Headlines

Video: ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಬೈಕ್ ಸ್ಟಾರ್ಟ್ ಆಗದೆ ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಖದೀಮ!

ವೆಣ್ಣಪ್ಪುವಾ (ಶ್ರೀಲಂಕಾ): ವೆಣ್ಣಪ್ಪುವಾದ ತಂಬರವಿಲ ಪ್ರದೇಶದಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಯುವತಿಯನ್ನು ತಡೆದು, ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ ಘಟನೆಯೊಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ಯುವತಿಯ ಹಿಂದಿನಿಂದಲೇ ಮತ್ತೊಂದು ಬೈಕ್‌ನಲ್ಲಿ ಬಂದ ದುಷ್ಕರ್ಮಿ ಆಕೆಯ ಸರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾನೆ. ಈ ವೇಳೆ ಯುವತಿಯ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದೆ. ಬಿದ್ದ ಅವಕಾಶವನ್ನು ಬಳಸಿಕೊಂಡ ಆರೋಪಿಯು ಯುವತಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬಲವಂತವಾಗಿ…

Read More

ಸಾಮೂಹಿಕ ಅತ್ಯಾಚಾರ ಪ್ರಕರಣ ತನಿಖೆ ವೇಳೆ ಬೆಚ್ಚಿಬಿದ್ದ ಖಾಕಿ: ವಿದ್ಯಾರ್ಥಿನಿಯರನ್ನೇ ಗುರಿಯಾಗಿಸಿಕೊಂಡಿದ್ದ ಮಾದಕ ಜಾಲ ಬಯಲು – Kannada News | Bengaluru: Drug, Assault and Blackmail Racket Targeting College Girls Busted

ಸಾಮೂಹಿಕ ಅತ್ಯಾಚಾರ ಕೇಸ್​​ ತನಿಖೆ ವೇಳೆ ಪೊಲೀಸರೇ ಶಾಕ್​​ ಬೆಂಗಳೂರು, ಫೆಬ್ರವರಿ 27: ಕಾಲೇಜು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣದ ತನಿಖೆ ವೇಳೆ ಬೆಚ್ಚಿಬೀಳಿಸುವ ಸಂಗತಿಗಳು ಬಯಲಾಗಿವೆ. ಯುವತಿಯರನ್ನು ಮಾದಕ ದ್ರವ್ಯಗಳ ಬಲೆಗೆ ಸಿಲುಕಿಸಿ, ನಂತರ ಅತ್ಯಾಚಾರ ಎಸಗಿ, ವಿಡಿಯೋ ಮಾಡಿ ಬ್ಲಾಕ್‌ಮೇಲ್ ಮಾಡುತ್ತಿದ್ದ ದೊಡ್ಡ ಜಾಲವೊಂದನ್ನು  ಅಮೃತಹಳ್ಳಿ ಪೊಲೀಸರು ಬಯಲಿಗೆಳೆದ್ದಿದ್ದಾರೆ. ನಿಖಿಲ್ ಮತ್ತು ಡಿಕ್ಸನ್ ಈ ಜಾಲದ ಪ್ರಮುಖ ಆರೋಪಿಗಳಾಗಿದ್ದು, ಈ ಪೈಕಿ ನಿಖಿಲ್ ಮಾಸ್ಟರ್‌ಮೈಂಡ್ ಎಂದು ತಿಳಿದುಬಂದಿದೆ. ಆರೋಪಿಗಳು ಇನ್‌ಸ್ಟಾಗ್ರಾಮ್ ಮೂಲಕ…

Read More

Oscars 2026: ಈ ಬಾರಿ ಆಸ್ಕರ್ ಅವಾರ್ಡ್​ ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ

98ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮ ಅಮೆರಿಕದ ಲಾಸ್ ಎಂಜಲೀಸ್​​​ನಲ್ಲಿರುವ ಹಾಲಿವುಡ್ ಸ್ಟುಡಿಯೋದ ಡಾಲ್ಬಿ ಥಿಯೇಟರ್​​​ನಲ್ಲಿ ನಡೆದಿದೆ. ಹಾಲಿವುಡ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಇದು ಹಾಲಿವುಡ್ ಚಿತ್ರರಂಗದ ಪಾಲಿಗೆ ವಿಶೇಷ ಎನಿಸಿಕೊಂಡಿದೆ. ಭಾರತದ ಪ್ರಿಯಾಂಕಾ ಚೋಪ್ರಾ ಸೇರಿದಂತೆ ಅನೇಕರು ಇಲ್ಲಿ ಭಾಗಿ ಆಗಿದ್ದರು. ಈ ವೇಳೆ ವಿವಿಧ ಸಿನಿಮಾಗಳಿಗೆ ಅವಾರ್ಡ್ ನೀಡಲಾಯಿತು. ‘ಸಿನ್ನರ್ಸ್’ ಸಿನಿಮಾ ಬರೋಬ್ಬರಿ 16 ವಿಭಾಗಗಳಲ್ಲಿ ನಾಮಿನೇಟ್ ಆಗಿತ್ತು. ಆಸ್ಕರ್ ಅವಾರ್ಡ್ ಇತಿಹಾಸದಲ್ಲಿ ಚಿತ್ರವೊಂದು ಇಷ್ಟು ನಾಮಿನೇಟ್…

Read More

Weekly Horoscope: ನಿಮ್ಮ ರಾಶಿಗನುಗುಣವಾಗಿ ಏಪ್ರಿಲ್ ಮೂರನೇ ವಾರದ ಭವಿಷ್ಯ ತಿಳಿಯಿರಿ – Kannada News | April 2026 Weekly Horoscope: Career, Speech Control, Anger and Success Predictions!

ಇದು 2026ರ ಏಪ್ರಿಲ್ ನ ಮೂರನೇ ವಾರವಾಗಿದ್ದು, ವೃತ್ತಿಯಲ್ಲಿ ಸಂತೃಪ್ತಿ, ಮಾತಿನ ಮೇಲೆ‌ ಕಡಿವಾಣ, ಕೋಪದ ನಿಯಂತ್ರಣ ಅನಿವಾರ್ಯ, ಅನುಭವಿಗಳ ಸಹವಾಸ, ಮಹತ್ಕಾರ್ಯಕ್ಕೆ ಪ್ರೋತ್ಸಾಹ ಇವೆಲ್ಲ ಈ ವಾರ ವಿಶೇಷ ವಿಷಯ. ಮೇಷ: ಈ ವಾರ ನಿಮಗೆ ಹೊಸ ಹುರುಪು ತರಲಿದೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಿಗಲಿದ್ದು, ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಆರೋಗ್ಯದ ಕಡೆ ಗಮನವಿರಲಿ. ಕುಟುಂಬದಲ್ಲಿ ಸೌಹಾರ್ದತೆ ಇರಲಿದ್ದು, ಹಿರಿಯರ ಆಶೀರ್ವಾದದೊಂದಿಗೆ ಮುನ್ನಡೆಯಿರಿ. ​ವೃಷಭ: ಆಲೋಚನೆಗಳಲ್ಲಿ ಸ್ಪಷ್ಟತೆ ಇರಲಿ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು ಉತ್ತಮ….

Read More

ಬೆಂಗಳೂರಿನಲ್ಲಿ ನಿಲ್ಲದ ಡ್ರ್ಯಾಗ್ ರೇಸ್ ಹಾಗೂ ಸ್ಟಂಟ್‌ಗಳ ಹುಚ್ಚಾಟ! ವಿಡಿಯೋ ವೈರಲ್ – Kannada News | Bengaluru Drag Race Menace: Modified Silencers and Stunts Terrify Public

ಬೆಂಗಳೂರು, ಏಪ್ರಿಲ್ 17: ನಗರದಲ್ಲಿ ಡ್ರ್ಯಾಗ್ ರೇಸ್ ಹಾಗೂ ಸ್ಟಂಟ್‌ಗಳ ಹುಚ್ಚಾಟ ಮುಂದುವರಿದಿದ್ದು, ಟ್ರಾಫಿಕ್ ಪೊಲೀಸರ ಕ್ರಮಕ್ಕೂ ಲೆಕ್ಕಿಸದೆ ಪುಂಡರು ಅಟ್ಟಹಾಸ ಮೆರೆಯುತ್ತಿದ್ದಾರೆ. ಗುರುವಾರ ರಾತ್ರಿ ಸುಮಾರು 9:30ರ ವೇಳೆಗೆ ಡೈರಿ ಸರ್ಕಲ್‌ನಿಂದ ಜಯದೇವ ಆಸ್ಪತ್ರೆ ಕಡೆ ಸಾಗುವ ರಸ್ತೆಯಲ್ಲಿ ಕಾರೊಂದನ್ನು ವೇಗವಾಗಿ ಓಡಿಸಿದ ಚಾಲಕ ಭಾರೀ ಶಬ್ದ ಮಾಡುವ ಮೂಲಕ ಸಾರ್ವಜನಿಕರಿಗೆ ಆತಂಕ ಉಂಟುಮಾಡಿದ್ದಾನೆ. ಮೊಡಿಫೈಡ್ ಸೈಲೆನ್ಸರ್‌ನಿಂದ ಬೆಂಕಿ ಹೊರಬರುವ ದೃಶ್ಯ ಕಂಡುಬಂದಿದ್ದು, ಅಕ್ಕಪಕ್ಕದ ವಾಹನ ಸವಾರರು ಬೆಚ್ಚಿಬಿದ್ದಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ…

Read More

ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು? ಬಂಗಾರ ಖರೀದಿ ನಿಲ್ಲಿಸಿದ್ರೆ ದೇಶಕ್ಕಾಗುವ ಲಾಭವೇನು? – Kannada News | How Economic Crises and Wars Impact Gold Prices, What Benefits if Stop purchase gold

ಬೆಂಗಳೂರು, (ಮೇ 17): ಯುದ್ಧದ (War) ಬಿಕ್ಕಟ್ಟಿನಿಂದ ದೇಶದ ಆರ್ಥಿಕ ದೃಷ್ಠಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಪೆಟ್ರೋಲ್ ಡಿಸೇಲ್ , ಅಡುಗೆ ಎಣ್ಣೆ ಹಾಗೂ ಚಿನ್ನವನ್ನ ಖರೀದಿ ಮಾಡೋದನ್ನ ನಿಲ್ಲಿಸಿ, ಅನಾವಶ್ಯಕವಾಗಿ ಚಿನ್ನ ಖರೀದಿ ಬೇಡ ಎಂದು ಕರೆ ನೀಡಿದ್ದಾರೆ. ಹೌದು.. ಗಲ್ಫ್ ರಾಷ್ಟ್ರಗಳ ಯುದ್ಧದ ಎಫೆಕ್ಟ್ ದೇಶದ ಆರ್ಥಿಕ ಸಂಕಷ್ಟಕ್ಕೆ ಕಾರವಾಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಮುಂದಿನ ವರ್ಷ ಗೋಲ್ಡ್ ಖರೀದಿ ಕಡಿಮೆ ಮಾಡಿ, ಅಡುಗೆ ಎಣ್ಣೆ ಮಿತವಾಗಿ…

Read More

ಇಡೀ ದೇಶದ ಜನರು ಇಂದು ರಾತ್ರಿ ಸಾಯುತ್ತಾರೆ; ಗಡುವು ಸಮೀಪಿಸುತ್ತಿದ್ದಂತೆ ಇರಾನ್​ಗೆ ಟ್ರಂಪ್ ಬೆದರಿಕೆ

ವಾಷಿಂಗ್ಟನ್, ಏಪ್ರಿಲ್ 7: ಇಸ್ರೇಲ್ ಜೊತೆ ಸೇರಿ ಫೆಬ್ರವರಿ 28ರಂದು ಅಮೆರಿಕ ಇರಾನ್ (Iran War) ಮೇಲೆ ದಾಳಿ ಆರಂಭಿಸಿತ್ತು. ಇರಾನ್​ನ ಸುಪ್ರೀಂ ನಾಯಕನನ್ನು ಕೊಂದು, ಇರಾನ್ ಮೇಲೆ ಡ್ರೋನ್ ದಾಳಿ ನಡೆಸಿದರೆ ಈ ಯುದ್ಧ ಒಂದೆರಡು ದಿನಗಳಲ್ಲೇ ಮುಗಿದು ಹೋಗುತ್ತದೆ ಎಂಬ ಲೆಕ್ಕಾಚಾರ ಟ್ರಂಪ್​ದಾಗಿತ್ತು. ಆದರೆ, ಸುಪ್ರೀಂ ನಾಯಕ ಸೇರಿದಂತೆ ಮಿಲಿಟರಿಯ ಮುಖ್ಯಸ್ಥರನ್ನೆಲ್ಲ ಕಳೆದುಕೊಂಡರೂ ಇರಾನ್ ಕಂಗೆಡದೆ ಅಮೆರಿಕ ಮತ್ತು ಇಸ್ರೇಲ್​ನ ವಾಯುನೆಲೆಗಳನ್ನೆಲ್ಲ ಉಡೀಸ್ ಮಾಡಿತ್ತು. ನಾವು ಸಂಪೂರ್ಣ ನಾಶವಾದರೂ ಪರವಾಗಿಲ್ಲ, ನಮ್ಮ ಶತ್ರುಗಳು ನಮ್ಮ…

Read More

ಬಹಳ ಹಿಂದೆಯೇ ನಿವೃತ್ತಿಯ ಮನಸ್ಸು ಮಾಡಿದ್ದರು ಅಣ್ಣಾವ್ರು ಆದರೆ ಸಾಧ್ಯವಾಗಲಿಲ್ಲ – Kannada News | Dr Rajkumar thought about retirement but it did not happen

ಐದು ದಶಕಗಳ ಕಾಲ ಬೆಳ್ಳಿ ಪರದೆಯ ಮೇಲೆ ರಾರಾಜಿಸಿದ, ಈಗಲೂ ಸಹ ಕನ್ನಡಿಗರ ಮನಸ್ಸುಗಳಲ್ಲಿ ಅಚ್ಚಳಿಯದೆ ನೆಲೆಸಿರುವ ನಟ ಡಾ ರಾಜ್​​ಕುಮಾರ್ (Dr Rajkumar). 1954ರಲ್ಲಿ ‘ಬೇಡರ ಕಣ್ಣಪ್ಪ’ ಸಿನಿಮಾ ಮೂಲಕ ನಾಯಕ ನಟನಾಗಿ ನಟಿಸಲು ಆರಂಭಿಸಿದ ರಾಜ್​ಕುಮಾರ್ ಅವರು 2000 ರಲ್ಲಿ ಬಿಡುಗಡೆ ಆದ ‘ಶಬ್ದವೇಧಿ’ ಸಿನಿಮಾದ ವರೆಗೂ ಸಹ ಸ್ಟಾರ್ ನಟನಾಗಿಯೇ ಉಳಿದುಕೊಂಡಿದ್ದರು. ಕೋಟ್ಯಂತರ ಸಿನಿಮಾ ಪ್ರೇಮಿಗಳನ್ನು ರಂಜಿಸಿದರು. ಆದರೆ ಡಾ ರಾಜ್​​ಕುಮಾರ್ ಅವರಿಗೆ ಒಂದು ಹಂತದಲ್ಲಿ ನಿವೃತ್ತಿಯ ಮನಸ್ಸಾಗಿತ್ತು. ಅವರು ಬಹುವಾಗಿ ಪ್ರೀತಿಸುತ್ತಿದ್ದ…

Read More

ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಸ್ಪಾಟ್​​ಗಳತ್ತ ಜಮಾಯಿಸುತ್ತಿರುವ ಜನರು – Kannada News | Bengaluru Brigade Road and Church Street Gear Up for Grand New Year 2026 Celebrations with Tight Security and Extensive Preparations

ಬೆಂಗಳೂರು, ಡಿಸೆಂಬರ್​ 31: ಹೊಸ ವರ್ಷದ ಸಂಭ್ರಮಾಚರಣೆಗೆ ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಚರ್ಚ್​ ಸ್ಟ್ರೀಟ್​​ ಸಕಲ ರೀತಿಯಲ್ಲೂ ಸಜ್ಜಾಗಿದೆ. ಎಲ್ಲೆಡೆ ಸಂಭ್ರಮ ಕಳೆಗಟ್ಟಿದೆ. ಪಾರ್ಟಿ ಹಾಟ್ ಸ್ಪಾಟ್​ಗಳಲ್ಲಿ ಜನರು ಜಮಾಯಿಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸಂಚಾರ ಪೊಲೀಸರು ಚರ್ಚ್ ಸ್ಟ್ರೀಟ್​​ನಲ್ಲಿ ಬ್ಯಾರಿಕೇಡ್ ಸೇರಿದಂತೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪಬ್​ಗಳ ಪ್ರವೇಶಕ್ಕೆ ಟಿಕೆಟ್​ ಬುಕ್ಕಿಂಗ್ ಸೋಲ್ಡ್​ಔಟ್ ಆಗಿವೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯನ್ನ ಸೋಲಿಸಲು ಫಂಡಿಂಗ್​​; ಅಯೂಬ್ ಪೈಲ್ವಾನ್

ದಾವಣಗೆರೆ, ಏಪ್ರಿಲ್​ 11: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಕೆಲವರು ಹುನ್ನಾರ ನಡೆಸಿದ್ದರು. ಮತ್ತೆ ಕೆಲ ನಾಯಕರು ಫಂಡಿಂಗ್​​ ಸಹ ಮಾಡಿದ್ದರು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್​​ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫಂಡಿಂಗ್ ಮಾಡಿದವರ ಬಗ್ಗೆ ಪಕ್ಷದ ಹೈಕಮಾಂಡ ಬಳಿ ಮಾಹಿತಿ ಇದೆ.‌ ಸೂಕ್ತ ಕ್ರಮಕೈಗೊಳ್ಳುತ್ತಾರೆ. ಜೊತೆಗೆ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಮೂರು ಸಲ ಎಂಎಲ್​​ಸಿ ಆಗಿದ್ದಾರೆ.‌ ಪಕ್ಷದ…

Read More