ದಳಪತಿ ವಿಜಯ್ಗೆ ಮತ್ತೆ ಹೆಚ್ಚಿತು ಸಂಕಷ್ಟ; ಎದುರಿಸಬೇಕಿದೆ ವಿಚಾರಣೆ
ಟಿವಿಕೆ ಸಂಸ್ಥಾಪಕ, ನಟ ವಿಜಯ್ಗೆ ಸಿಬಿಐ ಸಮನ್ಸ್ ಜಾರಿ ಮಾಡಿದೆ. ಮಾರ್ಚ್ 10ರಂದು ವಿಚಾರಣೆಗೆ ಹಾಜರಾಗುವಂತೆ ವಿಜಯ್ಗೆ ಸೂಚಿಸಲಾಗಿದೆ. ವಿಜಯ್ ಅವರ ಟಿವಿಕೆ ಪಕ್ಷ ಕರೂರಿನಲ್ಲಿ ನಡೆಸಿದ ಚುನಾವಣೆ ರ್ಯಾಲಿ ವೇಳೆ 41 ಜನರ ಸಾವನ್ನಪ್ಪಿದ್ದರು. ಈ ಕಾಲ್ತುಳಿತ ದುರಂತಕ್ಕೆ ಟಿವಿಕೆ ಹೊಣೆ ಅಲ್ಲ ಎಂದು ನಟ ವಿಜಯ್ ಹೇಳಿದ್ದಾರೆ. ಅಲ್ಲದೆ, ಡಿಎಂಕೆ ಸರ್ಕಾರದ ವೈಫಲ್ಯದಿಂದ ದುರಂತ ಸಂಭವಿಸಿತ್ತು ಎಂದು ಆರೋಪಿಸಿದ್ದಾರೆ. 41 ಜನರ ಸಾವಿಗೆ ಯಾರು ಹೊಣೆ ಎಂದು ಸಿಬಿಐನಿಂದ ವಿಚಾರಣೆ ನಡೆಯುತ್ತಿದೆ. ಅವರು ಈಗಾಗಲೇ…