅವರನ್ನು ಹಿಂದಿಕ್ಕಿ ವಿಶ್ವದ ನಂಬರ್ 1 ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ. Source link

Read More

ಬೈರತಿ ಬಸವರಾಜ್​ಗೆ ಮತ್ತೊಂದು ಸಂಕಷ್ಟ! ಆಪ್ ನಾಯಕಿಯ ಕಾರನ್ನೇ ಧ್ವಂಸಗೊಳಿಸಿದ ಆರೋಪ – Kannada News | Byrathi Basavaraj in Trouble Again: AAP Leader Accuses BJP MLA’s Supporters of Vandalism and Threats

ಬೈರತಿ ಬಸವರಾಜ್​ಗೆ ಮತ್ತೊಂದು ಸಂಕಷ್ಟ! ಬೆಂಗಳೂರು, ಮೇ 04:  ಬಿಕ್ಲು ಶಿವು ಕೊಲೆ ಪ್ರಕರಣದ ತನಿಖೆ ಎದುರಿಸುತ್ತಿರುವ ಕೆ.ಆರ್. ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್‌ (Byrathi Basavaraj) ಅವರಿಗೆ ಈಗ ಮತ್ತೊಂದು ಹೊಸ ಸಂಕಷ್ಟ ಎದುರಾಗಿದೆ. ಈ ಹಿಂದೆ ಅವರು ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಜೈಲು ರುಚಿ ನೋಡಿದ ಬಳಿಕ ಇದೀಗ ಅವರ ಬೆಂಬಲಿಗರು ತನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ಆಪ್ ನಾಯಕಿ ದೂರು ದಾಖಲಿಸಿದ್ದಾರೆ. ನನಗೆ ಬೆದರಿಕೆ ಹಾಕಿದ್ದಾರೆ: ಆಪ್ ನಾಯಕಿ ಬಿಕ್ಲು…

Read More

‘ಕೋರ್ಟ್​ ಪೇಟೆಂಟ್ ತಗೊಂಡಿದ್ದೀರಾ’; ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಉತ್ತರ

ಡಾರ್ಲಿಂಗ್ ಕೃಷ್ಣ (Darling Krishna) ನಟನೆಯ ‘ಲವ್ ಮಾಕ್ಟೇಲ್ 3’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರದ ಕಥೆ ಕದ್ದಿದ್ದು ಎಂಬ ಆರೋಪ ಜೋರಾಗಿದೆ. ರಾಘವೇಂದ್ರ ನಾಯ್ಕ್ ಹೆಸರಿನ ನಿರ್ದೇಶಕ ‘ಇದು ನನ್ನ ಕಥೆ’ ಎಂದು ಆರೋಪಿಸಿದ್ದಾರೆ. ಡಾರ್ಲಿಂಗ್ ಕೃಷ್ಣಗೆ ಕಥೆ ಹೇಳಿದರೂ ಅವರು ಒಪ್ಪಿರಲಿಲ್ಲ ಎಂದಿದ್ದಾರೆ. ಈಗ ‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಅದೇ ಕಥೆ ಬಳಸಿದ್ದು ನೋಡಿ ಅವರಿಗೆ ಶಾಕ್ ಆಗಿದೆಯಂತೆ. ಈ ಆರೋಪಗಳಿಗೆ ಕೃಷ್ಣ ಉತ್ತರಿಸಿದ್ದಾರೆ. ರಾಘವೇಂದ್ರ ನಾಯ್ಕ್…

Read More

ಬೆಂಗಳೂರಲ್ಲಿ ಕುಖ್ಯಾತ ಮನೆಗಳ್ಳ ಅರೆಸ್ಟ್​​: ತಲೆಮರೆಸಿಕೊಂಡವನ ಮೇಲಿದೆ 40ಕ್ಕೂ ಹೆಚ್ಚು ಕೇಸ್​! – Kannada News | Notorious house burglar arrested in Bengaluru; gold worth 42 lakh recovered

ಬೆಂಗಳೂರು/ಬೆಳಗಾವಿ, ಜನವರಿ 20: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಅಲಗೂರು ಗ್ರಾಮದಲ್ಲಿ ಮನೆ ಬಾಗಿಲು ಒಡೆದು ಚಿನ್ನಾಭರಣ ಕದ್ದಿದ್ದ ಪ್ರಕರಣ ಸಂಬಂಧ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿಯ ಅಂಚೆಪಾಳ್ಯದಲ್ಲಿ ಆರೋಪಿಯನ್ನು ಅರೆಸ್ಟ್​​ ಮಾಡಲಾಗಿದ್ದು, ಶ್ರೀಕಾಂತ್​ ಬಂಧಿತ ವ್ಯಕ್ತಿಯಾಗಿದ್ದಾನೆ. 2 ಪ್ರತ್ಯೇಕ ಪ್ರಕರಣಗಳ ಸಂಬಂಧ ಆರೋಪಿಯಿಂದ 42 ಲಕ್ಷ ಮೌಲ್ಯದ 348 ಗ್ರಾಂ ಚಿನ್ನಾಭರಣ ವಶಪಡಿಸಕೊಳ್ಳಲಾಗಿದೆ. ಮತ್ತೊಬ್ಬ ಆರೋಪಿ ಸಿದ್ದುಗಾಗಿ ಪೊಲೀಸರಿಂದ ಹುಡುಕಾಟ ಮುಂದುವರಿದಿದೆ. ಆರೋಪಿಗಳಾದ ಸಿದ್ದು ಮತ್ತು ಶ್ರೀಕಾಂತ್​​ ಸೇರಿ ಸುಮಾರು 248 ಗ್ರಾಂ. ತೂಕದ…

Read More

500 ರೂ. ಬೆಟ್ಟಿಂಗ್ ಕೇಸ್: ಗೃಹ ಸಚಿವ ಪರಮೇಶ್ವರ್​​​ಗೆ ಬಿಗ್ ರಿಲೀಫ್! – Kannada News | Karnataka High Court Stays On 500 Betting Case Against Home Minister G Parameshwar

ಬೆಂಗಳೂರು, (ಏಪ್ರಿಲ್ 23): ಗೃಹ ಸಚಿವ ಪರಮೇಶ್ವರ್ (G Parameshwar)  ವಿರುದ್ಧದ 500 ರೂಪಾಯಿ ಬೆಟ್ಟಿಂಗ್ ಪ್ರಕರಣಕ್ಕೆ (Rs 500 Betting Case) ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮಾಷೆಗಾಗಿ ಮಾತನಾಡಿದರೂ ಕೇಸ್ ಹಾಕಬಹುದೇ? ಉದ್ದೇಶಪೂರ್ವಕವಾಗಿ ಇಂತಹ ಹೇಳಿಕೆ ನೀಡಿದಂತೆ ಕಾಣುತ್ತಿಲ್ಲ. ತನಿಖೆಗೆ ಆದೇಶಿಸುವ ಮುನ್ನ ಪೊಲೀಸರಿಂದ ವಿವರಣೆ ಪಡೆಯಬೇಕಿತ್ತು ಎಂದು ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ. ಅಲ್ಲದೇ ಪ್ರಕರಣಕ್ಕೆ ತಡೆ ನೀಡಿ ವಿಚಾರಣೆಯನ್ನು ಮುಂದೂಡಿದೆ. ಇದರಿಂದ ಗೃಹ ಸಚಿವ ಪರಮೇಶ್ವರ್…

Read More