Headlines

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ – Kannada News | DK Shivakumar Receives Blessings from Naga Sadhus at His Residence Today

ಬೆಂಗಳೂರು, ಡಿಸೆಂಬರ್​​ 20: ಶುಕ್ರವಾರ ಗೋಕಾರ್ಣದ ದೇಗುಲಕ್ಕೆ ಡಿಸಿಎಂ ಡಿಕೆ ಶಿಕವಕುಮಾರ್​ ತೆರಳಿದ್ದರು. ಈ ವೇಳೆ ಪ್ರಾರ್ಥನೆ ಸಲ್ಲಿಸುವಾಗ ಗಣಪತಿಯ ಬಲಗಡೆಯಿಂದ ಹೂ ಬಿದ್ದಿತ್ತು. ಜಗದೀಶ್ವರಿ ದೇಗುಲದಲ್ಲಿ ಬೇಡಿಕೆ ಇಟ್ಟಾಗಲೂ ಒಳ್ಳೆಯ ಮುನ್ಸೂಚನೆ ಸಿಕ್ಕಿತ್ತು. ಈ ಮಧ್ಯೆ ಇಂದು ಸದಾಶಿವನಗರದ ನಿವಾಸಕ್ಕೆ ಉತ್ತರ ಪ್ರದೇಶ, ಉತ್ತರಾಖಂಡ್​ನಿಂದ 10ಕ್ಕೂ ಹೆಚ್ಚು ನಾಗಾಸಾಧುಗಳು ಆಗಮಿಸಿ ಡಿಕೆ ಶಿವಕುಮಾರ್​ಗೆ ಆಶೀರ್ವಾದ ಮಾಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಒಟಿಟಿಗೆ ಬರಲಿದೆ ಉಪ್ಪಿ ನಟನೆಯ ತೆಲುಗು ಸಿನಿಮಾ: ಬಿಡುಗಡೆ ಯಾವಾಗ? – Kannada News | Upendra Ram Pothineni starrer Andhra King Taluka movie releasing on OTT

ಉಪೇಂದ್ರ (Upendra) ಕನ್ನಡದಲ್ಲಿ ಮಾತ್ರವಲ್ಲ ನೆರೆಯ ತೆಲುಗು ಚಿತ್ರರಂಗದಲ್ಲೂ ಜನಪ್ರಿಯರು. ಸಾಕಷ್ಟು ತೆಲುಗು ಸಿನಿ ಪ್ರಿಯರನ್ನು ಅಭಿಮಾನಿಗಳನ್ನಾಗಿ ಹೊಂದಿದ್ದಾರೆ ಉಪೇಂದ್ರ. ಆಗೊಮ್ಮೆ ಈಗೊಮ್ಮೆ ತೆಲುಗು ಸಿನಿಮಾಗಳಲ್ಲಿಯೂ ನಟಿಸುತ್ತಿರುತ್ತಾರೆ ಉಪೇಂದ್ರ. ಇತ್ತೀಚೆಗಷ್ಟೆ ‘ಆಂಧ್ರ ಕಿಂಗ್ ತಾಲೂಕ’ ಹೆಸರಿನ ತೆಲುಗು ಸಿನಿಮಾನಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಸಿನಿಮಾ ಈಗಾಗಲೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಉತ್ತಮ ಪ್ರದರ್ಶನ ಕಂಡಿದೆ. ಇದೀಗ ಇದೇ ಸಿನಿಮಾ ಒಟಿಟಿಗೆ ಬರುತ್ತಿದೆ. ತೆಲುಗು ಚಿತ್ರರಂಗದ ಜನಪ್ರಿಯ ನಟ ರಾಮ್ ಪೋತಿನೇನಿ ನಾಯಕನಾಗಿ, ಭಾಗ್ಯಶ್ರೀ ಬೋರ್ಸೆ ನಾಯಕಿಯಾಗಿ…

Read More

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ – Kannada News | Arjun Janya explains why his 45 movie release postponed many times

ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ, ರಾಜ್ ಬಿ ಶೆಟ್ಟಿ ನಟಿಸಿ ಅರ್ಜುನ್ ಜನ್ಯ ನಿರ್ದೇಶನ ಮಾಡಿರುವ ‘45’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಅಸಲಿಗೆ ಈ ಸಿನಿಮಾ ಇದೇ ವರ್ಷದ ಮಧ್ಯ ಭಾಗದಲ್ಲಿಯೇ ಬಿಡುಗಡೆ ಆಗಬೇಕಿತ್ತು. ಮೇ ತಿಂಗಳಲ್ಲೇ ಸಿನಿಮಾ ರಿಲೀಸ್ ಆಗುತ್ತದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು ಆದರೆ ನಾನಾ ಕಾರಣಗಳಿಗಾಗಿ ಸಿನಿಮಾ ತಡವಾಗುತ್ತಲೇ ಬಂತು. ಆದರೆ ಸಿನಿಮಾ ಬಿಡುಗಡೆ ತಡವಾಗಿದ್ದು ಏಕೆ ಎಂದು ಅರ್ಜುನ್ ಜನ್ಯ ವಿವರಣೆ ನೀಡಿದ್ದಾರೆ. ಅವರು ಟಿವಿ9ಗೆ ವಿಶೇಷ…

Read More

ಬಿಕ್ಲು ಶಿವ ಕೊಲೆ ಕೇಸ್​​: ಬೈರತಿ ಬಸವರಾಜ್​​ಗಾಗಿ​ ತಲಾಶ್, ಪುಣೆಯಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ? – Kannada News | Biklu Shiva Murder Case: CID Searches for Byrati Basavaraj; Is the BJP MLA Hiding in Pune

ಬೆಂಗಳೂರು, ಡಿಸೆಂಬರ್​ 20: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ  (Biklu Shiva) ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ (Byrati Basavaraj) ಬಂಧನ ಭೀತಿ ಎದುರಾಗಿದೆ. ಶುಕ್ರವಾರ ಹೈಕೋರ್ಟ್​​ ತನಿಖೆಗೆ ನೀಡಿದ್ದ ತಡೆ ತೆರವು ಮತ್ತು ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದೆ. ಇದರ ಬೆನ್ನಲ್ಲೇ ಬೈರತಿ ಬಸವರಾಜ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸಂಪರ್ಕಕ್ಕೆ ಸಿಗುತ್ತಿಲ್ಲ. ಬಂಧನ ಭೀತಿ ಹಿನ್ನಲ್ಲೆ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಸದ್ಯ…

Read More

World Meditation Day: ವಿಶ್ವಸಂಸ್ಥೆಯಲ್ಲಿ ವಿಶ್ವ ಧ್ಯಾನ ದಿನದ ಪ್ರಯುಕ್ತ ಜಗತ್ತಿಗೆ ಧ್ಯಾನದ ಮಹತ್ವ ಸಾರಿದ ರವಿಶಂಕರ್ ಗುರೂಜಿ – Kannada News | United Nations Observes Second World Meditation Day Gurudev Sri Sri Ravi Shankar Delivers Keynote Address

ನವದೆಹಲಿ, ಡಿಸೆಂಬರ್ 20: ವಿಶ್ವಸಂಸ್ಥೆಯ ಹಲವು ಸದಸ್ಯ ರಾಷ್ಟ್ರಗಳು ಎರಡನೇ ವಿಶ್ವ ಧ್ಯಾನ ದಿನವನ್ನು ಆಚರಿಸಲು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಒಟ್ಟುಗೂಡಿವೆ. ಜಾಗತಿಕ ಶಾಂತಿ, ಮಾನಸಿಕ ಆರೋಗ್ಯ ಮತ್ತು ನಾಯಕತ್ವಕ್ಕೆ ಧ್ಯಾನದ ಅಗತ್ಯವನ್ನು ಅವು ಪುನರುಚ್ಚರಿಸಿವೆ. ಜಾಗತಿಕ ಶಾಂತಿ ಮತ್ತು ಸಾಮರಸ್ಯಕ್ಕಾಗಿ ಧ್ಯಾನ ಎಂಬ ಶೀರ್ಷಿಕೆಯ ಈ ಕಾರ್ಯಕ್ರಮದಲ್ಲಿ ಗುರುದೇವ ಶ್ರೀ ಶ್ರೀ ರವಿಶಂಕರ್ ಅವರ ಪ್ರಾಸ್ತಾವಿಕ ಭಾಷಣ ಮತ್ತು ಧ್ಯಾನದ ಮಾರ್ಗದರ್ಶನವಿತ್ತು. ಇದು ಭಾರತದ ನಾಗರಿಕತೆಯ ಪರಂಪರೆಯಲ್ಲಿ ಬೇರೂರಿರುವ ಧ್ಯಾನವೆಂಬ ಅಭ್ಯಾಸವನ್ನು ವಿಶ್ವದ ಪ್ರಮುಖ ರಾಜತಾಂತ್ರಿಕ…

Read More

ತಮಿಳು ಚಿತ್ರರಂಗದಲ್ಲಿ ರಾಜಕೀಯ: ವಿಜಯ್ ಕೊನೆ ಸಿನಿಮಾ ಟಾರ್ಗೆಟ್ – Kannada News | Movie politics in Tamil Nadu, Parashakti vs Jana Nayagan

ತಮಿಳುನಾಡಿನಲ್ಲಿ ಚಿತ್ರರಂಗಕ್ಕೂ (Movie) ರಾಜಕೀಯಕ್ಕೂ ಬಹಳ ಆಪ್ತ ಬಂಧ. ಸ್ವಾತಂತ್ರ್ಯ ಬಂದಾಗಿನಿಂದಲೂ ತಮಿಳು ಚಿತ್ರರಂಗದಲ್ಲಿರುವವರೇ ತಮಿಳುನಾಡಿನ ರಾಜಕೀಯದಲ್ಲೂ ಅಬ್ಬರಿಸಿದ್ದಾರೆ. ಅಣ್ಣಾದೊರೈ, ಶಿವಾಜಿ ಗಣೇಶನ್, ಕರುಣಾನಿಧಿ, ಎಂಜಿಆರ್, ಜಯಲಲಿತಾ, ವಿಜಯ್​ಕಾಂತ್, ಶರತ್​​ಕುಮಾರ್ ಇನ್ನೂ ಹಲವಾರು ಮಂದಿ ಸಿನಿಮಾ ಸೆಲೆಬ್ರಿಟಿಗಳು ತಮಿಳುನಾಡು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಈಗಲೂ ಸಹ ಈ ಪದ್ಧತಿ ಚಾಲ್ತಿಯಲ್ಲಿದ್ದು, ಇತ್ತೀಚೆಗಷ್ಟೆ ನಟ ದಳಪತಿ ವಿಜಯ್ ಅವರು ರಾಜಕೀಯಕ್ಕೆ ಕಾಲಿರಿಸಿದ್ದಾರೆ. ಆದರೆ ತಮಿಳುನಾಡಿನಲ್ಲಿ ಅರ್ಧ ಶತಮಾನದಿಂದಲೂ ಸಿನಿಮಾಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ರೂಢಿ ಇದೆ, ಈಗಲೂ ಅದೇ ನಡೆಯುತ್ತಿದೆ. ವಿಜಯ್…

Read More

ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದ ಎಸ್​​​ಪಿ – Kannada News | Teacher Couple Assaults Specially Abled Children; Strict Action Will Be Taken, Says SP

ಬಾಗಲಕೋಟೆ, ಡಿಸೆಂಬರ್​ 20: ನಗರದಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಸ್​ಪಿ ಸಿದ್ದಾರ್ಥ ಗೋಯಲ್‌ ಪ್ರತಿಕ್ರಿಯಿಸಿದ್ದು, ಬಾಗಲಕೋಟೆಯಲ್ಲಿ ದಿವ್ಯಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ಶಾಲೆ ಇದೆ. ಅಕ್ಷಯ್ ಇಂದುಲ್ಕರ್ ಹಾಗೂ ಆನಂದಿ ದಂಪತಿ ಶಾಲೆ‌ ನಡೆಸುತ್ತಾರೆ. ಬಾಲಕನ‌ ಮೇಲೆ‌ ಹಲ್ಲೆ ಮಾಡುವ ದೃಶ್ಯ ಸಿಕ್ಕಿದೆ. ಮೂರು ತಿಂಗಳ ಹಿಂದೆ ನಡೆದ ಘಟನೆ ಇದು. ಮೊದಲು ಆ ಶಾಲೆಯಲ್ಲಿ ಓರ್ವ ಮಹಿಳೆ ಕೆಲಸ ಮಾಡುತ್ತಿದ್ದರು, ಅವರನ್ನು ‌ಕೆಲಸದಿಂದ ತೆಗೆದ ಮೇಲೆ ವಿಡಿಯೋ ಬಹಿರಂಗಪಡಿಸಿದ್ದಾರೆ. ಬಾಲಕನ…

Read More

Railway Jobs: ನಿರುದ್ಯೋಗಿಗಳಿಗೆ ಗುಡ್​ ನ್ಯೂಸ್​​; ರೈಲ್ವೆಯ ಐಸೋಲೇಟೆಡ್ ಕೆಟಗರೀಸ್​ನಲ್ಲಿ ಉದ್ಯೋಗವಕಾಶ! – Kannada News | RRB Isolated Categories: 311 Posts Notification! Apply Dec 30 Jan 29 for Railway Jobs 2025

ರೈಲ್ವೆ ನೇಮಕಾತಿ ಮಂಡಳಿಯು ನಿರುದ್ಯೋಗಿಗಳಿಗೆ ಮತ್ತೊಂದು ಗುಡ್ ನ್ಯೂಸ್​ ತಂದಿದೆ. ಐಸೋಲೇಟೆಡ್ ಕೆಟಗರೀಸ್ ವಿಭಾಗದಲ್ಲಿ 311 ಉದ್ಯೋಗಗಳಿಗೆ ಶೀಘ್ರದಲ್ಲೇ ಅಧಿಸೂಚನೆಯನ್ನು ಬಿಡುಗಡೆ ಮಾಡಲಿದೆ. ಈ ಕುರಿತು ಒಂದು ಸಣ್ಣ ಸೂಚನೆಯನ್ನು ನೀಡಲಾಗಿದೆ. ವರದಿಗಳ ಪ್ರಕಾರ, ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಡಿಸೆಂಬರ್ 30 ರಿಂದ ಪ್ರಾರಂಭವಾಗಲಿದೆ. ಜನವರಿ 29 ರಂದು ರಾತ್ರಿ 11.59 ರವರೆಗೆ ಆನ್‌ಲೈನ್ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಅಭ್ಯರ್ಥಿಗಳ ವಯಸ್ಸಿನ ಮಿತಿ 18 ರಿಂದ 40 ವರ್ಷಗಳ ನಡುವೆ ಇರಬೇಕು ಎಂದು ಮಂಡಳಿ ಸ್ಪಷ್ಟಪಡಿಸಿದೆ. ಈ ಹುದ್ದೆಗಳಿಗೆ…

Read More

‘ಓಂ’ ಸಿನಿಮಾಕ್ಕೆ ಸೆನ್ಸಾರ್ ಸಮಸ್ಯೆ: ಮುಂದೆ ನಡೆದಿದ್ದೇನು? ವಿವರಿಸಿದ ಉಪ್ಪಿ – Kannada News | Upendra talks about Om movie censor problem and how it cleared

ಕನ್ನಡ ಚಿತ್ರರಂಗದ (Sandalwood) ಕಲ್ಟ್ ಸಿನಿಮಾಗಳಲ್ಲಿ ‘ಓಂ’ ಸಹ ಒಂದು. ಕನ್ನಡ ಚಿತ್ರರಂಗದ ದಿಕ್ಕು ಬದಲಿಸಿದ ಸಿನಿಮಾಗಳಲ್ಲಿ ‘ಓಂ’ ಸಹ ಒಂದು. ನಟನೆ, ನಿರ್ದೇಶಕ, ಸಂಗೀತ, ನಿರೂಪಣೆ ಎಲ್ಲ ವಿಭಾಗಗಳಲ್ಲಿಯೂ ಹೊಸತನ ತುಂಬಿಕೊಂಡಿದ್ದ ಸಿನಿಮಾ ಅದಾಗಿತ್ತು. ಹಲವಾರು ದಾಖಲೆಗಳನ್ನು ಮಡಿಲಲ್ಲಿ ತುಂಬಿಕೊಂಡಿರುವ ‘ಓಂ’ ಸಿನಿಮಾ ಬಗ್ಗೆ ಈಗಾಗಲೇ ಹಲವಾರು ಮಂದಿ ಹಲವಾರು ಬಾರಿ ಮಾತನಾಡಿದ್ದಾರೆ. ಓಂ ಸಿನಿಮಾದ ನಿರ್ದೇಶಕ ಉಪೇಂದ್ರ ಸಹ ‘ಓಂ’ ಕುರಿತಾಗಿ ಹಲವು ಬಾರಿ ಮಾತನಾಡಿದ್ದಾರೆ. ‘ಓಂ’ ಸಿನಿಮಾದ ಹಿಂದಿನ ಕತೆ ಹೇಳಿದ್ದಾರೆ. ಆದರೆ…

Read More

ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ವಿಮಾನ ನಿಲ್ದಾಣ ಟರ್ಮಿನಲ್ ಉದ್ಘಾಟನೆ – Kannada News | PM Modi inaugurates Indias First Nature Themed Airport Terminal In Guwahati

ಗುವಾಹಟಿ, ಡಿಸೆಂಬರ್ 20: ಪ್ರಧಾನಿ ನರೇಂದ್ರ ಮೋದಿ (PM Modi in Guwahati) ಇಂದು ಅಸ್ಸಾಂನ ಗುವಾಹಟಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಇದು ಅಸ್ಸಾಂನ ಮೂಲಸೌಕರ್ಯ ಬೆಳವಣಿಗೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಟರ್ಮಿನಲ್ ಉದ್ಘಾಟನೆಯ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ಅಭಿವೃದ್ಧಿಯ ಆಚರಣೆಯ ದಿನ. ಇದು ಅಸ್ಸಾಂ ಮಾತ್ರವಲ್ಲದೆ ಇಡೀ ಈಶಾನ್ಯದ ಅಭಿವೃದ್ಧಿಯ ಆಚರಣೆಯಾಗಿದೆ. ಅಸ್ಸಾಂ ಯಾವ ರೀತಿ ಅಭಿವೃದ್ಧಿಯ ಹಬ್ಬವನ್ನು ಆಚರಿಸುತ್ತಿದೆ ಎಂದು…

Read More