Headlines

ಹಾಸನ: ವರ್ಕೌಟ್ ಮಾಡುತ್ತಿದ್ದಾಗ ಭುಜ ಟಚ್​​ ಆಗಿದ್ದಕ್ಕೆ ಯುವಕನ ತಲೆ ಜಜ್ಜಿದ ಕಿರಾತಕ! – Kannada News | Viral Video: Hassan M.J. Fitness Attack – Kirtan Suffers Skull Fracture, Varun Arrested

ಹಾಸನ, ಮೇ,14: ಹಾಸನ ನಗರದ ‘ಎಂ.ಜೆ. ಫಿಟ್‌ನೆಸ್’ (M.J. Fitness) ಜಿಮ್‌ನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಭೀಕರ ಹಲ್ಲೆ ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ವ್ಯಾಯಾಮ ಮಾಡುವಾಗ ಅಚಾತುರ್ಯದಿಂದ ಭುಜ ಟಚ್​​ ಆಗಿರುವುದು ದೊಡ್ಡ ಅಪರಾಧ ಎಂಬಂತೆ ವರ್ತಿಸಿದ ವರುಣ್ ಎಂಬಾತ, ಕೀರ್ತನ್ ಎಂಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಇದೀಗ ಈ ಬಗ್ಗೆ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಭಾರೀ ವೈರಲ್​ ಆಗಿದೆ. ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಇಬ್ಬರ ನಡುವೆ ಸ್ವಲ್ಪ ಭುಜ ತಗಿದೆ. ಇದನ್ನೇ ನೆಪವಾಗಿಸಿಕೊಂಡ…

Read More

‘ಧುರಂಧರ್’ಗೆ ಕೌಂಟರ್ ಕೊಡಲು ಬಂದ ‘ಮೇರಾ ಲಿಯಾರಿ’ಗೆ ಹೀನಾಯ ಸೋಲು; ಕೇವಲ 22 ಟಿಕೆಟ್ ಮಾರಾಟ – Kannada News | Mera Liyari Box Office Disaster: Pakistan’s Flop Film Sold Just 22 Tickets

ಪಾಕಿಸ್ತಾನದ ಅತ್ಯಂತ ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದ್ದ ‘ಮೇರಾ ಲಿಯಾರಿ’ ಬಾಕ್ಸ್ ಆಫೀಸ್‌ನಲ್ಲಿ ದಯನೀಯವಾಗಿ ಸೋತಿದೆ. ಭಾರತದ ಸೂಪರ್ ಹಿಟ್ ‘ಧುರಂಧರ್’ ಚಿತ್ರಕ್ಕೆ ಪ್ರತಿಯಾಗಿ ಪಾಕಿಸ್ತಾನ ನೀಡಿದ ಉತ್ತರ ಎಂದು ಬಿಂಬಿತವಾಗಿದ್ದ ಈ ಸಿನಿಮಾ, ಥಿಯೇಟರ್‌ಗಳಲ್ಲಿ ಕೇವಲ 22 ಟಿಕೆಟ್‌ಗಳು ಮಾರಾಟವಾಗುವ ಮೂಲಕ ಭಾರಿ ಮುಜುಗರಕ್ಕೆ ಈಡಾಗಿದೆ. ಕರಾಚಿಯ ಲಿಯಾರಿ ಪ್ರದೇಶದ ಹಿನ್ನೆಲೆಯಲ್ಲಿ ಮೂಡಿಬಂದ ಪಾಕಿಸ್ತಾನಿ ಸಿನಿಮಾ ‘ಮೇರಾ ಲಿಯಾರಿ’ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಿಂದ ಹೊರಬಿದ್ದಿದೆ. ಅಬು ಅಲಿಹಾ ನಿರ್ದೇಶನದ ಈ ಚಿತ್ರವು ಲಿಯಾರಿ ಭಾಗದ ಪಾಸಿಟಿವ್…

Read More

Uttar Pradesh Rains: ಉತ್ತರ ಪ್ರದೇಶದಲ್ಲಿ ವರುಣಾರ್ಭಟ; ಭೀಕರ ಬಿರುಗಾಳಿ ಮಳೆಗೆ 74 ಮಂದಿ ಸಾವು, ಹಲವೆಡೆ ರೆಡ್ ಅಲರ್ಟ್ – Kannada News | Uttar Pradesh Rain Fury: Several Died as Severe Storm and Hailstones Lash the State; 38 Districts on Alert

ಮರ ಬಿದ್ದು ವಾಹನಗಳು ಜಖಂಗೊಂಡಿರುವುದುImage Credit source: TV9 Network ಲಖನೌ, ಮೇ 14: ಉತ್ತರ ಪ್ರದೇಶದಲ್ಲಿ ಬುಧವಾರ ಬೀಸಿದ ಭೀಕರ ಬಿರುಗಾಳಿ, ಮಳೆ (Uttar Pradesh Rains) ಮತ್ತು ಆಲಿಕಲ್ಲು ಮಳೆಗೆ ಇಡೀ ರಾಜ್ಯವೇ ತತ್ತರಿಸಿದೆ. ಪ್ರಕೃತಿಯ ಈ ರೌದ್ರಾವತಾರಕ್ಕೆ ವಿವಿಧ ಜಿಲ್ಲೆಗಳಲ್ಲಿ ಗೋಡೆ ಕುಸಿತ, ಮರಗಳು ಬಿದ್ದಿರುವುದು ಮತ್ತು ಸಿಡಿಲು ಬಡಿದ ಘಟನೆಗಳಲ್ಲಿ ಇದುವರೆಗೆ ಸುಮಾರು 74 ಮಂದಿ ಮೃತಪಟ್ಟಿದ್ದಾರೆ. ನೂರಾರು ಜನರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ. ಮುಖ್ಯಾಂಶಗಳು…

Read More

ಅನುಷ್ಕಾ ಶರ್ಮಾ ಸಿನಿಮಾದಿಂದ ದೂರ ಉಳಿದಿರುವುದು ಯಾಕೆ? ಇಲ್ಲಿದೆ ಅಸಲಿ ಕಾರಣ – Kannada News | Anushka Sharma: Why She Quit Bollywood Movies for Family and Kids?

ಬಾಲಿವುಡ್‌ನ ಸ್ಟಾರ್ ನಟಿ ಅನುಷ್ಕಾ ಶರ್ಮಾ ತೆರೆಯ ಮೇಲೆ ಕಾಣಿಸಿಕೊಂಡು ಸುಮಾರು ಎಂಟು ವರ್ಷಗಳೇ ಕಳೆಯುತ್ತಿವೆ. 2018ರಲ್ಲಿ ಬಿಡುಗಡೆಯಾದ ‘ಜೀರೋ’ ಅವರ ಕೊನೆಯ ಸಿನಿಮಾ. ಇತ್ತೀಚೆಗೆ ಜಾಹೀರಾತೊಂದರಲ್ಲಿ ಕಾಣಿಸಿಕೊಂಡ ಅನುಷ್ಕಾ ಅವರನ್ನು ಕಂಡು ಅಭಿಮಾನಿಗಳು ಭಾವುಕರಾಗಿದ್ದಾರೆ ಮತ್ತು ಅವರು ಯಾಕೆ ಸಿನಿಮಾಗಳನ್ನು ಮಾಡುತ್ತಿಲ್ಲ ಎಂಬ ಪ್ರಶ್ನೆ ಎಲ್ಲೆಡೆ ಕೇಳಿಬರುತ್ತಿದೆ. ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ದಂಪತಿಗೆ ಈಗ ಇಬ್ಬರು ಮಕ್ಕಳು. 2021ರಲ್ಲಿ ಪುತ್ರಿ ವಮಿಕಾ ಹಾಗೂ 2024ರಲ್ಲಿ ಪುತ್ರ ಅಕಾಯ್ ಜನಿಸಿದ. ನಂತರ ಅನುಷ್ಕಾ ಸಂಪೂರ್ಣವಾಗಿ…

Read More

ಉತ್ತರ ಪ್ರದೇಶದಲ್ಲಿ ಗಾಳಿ ಮಳೆ ಅಬ್ಬರ: ಉನ್ನಾವ್​ನಲ್ಲಿ ವರುಣಾರ್ಭಟದ ರೌದ್ರ ನರ್ತನ ಹೇಗಿತ್ತು ನೋಡಿ! – Kannada News | Uttar Pradesh Rain Fury: many People Dead in Unnao as Severe Storm Lashes the Region

ಲಖನೌ, ಮೇ 14: ಉತ್ತರ ಪ್ರದೇಶದ ಉನ್ನಾವ್ ಜಿಲ್ಲೆಯಲ್ಲಿ ಬುಧವಾರ ಭಾರೀ ಬಿರುಗಾಳಿ ಮತ್ತು ಮಳೆ ಸುರಿದಿದ್ದು, ಪ್ರತ್ಯೇಕ ಘಟನೆಗಳಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ದಹಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾವಿನ ಮರ ಬಿದ್ದು 70 ವರ್ಷದ ರೈತರೊಬ್ಬರು ಸಾವನ್ನಪ್ಪಿದ್ದಾರೆ. ಅಸಿವಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೀಲಗಿರಿ ಮರ ಬಿದ್ದು ಒಂಬತ್ತು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಲಕ್ನೋ ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟಾರೆಯಾಗಿ ರಾಜ್ಯದಾದ್ಯಂತ ಮಳೆಗೆ 74 ಮಂದಿ ಮೃತಪಟ್ಟಿದ್ದಾರೆ. ಇನ್ನಷ್ಟು…

Read More

ಕ್ರಿಸ್​ ಗೇಲ್ ವಿಶ್ವ ದಾಖಲೆಯನ್ನೇ ಧೂಳೀಪಟ ಮಾಡಿದ ಕಿಂಗ್ ಕೊಹ್ಲಿ – Kannada News | IPL 2026: Virat Kohlii Breaks Chris Gayle’s Huge World Record

ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ ಮತ್ತೊಂದು ಶತಕ ಮೂಡಿಬಂದಿದೆ. ಈ ಶತಕದೊಂದಿಗೆ ಕೊಹ್ಲಿ (Virat Kohli) ಮತ್ತೊಂದು ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಕ್ರಿಸ್ ಗೇಲ್ ಟಿ20 ಕ್ರಿಕೆಟ್​ನಲ್ಲಿ ಬರೆದಿದ್ದ ಸಾರ್ವಕಾಲಿಕ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: IPL) Source link

Read More

ಎದೆ ನೋವಿನ ಬಗ್ಗೆ ದಿಲೀಪ್​ ರಾಜ್​​ಗೆ ಮೊದಲೇ ಸಿಕ್ಕಿತ್ತು ಸೂಚನೆ? – Kannada News | Dileep Raj’s Sudden Demise: Abhinaya Reveals Shocking Health Update and Untimely Death

ನಟ ದಿಲೀಪ್ ರಾಜ್ ಅವರು ಮೇ 13ರಂದು ನಿಧನ ಹೊಂದಿದ್ದಾರೆ. ಅವರಿಗೆ ಹೃದಯಾಘಾತ ಸಂಭವಿಸಿತು. ಮುಂಜಾನೆಯೇ ಅವರು ತೀರಿ ಹೋದರು. ಹೃದಯಾಘಾತದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಈಗ ದಿಲೀಪ್ ರಾಜ್ ಸಾವಿನ ಬಗ್ಗೆ ಒಂದು ಪ್ರಮುಖ ಅಪ್​​ಡೇಟ್ ಸಿಕ್ಕಿದೆ. ಕಿರುತೆರೆ ನಟಿ ಅಭಿನಯ ಅವರು ಒಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ದಿಲೀಪ್ ರಾಜ್ ನಟಿಸಿದ್ದ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಸಾಕಷ್ಟು ಜನಪ್ರಿಯತೆ ಪಡೆದಿತ್ತು. ದಿಲೀಪ್ ರಾಜ್ ಅವರೇ ಇದನ್ನು ನಿರ್ಮಿಸಿದ್ದರು….

Read More

ನಿಮ್ಮ ನಗರದ ಗಾಳಿ ಎಷ್ಟು ಶುದ್ಧವಾಗಿದೆ? ಬೆಂಗಳೂರಿನಲ್ಲಿ ಸಾಧಾರಣ ಮಾಲಿನ್ಯ; ಮಲೆನಾಡು, ಕರಾವಳಿಯಲ್ಲಿ ಶುದ್ಧ ಗಾಳಿ! – Kannada News | Air Quality Index in Karnataka: City wise Report and Pollution Levels

ಬೆಂಗಳೂರು, ಮೇ.14: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು (AQI) ಮಿಶ್ರ ಪ್ರತಿಕ್ರಿಯೆ ನೀಡಿದೆ. ಕೆಲವು ಕಡೆ ಗಾಳಿಯ ಗುಣಮಟ್ಟ ಉತ್ತಮವಾಗಿದ್ದರೆ, ಕೈಗಾರಿಕಾ ಪ್ರದೇಶಗಳಲ್ಲಿ ಮಾಲಿನ್ಯದ ಪ್ರಮಾಣ ತುಸು ಹೆಚ್ಚಾಗಿದೆ. ನಗರದ ಸರಾಸರಿ AQI 63 ದಾಖಲಾಗಿದ್ದು, ಇದು ‘ಸಾಧಾರಣ’ (Moderate) ವರ್ಗಕ್ಕೆ ಸೇರಿದೆ. ಸಿಲ್ಕ್ ಬೋರ್ಡ್ ಮತ್ತು ಬಿಟಿಎಂ ಲೇಔಟ್‌ನಂತಹ ಪ್ರದೇಶಗಳಲ್ಲಿ ವಾಹನ ದಟ್ಟಣೆಯಿಂದಾಗಿ ಮಾಲಿನ್ಯದ ಮಟ್ಟ 100ರ ಆಸುಪಾಸಿನಲ್ಲಿದೆ. ಕರಾವಳಿ ತೀರದ ಗಾಳಿಯಿಂದಾಗಿ ಇಲ್ಲಿನ ವಾಯು…

Read More

ನಿಮ್ಮ ಉಗುರಿನ ಆಕಾರದಲ್ಲಿದೆ ನಿಮ್ಮ ಭವಿಷ್ಯ! ಉಗುರುಗಳ ಮೂಲಕ ನಿಮ್ಮ ವ್ಯಕ್ತಿತ್ವ ಅರಿಯುವುದು ಹೇಗೆ? – Kannada News | The Ancient Art of Nail Reading: Decoding Personality and Future

ಬೆಂಗಳೂರು, ಮೇ.14: ನಮ್ಮ ವ್ಯಕ್ತಿತ್ವ ಮತ್ತು ಭವಿಷ್ಯವನ್ನು ತಿಳಿಯಲು ಹಲವು ಪ್ರಾಚೀನ ವಿಧಾನಗಳಿವೆ. ಜನ್ಮ ದಿನಾಂಕ, ಹಸ್ತ ಸಾಮುದ್ರಿಕ ಶಾಸ್ತ್ರದ ಜೊತೆಗೆ, ಉಗುರುಗಳನ್ನು ಗಮನಿಸುವುದರಿಂದಲೂ ಒಬ್ಬರ ಗುಣಸ್ವಭಾವಗಳನ್ನು ಅರಿಯಬಹುದು. ಉಗುರಿನ ಆಕಾರವು ನಮ್ಮ ದೇಹದ ವಾತ, ಪಿತ್ತ, ಕಫ ಗುಣಗಳೊಂದಿಗೆ ಸಂಬಂಧವನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಉಗುರುಗಳ ಆಕಾರವನ್ನು ಆಧರಿಸಿ ವ್ಯಕ್ತಿತ್ವವನ್ನು ವಿಶ್ಲೇಷಿಸುವ ಈ ಪದ್ಧತಿಯು ನಮ್ಮ ಗುಣಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅಗತ್ಯವಿದ್ದಲ್ಲಿ ಸರಿಪಡಿಸಿಕೊಳ್ಳಲು ಸಹಾಯ ಮಾಡುತ್ತದೆ. ಮುಖ್ಯವಾಗಿ, ಉಗುರುಗಳಲ್ಲಿ ನಾಲ್ಕು ವಿಧಗಳಿವೆ: ಅಗಲವಾದ ಉಗುರು, ವೃತ್ತಾಕಾರದ…

Read More

ಪ್ರಧಾನಿ ಮೋದಿ ಸಲಹೆ ಬೆನ್ನಲ್ಲೇ ಬೆಂಗಳೂರಿನ ಕೆಲ ಕಂಪನಿಗಳು ವರ್ಕ್ ಫ್ರಂ ಹೋಂ ನೀಡಲು ಪ್ಲ್ಯಾನ್! – Kannada News | PM Modi’s WFH Suggestion: Bengaluru IT Companies Plan Remote Work; Travels Association Opposes Move

ವರ್ಕ್ ಫ್ರಂ ಹೋಂ (ಸಾಂದರ್ಭಿಕ ಎಐ ಚಿತ್ರ)Image Credit source: MediaForge AI ಬೆಂಗಳೂರು, ಮೇ 14: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇತ್ತೀಚೆಗೆ ನೀಡಿದ ಆರ್ಥಿಕ ಮಿತವ್ಯಯ ಮತ್ತು ಇಂಧನ ಉಳಿತಾಯದ ಸಲಹೆಗಳಿಗೆ ಐಟಿ ನಗರಿ ಬೆಂಗಳೂರಿನಲ್ಲಿ (Bengaluru) ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೋದಿಯವರ ವರ್ಕ್ ಫ್ರಂ ಹೋಂ ಮತ್ತು ವರ್ಚುವಲ್ ಮೀಟಿಂಗ್​​ಗಳ ಕರೆಗೆ ಪೂರಕವಾಗಿ ಬೆಂಗಳೂರಿನ ಕೆಲವು ಐಟಿ-ಬಿಟಿ ಕಂಪನಿಗಳು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ನೀಡಲು ಗಂಭೀರ ಚಿಂತನೆ…

Read More