Headlines

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ – Kannada News | Road Accident in Chikkaballapur Drunk Car driver Hits Scooty

ಚಿಕ್ಕಬಳ್ಳಾಪುರ, ಡಿಸೆಂಬರ್ 20: ಚಿಕ್ಕಬಳ್ಳಾಪುರದಲ್ಲಿ ಕಾರು ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ (Road Accident) ಸಂಭವಿಸಿದೆ. ಇಬ್ಬರು ಮಕ್ಕಳ ಸಮೇತ ದಂಪತಿ ಪ್ರಯಾಣ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ತ್ರಿಚಕ್ರ ಬೈಕ್​ನಲ್ಲಿ ವಿಶೇಷಚೇತನ ವ್ಯಕ್ತಿ ತನ್ನ ಪತ್ನಿ ಹಾಗೂ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದರು. ಚಿಕ್ಕಬಳ್ಳಾಪುರದ ಬೈಪಾಸ್​​ನಲ್ಲಿ ಕಾರು ಆ ಬೈಕ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅಪಘಾತದ ರಭಸಕ್ಕೆ ವಿಶೇಷ ಚೇತನ ಸ್ಕೂಟಿ ಸವಾರನಾದ ಮುನಿಕೃಷ್ಣ ಅವರ ಸ್ಥಿತಿ ಗಂಭೀರವಾಗಿದೆ. ಹೆಂಡತಿ ಮುನಿರತ್ನಮ್ಮನವರ ಪ್ರಜ್ಞೆ ತಪ್ಪಿದ್ದು,…

Read More

ಕೇಂದ್ರದ ಈ ಪ್ರಮುಖ ಹಣಕಾಸು ಯೋಜನೆಗಳಲ್ಲಿ ಮಹಿಳೆಯರೇ ಹೆಚ್ಚು ಫಲಾನುಭವಿಗಳು

ಇವತ್ತು ಮಾರ್ಚ್ 18, ಅಂತರರಾಷ್ಟ್ರೀಯ ಮಹಿಳೆಯರ ದಿನ (International Women’s Day). ಕೇಂದ್ರ ಸರ್ಕಾರ ಮಹಿಳೆಯರ ಅಭ್ಯುದಯ ದೃಷ್ಟಿಯಲ್ಲಿಟ್ಟುಕೊಂಡು ಹಲವು ಯೋಜನೆಗಳನ್ನು ಹಾಕಿದೆ. ಮಹಿಳೆಯರಿಗೆಂದೇ ಸೀಮಿತವಾದ ಸುಕನ್ಯಾ ಸಮೃದ್ದಿ ಯೋಜನೆಯಂತಹ ಸ್ಕೀಮ್​ಗಳಿವೆ. ಹಾಗೆಯೇ, ಸರ್ವರಿಗೂ ಅನ್ವಯವಾಗುವಂತೆ ಸರ್ಕಾರ ರೂಪಿಸಿದ ಕೆಲ ಉತ್ತಮ ಹಣಕಾಸು ಯೋಜನೆಗಳೂ ಕೂಡ ಮಹಿಳೆಯರಿಗೆ ವರದಾನವಾಗಿವೆ. ಅಸಂಘಟಿತ ವಲಯದಲ್ಲಿರುವ ಮಹಿಳೆಯರಿಗೆ ಬಹಳ ಉಪಯುಕ್ತವಾಗಿರುವ ಮೂರು ಪ್ರಮುಖ ಹಣಕಾಸು ಯೋಜನೆಗಳ ವಿವರ ಇಲ್ಲಿದೆ. ಪ್ರಧಾನಮಂತ್ರಿ ಮುದ್ರಾ ಯೋಜನೆ ಹತ್ತು ವರ್ಷದ ಹಿಂದೆ ಆರಂಭವಾದ ಪಿಎಂ ಮುದ್ರಾ…

Read More

‘ಕರಾವಳಿ’ ಸಿನಿಮಾ ಹಾಡಿಗೆ ಧ್ವನಿ ಕೊಟ್ಟ ಬಿ ಜಯಶ್ರೀ – Kannada News | B Jayashree sang a song for Prajwal Devaraj’s Karavali movie

ಪ್ರಜ್ವಲ್ ದೇವರಾಜ್ (Prajwal Devaraj) ನಟನೆಯ ‘ಕರಾವಳಿ’ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಗಲಾಟೆ ನಡೆಸಿದ ಕಾರಣ ಸಖತ್ ಸುದ್ದಿ ಆಗಿತ್ತು. ಅದೇ ದಿನ ಬಿಡುಗಡೆ ಆದ ಟ್ರೈಲರ್ ಸಹ ಪ್ರೇಕ್ಷಕರ ಗಮನ ಸೆಳೆದಿತ್ತು. ಈಗಾಗಲೇ ಹಲವು ಒಳ್ಳೆಯ ಪ್ರತಿಭಾವಂತರು ಸಿನಿಮಾದ ಜೊತೆಗಿದ್ದಾರೆ. ಇದೀಗ ಆ ತಂಡಕ್ಕೆ ಮತ್ತೊಂದು ದೈತ್ಯ ಪ್ರತಿಭೆ ಸೇರ್ಪಡೆ ಆಗಿದೆ. ಅವರೇ ಬಿ ಜಯಶ್ರೀ. ಖ್ಯಾತ ಗಾಯಕಿ, ರಂಗಭೂಮಿ ಪ್ರವೀಣೆ, ನಟಿ ಜಯಶ್ರೀ…

Read More

ಡಿಕೆ ಶಿವಕುಮಾರ್ ವಾಪಸಾಗ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಬಣ ದೆಹಲಿಗೆ! ಕಾಂಗ್ರೆಸ್​ನಲ್ಲಿ ಜೋರಾಯ್ತು ಡೆಲ್ಲಿ ಟೂರ್ ಪಾಲಿಟಿಕ್ಸ್ – Kannada News | Karnataka Congress Leadership Row: Siddaramaiah Camp Rushes to Delhi After DK Shivakumar’s Visit

ಬೆಂಗಳೂರು, ಏಪ್ರಿಲ್ 28: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಕಳೆದ ಕೆಲವು ತಿಂಗಳುಗಳಿಂದ ಸದ್ದಿಲ್ಲದೆ ನಡೆಯುತ್ತಿದ್ದ ‘ಕುರ್ಚಿ ಕಿತ್ತಾಟ’ ಈಗ ಮತ್ತೆ ಬಹಿರಂಗಗೊಳ್ಳುವ ಹಾಗೂ ತೀವ್ರಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ದೆಹಲಿ ಪ್ರವಾಸ ಮುಗಿಸಿ ವಾಪಸ್ ಆಗುತ್ತಿದ್ದಂತೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಆಪ್ತ ಬಣ ದೆಹಲಿಗೆ ದೌಡಾಯಿಸಿರುವುದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ. ದೆಹಲಿಯಲ್ಲಿ ಸಿದ್ದು ಬಣದ ಸಂಚಲನ ಡಿಕೆಶಿ ಅವರ ಮೂರು ದಿನಗಳ ದೆಹಲಿ ವಾಸ್ತವ್ಯದ ಬೆನ್ನಲ್ಲೇ ಸಚಿವರಾದ…

Read More

ಬಸ್‌ ಸ್ಟ್ಯಾಂಡ್‌ನಲ್ಲಿ ಮಲಗುತ್ತಿದ್ದ ಬೆಳಗಾವಿ ಯುವಕ ಈಗ ರಾಜ್ಯದ ಅತ್ಯುತ್ತಮ ಶಿಕ್ಷಕ!

ಬೆಳಗಾವಿ, ಏ.6: ಬಡತನ ಎಂಬುದನ್ನು ಸಾಧನೆಗೆ ತೊಂದರೆಯನ್ನು ಉಂಟು ಮಾಡುವುದಿಲ್ಲ. ಇದೀಗ ಇಲ್ಲೊಂದು ಶಿಕ್ಷಕರ ಸಾಧನೆಗೆ ದೊಡ್ಡ ಮಟ್ಟದ ಪ್ರಶಸ್ತಿ ಲಭಿಸಿದೆ. ಅವರ ಸಾಧನೆ ಇದೀಗ ಬೆಳಗಾವಿಯ ಯುವಕರಲ್ಲಿ ಒಳ್ಳೆಯ ಕನಸುಗಳನ್ನು ಮೂಡಿಸಿದೆ. ಶಿಕ್ಷಕ ಯಾವಾಗಲೂ ವಿದ್ಯಾರ್ಥಿಯಾಗಿಯೇ ಇರಬೇಕು ಎಂಬ ಸರಳ ಮಂತ್ರವನ್ನು ನಂಬಿರುವ ರಾಜಶೇಖರ್ ರಗಟಿ (43) ಅವರು ಇಂದು ಕರ್ನಾಟಕದ ಮನೆಮಾತಾಗಿದ್ದಾರೆ. 2025-26ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸ್ವೀಕರಿಸಿರುವ ಇವರ ಯಶೋಗಾಥೆಯ ಹಿಂದೆ ಹಸಿವು, ಕಷ್ಟ…

Read More

ಟ್ರಾಫಿಕ್ ಉಲ್ಲಂಘನೆ ಪೇಮೆಂಟ್ ಚಲನ್ ನೆಪದಲ್ಲಿ 5 ಲಕ್ಷ ರೂ. ವಂಚನೆ: ವಾಹನ ಚಾಲಕರೇ ಎಚ್ಚರ – Kannada News | Bangaluru: Traffic Challan Cyber Fraud; Woman Loses 5 Lakhs to Fake Payment Link Scam

ಬೆಂಗಳೂರು, ಜನವರಿ 22: ಡಿಜಿಟಲ್​ ಯುಗದಲ್ಲಿ ಸೈಬರ್​​ ಅಪರಾಧಗಳು (Cyber Fraud) ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ಶಿಕ್ಷಣವಂತರು ವಂಚಕರ ಜಾಲಕ್ಕೆ ಸಿಲುಕಿ ವಂಚನೆಗೆ ಒಳಗಾಗುತ್ತಿದ್ದಾರೆ. ಇದೀಗ ನಗದರಲ್ಲಿ ಅಂತಹದೊಂದು ಘಟನೆ ನಡೆದಿದೆ. ಟ್ರಾಫಿಕ್ ಚಲನ್ ಪಾವತಿ ನೆಪದಲ್ಲಿ ಸೈಬರ್ ಕದೀಮರ ಬಲೆಗೆ ಬಿದ್ದ ಮಹಿಳೆಯೊಬ್ಬರು ಬರೋಬ್ಬರಿ 5 ಲಕ್ಷ ರೂ ಕಳೆದುಕೊಂಡಿದ್ದಾರೆ. ಸದ್ಯ ಮಹಿಳೆ ಪೂರ್ವ ವಿಭಾಗದ ಸೈಬರ್ ಠಾಣೆಗೆ ದೂರು ನೀಡಿದ್ದು, ಎಫ್​​ಐಆರ್​ (FIR) ದಾಖಲಿಸಿ ಪೊಲೀಸರು ತನಿಖೆ ನಡೆಸಿದ್ದಾರೆ. ನಡೆದದ್ದೇನು? ಮಹಿಳೆಯ ಮೊಬೈಲ್​​ ನಂಬರ್​ಗೆ…

Read More

ಇನ್ಸ್ಪೆಕ್ಟರ್ ಸಂದೇಶ್​ ಕಾಮಕಾಂಡ ಕೇಸ್​​ಗೆ ಬಿಗ್ ಟ್ವಿಸ್ಟ್: ಪೊಲೀಸ್ ವರದಿಯಲ್ಲಿ ಸ್ಫೋಟಕ ಸತ್ಯ ಬಯಲು

ಮಂಗಳೂರು, ಮಾರ್ಚ್​ 21: ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ (Police inspector Sandesh) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಇನ್ಸ್‌ಪೆಕ್ಟರ್‌ ಸಂದೇಶ್ ವಿರುದ್ಧ ಮಾಡಿರುವ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದೆ ಎಂದು ಹೇಳಲಾಗುತ್ತಿದೆ. ಮಾಧ್ಯಮಗಳ ಮುಂದೆ ಬಂದಿದ್ದ ಆ ಮಹಿಳೆಯರಿಗೆ ಕಿರುಕುಳ ನೀಡಿಲ್ಲ. ಪ್ರಚೋದನೆಗೆ ಒಳಪಟ್ಟು ಇನ್ಸ್‌ಪೆಕ್ಟರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಮಹಿಳೆಯರ ಆರೋಪ ಸುಳ್ಳು ಹಾಗೂ ಪ್ರೇರಿತ ಎಂಬುದು ಸಾಬೀತಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್…

Read More

Vasthu Shastra: ಪದೇ ಪದೇ ಮನೆಯ ಆವರಣದಲ್ಲಿ ಹಾವು ಕಾಣಿಸಿಕೊಂಡರೆ ಏನರ್ಥ? ವಾಸ್ತು ಸಲಹೆ ಇಲ್ಲಿದೆ – Kannada News | Snake Sightings at Home: Vastu Meaning, Pitra Dosha and Remedies

ಮನೆಯ ಆವರಣದಲ್ಲಿ ಹಾವು ಕಾಣಿಸಿಕೊಂಡರೆ ಏನರ್ಥImage Credit source: Pinterest ಹಿಂದೂ ಧರ್ಮ ಮತ್ತು ವಾಸ್ತು ಶಾಸ್ತ್ರದಲ್ಲಿ ಹಾವನ್ನು ಕೇವಲ ಒಂದು ಪ್ರಾಣಿಯಾಗಿ ನೋಡದೆ, ಅದಕ್ಕೆ ಆಧ್ಯಾತ್ಮಿಕ ಮಹತ್ವವನ್ನು ನೀಡಲಾಗಿದೆ. ನಾಗರಹಾವನ್ನು ಶಿವನ ಆಭರಣ ಮತ್ತು ವಿಷ್ಣುವಿನ ಶೇಷಶಯನ ಎಂದು ಪೂಜಿಸಲಾಗುತ್ತದೆ. ಆದರೆ, ಅನಿರೀಕ್ಷಿತವಾಗಿ ಮನೆಯ ಆವರಣದಲ್ಲಿ ಅಥವಾ ಮನೆಯೊಳಗೆ ಹಾವು ಕಾಣಿಸಿಕೊಂಡಾಗ, ಅದು ಕೇವಲ ಭಯ ಹುಟ್ಟಿಸುವುದಲ್ಲದೆ ಕೆಲವು ಶುಭ-ಅಶುಭ ಸಂಕೇತಗಳನ್ನು ನೀಡುತ್ತದೆ ಎಂದು ವಾಸ್ತು ತಜ್ಞರು ನಂಬುತ್ತಾರೆ. ಪಿತೃ ದೋಷ ಮತ್ತು ಹಾವಿನ ಸಂಬಂಧ:…

Read More

ಮಳೆ ವೇಳೆ ಗೋಕರ್ಣ ದೇಗುಲದ ಗರ್ಭಗುಡಿಗೆ ನುಗ್ಗುತ್ತಿರುವ ಕೊಳಚೆ ನೀರು: ಕ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್​​ ಸೂಚನೆ – Kannada News | Sewage Water Enters Gokarna Mahabaleshwara Temple Sanctum; CM DK Shivakumar Orders Immediate Action

ಬೆಂಗಳೂರು/ಕುಮಟಾ, ಜುಲೈ 14: ಗೋಕರ್ಣದ ಪುರಾಣ ಪ್ರಸಿದ್ಧ ಶ್ರೀ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಗೆ ಮಳೆಗಾಲದಲ್ಲಿ ಕೊಳಚೆ ನೀರು ನುಗ್ಗುತ್ತಿರುವ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಣ್ಣ ನೀರಾವರಿ ಇಲಾಖೆಗೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ದೇವಾಲಯದ ಅಭಿಷೇಕದ ತೀರ್ಥ ಹೊರಹೋಗುವ ಸೋಮಸೂತ್ರವು ಸಂಗಮ ನಾಲೆಗೆ ಸೇರುವ ಸ್ಥಳದಲ್ಲಿ ಗೇಟ್ ವಾಲ್ವ್ ಅಳವಡಿಸಿ, ಮಳೆಗಾಲದಲ್ಲಿ ಹೊರಗಿನ ಕೊಳಚೆ ನೀರು ದೇವಾಲಯದ ಒಳಭಾಗಕ್ಕೆ ಪ್ರವೇಶಿಸದಂತೆ ಶಾಶ್ವತ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ. ‘ತುರ್ತು ಅಗತ್ಯದ ಕೆಲಸವೆಂದು ಪರಿಗಣಿಸಿ’…

Read More

ಶನಿವಾರವರೇ ನಡೆಯಿತು ಎಲಿಮಿನೇಷನ್; ಪ್ರಮುಖ ಸ್ಪರ್ಧಿಯೇ ಔಟ್ – Kannada News | BBK12 Shock: Unexpected Saturday Elimination, Suraj Out Early

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಈ ವಾರ ಕಿಚ್ಚ ಸುದೀಪ್ ಇರಲಿಲ್ಲ. ಈ ಬೇಸರದ ಮಧ್ಯೆಯೇ ಶನಿವಾರದ ಎಪಿಸೋಡ್​​ನಲ್ಲಿ ಒಬ್ಬರನ್ನು ಹೊರಕ್ಕೆ ಕಳುಹಿಸಲಾಗಿದೆ. ಈ ವಾರ ಡಬಲ್ ಎಲಿಮಿನೇಷನ್ ನಡೆಯಲಿದೆ ಎಂದು ಬಿಗ್ ಬಾಸ್ ಮೊದಲೇ ಘೋಷಣೆ ಮಾಡಿದ್ದರು. ಎಲ್ಲರೂ ಭಾನುವಾರ ಈ ಎಲಿಮಿನೇಷನ್ ನಡೆಯುತ್ತದೆ ಎಂದುಕೊಂಡಿದ್ದರು. ಆದರೆ ಶನಿವಾರವೇ ಒಂದು ಎಲಿಮಿನೇಷನ್ ನಡೆದಿದೆ. ಸೂರಜ್ ಅವರು ಬಿಗ್ ಬಾಸ್ ಮನೆಯಿಂದ ಔಟ್ ಆಗಿದ್ದಾರೆ. ಈ ವಿಷಯ ಮನೆಯವರಿಗೆ ಶಾಕಿಂಗ್ ಎನಿಸಿದೆ. ಬಿಗ್ ಬಾಸ್​​ನಲ್ಲಿ ಈ…

Read More