Headlines

ಡಾಲರ್ ಎದುರು ರುಪಾಯಿ ಮೌಲ್ಯ 91.70ಕ್ಕೆ ಕುಸಿತ; ಇದೇ ಟ್ರೆಂಡ್ ಇದ್ದರೆ 93ಕ್ಕೆ ಇಳಿಯಬಹುದು ಎಂದ ತಜ್ಞರು – Kannada News | Rupee fell to new low of 91.70 against Dollar on Jan 21st

ನವದೆಹಲಿ, ಜನವರಿ 21: ಭಾರತದ ರುಪಾಯಿ ಕರೆನ್ಸಿಯ ದುರ್ಬಲ ಪ್ರದರ್ಶನ (Dollar vs Rupee) ಮುಂದುವರಿದಿದೆ. ಬೇರೆ ಬೇರೆ ಕಾರಣಗಳಿಗೆ ಡಾಲರ್ ಎದುರು ರುಪಾಯಿ ಮೌಲ್ಯ ಕುಸಿತ ಮುಂದುವರಿದಿದೆ. ನಿನ್ನೆ 90.98 ಇದ್ದ ರುಪಾಯಿ ಮೌಲ್ಯ ಇವತ್ತು 91 ದಾಟಿ ಹೋಗಿದೆ. ಬುಧವಾರ ಒಂದು ಹಂತದಲ್ಲಿ 76 ಪೈಸೆ ಕುಸಿತಗೊಂಡು 91.74ಕ್ಕೆ ಹೋಗಿದ್ದ ರುಪಾಯಿ, ಅಂತಿಮವಾಗಿ 91.70ಗೆ ನಿಂತಿದೆ. ಇದು ಡಾಲರ್ ಎದುರು ರುಪಾಯಿಯ ಸಾರ್ವಕಾಲಿಕ ಕನಿಷ್ಠ ಮೌಲ್ಯ ಎನಿಸಿದೆ. ಡಾಲರ್ ಎದುರು ರುಪಾಯಿ ದುರ್ಬಲ ಪ್ರದರ್ಶನಕ್ಕೆ…

Read More

ಯಶ್ ಮಾಡಿದ ಸಹಾಯ ನೆನದ ಟೊವಿನೋ ಥಾಮಸ್

ಟೊವಿನೋ ಥಾಮಸ್ ಅವರು ‘ಪಳ್ಳಿ ಚಟ್ಟಂಬಿ’ ಹೆಸರಿನ ಸಿನಿಮಾ ಮಾಡಿದ್ದಾರೆ. ಈ ಚಿತ್ರದ ಪ್ರಚಾರಕ್ಕಾಗಿ ತಂಡ ಬೆಂಗಳೂರಿಗೆ ಬಂದಿತ್ತು. ಈ ವೇಳೆ ಟಿವಿ9 ಕನ್ನಡದ ಜೊತೆ ಮಾತನಾಡಿದರು. ಆ ಸಂದರ್ಭದಲ್ಲಿ ಅವರು ಹಲವು ವಿಷಯಗಳಿಗೆ ಸ್ಪಷ್ಟನೆ ನೀಡಿದ್ದಾರೆ. ‘ಟಾಕ್ಸಿಕ್’ ಹಾಗೂ ‘ಡ್ರ್ಯಾಗನ್’ ಸಿನಿಮಾದ ಭಾಗವಾಗುತ್ತಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಯಶ್ ಮಾಡಿದ ಸಹಾಯ ನೆನೆದಿದ್ದಾರೆ. ‘ಮಿನ್ನಲ್ ಮುರಳಿ’ ಸಿನಿಮಾದ ಟೀಸರ್​​ನ ಯಶ್ ರಿಲೀಸ್ ಮಾಡಿದ್ದರು. ಕೋರಿಕೆ ಇಟ್ಟ ತಕ್ಷಣ ಅವರು ಒಪ್ಪಿಕೊಂಡಿದ್ದರು ಎಂದಿದ್ದರು ಟೊವಿನೋ. ಇನ್ನಷ್ಟು…

Read More

ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!

ಜೈಪುರ, ಏಪ್ರಿಲ್ 4: ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಯುವಕನೊಬ್ಬ ಅಪಾಯಕಾರಿ ಸಾಹಸ ಮಾಡಿದ್ದಾನೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಲು ಯುವಕನೊಬ್ಬ ಪೆಟ್ರೋಲ್ ಪಂಪ್‌ನಲ್ಲಿ ತನ್ನ ಸ್ಕಾರ್ಪಿಯೋಗೆ ಡೀಸೆಲ್ ತುಂಬಿಸಿದ ನಂತರ ಡೀಸೆಲ್​ನಿಂದಲೇ ತನ್ನ ಗಾಡಿಯನ್ನು ತೊಳೆದಿರುವ ಘಟನೆ ನಡೆದಿದೆ. ಈ ವಿಡಿಯೋ ವೈರಲ್ ಆಗಿದ್ದು, ಈ ಕೃತ್ಯ ಎಸಗಿದ ಆತನನ್ನು ಬಂಧಿಸಲು ಒತ್ತಾಯಿಸಲಾಗಿತ್ತು. ಆತನನ್ನು ಪೊಲೀಸರು ಬಂಧಿಸಿದ್ದು, ವಿಡಿಯೋ ಮಾಡಿದವನನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More

Sarvam AI: ಗೂಗಲ್ ಜೆಮಿನಿ, ಚಾಟ್‌ಜಿಪಿಟಿ ಹಿಂದಿಕ್ಕಿದ ಬೆಂಗಳೂರಿನ ‘ಸರ್ವಂ AI’ನ ಸಹ ಸಂಸ್ಥಾಪಕ ಪ್ರತ್ಯೂಷ್ ಕುಮಾರ್ ಯಾರು? – Kannada News | India’s Sarvam AI Challenges Global Giants: Pratyush Kumar Leads Bengaluru’s AI Innovation

ಡಾ. ಪ್ರತ್ಯೂಷ್ ಕುಮಾರ್Image Credit source: Indian Express ನವದೆಹಲಿ, ಫೆಬ್ರವರಿ 19: ಭಾರತ ನಿಧಾನವಾಗಿ ಕೃತಕ ಬುದ್ಧಿಮತ್ತೆ(AI)ಯ ಜಗತ್ತಿನಲ್ಲಿ ತನ್ನ ಛಾಪನ್ನು ಮೂಡಿಸುತ್ತಿದೆ. ಹೆಚ್ಚಾಗಿ ಅಮೆರಿಕ ಮತ್ತು ಚೀನಾದವರು ಪ್ರಾಬಲ್ಯ ಹೊಂದಿದ್ದಾರೆ. ಬೆಂಗಳೂರು ಮೂಲದ ಸ್ಟಾರ್ಟ್ಅಪ್ ‘ ಸರ್ವಂ AI’ ಈ ಕ್ಷೇತ್ರದಲ್ಲಿ ಒಂದು ಮಾರ್ಗದರ್ಶಕನಾಗಿ ಹೊರಹೊಮ್ಮುತ್ತಿದೆ.ಇದು ಭಾರತದೊಳಗೆ ಮೂಲಭೂತ AI ಮಾದರಿಗಳನ್ನು ಅಭಿವೃದ್ಧಿಪಡಿಸುತ್ತಿದೆ. 2023ರಲ್ಲಿ ಆರಂಭವಾದ ಸರ್ವಂ ಎಐ ಎನ್ನುವ ಕಂಪನಿ, ಇವತ್ತು ಗೂಗಲ್ ಜೆಮಿನಿ ಮತ್ತು ಚಾಟ್ ಜಿಪಿಟಿಯಂತಹ ದೈತ್ಯ ಎಐ ಮಾಡೆಲ್‌ಗಳನ್ನು…

Read More

FIFA World Cup 2026: ಯಾರಿಗೆ ಸಿಗಲಿದೆ ಗೋಲ್ಡನ್ ಬೂಟ್? – Kannada News | FIFA World Cup 2026 Golden Boot Contenders

FIFA World Cup 2026: ಫಿಫಾ ವಿಶ್ವಕಪ್ ಮುಕ್ತಾಯದ ಹಂತಕ್ಕೆ ತಲುಪಿದೆ. ಇನ್ನುಳಿದಿರುವುದು ಕೇವಲ 2 ಪಂದ್ಯಗಳು ಮಾತ್ರ. ಈ ಪಂದ್ಯಗಳ ಮೂಲಕ ಈ ಬಾರಿಯ ಗೋಲ್ಡನ್ ಬೂಟ್ ಯಾರಿಗೆ ಸಿಗಲಿದೆ ಎಂಬುದು ನಿರ್ಧಾರವಾಗಲಿದೆ. ಸದ್ಯ ಈ ಪ್ರಶಸ್ತಿಗಾಗಿ ಐವರು ಆಟಗಾರರ ನಡುವೆ ಪೈಪೋಟಿಯಿದ್ದು, ಇವರಲ್ಲಿ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿ ಮತ್ತು ಫ್ರಾನ್ಸ್‌ನ ಕಿಲಿಯನ್ ಎಂಬಾಪೆ ಮುಂಚೂಣಿಯಲ್ಲಿದ್ದಾರೆ. ಏನಿದು ಗೋಲ್ಡನ್ ಬೂಟ್? ಗೋಲ್ಡನ್ ಬೂಟ್ ಎಂಬುದು ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಅತ್ಯಧಿಕ ಗೋಲುಗಳನ್ನು ಗಳಿಸಿದ ಆಟಗಾರನಿಗೆ ನೀಡಲಾಗುವ ಅತ್ಯುನ್ನತ…

Read More

ಬರಿದಾದ ಮೂರು ರಾಜ್ಯಗಳ ಜೀವನಾಡಿ: ಹೊಸ ಕ್ರಸ್ಟ್​​ಗೇಟ್​​ಗಳನ್ನು ಕಂಡ ತುಂಗಭದ್ರಾ ಜಲಾಶಯವೀಗ ಭಣಭಣ – Kannada News | Water Crisis Looms: Tungabhadra Dam Storage Drops to Just 9 TMC After Weak Monsoon

ಕೊಪ್ಪಳ, ಜೂನ್​​ 26: ಮೂರು ರಾಜ್ಯಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್​​ ಗೇಟ್​​ಗಳನ್ನು ನಿನ್ನೆಯಷ್ಟೇ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಸೇರಿ ಲೋಕಾರ್ಪಣೆ ಗೊಳಿಸಿದ್ದರು. ಈ ವಿಚಾರ ಇದೇ ಡ್ಯಾಂನ ನೀರು ನಂಬಿಕೊಂಡಿದ್ದ ಲಕ್ಷಾಂತರ ಮಂದಿಯ ಸಂತಸಕ್ಕೆ ಕಾರಣವಾಗಿತ್ತು. ಆದರೆ ಈ ಸಂತಸದ ನಡುವೆಯೇ ಆತಂಕ ಪಡಬೇಕಾದ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬರೋಬ್ಬರಿ 41 ಟಿಎಂಸಿ ನೀರು ಜಲಾಶಯದಲ್ಲಿ ಕಡಿಮೆಯಾಗಿರೋದು, ಮುಂದೇನೆಂಬ ಪ್ರಶ್ನೆ ಹುಟ್ಟುಹಾಕಿದೆ. ಕಳೆದ ವರ್ಷ ಇದೇ ದಿನದಂದು ಜಲಾಶಯದಲ್ಲಿ 50 ಟಿಎಂಸಿ…

Read More

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ: ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಎಸ್ಕೇಪ್​​ – Kannada News | Ambulance Driver Jalil Baba Absconds Amidst Drug Trafficking Probe

ಮಂಗಳೂರು, ಜುಲೈ 26: ಮಂಗಳೂರಿನಲ್ಲಿ ಸಮಾಜ ಸೇವೆ ಮಾಡುವುದಾಗಿ ಬಿಂಬಿಸಿಕೊಂಡಿದ್ದ ವ್ಯಕ್ತಿಯೋವರ್ವ ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ ಮಾಡುತ್ತಿದ್ದ ವಿಚಾರ ಬಹಿರಂಗಗೊಂಡಿದೆ. ಜಲೀಲ್ ಬಾಬಾ ಎಂಬಾತ ಆರೋಪಿಯಾಗಿದ್ದು, ಈತ ತನ್ನ ಆ್ಯಂಬುಲೆನ್ಸ್ ಅನ್ನೇ ಡ್ರಗ್ ಪೂರೈಕೆಯ ಅಡ್ಡೆ ಮಾಡಿಕೊಂಡಿದ್ದ ಎಂಬುದು ಗೊತ್ತಾಗಿದೆ. ಜೂನ್ 25ರಂದು ಮಂಗಳೂರಿನಲ್ಲಿ ಅಣ್ಣಪ್ಪ ಸ್ವಾಮಿ ಆಲಿಯಾಸ್ ಮನು ಎಂಬಾತನನ್ನು ಎಂಡಿಎಂಎ ಸಹಿತ ಬಂಧಿಸಲಾಗಿತ್ತು. ಈ ವೇಳೆ ಪೊಲೀಸರಿಗೆ ಬಾಗಲಕೋಟೆಯ ಡ್ರಗ್​​ ಲಿಂಕ್​​ ಬಗ್ಗೆ ಮಾಹಿತಿ ದೊರೆತಿತ್ತು. ಹೀಗಾಗಿ ಜುಲೈ 15ರಂದು ಬಾಗಲಕೋಟೆಯ ಲಾಡ್ಜ್ ಮೇಲೆ…

Read More

Office Desk Vastu: ವೃತ್ತಿಜೀವನದ ಯಶಸ್ಸಿಗೆ ಆಫೀಸ್ ಡೆಸ್ಕ್ ಮೇಲೆ ಈ ವಸ್ತುಗಳನ್ನಿಡಿ – Kannada News | Office Desk Vastu: Boost Career Growth and Positive Energy at Your Workplace

ವೃತ್ತಿಜೀವನದ ಯಶಸ್ಸಿಗೆ ವಾಸ್ತುImage Credit source: Pinterest ಮನೆ ನಿರ್ಮಾಣದಲ್ಲಿ ವಾಸ್ತು ಶಾಸ್ತ್ರ ಎಷ್ಟು ಮುಖ್ಯವೋ ಹಾಗೆಯೇ ನಿಮ್ಮ ಕೆಲಸದ ಸ್ಥಳಗಳಲ್ಲಿಯೂ ಕೂಡ ವಾಸ್ತು ಅಷ್ಟೇ ಮುಖ್ಯ. ವಾಸ್ತು ಶಾಸ್ತ್ರದ ಪ್ರಕಾರ, ನಾವು ಕೆಲಸ ಮಾಡುವ ಸ್ಥಳವು ನಮ್ಮ ಏಳಿಗೆಯ ಮೇಲೆ ನೇರ ಪರಿಣಾಮ ಬೀರುತ್ತದೆ. ಆದ್ದರಿಂದ ಆಫೀಸ್ ಡೆಸ್ಕ್ ಮೇಲೆ ಈ ಕೆಲವು ವಸ್ತುಗಳನ್ನು ಇರಿಸುವುದರಿಂದ ಧನಾತ್ಮಕ ಶಕ್ತಿ ಹೆಚ್ಚುತ್ತದೆ ಎಂದು ತಜ್ಞರು ಸಲಹೆ ನೀಡುತ್ತಾರೆ. ಗಣೇಶ ಅಥವಾ ಲಕ್ಷ್ಮಿಯ ಸಣ್ಣ ವಿಗ್ರಹ: ಕೆಲಸದ ಸ್ಥಳದಲ್ಲಿ…

Read More

ಡಿಕೆ ಶಿವಕುಮಾರ್ ಜತೆ 14 ಮಂದಿ ಪ್ರಮಾಣವಚನ ಸಾಧ್ಯತೆ: ಸಂಭಾವ್ಯ ಸಚಿವರ ಫೈನಲ್ ಲಿಸ್ಟ್ ಲಭ್ಯ – Kannada News

ಬೆಂಗಳೂರಿನಲ್ಲಿ ರಾರಾಜಿಸುತ್ತಿರುವ ಡಿಕೆ ಶಿವಕುಮಾರ್ ಫ್ಲೆಕ್ಸ್Image Credit source: tv9 ಬೆಂಗಳೂರು, ಜೂನ್ 3: ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಇಂದು ಅಧಿಕಾರ ವಹಿಸಿಕೊಳ್ಳುತ್ತಿದ್ದು, ಅವರ ಸಂಪುಟ ಸೇರಲಿರುವ ಸಂಭಾವ್ಯ ಸಚಿವರ ಕೊನೆ ಹಂತದ ಫೈನಲ್ ಲಿಸ್ಟ್ ‘ಟಿವಿ9’ಗೆ ಲಭ್ಯವಾಗಿದೆ. ಇಂದು ಮುಖ್ಯಮಂತ್ರಿಗಳ ಜೊತೆಗೆ ಒಟ್ಟು 14 ಮಂದಿ ಶಾಸಕರು ಸಚಿವರಾಗಿ ಪದಗ್ರಹಣ ಮಾಡುವ ಸಾಧ್ಯತೆಯಿದೆ. ದೆಹಲಿಯಲ್ಲಿ ನಡೆದ ಹಲವು ದಿನಗಳ ಮ್ಯಾರಥಾನ್ ಸಭೆಗಳ ಬಳಿಕ ಹೈಕಮಾಂಡ್ ಈ ಪಟ್ಟಿಯನ್ನು ಸಿದ್ಧಪಡಿಸಿದ್ದು, ಕೆಲವೇ…

Read More

Wisden 2026: ಪ್ರತಿಷ್ಠಿತ ‘ವಿಸ್ಡನ್’ ಪಟ್ಟಿಯಲ್ಲಿ ಭಾರತೀಯರ ಪಾರುಪತ್ಯ – Kannada News | Wisden 2026: The Year of Indian Cricket’s Global Hegemony

ಕ್ರಿಕೆಟ್ ಲೋಕದ ಅತ್ಯಂತ ಪ್ರತಿಷ್ಠಿತ ಮತ್ತು ಅತ್ಯುನ್ನತ ಗೌರವಗಳಲ್ಲಿ ಒಂದಾದ ‘ವಿಸ್ಡನ್ ಕ್ರಿಕೆಟರ್ಸ್ ಆಫ್ ದಿ ಇಯರ್’ (Wisden Cricketers of the Year) 2026ರ ಸಾಲಿನ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರತಿ ವರ್ಷ ಇಂಗ್ಲೆಂಡ್‌ನ ಬೇಸಿಗೆಯ ಸೀಸನ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಐವರು ಆಟಗಾರರನ್ನು ಗುರುತಿಸುವ ಈ ಗೌರವದಲ್ಲಿ, ಈ ಬಾರಿ ಭಾರತೀಯ ಆಟಗಾರರು ಅಭೂತಪೂರ್ವ ಪ್ರಾಬಲ್ಯ ಮೆರೆದಿರುವುದು ವಿಶೇಷ. ಈ ಮೂಲಕ ಇದೇ ಮೊದಲ ಬಾರಿಗೆ ಭಾರತದ ನಾಲ್ವರು ಆಟಗಾರರು ಜೊತೆಯಾಗಿ  ‘ವಿಸ್ಡನ್ ಕ್ರಿಕೆಟರ್ಸ್ ಆಫ್…

Read More