Headlines

ಐಷಾರಾಮಿ ‘ಪೋರ್ಷೆ’ ಕಾರಿನ ಬಾನೆಟ್ ಮೇಲೆ ಸಿಮೆಂಟ್ ಮಿಶ್ರಣ! ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಿದ ಉದ್ಯಮಿಯ ವೀಡಿಯೋ ವೈರಲ್ – Kannada News | Viral: Akhil Hemadri Uses Porsche to Fill Bengaluru Potholes, Sparks Citizen Initiative Debate

ಬೆಂಗಳೂರು, ಏ.20: ಬೆಂಗಳೂರಿನ ಗುಂಡಿಗಳ ಬಗ್ಗೆ ದಿನಕ್ಕೊಂದು ಪೋಸ್​​​​ಟ್​​ಗಳು ವೈರಲ್​ ಆಗುತ್ತ ಇರುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತದೆ. ಇದೀಗ ಉದ್ಯಮಿಯೊಬ್ಬರು ತುಂಬಾ ವಿಭಿನ್ನವಾಗಿ ಬೆಂಗಳೂರಿನ ಗುಂಡಿಗಳ ಬಗ್ಗೆ ಅಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರು ಮೂಲದ ಉದ್ಯಮಿ ಅಖಿಲ್ ಹೇಮಾದ್ರಿ ಎಂಬುವವರು ತಮ್ಮ ಕೋಟಿ ಬೆಲೆಯ ಐಷಾರಾಮಿ ಪೋರ್ಷೆ (Porsche) ಕಾರನ್ನೇ ರಸ್ತೆ ದುರಸ್ತಿ ಕಾರ್ಯಕ್ಕೆ ಬಳಸಿ ಸುದ್ದಿಯಾಗಿದ್ದಾರೆ. ಇದನ್ನು ನೋಡಿ ನೆಟ್ಟಿಗರು ಕೂಡ ಅಚ್ಚರಿಗೊಂಡಿದ್ದಾರೆ. ಇನ್ನು ಈ ಬಗ್ಗೆ ವಿಡಿಯೋವನ್ನು ಇನ್ಸ್ಟಾಗ್ರಾಮ್​​​ನಲ್ಲಿ ಅವರು…

Read More

ಐಸಿಸಿ ಸಾಕ್ಸ್​ ನಿಯಮ: ಬಣ್ಣ ಬದಲಿಸಿದ್ರೆ ಬ್ಯಾನ್ ಆಗ್ಬಹುದು..! – Kannada News | ICC Clothing and White Socks Rules in Test Cricket

ಕ್ರಿಕೆಟ್ ಅನ್ನು ಜಂಟಲ್‌ಮ್ಯಾನ್ಸ್ ಗೇಮ್ ಎಂದು ಕರೆಯಲಾಗುತ್ತದೆ. ಈ ಜಂಟಲ್​ಮ್ಯಾನ್ಸ್ ಗೇಮ್​ನಲ್ಲಿ ಜಂಟಲ್​ಮ್ಯಾನ್​ನಂತೆ ಕಾಣಿಸಿಕೊಳ್ಳುವುದು ಕೂಡ ಕಡ್ಡಾಯ. ಇದಕ್ಕಾಗಿಯೇ ಕೆಲ ಡ್ರೆಸ್ ಕೋಡ್​ಗಳನ್ನು ಸಹ ರೂಪಿಸಲಾಗಿದೆ. ಅದರಲ್ಲೂ ಟೆಸ್ಟ್ ಕ್ರಿಕೆಟ್​ನಲ್ಲಿ ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಐಸಿಸಿಯ ಉಡುಪು ಮತ್ತು ಸಲಕರಣೆ ನಿಯಮಗಳ ಅಡಿಯಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ವೈಟ್ ಸಾಕ್ಸ್​ ಧರಿಸಿ ಕಣಕ್ಕಿಳಿಯಬೇಕು. ಈ ನಿಯಮವನ್ನು ಉಲ್ಲಂಘಿಸಿದರೆ ಆಟಗಾರನು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ. ಐಸಿಸಿ ಸಾಕ್ಸ್ ನಿಯಮ: ಐಸಿಸಿ ನಿಯಮಗಳ 19.45 ನೇ ವಿಧಿಯ ಪ್ರಕಾರ, ಆಟಗಾರರು ಟೆಸ್ಟ್…

Read More

K Annamalai: ಬಿಜೆಪಿ ತೊರೆದ 24 ಗಂಟೆಗಳಲ್ಲೇ ಅಣ್ಣಾಮಲೈ ಅವರ ಹೊಸ ಆಂದೋಲನಕ್ಕೆ 14 ಲಕ್ಷ ಜನರ ಸೇರ್ಪಡೆ – Kannada News

ಚೆನ್ನೈ, ಜೂನ್ 07: ತಮಿಳುನಾಡು(Tamil Nadu) ರಾಜಕೀಯ ಇತಿಹಾಸದಲ್ಲೇ ಹಿಂದೆಂದೂ ಕಾಣದ ಅದ್ಭುತ ಮತ್ತು ಭರವಸೆಯ ಜನಬೆಂಬಲವೊಂದು ಯುವ ನಾಯಕ ಕೆ. ಅಣ್ಣಾಮಲೈ(K Annamalai) ಅವರಿಗೆ ವ್ಯಕ್ತವಾಗಿದೆ. ಜೂನ್ 5 ರ ಶುಕ್ರವಾರದಂದು ಬಿಜೆಪಿಗೆ ಸೌಹಾರ್ದಯುತವಾಗಿ ರಾಜೀನಾಮೆ ನೀಡಿದ ಕೇವಲ 24 ಗಂಟೆಗಳ ಅವಧಿಯಲ್ಲಿ, ಅಣ್ಣಾಮಲೈ ಅವರು ಆರಂಭಿಸಿರುವ ಹೊಸ ರಾಜಕೀಯ ಆಂದೋಲನಕ್ಕೆ ಬರೋಬ್ಬರಿ 13,85,763 (ಸುಮಾರು 14 ಲಕ್ಷ) ನಾಗರಿಕರು ಸಕ್ರಿಯ ಸದಸ್ಯರಾಗಿ ಸೇರ್ಪಡೆಗೊಳ್ಳುವ ಮೂಲಕ ಭರ್ಜರಿ ಮುನ್ನುಡಿ ಬರೆದಿದ್ದಾರೆ. ಯುವಕರು ಮತ್ತು ಸಾಮಾನ್ಯ ನಾಗರಿಕರು…

Read More

RR ಸೋಲುತ್ತಿದ್ದಂತೆ ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ: ವಿಡಿಯೋ ವೈರಲ್ – Kannada News | Vaibhav Sooryavanshi Seen Crying After RR’s Defeat to KKR

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 29ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಎಲ್ಲರ  ಕಣ್ಣು ನೆಟ್ಟಿದ್ದು 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಮೇಲೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಕೆಕೆಆರ್ 19.4 ಓವರ್​ಗಳಲ್ಲಿ 161 ರನ್​ಗಳಿಸಿ 4…

Read More

ತಂದೆ ಕಣ್ಣೆದುರೇ ಬಾಲಕರು ನೀರುಪಾಲು: ಸಂಕ್ರಾಂತಿ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ – Kannada News | Bagalkote: Two Students Drown in Mudhol Quarry on Makara Sankranti

ಬಾಗಲಕೋಟೆ, ಜನವರಿ 15: ರಾಜ್ಯದೆಲ್ಲೆಡೆ ವರ್ಷದ ಮೊದಲ ಹಬ್ಬ ಸಂಕ್ರಾಂತಿ (Sankranti) ಹಬ್ಬದ ಸಂಭ್ರಮ ಕಳೆಗಟ್ಟಿದೆ. ಆದರೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಅದೊಂದು ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಮಕರ ಸಂಕ್ರಾಂತಿ ಹಿನ್ನೆಲೆ ಸ್ನಾನಕ್ಕೆ ತೆರಳಿದ್ದ ಬಾಲಕರು ತಂದೆ ಕಣ್ಣೆದುರೇ ಕಲ್ಲಿನ ಕ್ವಾರಿಯಲ್ಲಿ ಮುಳುಗಿ ಪ್ರಾಣಬಿಟ್ಟಿರುವಂತಹ (death) ದಾರುಣ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಕಟ್ಟೆ ಬಳಿ ನಡೆದಿದೆ. ಮನೋಜ್(17) ಮತ್ತು ಪ್ರಮೋದ್ ಬಡಿಗೇರ(17) ಮೃತರು. ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು?…

Read More

ಸರ್ಕಾರಿ ಅಧಿಕಾರಿಗಳಿನ್ನು ಬೆಳಗ್ಗೆ 10 ಗಂಟೆಗೆ ಆಫೀಸ್​ನಲ್ಲಿರಲೇಬೇಕು: ಇಲ್ಲಾಂದ್ರೆ ಇಲಾಖಾ ಮುಖ್ಯಸ್ಥರಿಗೆ ಹೋಗುತ್ತೆ AI ರಿಪೋರ್ಟ್! – Kannada News

ನೌಕರರ ಹಾಜರಾತಿ ಪತ್ತೆ ಹಚ್ಚಲು ಇ-ಆಡಳಿತ ಇಲಾಖೆಯಿಂದ ‘ಕರ್ತವ್ಯ’ ಆಪ್ ಬಳಕೆ ಬೆಂಗಳೂರು, ಜೂನ್ 06: ರಾಜ್ಯದ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರ ಸರಣಿ ಗೈರುಹಾಜರಿ ಹಾಗೂ ವಿಳಂಬಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಈಗ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೊರೆ ಹೋಗಿದೆ. ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಯು ಪ್ರತಿದಿನ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕೆಂದು ಮುಖ್ಯಮಂತ್ರಿಗಳು ಗುರುವಾರ (ಜೂನ್ 4) ನಡೆಸಿದ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಇದರ…

Read More

ಜಮ್ಮು ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ; ಪಾಕಿಸ್ತಾನ-ಚೀನಾಗೆ ವಿದೇಶಾಂಗ ಸಚಿವಾಲಯ ಚಾಟಿ – Kannada News | Inalienable part of India MEA rips into China and Pakistans reference to Jammu and Kashmir

ನವದೆಹಲಿ, ಮೇ 26: ಚೀನಾ ಮತ್ತು ಪಾಕಿಸ್ತಾನ ಜಂಟಿಯಾಗಿ ಬಿಡುಗಡೆ ಮಾಡಿದ್ದ ಜಂಟಿ ಹೇಳಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು (Jammu and Kashmir) ಉಲ್ಲೇಖಿಸಿದ್ದಕ್ಕೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. “ಜಮ್ಮು ಮತ್ತು ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ” ಎಂದು ಪುನರುಚ್ಚರಿಸಿರುವ ಭಾರತ ಚೀನಾ-ಪಾಕಿಸ್ತಾನದ ವಿರುದ್ಧ ಕಿಡಿಕಾರಿದೆ. ಇಂದು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್, ಚೀನಾ-ಪಾಕಿಸ್ತಾನ ಜಂಟಿ ಹೇಳಿಕೆಯಲ್ಲಿ ಜಮ್ಮು ಮತ್ತು…

Read More

RCB ಪರ ಈ ಬಾರಿ ಒಂದೇ ಒಂದು ಪಂದ್ಯವಾಡದ 9 ಆಟಗಾರರು ಇವರೇ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಸೀಸನ್​ನಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಚಂಡ ಪ್ರದರ್ಶನ ನೀಡಿದೆ. ಈ ಪ್ರಚಂಡ ಪ್ರದರ್ಶನದೊಂದಿಗೆ ಮತ್ತೊಮ್ಮೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಈ ಚಾಂಪಿಯನ್​ ಪಟ್ಟಕ್ಕಾಗಿ ಆರ್​ಸಿಬಿ ಪರ ಕಣಕ್ಕಿಳಿದ ಆಟಗಾರರ ಸಂಖ್ಯೆ 15..! (PC: IPL) ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ 24 ಆಟಗಾರರಲ್ಲಿ 9 ಪ್ಲೇಯರ್ಸ್ ಒಂದೇ ಒಂದು ಪಂದ್ಯದಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗೆ ಒಂದು ಮ್ಯಾಚ್ ಆಡದೇ ಚಾಂಪಿಯನ್ ತಂಡದ ಭಾಗವಾದ ಆಟಗಾರರ ಪಟ್ಟಿ…

Read More

ಎರಡು ಬಿಲಿಯನ್ ಡಾಲರ್ ಮೈಲಿಗಲ್ಲು ದಾಟಿದ ಭಾರತದ ಕ್ರೀಡಾ ಆರ್ಥಿಕತೆ

ನವದೆಹಲಿ, ಮಾರ್ಚ್ 24: ಭಾರತದ ಕ್ರೀಡಾ ಆರ್ಥಿಕತೆ ಬಹಳ ವೇಗದಲ್ಲಿ ಬೆಳೆಯುತ್ತಿದೆ. ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಕ್ರೀಡಾ ಆರ್ಥಿಕತೆಯ (Indian Sports Economy) ಗಾತ್ರ ಎರಡು ಬಿಲಿಯನ್ ಡಾಲರ್ ದಾಟಿದೆ. ಡಬ್ಲ್ಯುಪಿಪಿ ಮೀಡಿಯಾದ ವರದಿಯೊಂದರ ಪ್ರಕಾರ ಸ್ಪೋರ್ಟ್ಸ್ ಎಕನಾಮಿ ಗಾತ್ರ 2.13 ಬಿಲಿಯನ್ ಡಾಲರ್ ಮುಟ್ಟಿದೆ. ಅಂದರೆ, 18,864 ಕೋಟಿ ರೂ ಗಾತ್ರದ ಆರ್ಥಿಕತೆಯು ಭಾರತೀಯ ಕ್ರೀಡಾ ಕ್ಷೇತ್ರದಲ್ಲಿ ಅಡಕವಾಗಿದೆ. ಭಾರತೀಯ ಕ್ರೀಡಾ ಕ್ಷೇತ್ರದ ಆರ್ಥಿಕತೆ ಕಳೆದ ನಾಲ್ಕು ವರ್ಷದಲ್ಲಿ ಅದ್ವಿತೀಯವಾಗಿ ಹಿಗ್ಗಿದೆ….

Read More

ಬೆಂಗಳೂರು ಸ್ಟಾರ್ ಹೋಟೆಲ್‌ಗಳ ಬಂಡವಾಳ ಬಯಲು: 26 ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ನಿಯಮ ಉಲ್ಲಂಘನೆ – Kannada News | Bengaluru Food Safety Raid: Violations Found in 26 Star Hotels, Expired Food and Meat Seized

ಹೋಟೆಲ್​ಗಳ ಮೇಲೆ ದಾಳಿ ಸಂದರ್ಭದ ಚಿತ್ರImage Credit source: tv9 ಬೆಂಗಳೂರು, ಆಗಸ್ಟ್ 8: ಬೆಂಗಳೂರಿನ (Bengaluru) ಪಂಚತಾರಾ ಹಾಗೂ ಪ್ರಮುಖ ಸ್ಟಾರ್ ಹೋಟೆಲ್‌ಗಳ (Five Star Hotels) ಮೇಲೆ ಆಹಾರ ಸುರಕ್ಷತಾ ಇಲಾಖೆ ನಡೆಸಿದ ತಪಾಸಣೆಯ ಮುಂದುವರಿದ ಭಾಗವಾಗಿ, 26 ಪ್ರಮುಖ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಆಗಿರುವುದು ಪತ್ತೆಯಾಗಿದೆ. ಅವಧಿ ಮೀರಿದ ಆಹಾರ ಪದಾರ್ಥಗಳು, ಕಳಪೆ ಗುಣಮಟ್ಟದ ಮಾಂಸ, ತರಕಾರಿ, ಮೀನು ಹಾಗೂ ಅಸ್ವಚ್ಛ ಅಡುಗೆಮನೆಗಳು ತಪಾಸಣೆ ವೇಳೆ ಪತ್ತೆಯಾಗಿವೆ. ಹೋಟೆಲ್‌ಗಳ ಅಡುಗೆಮನೆ…

Read More