Headlines

ಗ್ರಹಗತಿಗಳ ಬದಲಾವಣೆ: ಇಂದು ಮಧ್ಯಾಹ್ನ ಮೀನ ರಾಶಿಗೆ ಕುಜ ಸಂಚಾರ; 12 ರಾಶಿಗಳ ಮೇಲೆ ಇದರ ಪ್ರಭಾವವೇನು?

ಬೆಂಗಳೂರು, ಏ.2: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಮಾರ್ಚ್ 2ರಂದು ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವನಾ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಪೂರ್ಣಿಮಾ ತಿಥಿ, ಹಸ್ತ ನಕ್ಷತ್ರವನ್ನು ಒಳಗೊಂಡಿರುವ ವಿಶೇಷ ದಿನವಾಗಿದೆ. ಇದು ಚಿತ್ರ ಪೌರ್ಣಮಿ, ದವನದ ಹುಣ್ಣಿಮೆ ಹಾಗೂ ಯುಗಾದಿಯ ನಂತರದ ಮೊದಲ ಹುಣ್ಣಿಮೆಯಾಗಿರುವುದರಿಂದ ಪವಿತ್ರ ದಿನವಾಗಿದೆ. ಅಕ್ಕಮಹಾದೇವಿ ಜಯಂತಿ ಮತ್ತು ಕೆಲವು ಕಡೆ ಹನುಮ ಜಯಂತಿಯನ್ನೂ…

Read More

ಅನರ್ಹ BPL ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಭರ್ಜರಿ ಶಾಕ್​​: 5 ತಿಂಗಳಲ್ಲಿ 15.12 ಲಕ್ಷ ಮಂದಿಗೆ ಆಘಾತ – Kannada News | Karnataka BPL Card Crackdown: 15 Lakh Ineligible Holders Hit, Cards Canceled and Converted

ಬೆಂಗಳೂರು, ಮಾರ್ಚ್​ 05: ಅನರ್ಹವಾಗಿ ಬಿಬಿಎಲ್​​ ಕಾರ್ಡ್​​ ಹೊಂದಿರುವವರ ವಿರುದ್ಧ ಸಮರ ಮುಂದುವರಿಸಿರುವ ರಾಜ್ಯ ಸರ್ಕಾರ ಕಳೆದ 5 ತಿಂಗಳಲ್ಲಿ 15.12 ಲಕ್ಷ ಮಂದಿಗೆ ಭಾರಿ ಆಘಾತ ನೀಡಿದೆ. ಅನರ್ಹರನ್ನು ಹೆಕ್ಕಿ ಹೆಕ್ಕಿ ಗುರುತಿಸಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಈ ಪೈಕಿ ಸುಮಾರು ಐದೂವರೆ ಸಾವಿರ ಬಿಪಿಎಲ್​​ ಕಾರ್ಡ್​​ಗಳನ್ನು ಶಾಶ್ವತವಾಗಿ ರದ್ದು ಮಾಡಿದೆ. 4 ಲಕ್ಷಕ್ಕೂ ಹೆಚ್ಚು ಕಾರ್ಡ್​​ಗಳನ್ನು ಬಿಪಿಎಲ್​​ನಿಂದ ಎಪಿಎಲ್​​ ಆಗಿ ಬದಲಾವಣೆ ಮಾಡಲಾಗಿದೆ. 23 ಸಾವಿರಕ್ಕೂ ಹೆಚ್ಚು ಪಡಿತರ ಚೀಟಿಗಳು ತಾತ್ಕಾಲಿಕವಾಗಿ…

Read More

ಚಿತ್ರದುರ್ಗದಲ್ಲಿ ಐವರ ಮೇಲೆ ಆ್ಯಸಿಡ್ ದಾಳಿ; ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿ ಪರಾರಿ

ಚಿತ್ರದುರ್ಗ, ಮಾರ್ಚ್​ 19: ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ (Attack) ಮಾಡಿ ಬಳಿಕ ಮನೆ ಮಂದಿಯ ಮೇಲೆ ಆ್ಯಸಿಡ್ ದಾಳಿ (Acid Attack) ಮಾಡಿ ವ್ಯಕ್ತಿಯೋರ್ವ ಪರಾರಿ ಆಗಿರುವಂತಹ ಘಟನೆ ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲಿ ನಡೆದಿದೆ. ಸುಹೈಲ್ ಭಾಷಾನಿಂದ ದುಷ್ಕೃತ್ಯ ಎಸಗಲಾಗಿದೆ. ಘಟನೆಯಲ್ಲಿ ಮಹಿಳೆ ತಾಸಿನಾ ಬಾನು ಸೇರಿದಂತೆ ಆಕೆಯ ಸಹೋದರಿ ನೇಹಾ, ಪುತ್ರಿ ಇಕ್ರಾ, ನಗ್ಮಾ ನಾಯ್ಕ್ ಮೇಲೆ ಆ್ಯಸಿಡ್ ದಾಳಿ ಮಾಡಲಾಗಿದೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು?  ತಾಸಿನಾ ಬಾನು ಮತ್ತು…

Read More

ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ದುನಿಯಾ ವಿಜಯ್

ದುನಿಯಾ ವಿಜಯ್ ಅವರು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಈ ವೇದಿಕೆಯಲ್ಲಿ ಶಿವಣ್ಣ ಅವರು ಜಡ್ಜ್​ ಸ್ಥಾನದಲ್ಲಿ ಇದ್ದಾರೆ. ಶಿವಣ್ಣ ಅವರು ಮಾಡಿದ ಸಹಾಯವನ್ನು ದುನಿಯಾ ವಿಜಯ್ ನೆನಪಿಸಿಕೊಂಡರು. ‘ನಾನು ಸಿನಿಮಾ ರಂಗದಲ್ಲಿ ಇನ್ನೂ ಗುರುತಿಸಿಕೊಳ್ಳದೆ ಇರುವಾಗ ಶಿವಣ್ಣ ನನ್ನನ್ನು ಗುರುತಿಸಿ ಅವಕಾಶ ಕೊಟ್ಟರು. ತಂದೆ ತಾಯಿ ಹಾಗೂ ಶಿವಣ್ಣ ಅವರು ಮಾಡಿದ ಆಶೀರ್ವಾದದಿಂದ ಇಲ್ಲಿದ್ದೇನೆ’ ಎಂದು ದುನಿಯಾ ವಿಜಯ್ ಹೇಳಿದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

KKR vs RR IPL 2026 Live Score: ಟಾಸ್ ಗೆದ್ದ ರಾಜಸ್ಥಾನ್ ಬ್ಯಾಟಿಂಗ್ ಆಯ್ಕೆ – Kannada News | Kolkata Knight Riders vs Rajasthan Royals IPL 2026 Live Cricket Score KKR vs RR Match on 19th April latest news in Kannada

19 Apr 2026 03:16 PM (IST) KKR vs RR IPL 2026: ಕೆಕೆಆರ್ ಅಜಿಂಕ್ಯ ರಹಾನೆ (ನಾಯಕ), ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ರೋವ್ಮನ್ ಪೊವೆಲ್, ರಿಂಕು ಸಿಂಗ್, ಸುನಿಲ್ ನರೈನ್, ರಮಣದೀಪ್ ಸಿಂಗ್, ಅನುಕೂಲ್ ರಾಯ್, ವೈಭವ್ ಅರೋರಾ, ಕಾರ್ತಿಕ್ ತ್ಯಾಗಿ, ವರುಣ್ ಚಕ್ರವರ್ತಿ. 19 Apr 2026 03:15 PM (IST) KKR vs RR IPL 2026: ರಾಜಸ್ಥಾನ್ ರಾಯಲ್ಸ್ ವೈಭವ್ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್, ಧ್ರುವ್…

Read More

ಬಾಂಗ್ಲಾದೇಶ್ ಕ್ರಿಕೆಟ್​ನಲ್ಲಿ ಕೋಲಾಹಲ… ರಾಜೀನಾಮೆ ನೀಡಿದ್ರೆ ಮಾತ್ರ ಆಡ್ತೇವೆ! – Kannada News | Bangladesh Players demands resignation of Najmul Hasan

ಬಾಂಗ್ಲಾದೇಶ್ ಕ್ರಿಕೆಟ್​ ಬೋರ್ಡ್ ಸಂಕಷ್ಟದಿಂದ ಸಂಕಷ್ಟಕ್ಕೆ ಒಳಗಾಗುತ್ತಿದೆ. ಒಂದೆಡೆ ಟಿ20 ವಿಶ್ವಕಪ್​ ಪಂದ್ಯಗಳ ಸ್ಥಳಾಂತರಕ್ಕೆ  ಒತ್ತಾಯಿಸುತ್ತಿರುವ ಬಿಸಿಬಿಯ ಮನವಿಗೆ ಐಸಿಸಿ ಕ್ಯಾರೆ ಅನ್ನುತ್ತಿಲ್ಲ. ಮತ್ತೊಂಡೆ ಆಟಗಾರರಿಂದಲೇ ಬಿಸಿಬಿಗೆ ಒತ್ತಡ ಎದುರಾಗಿದೆ. ಅದು ಕೂಡ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ನ ಹಣಕಾಸು ಸಮಿತಿ ಅಧ್ಯಕ್ಷನ ರಾಜೀನಾಮೆ ಕೇಳುವ ಮೂಲಕ..! ಹೌದು, ಬಾಂಗ್ಲಾದೇಶ್ ಆಟಗಾರರು ಇದೀಗ ಬಿಸಿಬಿ ಹಣಕಾಸು ಸಮಿತಿ ಅಧ್ಯಕ್ಷ ನಜ್ಮುಲ್ ಹಸನ್ ರಾಜೀನಾಮೆಯನ್ನು ಆಗ್ರಹಿಸುತ್ತಿದ್ದಾರೆ. ಇತ್ತೀಚೆಗೆ ಮಾಜಿ ಆಟಗಾರ ತಮೀಮ್ ಇಕ್ಬಾಲ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ…

Read More

Daily Devotional: ನಿಮ್ಮ ಜೀವನದಲ್ಲಿ ಕೆಟ್ಟದ್ದು ಸಂಭವಿಸುವ ಮುನ್ನ ಗೋಚರಿಸುವ ಸೂಚನೆಗಳಿವು – Kannada News | Identifying Precursory Signs of Misfortune: A Daily Devotional Insight

ಪ್ರತಿಯೊಬ್ಬರ ಜೀವನದಲ್ಲಿಯೂ ಸುಖ, ದುಃಖ, ಲಾಭ ಮತ್ತು ನಷ್ಟಗಳು ಸಹಜ. ಯಾವುದೇ ಘಟನೆ ಸಂಭವಿಸುವ ಮೊದಲು, ನಮ್ಮ ಶಾಸ್ತ್ರಗಳು, ಧರ್ಮ ಮತ್ತು ಪರಂಪರೆಗಳು ಕೆಲವು ಸೂಚನೆಗಳನ್ನು ನೀಡುತ್ತವೆ ಎಂದು ಹೇಳಲಾಗುತ್ತದೆ. ಇವುಗಳನ್ನು ಶಕುನಗಳು ಎಂದು ಪರಿಗಣಿಸಲಾಗುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಚರ್ಚಿಸಿದ್ದಾರೆ. ಗುರೂಜಿಯವರು ಹೇಳಯವಂತೆ, ಕೆಟ್ಟದ್ದು ಸಂಭವಿಸುವ ಮುನ್ನ ಕಂಡುಬರುವ ಸೂಚನೆಗಳು ಸೂಕ್ಷ್ಮವಾಗಿರುತ್ತವೆ. ಉದಾಹರಣೆಗೆ, ಪರೀಕ್ಷೆ ಬರೆಯುವ ಮೊದಲು ವಿದ್ಯಾರ್ಥಿಗೆ ತನ್ನ ಮನಸ್ಸಿನಲ್ಲಿಯೇ…

Read More

ಗಿಲ್ಲಿ ನಟನ ಬಿಗ್ ಬಾಸ್ ವಿನ್ನಿಂಗ್ ಮೂಮೆಂಟ್ ಹೇಗಿತ್ತು ನೋಡಿ – Kannada News | Gilli Nata Winning Moment video Goes viral After his hilarious victory In Bigg Boss Kannada

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಹೆಸರನ್ನು ಸುದೀಪ್ ಅವರು ಜನವರಿ 18ರಂದು ಅದ್ದೂರಿ ವೇದಿಕೆ ಮೇಲೆ ಘೋಷಣೆ ಮಾಡಿದರು ಮತ್ತು ಆ ಹೆಸರು ಗಿಲ್ಲಿ ಅವರದ್ದಾಗಿತ್ತು. ಇದು ಅವರ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ ಎಂದೇ ಹೇಳಬಹುದು. ಗಿಲ್ಲಿಯ ವಿನ್ನಿಂಗ್ ಮೂಮೆಂಟ್ ತುಂಬಾನೇ ಸುಂದರಮಯವಾಗಿತ್ತು. ಕಿಚ್ಚ ಸುದೀಪ್ ವಿನ್ನರ್ ಘೋಷಣೆ ಮಾಡುತ್ತಿದ್ದಂತೆ ಗಿಲ್ಲಿ ಹಾಗೂ ಅವರ ಅಭಿಮಾನಿಗಳು ಖುಷಿಯಾದರು. ಗಿಲ್ಲಿಗೆ ಏನು ಹೇಳಬೇಕು ಎಂಬುದೇ ಗೊತ್ತಾಗಿಲ್ಲ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ. ಇನ್ನಷ್ಟು ಸಿನಿಮಾ…

Read More

ತಿರುಪತಿಗೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಕಾಮಗಾರಿ ಪರಿಶೀಲನೆ – Kannada News | Karnataka Minister Ramalinga Reddy Visits Tirumala, Reviews TTD Works

ತಿರುಪತಿ, ಡಿ.26: ತಿರುಪತಿ ತಿರುಮಲಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy )ಭೇಟಿ ನೀಡಿದರು. ಅಲ್ಲಿ ನಡೆಯುತ್ತಿರುವಂತಿ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಪರಿಷತ್ ಸದಸ್ಯ ಶರವಣ ತಿರುಪತಿ ತಿರುಮಲದಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ನ್ಯೂನತೆಗಳಿರುವುದಾಗಿ ಪ್ರಸ್ತಾಪಿಸಿದ್ದರು. ಆ ಸಂದರ್ಭದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಾವೇ ಖುದ್ದು ಭೇಟಿ ನೀಡಿ ಪರಿವೀಕ್ಷಣೆ ನಡೆಸುವುದಾಗಿ ಉತ್ತರಿಸಿದ್ದರು. ಅದರಂತೆ ನಿನ್ನೆಯ ಮಂಗಳವಾರದಂದು ಸಾರಿಗೆ ಹಾಗೂ…

Read More

ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ, ಭುಗಿಲೆದ್ದ ಆಕ್ರೋಶ – Kannada News | Republic Day 2026: Karnataka tableau out from Delhi Republic Day parade

ನವದೆಹಲಿ/ಬೆಂಗಳೂರು,(ಜನವರಿ 24): ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ ಬಾರಿ ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಪಥಸಂಚಲನದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಸಿಕ್ಕಿಲ್ಲ. ಈ ಬಾರಿ ಕರ್ನಾಟಕದಿಂದ ‘ಮಿಲೆಟ್ಸ್ ಟು ಮೈಕ್ರೋಚಿಪ್’ (ಸಿರಿಧಾನ್ಯದಿಂದ ಮೈಕ್ರೋಚಿಪ್‌ವರೆಗೆ) ಎಂಬ ಪರಿಕಲ್ಪನೆಯ ಸ್ತಬ್ಧಚಿತ್ರವನ್ನ ಸಿದ್ಧಪಡಿಸಲಾಗಿತ್ತು. ಆದ್ರೆ, ಕೊನೆ ಕ್ಷಣದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ಪರೇಡ್‌ನಿಂದ ಹೊರಬಿದ್ದಿದೆ. ಈ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದೆ. ಮಿಲೆಟ್ಸ್‌ ಟು ಮೈಕ್ರೋ ಚಿಪ್‌’ ವಿಷಯಾಧಾರಿತ ಸ್ತಬ್ಧ…

Read More