ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ

ಮಲಯಾಳಂ ಸ್ಟಾರ್ ನಟ ಮೋಹನ್​​ಲಾಲ್ (Mohanlal) ನಟಿಸಿ, ನಂದ ಕಿಶೋರ್ ನಿರ್ದೇಶನ ಮಾಡಿರುವ ‘ವೃಷಭ’ ಸಿನಿಮಾದ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು. ಕಾರ್ಯಕ್ರಮದ ಅತಿಥಿಯಾಗಿ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ ಅವರು, ತಾವು ಮುಂಬೈಗೆ, ಮಾಜಿ ಸಿಎಂ ಮಗಳ ಮದುವೆಗೆ ಹೋಗಿದ್ದಾಗ ಅಲ್ಲಿ ಕನ್ನಡ ಚಿತ್ರರಂಗದ ಬಗ್ಗೆ ನಡೆದ ಚರ್ಚೆಯ ಬಗ್ಗೆ ಹೇಳಿದರು. ಬಾಲಿವುಡ್​ನ ಕೆಲವರು ನನ್ನೊಂದಿಗೆ ಅಂದು ಮಾತನಾಡಿದರು, ‘ಬಾಲಿವುಡ್ ಬಿದ್ದು ಹೋಗಿದೆ, ಆದರೆ ಸ್ಯಾಂಡಲ್​​ವುಡ್ ಬೆಳೆದು ನಿಂತಿದೆ’…

Read More

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ, ವಿಡಿಯೋ ಇಲ್ಲಿದೆ – Kannada News | Shivalinga Found during Cleaning Oldest Kalyani at devanahalli

ದೇವನಹಳ್ಳಿ, (ಡಿಸೆಂಬರ್ 21): ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ (Bengaluru Rural)   ಜಿಲ್ಲೆ ದೇವನಹಳ್ಳಿ  (Devanahalli) ಪಟ್ಟಣದ ಪುಟ್ಟಪನಗುಡಿ ಬೀದಿಯಲ್ಲಿರುವ ಪುರಾತನ ಕಾಲದ ಕಲ್ಯಾಣಿಯ ಆಳದಲ್ಲಿ ಶಿವಲಿಂಗ ಪತ್ತೆಯಾಗಿದೆ. ಸ್ಥಳೀಯರು ಸೇರಿಕೊಂಡು ಕಲ್ಯಾಣಿಯಲ್ಲಿ ತುಂಬಿಕೊಂಡಿದ್ದ ಹೂಳು ತೆಗೆದು ಸ್ವಚ್ಚತೆ ಮಾಡುತ್ತಿದ್ದು, ನೀರು ಖಾಲಿಯಾಗುತ್ತಿದ್ದಂತೆ ಕಲ್ಯಾಣಿ ಮಧ್ಯ ಭಾಗದಲ್ಲಿ ಶಿವಲಿಂಗ ಕಂಡುಬಂದಿದೆ. ಶಿವಲಿಂಗ ಕಣ್ಣಿಗೆ ಬೀಳುತ್ತಿದ್ದಂತೆಯೇ ಸ್ಥಳಿಯರು ಅಚ್ಚರಿಗೊಂಡು ಪೂಜೆ ಸಲ್ಲಿಸಿದರು. Source link

Read More

Vastu Tips for Money: ಪರ್ಸ್‌ನಲ್ಲಿ ಈ 4 ವಸ್ತುಗಳಿದ್ದರೆ ಜೀವನದಲ್ಲಿ ಹಣಕ್ಕೆಂದು ಕೊರತೆಯಾಗದು! – Kannada News | Vastu Tips for Money: Keep These 4 Items in Your Wallet to Attract Wealth

ಎಷ್ಟೇ ಕಷ್ಟ ಪಟ್ಟು ದುಡಿದರೂ, ಹಣ ಕೈಯಲ್ಲಿ ಉಳಿಯುವುದೇ ಇಲ್ಲ, ಜೊತೆಗೆ ಸಾಲವೂ ಹೆಚ್ಚಾಗುತ್ತಾ ಹೋಗುತ್ತಿದೆ ಎಂಬ ಸಮಸ್ಯೆಯನ್ನು ನೀವೂ ಕೂಡ ಅನುಭವಿಸುತ್ತಿದ್ದೀರಾ? ಈ ಸಮಸ್ಯೆಯಿಂದ ಮುಕ್ತಿ ಪಡೆಯಲು ವಾಸ್ತು ಸಲಹೆ ಅನುಸರಿಸುವುದು ಅಗತ್ಯ. ಕೆಲವು ಸರಳ ಪರಿಹಾರಗಳು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುತ್ತದೆ ಮತ್ತು ನಿಮ್ಮ ಜೀವನದಲ್ಲಿ ಪ್ರಗತಿಗೆ ಅನೇಕ ಅವಕಾಶಗಳನ್ನು ತರುತ್ತದೆ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಈ ನಾಲ್ಕು ವಸ್ತುಗಳನ್ನು ನಿಮ್ಮ ಪರ್ಸ್​ನಲ್ಲಿ ಇಟ್ಟುವುದರಿಂದ ನೀವು ಆರ್ಥಿಕ ಸಮಸ್ಯೆಯಿಂದ ಹೊರಬರಬಹುದಾಗಿದೆ. ಅಕ್ಕಿ ಕಾಳು:…

Read More

IND-W vs SL-W: ಲಂಕಾ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾ; ಪ್ಲೇಯಿಂಗ್ 11 ಹೀಗಿದೆ – Kannada News | India Women vs Sri Lanka T20 Series Begins: World Cup Prep, Toss Update

ಭಾರತ ಹಾಗೂ ಶ್ರೀಲಂಕಾ ಮಹಿಳಾ ತಂಡಗಳು ನಡುವಿನ ಟಿ20 ಸರಣಿ ಇಂದಿನಿಂದ ಆರಂಭವಾಗಿದೆ. ಏಕದಿನ ವಿಶ್ವಕಪ್ ಪ್ರಶಸ್ತಿ ಗೆದ್ದ ನಂತರ ಭಾರತೀಯ ಮಹಿಳಾ ತಂಡ ಮೈದಾನಕ್ಕಿಳಿಯುತ್ತಿರುವುದು ಇದೇ ಮೊದಲು. ಹೀಗಾಗಿ ತಂಡದ ಪ್ರದರ್ಶನ ಹೇಗಿರಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾದು ಕುಳಿತಿದ್ದಾರೆ. ಉಭಯ ತಂಡಗಳ ನಡುವಿನ ಈ ಮೊದಲ ಪಂದ್ಯ ವಿಶಾಖಪಟ್ಟಣಂನಲ್ಲಿರುವ ACA-VDCA ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದೊಂದಿಗೆ ಭಾರತೀಯ ಮಹಿಳಾ ತಂಡವು ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್‌ಗೆ ತನ್ನ ಔಪಚಾರಿಕವಾಗಿ ಸಿದ್ಧತೆಗಳನ್ನು…

Read More

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್

ಬಿಗ್​​ಬಾಸ್ (Bigg Boss) ಮನೆಯಲ್ಲಿ ಭಾನುವಾರದ ಎಪಿಸೋಡ್ ಫನ್ ಎಪಿಸೋಡ್ ಆಗಿರುತ್ತದೆ. ಸುದೀಪ್ ಅವರು ಸ್ಪರ್ಧಿಗಳನ್ನು ನಗಿಸುವ ಜೊತೆಗೆ ತಾವೂ ನಕ್ಕು, ಪ್ರೇಕ್ಷಕರನ್ನೂ ನಗಿಸಿ ಕೊನೆಗೆ ಒಬ್ಬರನ್ನೋ ಅಥವಾ ಇಬ್ಬರನ್ನೋ ಮನೆಯಿಂದ ಹೊರಗೆ ಕರೆದುಕೊಂಡು ಹೋಗುತ್ತಾರೆ. ಇದೀಗ ಮತ್ತೊಂದು ಭಾನುವಾರದ ಎಪಿಸೋಡ್ ಬಂದಿದೆ. ಸುದೀಪ್, ಸ್ಪರ್ಧಿಗಳೊಡನೆ ತುಸು ಫನ್ ಮಾಡಿದ್ದಾರೆ. ಗಿಲ್ಲಿ ಹಾಗೂ ರಜತ್ ಇಬ್ಬರಿಗೂ ಕಣ್ಣಿಗೆ ಬಟ್ಟೆ ಕಟ್ಟಿದ್ದಾರೆ. ಅವರು ಮಾಡುವ ಕಾಮಿಡಿಗೆ ಸುದೀಪ್ ಸೇರಿ, ಇಡೀ ಮನೆ ಮಂದಿಯೇ ನಕ್ಕಿದ್ದಾರೆ. ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

‘45’ vs ‘ಮಾರ್ಕ್’: ಯಾವ ಸಿನಿಮಾ ಮೊದಲು ಬಿಡುಗಡೆ? – Kannada News | Sudeep’s Mark and Shiva Rajkumar’s 45 movie advance booking open

ಡಿಸೆಂಬರ್ ತಿಂಗಳಲ್ಲಿ ದೊಡ್ಡ ಸಿನಿಮಾಗಳು ಬಿಡುಗಡೆ ಆಗುತ್ತವೆ. ಡಿಸೆಂಬರ್ ಮತ್ತು ಜನವರಿ ಸ್ಟಾರ್ ನಟರ ಸಿನಿಮಾಗಳ ಬಿಡುಗಡೆ ಆಗಿಯೇ ಆಗುತ್ತವೆ. ಈ ಡಿಸೆಂಬರ್ ಅಂತೂ ಕನ್ನಡ ಸಿನಿಮಾ ಪ್ರೇಮಿಗಳಿಗೆ ಹಬ್ಬವೇ ಸರಿ. ಡಿಸೆಂಬರ್ 11 ರಂದು ದರ್ಶನ್ (Darshan) ನಟನೆಯ ‘ಡೆವಿಲ್’ ಸಿನಿಮಾ ಬಿಡುಗಡೆ ಆಗಿದೆ. ಅದಾದ ಬಳಿಕ ಇನ್ನೂ ಎರಡು ದೊಡ್ಡ ಸಿನಿಮಾಗಳು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಡಿಸೆಂಬರ್ 25 ರಂದು ಸುದೀಪ್ ನಟನೆಯ ‘ಮಾರ್ಕ್’ ಮತ್ತು ಅದೇ ದಿನದಂದು ಶಿವರಾಜ್ ಕುಮಾರ್, ಉಪೇಂದ್ರ…

Read More

NLC Apprenticeship 2025: NLCಯಲ್ಲಿ ಅಪ್ರೆಂಟಿಸ್​ಗಳ ನೇಮಕಾತಿ, ಬಿ.ಟೆಕ್ ಮತ್ತು ಡಿಪ್ಲೊಮಾ ಆದವರು ಅರ್ಹರು! – Kannada News | NLC Apprenticeship 2025: 575 Engineering and Diploma Vacancies – Apply Now!

ಅಪ್ರೆಂಟಿಸ್‌ಶಿಪ್‌ಗಳನ್ನು ಹುಡುಕುತ್ತಿರುವ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಅರ್ಜಿದಾರರಿಗೆ ಗುಡ್​ ನ್ಯೂಸ್​ ಇಲ್ಲಿದೆ. ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ (NLC) ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 2 ರೊಳಗೆ NLC ಯ ಅಧಿಕೃತ ವೆಬ್‌ಸೈಟ್ nlcindia.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಗಳ ಹಾರ್ಡ್ ಪ್ರತಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜನವರಿ 9 ಎಂದು ನಿಗದಿಪಡಿಸಲಾಗಿದೆ. ಕಂಪನಿಯು ಒಟ್ಟು 575 ಅಪ್ರೆಂಟಿಸ್ ಹುದ್ದೆಗಳನ್ನು ಪ್ರಕಟಿಸಿದೆ. ಇದರಲ್ಲಿ ವಿವಿಧ ಪದವೀಧರ ಮತ್ತು…

Read More

‘ಮಾರ್ಕ್’ ವಿರುದ್ಧ ನೆಗೆಟಿವ್ ಪ್ರಚಾರ: ಹಾಕಿರುವ ಸವಾಲು ಏನು? – Kannada News | Darshan Fans negative campaign against Sudeep’s Mark movie

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಸಿನಿಮಾ ಡಿಸೆಂಬರ್ 25ರಂದು ತೆರೆಗೆ ಬರಲಿದೆ. ಆದರೆ ‘ಮಾರ್ಕ್’ ಸಿನಿಮಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನೆಗೆಟಿವ್ ಪ್ರಚಾರ ಮಾಡಲಾಗುತ್ತಿದೆ. ‘ಮಾರ್ಕ್’ ಸಿನಿಮಾ ಅನ್ನು ಸೋಲಿಸಿಯೇ ಸಿದ್ಧ ಎಂದು ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡಿರುವ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನಿನ್ನೆ ಹುಬ್ಬಳ್ಳಿಯಲ್ಲಿ ಸುದೀಪ್ ಆಡಿರುವ ಎಚ್ಚರಿಕೆಯ ಮಾತುಗಳು, ಈ ಉಪದ್ರವಿಗಳಿಗೆ ಇನ್ನಷ್ಟು ಉತ್ಸಾಹ ತುಂಬಿದಂತಿದೆ. ದರ್ಶನ್ ಮತ್ತು ಸುದೀಪ್ ಅಭಿಮಾನಿಗಳು…

Read More

ದೇವರ ಹಾಡು ಹಾಡಿದ್ದಕ್ಕೆ ಕ್ರುದ್ಧಗೊಂಡ ಶಾಲಾ ಸಹ-ಮಾಲೀಕ; ಬಂಗಾಳಿ ಗಾಯಕಿ ಮೇಲೆ ಹಲ್ಲೆಗೆ ಯತ್ನ? – Kannada News | Bengali singer Lagnajita Chakraborty allegedly abused for singing Hindu religious song

ಕೋಲ್ಕತಾ, ಡಿಸೆಂಬರ್ 21: ಬಂಗಾಳಿ ಸಿನಿಮಾವೊಂದರ ಭಕ್ತಿ ಗೀತೆಯನ್ನು ಹಾಡಿದ್ದಕ್ಕೆ ಗಾಯಕಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಪೂರ್ಬ ಮೇದಿನಿಪುರ್​ನ ಭಾಗಬನ್​ಪುರ್ ಎಂಬಲ್ಲಿನ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಖ್ಯಾತ ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರಬರ್ತಿ (Lagnajita Chakraborty) ಎಂಬಾಕೆಯನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ ಆರೋಪ ಹೊತ್ತು ಬಂಧಿತರಾಗಿರುವ ವ್ಯಕ್ತಿಯು ಆ ಶಾಲೆಯ ಒಬ್ಬ ಸಹ-ಮಾಲೀಕ ಎನ್ನಲಾಗಿದೆ. ಭಾಗಬನ್​ಪುರ್​ನಲ್ಲಿರುವ ಸೌತ್ ಪಾಯಿಂಟ್ ಪಬ್ಲಿಕ್ ಸ್ಕೂಲ್​ನಲ್ಲಿ ಶನಿವಾರ ಸಂಜೆ…

Read More

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್ – Kannada News | Digital detox: A Karnataka village switches off TVs, mobiles every evening In halaga Belagavi District

ಬೆಳಗಾವಿ, (ಡಿಸೆಂಬರ್ 21): ಇಂದಿನ ಬದಲಾಗುತ್ತಿರುವ ಡಿಜಿಟಲ್ (Digital) ಯುಗದಲ್ಲಿ ಮೊಬೈಲ್ (Mobile), ಟಿವಿ (Tv), ಓಟಿಟಿ (Ott), ವೆಬ್‌ಸೀರಿಸ್‌ಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ತಂತ್ರಜ್ಞಾನ ಅವಲಂಬನೆ ಹೆಚ್ಚಾದಂತೆ ಮಕ್ಕಳ ಬಾಲ್ಯದ ಆಟಗಳು, ಕುಟುಂಬದ ಒಡನಾಟ, ಸಂಸ್ಕೃತಿ ಮತ್ತು ಸಾಮಾಜಿಕ ಮೌಲ್ಯಗಳು ನಿಧಾನವಾಗಿ ಮರೆಯಾಗುತ್ತಿವೆ. ಮಕ್ಕಳು ಮೊಬೈಲ್‌ಗಳಲ್ಲೇ ಮುಳುಗಿದರೆ, ವಯಸ್ಕರು ಕೂಡಾ ಟಿವಿ, ವಿಡಿಯೋ ಗೇಮ್ಸ್, ಓಟಿಟಿ, ಸಾಮಾಜಿಕ ಜಾಲತಾಣಗಳಲ್ಲಿ ಸಮಯ ಕಳೆಯುತ್ತಿದ್ದಾರೆ. ಇದರ ಪರಿಣಾಮವಾಗಿ ನಮ್ಮ ಆಚಾರ-ವಿಚಾರ, ಸಂಸ್ಕೃತಿಯೇ ಪತನದ ಅಂಚಿಗೆ…

Read More