Headlines

ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ನೆರವೇರಿದ ವೈಕುಂಠ ಏಕಾದಶಿ – Kannada News | Mantralaya Vaikuntha Ekadashi: Grand Celebrations at Venkateshwara swamy temple

ರಾಯಚೂರು, ಡಿಸೆಂಬರ್ 30: ಮಂತ್ರಾಲಯ ರಾಯರ ಮಠದಲ್ಲಿ ವೈಕುಂಠ ಏಕಾದಶಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗಿದ್ದು, ಮಂತ್ರಾಲಯದ ಓಲ್ಡ್ ಟೌನ್‌ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ವಿವಿಧ ಬಗೆಯ ಹೂವುಗಳಿಂದ ಶ್ರೀಮಠ ಹಾಗೂ ದೇವಸ್ಥಾನವನ್ನು ಸುಂದರವಾಗಿ ಅಲಂಕರಿಸಲಾಗಿತ್ತು. ಶ್ರೀ ರಾಘವೇಂದ್ರ ಸ್ವಾಮಿಗಳು ಸ್ಥಾಪಿಸಿದ ಈ ದೇವಾಲಯಕ್ಕೆ ಶ್ರೀಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಭೇಟಿ ನೀಡಿ ತುಳಸಿ ಅರ್ಚನೆ, ಪುಷ್ಪಾರ್ಚನೆ ನೆರವೇರಿಸಿ ವೆಂಕಟೇಶ್ವರ ಸ್ವಾಮಿಗೆ ಮಂಗಳಾರತಿ ಸಲ್ಲಿಸಿದರು. ನಂತರ ಪವಿತ್ರ ವೈಕುಂಠ ದ್ವಾರವನ್ನು ಉದ್ಘಾಟಿಸಿ…

Read More

ಸ್ವಪಕ್ಷೀಯರ ವಿರೋಧಕ್ಕೂ ಡೋಂಟ್​​ಕೇರ್​: ಬಜೆಟ್​​ ಕುರಿತ ಹೇಳಿಕೆ ಸಮರ್ಥಿಸಿಕೊಂಡ ಇಕ್ಬಾಲ್ ಹುಸೇನ್

ಬೆಂಗಳೂರು, ಮಾರ್ಚ್​​ 13: ಕರ್ನಾಟಕ ಬಜೆಟ್ ಕುರಿತು ತಮ್ಮ ಹೇಳಿಕೆಗೆ ಸ್ವಪಕ್ಷ ನಾಯಕರ ಆಕ್ರೋಶದ ನಡುವೆಯೂ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಾವು ಆಡಿದ್ದ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. ಬಜೆಟ್ ಸಮಾಧಾನ ತಂದಿಲ್ಲ ಮತ್ತು ತಮ್ಮ ನಂಬಿಕೆ ಹುಸಿಯಾಗಿದೆ ಎಂದು ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ. ನಾನು ಐಎಎಸ್ ಅಥವಾ ಕೆಎಎಸ್ ಅಧಿಕಾರಿ ಅಲ್ಲ. ಬದಲಿಗೆ ಜನರ ಮತದಿಂದ ಆಯ್ಕೆಯಾದ ಜನಪ್ರತಿನಿಧಿ. ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನನ್ನ ಕರ್ತವ್ಯವಾಗಿದೆ. ನನ್ನ ಕ್ಷೇತ್ರವಾದ ರಾಮನಗರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳಿಗೆ ಹಲವಾರು ಬಾರಿ…

Read More

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್​ನಲ್ಲಿ ಪಾಸಾದ ಬಳ್ಳಾರಿ ಸೆಂಟ್ರಲ್ ಜೈಲಿನ ಶಿಕ್ಷಾ ಬಂಧಿ

ಬಳ್ಳಾರಿ, ಏಪ್ರಿಲ್​ 09: ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ (2nd PUC Results) ಗುರುವಾರ ಪ್ರಕಟಗೊಂಡಿದೆ. ಈ ಸಲ ದಾಖಲೆಯ ರಿಸಲ್ಟ್​ ಬಂದಿದ್ದು, ಎಂದಿನಂತೆ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಹಗಲು, ರಾತ್ರಿ ಕಷ್ಟಪಟ್ಟು ಓದಿ ಪಾಸ್​ ಆದವರು ಫುಲ್ ಖುಷ್ ಆಗಿದ್ದಾರೆ. ಅದರಲ್ಲೂ ವಿಶೇಷ ಎಂಬಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಓರ್ವ ಕೈದಿ 80.1% ಅಂಕಗಳನ್ನು ಗಳಿಸುವ ಮೂಲಕ ಸದ್ಯ ಗಮನ ಸೆಳೆದಿದ್ದಾರೆ. ಜೈಲಿನ ಪ್ರತ್ಯೇಕ ಸೆಲ್​ನಲ್ಲಿ ಅಭ್ಯಾಸ  ಶಿಕ್ಷಾಬಂಧಿ ಅಶೋಕ್ ಕುಮಾರ್ ದ್ವಿತೀಯ…

Read More

ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪುರಾತತ್ವ ತಜ್ಞರು

ಗದಗ, (ಮಾರ್ಚ್ 12): ಐತಿಹಾಸಿಕ ದೇವಾಲಯಗಳ ಸರ್ಗ, ಶಿಲ್ಪಕಲೆಗಳ ಬೀಡು, ಕಲ್ಯಾಣ ಚಾಲುಕ್ಯರ ನಾಡು ಗದಗ (Gadag) ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ (Lakkundi Gold Treasure) ಸಿಕ್ಕ ಬಳಿಕ ಲಕ್ಕುಂಡಿ ರಾಷ್ಟ್ರಮಟ್ಟದಲ್ಲಿ ಭಾರಿ ಸದ್ದು ಮಾಡಿದೆ. ಇಲ್ಲಿ ಸಿಕ್ಕ ನಿಧಿಗೆ ಕಲ್ಯಾಣ ಚಾಲುಕ್ಯರು, ವಿಜಯನಗರ ಅರಸರ ಕಾಲದ ಇತಿಹಾಸ ಇದೆ. ಈ ಆಭರಣಗಳು ಅದ್ಭುತವಾದ ಕಸೂರಿ ನೋಡಿದ್ರೆ ಮೈ ರೋಮಾಂಚನವಾಗುತ್ತೆ. ಅಪರೂಪದ ನೀಲಮಣಿ ಲಕ್ಕುಂಡಿ ಗತವೈಭವ ಸಾರುತ್ತಿದೆ. ಆ್ಯಂಟಿಕ್ ಆಭರಣಗಳ ಅಂದಾಜು ಮೌಲ್ಯ 8 ಕೋಟಿಯಾಗಿದೆ. ಹೀಗಾಗಿ…

Read More

ಬಿಗ್​​ಬಾಸ್ ಮನೆಗೆ ಬಂದ ‘ಗಿಚ್ಚಿ ಗಿಲಿ ಗಿಲಿ’ ತಂಡ: ನಗುವೋ ನಗು – Kannada News | Bigg Boss Kannada 12: Gichi Gili Gili team arrived as guest

ಬಿಗ್​​ಬಾಸ್ (Bigg Boss) ಫಿನಾಲೆ ವಾರ ಚಾಲ್ತಿಯಲ್ಲಿದೆ. ಹಿಂದೆಲ್ಲ ಜನರಿಂದ ತುಂಬಿಕೊಂಡಿರುತ್ತಿದ್ದ ಮನೆಯಲ್ಲಿ ಈಗ ಉಳಿದಿರುವುದು ಕೇವಲ ಆರು ಜನ ಮಾತ್ರ. ಮನೆಯೆಲ್ಲ ಖಾಲಿ-ಖಾಲಿ ಎನಿಸುತ್ತಿದೆ. ಆದರೆ ಅತಿಥಿಗಳು ಬಂದು ಮನೆಯನ್ನು ತುಂಬಿಸುತ್ತಿದ್ದಾರೆ. ಇಂದಿನ ಎಪಿಸೋಡ್​​ನಲ್ಲಿ ಭಾರಿ ಸಂಖ್ಯೆಯ ಅತಿಥಿಗಳೇ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ‘ಗಿಚ್ಚಿ ಗಿಲಿ ಗಿಲಿ’ ಸ್ಪರ್ಧಿಗಳು ಬಿಗ್​​ಬಾಸ್ ಮನೆಗೆ ಬಂದಿದ್ದು, ‘ಜೂನಿಯರ್ ಗಿಚ್ಚಿ ಗಿಲಿ ಗಿಲಿ’ ಬಗ್ಗೆ ಸಹ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಸ್ಪರ್ಧಿಗಳು ಸಹ ಹಾಸ್ಯ ಮಾಡಿ ನಕ್ಕು-ನಲಿದಿದ್ದಾರೆ. ಸಿನಿಮಾ ಸುದ್ದಿಗಳಿಗಾಗಿ…

Read More

RCB ಫ್ರಾಂಚೈಸಿಗೆ ಗಡುವು ನೀಡಿದ BCCI

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ದೊರೆತಿಲ್ಲ. ಇದಕ್ಕೆ ಮುಖ್ಯ ಕಾರಣ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ನಿರ್ಬಂಧ. ಐಪಿಎಲ್ 2025ರ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರ್ಘಟನೆಯ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ನಿಷೇಧಕ್ಕೊಳಪಡಿಸಲಾಗಿದೆ. ಇದೀಗ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯವಾಡಲು ಕರ್ನಾಟಕ ಸರ್ಕಾರ ಕೆಲ ಷರತ್ತುಗಳೊಂದಿಗೆ ಗ್ರೀನ್ ಸಿಗ್ನಲ್…

Read More

Daily Devotional: ಮಹಿಳೆಯರು ಶನಿವಾರದಂದು ತವರು ಮನೆಗೆ ಬರಬಹುದಾ?

ಬೆಂಗಳೂರು, ಮಾರ್ಚ್​​ 06​​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ದೇವಾಲಯಗಳಲ್ಲಿ ಮಹಿಳೆಯರು ಶನಿವಾರದಂದು ತವರು ಮನೆಗೆ ಬರಬಹುದಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ತವರು ಮನೆಯು ಯಾವುದೇ ಹೆಣ್ಣುಮಗುವಿಗೆ ಸದಾ ವಿಶೇಷ ಬಾಂಧವ್ಯದ ತಾಣ. ಆದರೆ, ಶಾಸ್ತ್ರಗಳು ಮತ್ತು ಧರ್ಮಗಳ ಪ್ರಕಾರ, ಶನಿವಾರದಂದು ಅತ್ತೆಯ ಮನೆಯಿಂದ ತವರು ಮನೆಗೆ ಪ್ರಯಾಣಿಸುವುದು ಅಷ್ಟು ಶುಭಕರವಲ್ಲ ಎಂದು ಹೇಳಲಾಗುತ್ತದೆ. ಶನಿವಾರವು ಶನಿ ಭಗವಾನ್, ವೆಂಕಟೇಶ್ವರ ಮತ್ತು ಹನುಮಂತನಿಗೆ ಮೀಸಲಾದ ದಿನವಾದರೂ, ಈ ದಿನ ಪ್ರಯಾಣಿಸುವುದರಿಂದ ಒಂದಷ್ಟು ಸಂಕುಚಿತ ಭಾವನೆಗಳು ಮನಸ್ಸನ್ನು…

Read More

ನನ್ನ ಪರ್ಸ್​​ನಿಂದ ಹಾಲಿನ ದುಡ್ಡು ಕೊಡಿ; ನೋಟ್ ಬರೆದಿಟ್ಟು ಶಿಕ್ಷಕಿ ಸಾವು – Kannada News | Take money From My Purse for Milk leaving death note Bihar Teacher Dies By Suicide

ನವದೆಹಲಿ, ಜನವರಿ 27: ಬಿಹಾರದ ಹಾಜಿಪುರದಲ್ಲಿ ಬಿಪಿಎಸ್‌ಸಿ ಶಿಕ್ಷಕಿಯೊಬ್ಬರ ಮೃತದೇಹ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಆ ಪ್ರದೇಶದಲ್ಲಿ ವ್ಯಾಪಕ ಭೀತಿ ಮೂಡಿಸಿದೆ. ಆ ಶಿಕ್ಷಕಿಯ ರೂಂನಲ್ಲಿ ಸೂಸೈಡ್ ನೋಟ್ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಖಾಜೆಚಂದ್ ಛಪ್ರಾ ಮಿಡಲ್ ಸ್ಕೂಲ್‌ನ ಶಿಕ್ಷಕಿ ಪ್ರಿಯಾ ಭಾರತಿ ಎಂದು ಗುರುತಿಸಲಾಗಿದೆ. ಆಟೋ ಚಾಲಕ ಆ ಮನೆಯ ಕಿಟಕಿಯಿಂದ ಒಳಗೆ ನೋಡಿದಾಗ ಆ ಶಿಕ್ಷಕಿ ತನ್ನ ರೂಂನಲ್ಲಿ ನೇತಾಡುತ್ತಿರುವುದು ಕಂಡುಬಂದಿದೆ….

Read More

Video: ಟೊಮೊಟೊ ಕೊಡಲ್ಲ ಎಂದಿದ್ದಕ್ಕೆ ಮನೆಯೊಡತಿಗೆ ಬೆದರಿಕೆ ಹಾಕಿದ ಸಾಕು ಗಿಳಿ – Kannada News | Parrot threatens owner with calling police

ಗಿಳಿ (Parrot) ಬುದ್ದಿವಂತ ಪಕ್ಷಿಎನ್ನುವುದು ಎಲ್ಲರಿಗೂ ತಿಳಿದ ವಿಚಾರ. ಮನುಷ್ಯರಂತೆ ಮಾತನಾಡಬಲ್ಲದು ಕೂಡ. ಹೀಗಾಗಿ ಎಲ್ಲರೂ ಈ ಗಿಳಿಯನ್ನು ಸಾಕಲು ಇಷ್ಟ ಪಡುತ್ತಾರೆ. ಆದರೆ ಇಲ್ಲೊಂದು ಸಾಕು ಗಿಳಿಯೂ ಮನೆ ಒಡತಿಗೆ (owner) ಬೆದರಿಕೆ ಹಾಕಿದೆ. ಟೊಮೊಟೊ ಕೊಡದಿದ್ದರೆ ಪೊಲೀಸರನ್ನು ಕರೆಯುತ್ತೇನೆ ಎಂದು ಹೆದರಿಸಿದೆ. ಗಿಳಿಯ ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. @aalianadim ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಮನೆಯ ಸಾಕು ಗಿಳಿಯದ್ದಾಗಿದೆ. ಪಂಜರದಲ್ಲಿರುವ ಗಿಳಿಯೂ ಮಹಿಳೆಯ ಬಳಿ ಟೊಮೆಟೊ…

Read More

‘ಧುರಂಧರ್ 2’ ಬಿಡುಗಡೆಗೆ ಮುಂಚೆ ಮರು ಬಿಡುಗಡೆ ಆಯ್ತು ‘ಧುರಂಧರ್’

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಬಿಡುಗಡೆ ಆಗುತ್ತಿದೆ. ಮಾರ್ಚ್ 19ರಂದು ಸಿನಿಮಾ ರಿಲೀಸ್ ಆಗುತ್ತಿದ್ದು, ಮಾರ್ಚ್ 18ರಂದು ಸಿನಿಮಾದ ಪ್ರೀಮಿಯರ್ ಶೋ ಆಯೋಜನೆಗೊಳ್ಳಲಿದೆ. ಸಿನಿಮಾದ ಬಿಡುಗಡೆಗೆ ಇನ್ನೂ ಒಂದು ವಾರ ಇರುವಾಗಲೇ ಇದೇ ಸಿನಿಮಾದ ಮೊದಲ ಭಾಗ ‘ಧುರಂಧರ್’ ಮರು ಬಿಡುಗಡೆ ಆಗಿದೆ. 2025ರ ಡಿಸೆಂಬರ್​​ನಲ್ಲಿ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆಗಿದ್ದ ‘ಧುರಂಧರ್’ ಸಿನಿಮಾ ಇದೀಗ ಮಾರ್ಚ್ 12 ರಂದು ಮರು ಬಿಡುಗಡೆ ಆಗಿದ್ದು, ಹಲವು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ….

Read More