Headlines

ಮಕ್ಕಳು ಊಟ ಮಾಡಲ್ಲ ಅಂತ ಟೆನ್ಶನ್ ಮಾಡ್ಕೋಬೇಡಿ! ಡಾ. ಮುರಳೀಧರ ಬಲ್ಲಾಳ್ ನೀಡಿರುವ ಸರಳ ಸಲಹೆ ಅನುಸರಿಸಿ – Kannada News | 2 5 Year Old Child Not Eating Properly? Dr. Muralidhar Ballal Shares Parenting Tips

2-5 Year Old Child Not Eating Properly? Dr. Muralidhar Ballal Shares Parenting TipsImage Credit source: Getty Images ಎರಡರಿಂದ ಐದು ವರ್ಷದ ಒಳಗಿನ ಮಕ್ಕಳಿದ್ದಲ್ಲಿ ಅವರಿಗೆ ಊಟ ಮಾಡಿಸುವುದು ಒಂದು ದೊಡ್ಡ ಸಾಹಸವೇ ಸೈ. ಮಕ್ಕಳು ಊಟ ಮಾಡಲಿಕ್ಕೆ ತೀರಾ ರಗಳೆ ಮಾಡುವಂತದ್ದು ಅಥವಾ ಆಹಾರವನ್ನು ಬಾಯಲ್ಲಿ ತುಂಬಾ ಹೊತ್ತು ಇಟ್ಟುಕೊಂಡು, ಜಗಿಯದೆ ಬಾಯಲ್ಲಿಟ್ಟುಕೊಂಡು ಮತ್ತೆ, ಪೋಷಕರು ಫೋರ್ಸ್ ಮಾಡಿದ ನಂತರ ಜಗಿದು ನುಂಗುವಂತದ್ದು. ಅಥವಾ ಆಹಾರವನ್ನು ತಂದ ಕೂಡಲೇ ಓಡಿಹೋಗುವಂತದ್ದು….

Read More

IND vs SL: ಮೊದಲ ಟೆಸ್ಟ್ ನಡೆಯುವ ಗಾಲೆ ಮೈದಾನದಲ್ಲಿ ಭಾರತದ ಪ್ರದರ್ಶನ ಹೇಗಿದೆ? – Kannada News | India vs Sri Lanka 2026 Test Series – Team India’s Galle Record Analysis

ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯು ಆಗಸ್ಟ್ 15, 2026 ರಿಂದ ಪ್ರಾರಂಭವಾಗಲಿದೆ. ಈ ಸರಣಿಯ ಮೊದಲ ಟೆಸ್ಟ್ ಪಂದ್ಯವು ಗಾಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ (Galle International Cricket Stadium) ನಡೆಯಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ ರೇಸ್​ನಲ್ಲಿ ಉಳಿಯಬೇಕೆಂದರೆ ಈ ಸರಣಿಯು ಎರಡೂ ತಂಡಗಳಿಗೆ ಬಹಳ ಮುಖ್ಯವಾಗಿದೆ. ಈ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ತಂಡವು ಟಾಪ್ -4 ಗೆ ಪ್ರವೇಶಿಸುವ ಸಾಧ್ಯತೆಯಿದೆ. ಹೀಗಾಗಿ…

Read More

ಅಮೆರಿಕಕ್ಕೆ ಓದಲು ಹೋದವರಲ್ಲಿ ಶೇ. 81 ಮಂದಿ ತಾಯ್ನಾಡಿಗೆ ಬರಲು ಪ್ಲಾನ್; ಏನು ಕಾರಣ? – Kannada News | Most Indian students studying abroad plans to comeback home after studies, says Oxford International’s survey

ಹಾರ್ವರ್ಡ್ ವಿವಿ ಕ್ಯಾಂಪಸ್Image Credit source: Getty Images ವಾಷಿಂಗ್ಟನ್, ಆಗಸ್ಟ್ 10: ವಿದೇಶಗಳಿಗೆ ವ್ಯಾಸಂಗಕ್ಕೆ ಹೋಗಿರುವ ಭಾರತೀಯ ವಿದ್ಯಾರ್ಥಿಗಳ ಆದ್ಯತೆಗಳಲ್ಲಿ ಭಾರೀ ಬದಲಾವಣೆ ಕಂಡು ಬಂದಿದೆ. ಇತ್ತೀಚಿನ ವರದಿಯೊಂದರ ಪ್ರಕಾರ, ವಿದೇಶಗಳಲ್ಲಿರುವ ಶೇ. 81ರಷ್ಟು ಭಾರತೀಯ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಮುಗಿದ ನಂತರ ಭಾರತಕ್ಕೇ ಮರಳಲು ನಿರ್ಧರಿಸಿದ್ದಾರೆ. ಆಕ್ಸ್​ಫರ್ಡ್ ಇಂಟರ್ನ್ಯಾಷನಲ್​ನ ಸ್ಟುಡೆಂಟ್ ಗ್ಲೋಬಲ್ ಮೊಬಿಲಿಟಿ ಇಂಡೆಕ್ಸ್ (Oxford International third Student Global Mobility Index) ಈ ಸಮೀಕ್ಷೆಯನ್ನು ನಡೆಸಿ ವರದಿ ಬಿಡುಗಡೆ ಮಾಡಿದೆ. ಅಮೆರಿಕಕ್ಕೆ…

Read More

ರಷ್ಯಾದ ತೈಲ ಕೇಂದ್ರದ ಮೇಲೆ ಉಕ್ರೇನ್ ಡ್ರೋನ್ ದಾಳಿ; ಮಗು ಸೇರಿ 13 ಜನ ಸಾವು – Kannada News | Ukraine drone attack kills 13 people including Child in Russias Nizhnekamsk oil hub

ಮೊಸ್ಕೋ, ಆಗಸ್ಟ್ 10: ರಷ್ಯಾದ ತಾತರ್‌ಸ್ತಾನ್ (Tatarstan) ಪ್ರದೇಶದ ನಿಜ್ನೆಕಾಮ್ಸ್ಕ್ ನಗರದ ಮೇಲೆ ಇಂದು ಉಕ್ರೇನ್ (Ukraine) ನಡೆಸಿದ ಡ್ರೋನ್ ದಾಳಿಯಲ್ಲಿ ಮಗು ಸೇರಿದಂತೆ 13 ಜನರು ಮೃತಪಟ್ಟಿದ್ದು, 75 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರಷ್ಯಾದ (Russia) ಅಧಿಕಾರಿಗಳು ತಿಳಿಸಿದ್ದಾರೆ. ಈ ದಾಳಿಯ ಕುರಿತು ಉಕ್ರೇನ್ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಶುರುವಾದ ಈ 4 ವರ್ಷಗಳಲ್ಲಿ ರಷ್ಯಾದ ಮೇಲೆ ಉಕ್ರೇನ್ ನಡೆಸಿದ ಅತಿ ಭೀಕರ ದಾಳಿ ಇದು…

Read More

ಕೊಡಗು: ಮಲ್ಲಳ್ಳಿ ಜಲಪಾತಕ್ಕೆ ತೆರಳುತ್ತಿದ್ದ ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ – Kannada News | Kodagu: Tourist Bus Overturns Near Kumaralli, Over 22 Injured on Way to Mallalli Falls

ಕೊಡಗು, ಆಗಸ್ಟ್​​ 10: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರಿದ್ದ ಬಸ್​ ಪಲ್ಟಿ ಆಗಿದ್ದು, 22ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಮಾರಳ್ಳಿ ಬಳಿ ನಡೆದಿದೆ. ಮಲ್ಲಳ್ಳಿ ಜಲಪಾತಕ್ಕೆ ತೆರಳುವ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡ ಕೆಲವು ಪ್ರಯಾಣಿಕರನ್ನು ತಕ್ಷಣವೇ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ

ಬೆಂಗಳೂರು, ಆಗಸ್ಟ್​​ 10: ನಗರದಲ್ಲಿ ಇಂದು ಕೂಡ ಮಳೆರಾಯನ ಎಂಟ್ರಿ ಆಗಿದೆ. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಸಂಜೆ ಆಗುತ್ತಿದ್ದಂತೆ ಮಳೆ ಆರಂಭವಾಗಿದೆ. ವಿಜಯನಗರ, ನಾಗರಬಾವಿ, ಟೌನ್‌ಹಾಲ್, ಮಲ್ಲೇಶ್ವರಂ, ಪ್ಯಾಲೇಸ್ ಗುಟ್ಟಹಳ್ಳಿ, ಸ್ಯಾಟಲೈಟ್, ಯಶವಂತಪುರ, ವಿಧಾನಸೌಧ, ಕೆ.ಆರ್. ಸರ್ಕಲ್, ಚಾಲುಕ್ಯ ಸರ್ಕಲ್, ಮೆಜೆಸ್ಟಿಕ್, ಕೆ.ಆರ್. ಮಾರ್ಕೆಟ್, ಕಾರ್ಪೊರೇಷನ್ ಸುತ್ತಮುತ್ತ ಹಾಗೂ ಶಿವಾಜಿನಗರ ಸೇರಿದಂತೆ ಹಲವೆಡೆ ಮಳೆ ಸುರಿದಿದೆ. ಧಾರಾಕಾರ ಸುರಿದ ಮಳೆಗೆ ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನ ಸವಾರರು ತೀವ್ರ ಹೈರಾಣಾಗಿ ಅಂಡರ್‌ಪಾಸ್ ಹಾಗೂ ಬಸ್ ನಿಲ್ದಾಣಗಳಲ್ಲಿ…

Read More

ಬುಧ ಸಂಚಾರ ಫಲ: ಈ ರಾಶಿಯವರಿಗೆ ಒಲಿಯಲಿದೆ ದಿಢೀರ್ ಧನಯೋಗ ಹಾಗೂ ವೃತ್ತಿ ಪ್ರಗತಿ – Kannada News | Mercury Transit: Zodiac Horoscope and Astrological Guide to Intellectual Triumph

ಮೇಷ ರಾಶಿ : ಪಂಚಮ ಸ್ಥಾನದಲ್ಲಿ ಬುಧನ ಸಂಚಾರದಿಂದ ಬುದ್ಧಿಶಕ್ತಿ ಉತ್ತಮವಾಗಿರುತ್ತದೆ. ಆದರೆ ಬುಧ ಮೌಡ್ಯವಾಗಿರುವುದರಿಂದ ಮಕ್ಕಳ ವಿಷಯದಲ್ಲಿ ಸ್ವಲ್ಪ ಚಿಂತೆ, ಉದ್ಯೋಗದಲ್ಲಿ ಅನಗತ್ಯ ತರ್ಕ ಅಥವಾ ಗೊಂದಲ ಉಂಟಾಗಬಹುದು. ಶಿಕ್ಷಣ ಹಾಗೂ ಸೃಜನಶೀಲ ರಂಗದಲ್ಲಿರುವವರಿಗೆ ಹೊಸ ಅವಕಾಶಗಳು ಸಿಗಲಿವೆ. ವ್ಯಾಪಾರದಲ್ಲಿ ಲಾಭದಾಯಕ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದೀರಿ. ​ವೃಷಭ ರಾಶಿ : ​ಚತುರ್ಥ ಸ್ಥಾನದಲ್ಲಿ ಬುಧನ ಸಂಚಾರ ಅತ್ಯಂತ ಶುಭ. ಗೃಹ ಸೌಖ್ಯ, ವಾಹನ ಹಾಗೂ ಆಸ್ತಿ ಖರೀದಿಗೆ ಸೂಕ್ತ ಸಮಯ. ಕುಟುಂಬದಲ್ಲಿ ಸಂತೋಷದ ವಾತಾವರಣವಿರುತ್ತದೆ. ಆಸ್ತಿ-ಪಾಸ್ತಿ ವ್ಯವಹಾರಗಳಲ್ಲಿ…

Read More

IND vs SL: 16 ವರ್ಷಗಳ ಬಳಿಕ ಈತನಿಲ್ಲದೆ ಟೆಸ್ಟ್ ಆಡಲಿದೆ ಟೀಂ ಇಂಡಿಯಾ

ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಗಸ್ಟ್ 15 ರಿಂದ ಆರಂಭವಾಗಲಿದೆ. ಈ ಸರಣಿ ಆರಂಭಕ್ಕೂ ಮುನ್ನ ನಡೆದ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಇದೀಗ ಮೊದಲ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯಲ್ಲಿ ಉತ್ತಮ ಆರಂಭ ಪಡೆದುಕೊಳ್ಳುವ ಇರಾದೆಯಲ್ಲಿದೆ(PC-PTI). ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್ ದೃಷ್ಟಿಯಿಂದ ಈ ಸರಣಿ ಗೆಲುವು ಭಾರತಕ್ಕೆ ಅತ್ಯವಶ್ಯಕವಾಗಿದೆ. ಅಲ್ಲದೆ ಬರೋಬ್ಬರಿ ಒಂಬತ್ತು ವರ್ಷಗಳ ನಂತರ ಟೆಸ್ಟ್ ಸರಣಿಯನ್ನಾಡಲು ಶ್ರೀಲಂಕಾಕ್ಕೆ ಬಂದಿರುವ ಟೀಂ…

Read More

ಬೆಂಗಳೂರು ಪ್ರವೇಶಕ್ಕೂ ಮುನ್ನ ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ – Kannada News | JDS Padayatre Led by Nikhil Kumaraswamy Stopped by Police Near Bengaluru

ರಾಮನಗರ, ಆಗಸ್ಟ್​​ 10: ಬಿಡದಿ ಟೌನ್‌ಶಿಪ್‌ ಯೋಜನೆ ವಿರೋಧಿಸಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಯನ್ನು ಬೆಂಗಳೂರು ಪ್ರವೇಶಕ್ಕೂ ಮುನ್ನ ಪೊಲೀಸರು ತಡೆದ ಪರಿಣಾಮ ಭಾರಿ ಹೈಡ್ರಾಮಾವೇ ನಡೆದಿದೆ. ಹೋರಾಟಗಾರರು ಹೆಜ್ಜಾಲ ಬಳಿ ಹಾಕಿದ್ದ ಬ್ಯಾರಿಕೇಡ್ ತಳ್ಳಿ ಬಂದಿದ್ದ ಕಾರಣ ಕ್ರೈಸ್ಟ್ ಕಾಲೇಜು ಬಳಿ ರಸ್ತೆಗೆ ಅಡ್ಡಲಾಗಿ ಬಸ್ ನಿಲ್ಲಿಸಿ ಪಾದಯಾತ್ರೆಯನ್ನು ಪೊಲೀಸರು ತಡೆದಿದ್ದಾರೆ. ಹೀಗಾಗಿ ರೊಚ್ಚಿಗೆದ್ದ JDS ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದು, ಪೊಲೀಸರ ಜೊತೆಗೆ ತೀವ್ರ ವಾಗ್ವಾದವನ್ನೂ ನಡೆಸಿದ್ದಾರೆ. ತಳ್ಳಾಟ ನೂಕಾಟ ವೇಳೆ…

Read More

ರೈಲಿನಲ್ಲಿ ಪ್ರಯಾಣಿಕರಿಗೆ ಬಿಳಿ ಬಣ್ಣದ ಬೆಡ್ ಶೀಟ್ ಕೊಡುವುದರ ಹಿಂದಿದೆ ಕಾರಣ – Kannada News | Do you know why passengers are given white bedsheets on trains

ನೀವು ರೈಲಿನಲ್ಲಿ ಪ್ರಯಾಣಿಸಿದ್ದೀರಬಹುದು. ಅದರಲ್ಲೂ ಈ ಎಸಿ ಹಾಗೂ ಸ್ಲೀಪರ್ ಕೋಚ್‌ಗಳಲ್ಲಿ ಹೋಗಿದ್ದರೆ ಈ ವಿಷ್ಯವನ್ನು ನೀವು ಗಮನಿಸಿರುತ್ತೀರಿ. ಹೌದು, ಎಸಿ ಬೋಗಿಗಳಲ್ಲಿ ಬಿಳಿ ಬಣ್ಣದ ಬೆಡ್‌ಶೀಟ್‌ಗಳನ್ನೇ (white bed sheet) ಪ್ರಯಾಣಿಕರಿಗೆ ನೀಡುತ್ತಾರೆ. ಈ ಬಿಳಿ ಬಣ್ಣದ ಮೇಲೆ ಸ್ವಲ್ಪ ಕೊಳೆಯಾದ್ರು ಬೇಗನೆ ಕಾಣಿಸಿಕೊಳ್ಳುತ್ತವೆ. ಆದ್ರೂ ಯಾಕೆ ಈ ಬಣ್ಣದ ಬೆಡ್ ಶೀಟ್ ಹಾಗೂ ದಿಂಬನ್ನು ಪ್ರಯಾಣಿಕರಿಗೆ ನೀಡುತ್ತಾರೆ ಎಂಬ ಬಗ್ಗೆ ಯಾವತ್ತಾದ್ರೂ ಯೋಚನೆ ಮಾಡಿದ್ದೀರಾ. ಈ ಬಣ್ಣವು ಬೇಗನೆ ಮಾಸುವುದಿಲ್ಲ ಹಾಗೂ ಸ್ವಚ್ಛತೆಗೂ ಸುಲಭ…

Read More